Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರೇಶ್ ಮೇಸ್ತ ದೇಹದ ಸ್ಥಿತಿ ಬಗ್ಗೆ ಪೊಲೀಸರು ಕೇಳಿದ ಪ್ರಶ್ನೆಗೆ ವೈದ್ಯರು ಉತ್ತರ ನೀಡಿದ್ದು ಹೀಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಪರೇಶ್ ಮೇಸ್ತ ದೇಹದ ಸ್ಥಿತಿ ಬಗ್ಗೆ ಪೊಲೀಸರು ಕೇಳಿದ ಪ್ರಶ್ನೆಗೆ ವೈದ್ಯರು ಉತ್ತರ ನೀಡಿದ್ದು ಹೀಗೆ

Districts

ಪರೇಶ್ ಮೇಸ್ತ ದೇಹದ ಸ್ಥಿತಿ ಬಗ್ಗೆ ಪೊಲೀಸರು ಕೇಳಿದ ಪ್ರಶ್ನೆಗೆ ವೈದ್ಯರು ಉತ್ತರ ನೀಡಿದ್ದು ಹೀಗೆ

Public TV
Last updated: December 12, 2017 8:03 am
Public TV
Share
2 Min Read
Paresh Doctors
SHARE

ಕಾರವಾರ: ಹೊನ್ನಾವರದ ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ದೇಹದ ಸ್ಥಿತಿ ಕುರಿತು ಒಟ್ಟು ಪೊಲೀಸರು 19 ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ. ಪರೇಶ್ ದೇಹದ ಮರಣೋತ್ತರ ಪರೀಕ್ಷೆ ಆಧರಿಸಿ ವೈದ್ಯರು ಉತ್ತರಿಸಿದ್ದಾರೆ.

ಪೊಲೀಸರ 19 ಪ್ರಶ್ನೆಗಳಿಗೆ ಮಣಿಪಾಲ್‍ನ ಕಸ್ತೂರ ಬಾ ವೈದ್ಯಕೀಯ ಕಾಲೇಜಿನ ವೈದ್ಯರು ಮರಣೋತ್ತರ ಪರೀಕ್ಷೆ ವರದಿ ಆಧರಿಸಿದ ಉತ್ತರ ನೀಡಿದ್ದಾರೆ. ಅವುಗಳಲ್ಲಿ ಪ್ರಮುಖವಾದವು ಹೀಗಿವೆ…

kwr bandh 8 1

ಪೊಲೀಸರು ಕೇಳಿದ ಪ್ರಶ್ನೆಗಳಿಗೆ ವೈದ್ಯರ ಉತ್ತರ:

ಪ್ರಶ್ನೆ: ಆಯುಧಗಳಿಂದಾದ ಯಾವುದಾದ್ರೂ ಗಾಯಗಳಿವೆಯೇ..? ಇದ್ದರೆ ಅದಕ್ಕೆ ಕಾರಣವಾದ ಆಯುಧ ಯಾವುದು..?
ಉತ್ತರ: ಆಯುಧಗಳಿಂದಾದ ಯಾವುದೇ ಗಾಯಗಳಿಲ್ಲ. 2 ಕಡೆ ತರುಚಿದ ಗಾಯಗಳಿವೆ.

ಪ್ರಶ್ನೆ: ಮೃತನ ಮುಖದ ಬಣ್ಣದಲ್ಲಿ ಯಾವುದಾದರೂ ಬದಲಾವಣೆ ಆಗಿದೆಯೇ..? ಆಗಿದ್ದರೆ ಅದಕ್ಕೆ ಕಾರಣವೇನು..?
ಉತ್ತರ: ನೀರಿನಲ್ಲಿ ದೇಹ ಪತ್ತೆಯಾಗಿದ್ದರಿಂದ ಮುಖ ಕೊಳೆತ ಸ್ಥಿತಿಗೆ ತಲುಪಿದೆ.

ಪ್ರಶ್ನೆ: ಮೃತನ ದೇಹದಲ್ಲಿ ಉಗುರಿನ ಗುರುತು, ಚುಚ್ಚಿದ ಗುರುತು ಏನಾದರೂ ಇದೆಯಾ..?
ಉತ್ತರ: ಮೃತನ ದೇಹದಲ್ಲಿ ಅಂತಹ ಯಾವುದೇ ಗುರುತುಗಳು ಇಲ್ಲ.

ಪ್ರಶ್ನೆ: ಮೃತನ ದೇಹದಲ್ಲಿ ಯಾವುದಾದರೂ ಟ್ಯಾಟೂ ಇದೆಯಾ..? ಅಥವಾ ಟ್ಯಾಟೂವನ್ನು ಅಳಿಸಲಾಗಿದ್ಯಾ..?
ಉತ್ತರ: ಮೃತನ ಬಲಭುಜದಲ್ಲಿ ಶಿವಾಜಿ ಚಿತ್ರ ಮತ್ತು ಹಿಂದಿಯಲ್ಲಿ `ಮರಾಠಾ’ ಎಂದು ಹಿಂದಿಯಲ್ಲಿ ಬರೆಯಲಾಗಿದೆ. ಅದನ್ನು ಅಳಿಸಿಲ್ಲ.

ಪ್ರಶ್ನೆ: ಬಿಸಿ ನೀರು ಮತ್ತು ಆ್ಯಸಿಡ್ ನಂತಹ ರಾಸಾಯನಿಕದಿಂದ ದಾಳಿ ಮಾಡಲಾಗಿದೆಯಾ..?
ಉತ್ತರ: ಬಿಸಿ ನೀರು ಮತ್ತು ಆ್ಯಸಿಡ್‍ನಂತ ರಾಸಾಯನಿಕ ದಾಳಿಯ ಯಾವುದೇ ಗುರುತುಗಳಿಲ್ಲ.

ಪ್ರಶ್ನೆ: ಬಾಯಿ, ಶ್ವಾಸನಾಳ, ಗಂಟಲಿನಲ್ಲಿ ಏನಾದರೂ ಪತ್ತೆಯಾಗಿದೆಯಾ..?
ಉತ್ತರ: ಹೌದು.. ಕಪ್ಪುಬಣ್ಣದ ವಸ್ತು ಪತ್ತೆಯಾಗಿದೆ.. ಅದನ್ನು ರಾಸಾಯನಿಕ ಪರೀಕ್ಷೆಗೆ ತೆಗೆದಿರಿಸಲಾಗಿದೆ.

ಪ್ರಶ್ನೆ: ಮೃತನ ಮರ್ಮಾಂಗದ ಮೇಲೆ ಹಲ್ಲೆ ನಡೆಸಿರುವ ಕುರುಹುಳಿವೆಯೇ..?
ಉತ್ತರ: ಇಲ್ಲ..ಮೃತನ ಮರ್ಮಾಂಗದ ಮೇಲೆ ಹಲ್ಲೆಯಾಗಿರುವ ಸಾಕ್ಷಿಗಳಿಲ್ಲ.

ಪರೇಶ್ ಮೇಸ್ತ ಅವರ ಮರ್ಮಾಂಗದ ಮೇಲೆ ಯಾವುದೇ ಗಾಯದ ಕುರುಹುಗಳಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ಇತ್ತೀಚೆಗೆ ಹೊನ್ನಾವರದಲ್ಲಿ ನಡೆದ ಕೋಮುಗಲಭೆಯಲ್ಲಿ ಪರೇಶ್ ಮೇಸ್ತ ಕಾಣೆಯಾಗಿ, ಕೆಲವು ದಿನಗಳ ನಂತರ ಅವರ ಮೃತ ದೇಹ ಕೆರೆಯೊಂದರಲ್ಲಿ ಪತ್ತೆಯಾಗಿತ್ತು. ಪರೇಶ್ ಮೇಸ್ತ ಕೊಲೆ ತನಿಖೆಗೆ ಆಗ್ರಹಿಸಿ ಹಿಂದೂ ಸಂಘಟನೆಗಳು ಭಾರೀ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಿದ್ದವು.

KWR HINDU ACTIVIST DEATH 6

ಸೂಕ್ತ ತನಿಖೆಗೆ ಆಗ್ರಹಿಸಿ ಕಾರವಾರ ಮತ್ತು ಕುಮಟಾದಲ್ಲಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ನೀಡಿದ್ದ ಬಂದ್ ಹಿಂಸಾಚಾರದ ರೂಪ ಪಡೆದಿತ್ತು. ಗಲಾಟೆಯಲ್ಲಿ ಓರ್ವ ಪೇದೆ ಗಂಭೀರವಾಗಿ ಗಾಯಗೊಂಡಿದ್ದು, ಹತ್ತಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದರು. ಹೀಗಾಗಿ ಕಾರವಾರದ ತಾಲೂಕುಗಳಲ್ಲಿ 3 ದಿನಗಳ ಕಾಲ ನಿಷೇಧಾಜ್ಞೆ ಹೇರಲಾಗಿದೆ. ಇಂದು ಶಿರಸಿಯಲ್ಲಿ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳು ಬಂದ್‍ಗೆ ಕರೆ ಕೊಟ್ಟಿದ್ದು, 2000 ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಲ್ಲದೆ ಪರೇಶ್ ಮೇಸ್ತ ಮರಣೋತ್ತರ ಪರೀಕ್ಷೆ ಬಗ್ಗೆ ಕೆಲವೊಂದು ಪ್ರಶ್ನೆಗಳನ್ನು ಕೇಳಿ ಹೊನ್ನಾವರ ಪೊಲೀಸರು ಉತ್ತರ ಪಡೆದುಕೊಂಡಿದ್ದಾರೆ. ಆದರೆ ಸಂಪೂರ್ಣ ಮರಣೋತ್ತರ ಪರೀಕ್ಷೆಯ ವರದಿ ಬರಬೇಕಿದೆ.

Honnavara Question 2

Honnavara Question 3

Honnavara Question 4

Honnavara Question 5

Honnavara Question 6

Honnavara Question 1

Paresh Report 2

Paresh Report 3

Paresh Report 4

Paresh Report 5

Paresh Report 1

kwr bandh 12

kwr bandh 11

kwr bandh 10

kwr bandh 9

kwr bandh 7

kwr bandh 6

kwr bandh 5

kwr bandh 4

TAGGED:doctorshonnavarkarwarMurderParesh MestapolicePublic TVಕಾರವಾರಕೊಲೆಪಬ್ಲಿಕ್ ಟಿವಿಪರೇಶ್ ಮೇಸ್ತಪೊಲೀಸ್ವೈದ್ಯರುಹೊನ್ನಾವರ
Share This Article
Facebook Whatsapp Whatsapp Telegram

Cinema news

Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National
Shivaraj Kumar
ಶಿವಣ್ಣನ ಮನ ಗೆದ್ದ ʻಲವ್ ಯೂ ಮುದ್ದುʼ ಜೋಡಿ – ಹ್ಯಾಟ್ರಿಕ್‌ ಹೀರೋ ಹೇಳಿದ್ದೇನು?
Cinema Latest Sandalwood Top Stories
Ghaarga Film
`ಘಾರ್ಗಾ’ ಚಿತ್ರದ ಟ್ರೈಲರ್ ರಿಲೀಸ್‌ – ಹಾರರ್, ಸಸ್ಪೆನ್ಸ್, ಥ್ರಿಲ್ಲರ್ ಕಂಡು ಸಿನಿಪ್ರಿಯರು ಫುಲ್‌ ಖುಷ್‌
Cinema Latest Sandalwood
Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood

You Might Also Like

Thawar Chand Gehlot 2
Bengaluru City

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

Public TV
By Public TV
3 minutes ago
Republic Day Narendra Modi
Latest

ಈ ಹಬ್ಬ ನಿಮ್ಮೆಲ್ಲರ ಜೀವನದಲ್ಲಿ ಹೊಸ ಶಕ್ತಿ, ಉತ್ಸಾಹ ತುಂಬಲಿ – 77ನೇ ಗಣರಾಜ್ಯೋತ್ಸವಕ್ಕೆ ಮೋದಿ ಶುಭಾಶಯ

Public TV
By Public TV
19 minutes ago
Tumkur Accident
Crime

ತುಮಕೂರಿನಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ಮೂವರು ದುರ್ಮರಣ

Public TV
By Public TV
19 minutes ago
Parappana Agrahara
Bengaluru City

ಅಲೋಕ್‌ ಕುಮಾರ್ ಸ್ಟ್ರಿಕ್ಟ್ ಆಕ್ಷನ್‌ – ಪರಪ್ಪನ ಅಗ್ರಹಾರದಲ್ಲಿ ಅಕ್ರಮ ತಡೆಗೆ ಹಲವು ಕ್ರಮ!

Public TV
By Public TV
43 minutes ago
Explosives
Latest

ಗಣರಾಜ್ಯೋತ್ಸವದ ಹೊತ್ತಿನಲ್ಲೇ ರಾಜಸ್ಥಾನದಲ್ಲಿ 10 ಸಾವಿರ ಕೆಜಿ ಸ್ಫೋಟಕ, ಡಿಟೋನೇಟರ್‌ ಪತ್ತೆ; ಸುಲೇಮಾನ್‌ ಅರೆಸ್ಟ್‌

Public TV
By Public TV
59 minutes ago
Google
Latest

77ನೇ ಗಣರಾಜ್ಯೋತ್ಸವ ಸಂಭ್ರಮ – ಗೂಗಲ್ ಡೂಡಲ್‍ನಿಂದ ವಿಶೇಷ ಗೌರವ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?