Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರೇಶ್ ಮೇಸ್ತ ದೇಹದ ಸ್ಥಿತಿ ಬಗ್ಗೆ ಪೊಲೀಸರು ಕೇಳಿದ ಪ್ರಶ್ನೆಗೆ ವೈದ್ಯರು ಉತ್ತರ ನೀಡಿದ್ದು ಹೀಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪರೇಶ್ ಮೇಸ್ತ ದೇಹದ ಸ್ಥಿತಿ ಬಗ್ಗೆ ಪೊಲೀಸರು ಕೇಳಿದ ಪ್ರಶ್ನೆಗೆ ವೈದ್ಯರು ಉತ್ತರ ನೀಡಿದ್ದು ಹೀಗೆ

Districts

ಪರೇಶ್ ಮೇಸ್ತ ದೇಹದ ಸ್ಥಿತಿ ಬಗ್ಗೆ ಪೊಲೀಸರು ಕೇಳಿದ ಪ್ರಶ್ನೆಗೆ ವೈದ್ಯರು ಉತ್ತರ ನೀಡಿದ್ದು ಹೀಗೆ

Public TV
Last updated: December 12, 2017 8:03 am
Public TV
Share
2 Min Read
Paresh Doctors
SHARE

ಕಾರವಾರ: ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ದೇಹದ ಸ್ಥಿತಿ ಕುರಿತು ಒಟ್ಟು ಪೊಲೀಸರು 19 ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಪರೇಶ್ ದೇಹದ ಮರಣೋತ್ತರ ಪರೀಕ್ಷೆ ಆಧರಿಸಿ ವೈದ್ಯರು ಉತ್ತರಿಸಿದ್ದಾರೆ.

ಪೊಲೀಸರ 19 ಪ್ರಶ್ನೆಗಳಿಗೆ ಮಣಿಪಾಲ್‍ನ ಕಸ್ತೂರ ಬಾ ವೈದ್ಯಕೀಯ ಕಾಲೇಜಿನ ವೈದ್ಯರು ಮರಣೋತ್ತರ ಪರೀಕ್ಷೆ ವರದಿ ಆಧರಿಸಿದ ಉತ್ತರ ನೀಡಿದ್ದಾರೆ. ಅವುಗಳಲ್ಲಿ ಪ್ರಮುಖವಾದವು ಹೀಗಿವೆ…

kwr bandh 8 1

ಪೊಲೀಸರು ಕೇಳಿದ ಪ್ರಶ್ನೆಗಳಿಗೆ ವೈದ್ಯರ ಉತ್ತರ:

ಪ್ರಶ್ನೆ: ಆಯುಧಗಳಿಂದಾದ ಯಾವುದಾದ್ರೂ ಗಾಯಗಳಿವೆಯೇ..? ಇದ್ದರೆ ಅದಕ್ಕೆ ಕಾರಣವಾದ ಆಯುಧ ಯಾವುದು..?
ಉತ್ತರ: ಆಯುಧಗಳಿಂದಾದ ಯಾವುದೇ ಗಾಯಗಳಿಲ್ಲ. 2 ಕಡೆ ತರುಚಿದ ಗಾಯಗಳಿವೆ.

ಪ್ರಶ್ನೆ: ಮೃತನ ಮುಖದ ಬಣ್ಣದಲ್ಲಿ ಯಾವುದಾದರೂ ಬದಲಾವಣೆ ಆಗಿದೆಯೇ..? ಆಗಿದ್ದರೆ ಅದಕ್ಕೆ ಕಾರಣವೇನು..?
ಉತ್ತರ: ನೀರಿನಲ್ಲಿ ದೇಹ ಪತ್ತೆಯಾಗಿದ್ದರಿಂದ ಮುಖ ಕೊಳೆತ ಸ್ಥಿತಿಗೆ ತಲುಪಿದೆ.

ಪ್ರಶ್ನೆ: ಮೃತನ ದೇಹದಲ್ಲಿ ಉಗುರಿನ ಗುರುತು, ಚುಚ್ಚಿದ ಗುರುತು ಏನಾದರೂ ಇದೆಯಾ..?
ಉತ್ತರ: ಮೃತನ ದೇಹದಲ್ಲಿ ಅಂತಹ ಯಾವುದೇ ಗುರುತುಗಳು ಇಲ್ಲ.

ಪ್ರಶ್ನೆ: ಮೃತನ ದೇಹದಲ್ಲಿ ಯಾವುದಾದರೂ ಟ್ಯಾಟೂ ಇದೆಯಾ..? ಅಥವಾ ಟ್ಯಾಟೂವನ್ನು ಅಳಿಸಲಾಗಿದ್ಯಾ..?
ಉತ್ತರ: ಮೃತನ ಬಲಭುಜದಲ್ಲಿ ಶಿವಾಜಿ ಚಿತ್ರ ಮತ್ತು ಹಿಂದಿಯಲ್ಲಿ `ಮರಾಠಾ’ ಎಂದು ಹಿಂದಿಯಲ್ಲಿ ಬರೆಯಲಾಗಿದೆ. ಅದನ್ನು ಅಳಿಸಿಲ್ಲ.

ಪ್ರಶ್ನೆ: ಬಿಸಿ ನೀರು ಮತ್ತು ಆ್ಯಸಿಡ್ ನಂತಹ ರಾಸಾಯನಿಕದಿಂದ ದಾಳಿ ಮಾಡಲಾಗಿದೆಯಾ..?
ಉತ್ತರ: ಬಿಸಿ ನೀರು ಮತ್ತು ಆ್ಯಸಿಡ್‍ನಂತ ರಾಸಾಯನಿಕ ದಾಳಿಯ ಯಾವುದೇ ಗುರುತುಗಳಿಲ್ಲ.

ಪ್ರಶ್ನೆ: ಬಾಯಿ, ಶ್ವಾಸನಾಳ, ಗಂಟಲಿನಲ್ಲಿ ಏನಾದರೂ ಪತ್ತೆಯಾಗಿದೆಯಾ..?
ಉತ್ತರ: ಹೌದು.. ಕಪ್ಪುಬಣ್ಣದ ವಸ್ತು ಪತ್ತೆಯಾಗಿದೆ.. ಅದನ್ನು ರಾಸಾಯನಿಕ ಪರೀಕ್ಷೆಗೆ ತೆಗೆದಿರಿಸಲಾಗಿದೆ.

ಪ್ರಶ್ನೆ: ಮೃತನ ಮರ್ಮಾಂಗದ ಮೇಲೆ ಹಲ್ಲೆ ನಡೆಸಿರುವ ಕುರುಹುಳಿವೆಯೇ..?
ಉತ್ತರ: ಇಲ್ಲ..ಮೃತನ ಮರ್ಮಾಂಗದ ಮೇಲೆ ಹಲ್ಲೆಯಾಗಿರುವ ಸಾಕ್ಷಿಗಳಿಲ್ಲ.

ಪರೇಶ್ ಮೇಸ್ತ ಅವರ ಮರ್ಮಾಂಗದ ಮೇಲೆ ಯಾವುದೇ ಗಾಯದ ಕುರುಹುಗಳಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಇತ್ತೀಚೆಗೆ ಹೊನ್ನಾವರದಲ್ಲಿ ನಡೆದ ಕೋಮುಗಲಭೆಯಲ್ಲಿ ಪರೇಶ್ ಮೇಸ್ತ ಕಾಣೆಯಾಗಿ, ಕೆಲವು ದಿನಗಳ ನಂತರ ಅವರ ಮೃತ ದೇಹ ಕೆರೆಯೊಂದರಲ್ಲಿ ಪತ್ತೆಯಾಗಿತ್ತು. ಪರೇಶ್ ಮೇಸ್ತ ಕೊಲೆ ತನಿಖೆಗೆ ಆಗ್ರಹಿಸಿ ಹಿಂದೂ ಸಂಘಟನೆಗಳು ಭಾರೀ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದ್ದವು.

KWR HINDU ACTIVIST DEATH 6

ಸೂಕ್ತ ತನಿಖೆಗೆ ಆಗ್ರಹಿಸಿ ಕಾರವಾರ ಮತ್ತು ಕುಮಟಾದಲ್ಲಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ನೀಡಿದ್ದ ಬಂದ್ ಹಿಂಸಾಚಾರದ ರೂಪ ಪಡೆದಿತ್ತು. ಗಲಾಟೆಯಲ್ಲಿ ಓರ್ವ ಪೇದೆ ಗಂಭೀರವಾಗಿ ಗಾಯಗೊಂಡಿದ್ದು, ಹತ್ತಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು. ಹೀಗಾಗಿ ಕಾರವಾರದ ತಾಲೂಕುಗಳಲ್ಲಿ 3 ದಿನಗಳ ಕಾಲ ನಿಷೇಧಾಜ್ಞೆ ಹೇರಲಾಗಿದೆ. ಇಂದು ಶಿರಸಿಯಲ್ಲಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಬಂದ್‍ಗೆ ಕರೆ ಕೊಟ್ಟಿದ್ದು, 2000 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ ಪರೇಶ್ ಮೇಸ್ತ ಮರಣೋತ್ತರ ಪರೀಕ್ಷೆ ಬಗ್ಗೆ ಕೆಲವೊಂದು ಪ್ರಶ್ನೆಗಳನ್ನು ಕೇಳಿ ಹೊನ್ನಾವರ ಪೊಲೀಸರು ಉತ್ತರ ಪಡೆದುಕೊಂಡಿದ್ದಾರೆ. ಆದರೆ ಸಂಪೂರ್ಣ ಮರಣೋತ್ತರ ಪರೀಕ್ಷೆಯ ವರದಿ ಬರಬೇಕಿದೆ.

Honnavara Question 2

Honnavara Question 3

Honnavara Question 4

Honnavara Question 5

Honnavara Question 6

Honnavara Question 1

Paresh Report 2

Paresh Report 3

Paresh Report 4

Paresh Report 5

Paresh Report 1

kwr bandh 12

kwr bandh 11

kwr bandh 10

kwr bandh 9

kwr bandh 7

kwr bandh 6

kwr bandh 5

kwr bandh 4

TAGGED:doctorshonnavarkarwarMurderParesh MestapolicePublic TVಕಾರವಾರಕೊಲೆಪಬ್ಲಿಕ್ ಟಿವಿಪರೇಶ್ ಮೇಸ್ತಪೊಲೀಸ್ವೈದ್ಯರುಹೊನ್ನಾವರ
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

RCB Fans Bengaluru Chinnaswamy
Bengaluru City

ಐಪಿಎಲ್ ನಕಲಿ ಟಿಕೆಟ್ ದಂಧೆಗೆ ಬೆಂಗಳೂರು ಪೊಲೀಸರ ಡಿಜಿಟಲ್ ಬ್ರೇಕ್!

Public TV
By Public TV
12 minutes ago
Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
21 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
1 hour ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?