Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಳೆಯರ ಹತ್ಯೆ, ಮಕ್ಕಳ ಕಣ್ಮರೆ ಹಿಂದಿನ ಕಥನವೇ ‘ಕ್ರೀಮ್’ ಚಿತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಮಹಿಳೆಯರ ಹತ್ಯೆ, ಮಕ್ಕಳ ಕಣ್ಮರೆ ಹಿಂದಿನ ಕಥನವೇ ‘ಕ್ರೀಮ್’ ಚಿತ್ರ

Cinema

ಮಹಿಳೆಯರ ಹತ್ಯೆ, ಮಕ್ಕಳ ಕಣ್ಮರೆ ಹಿಂದಿನ ಕಥನವೇ ‘ಕ್ರೀಮ್’ ಚಿತ್ರ

Public TV
Last updated: April 21, 2023 9:38 am
Public TV
Share
2 Min Read
samyuktha hegde 3
SHARE

ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ಅಭಿಷೇಕ್ ಬಸಂತ್ (Abhishek Basant) ನಿರ್ದೇಶನದಲ್ಲಿ ಮೂಡಿಬಂದಿರುವ ಮಹಿಳಾ ಪ್ರಧಾನ ಚಿತ್ರ  ‘ಕ್ರೀಮ್’ (Kreem). ಸಂಯುಕ್ತಾ ಹೆಗ್ಡೆ (Samyuktha Hegde) ಈ ಚಿತ್ರದ ನಾಯಕಿಯಾಗಿದ್ದು, ಅಚ್ಯುತಕುಮಾರ್, ಅರುಣಸಾಗರ್  (Arun Sagar) ಪ್ರಮುಖ ಪಾತ್ರಗಳಲ್ಲಿದ್ದಾರೆ.  ಡಿ.ಕೆ. ದೇವೇಂದ್ರ ನಿರ್ಮಾಣ ಮಾಡಿದ್ದಾರೆ.

Kreem

ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡದ ಸದಸ್ಯರು ಕ್ರೀಮ್ ಚಿತ್ರದ ಕುರಿತು ಮಾತನಾಡಿದರು.  ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಈ ಸಿನಿಮಾ ಮಾಡಲು ನನಗೆ ರೋಷನ್‌ ಅವರು ಸೇರಿದಂತೆ ಸಾಕಷ್ಟು ಜನ ಸಹಕಾರ ನೀಡಿದ್ದಾರೆ.    ಅಗ್ನಿ ಶ್ರೀಧರ್ ಅವರು ಈ ಚಿತ್ರದ ಕಥೆ ಬರೆದಿದ್ದಾರೆ. ಮುಖ್ಯವಾಗಿ ಕಥೆ ಬರೆದಿರುವವರಿಗೆ ನಿರ್ದೇಶನ ಇಷ್ಟವಾಗಬೇಕು. ಆ ನಿಟ್ಟಿನಲ್ಲಿ ನಾನು ಗೆದ್ದಿದ್ದೇನೆ ಅಂದುಕೊಳ್ಳಬಹುದು. ಇನ್ನು ಚಿತ್ರ ಉತ್ತಮವಾಗಿ ಮೂಡಿಬರಲು ಎಲ್ಲವನ್ನು ಒದಗಿಸುತ್ತಿರುವ ನಿರ್ಮಾಪಕ ದೇವೇಂದ್ರ ಅವರಿಗೆ ಧನ್ಯವಾದ.  ನಮ್ಮ ಚಿತ್ರಕ್ಕೆ  ಸಂಯುಕ್ತ ಹೆಗಡೆ ಅವರನ್ನು ಬಿಟ್ಟು ಬೇರೆ ಯಾರನ್ನೂ ನಾಯಕಿಯ ಪಾತ್ರಕ್ಕೆ ಕಲ್ಪನೆ ಮಾಡಿಕೊಳ್ಳಲು ಸಾಧ್ಯವಿಲ್ಲ, ಚಿತ್ರಕ್ಕಾಗಿ ಅವರು ಪಟ್ಟಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ಸಾಹಸ ದೃಶ್ಯದಲ್ಲಿ ಅಭಿನಯಿಸುವಾಗ ಅವರ ಕಾಲಿಗೆ ಬಿದ್ದ ಪೆಟ್ಟಿನಿಂದ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳೆ ಆಯಿತು. ಆನಂತರ ಕೂಡ ಅವರು ಮೊದಲಿನ ಹುಮ್ಮಸಿನಿಂದಲೇ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸದ್ಯ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ ಎಂದರು ನಿರ್ದೇಶಕ ಅಭಿಷೇಕ್ ಬಸಂತ್.

samyuktha hegde 3

ಕ್ರೀಮ್ ಎಂದರೆ ಕಾಳಿ ಮಾತೆಯನ್ನು ಆರಾಧಿಸುವ ಬೀಜಾಕ್ಷರಿ ಮಂತ್ರ.  ದೇಶದಲ್ಲಿ ಪ್ರತಿ ತಿಂಗಳು 400ಕ್ಕೂ ಹೆಚ್ಚು ಮಹಿಳೆಯರ ಹತ್ಯೆಯಾಗುತ್ತಿದೆ. ಜೊತೆಗೆ ಮಕ್ಕಳೂ ಕಣ್ಮರೆಯಾಗುತ್ತಿದ್ದಾರೆ, ಈ ಪ್ರಕರಣಗಳ ಹಿಂದೆ ಯಾರಿದ್ದಾರೆ? ಯಾಕೆ ಮಾಡುತ್ತಿದ್ದಾರೆ?  ಎನ್ನುವ ಅಂಶವನ್ನಿಟ್ಟುಕೊಂಡು ಕಥೆ ಬರೆದಿದ್ದೇನೆ.   ಸಂಯುಕ್ತ ಹೆಗಡೆ ಅವರದು ಇದರಲ್ಲಿ ವೇಶ್ಯೆಯ ಪಾತ್ರ. ಈ ಚಿತ್ರದ ಬಗ್ಗೆ ಕೂಡ ಕೆಲವು ವಿವಾದಗಳು ಬರಬಹುದು. ಎದುರಿಸಲು ನಾನು ಸಿದ್ದನಿದ್ದೇನೆ ಎಂದರು ಚಿತ್ರಕ್ಕೆ ಕಥೆ ಹಾಗೂ ಸಂಭಾಷಣೆ ಬರೆದಿರುವ ಅಗ್ನಿ ಶ್ರೀಧರ್. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ‘ಬ್ರಹ್ಮಕಮಲ’ ಚಿತ್ರ

samyuktha hegde 1

ಈ ಸಿನಿಮಾಗಾಗಿ ನಾನು 2೦೦ ಪರ್ಸೆಂಟ್ ಎಫರ್ಟ್ ಹಾಕಿದ್ದೇನೆ. ಚಿತ್ರೀಕರಣ ಸಮಯದಲ್ಲಿ ಕಾಲಿಗೆ ತೀವ್ರವಾದ ಪೆಟ್ಟಾಯಿತು.  ನಾನು ಎರಡು ತಿಂಗಳು ಮನೆಯಲ್ಲೇ ಇದ್ದು, ವಿಶ್ರಾಂತಿ ಪಡೆದಿದ್ದು ಇದೇ ಮೊದಲ ಬಾರಿ. ಫಿಸಿಯೋ ಥೆರಪಿ ಮಾಡಿಸಿಕೊಳ್ಳಬೇಕಾದರೆ ನಾನು ಪಟ್ಟ ನೋವು ಅಷ್ಟಿಷ್ಟಲ್ಲ. ಈ ಚಿತ್ರಕ್ಕಾಗಿ ನಾನು ಬೆವರು ಮಾತ್ರ ಹರಿಸಿಲ್ಲ. ರಕ್ತವನ್ನು ಹರಿಸಿದ್ದೇನೆ. ಇಷ್ಟೆಲ್ಲ ಶ್ರಮಪಟ್ಟರು ಒಂದೊಳ್ಳೆಯ ಸಿನಿಮಾದಲ್ಲಿ ನಟಿಸಿದ ತೃಪ್ತಿಯಿದೆ ಎಂದರು ನಾಯಕಿ ಸಂಯುಕ್ತ ಹೆಗಡೆ. ಚಿತ್ರ ಚೆನ್ನಾಗಿ ಬರಲು ಸಹಕಾರ ನೀಡುತ್ತಿರುವ ಚಿತ್ರತಂಡದ ಸದಸ್ಯರಿಗೆ ನಿರ್ಮಾಪಕ ದೇವೇಂದ್ರ ಧನ್ಯವಾದ ತಿಳಿಸಿದರು. ನಟ ರೋಷನ್ ಸೇರಿದಂತೆ ಚಿತ್ರತಂಡ ಹಲವು ಸದಸ್ಯರು ಹಾಜರಿದ್ದರು.

TAGGED:Abhishek Basantarun sagarkreemSamyukta Hegdeಅಭಿಷೇಕ್ ಬಸಂತ್ಅರುಣ್ ಸಾಗರ್ಕ್ರೀಮ್ಸಂಯುಕ್ತಾ ಹೆಗ್ಡೆ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Ballari
Crime

ಬಳ್ಳಾರಿಯ KIADB ಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ – 4 ವರ್ಷಗಳಲ್ಲಿ 17.17 ಕೋಟಿ ಲೂಟಿ

Public TV
By Public TV
22 seconds ago
Eshwar Khandre Sameeksha Reddy 1
Bengaluru City

ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ: ಈಶ್ವರ್‌ ಖಂಡ್ರೆ ಭರವಸೆ

Public TV
By Public TV
5 minutes ago
Karnataka grants Rs 10 crore to Wayanad landslide victims BJP JDS slams congress govt
Bengaluru City

ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ ಮತ್ತೆ 10 ಕೋಟಿ ಅನುದಾನ – ಬಿಜೆಪಿ, ಜೆಡಿಎಸ್‌ ಆಕ್ರೋಶ

Public TV
By Public TV
48 minutes ago
Chinnaswamy Stadium
Bengaluru City

ಇನ್ಮುಂದೆ ಚಿನ್ನಸ್ವಾಮಿಯಲ್ಲಿ ನಡೆಯುವ ಎಲ್ಲಾ ಪಂದ್ಯಗಳಲ್ಲಿಯೂ ಮೃತರ ನೆನಪಿಗೆ 11 ಸೀಟ್ ಮೀಸಲು

Public TV
By Public TV
2 hours ago
Mojtaba Khamenei
Latest

ಅಮೆರಿಕದ ಜೊತೆ ಶಾಂತಿ ಮಾತುಕತೆಗೆ ಒಪ್ಪಿಕೊಂಡ ಮೊಜ್ತಬಾ ಖಮೇನಿ

Public TV
By Public TV
2 hours ago
trump in share market inside trade
Latest

ಟ್ರಂಪ್‌ ಕದನ ವಿರಾಮ ಘೋಷಣೆಯ 10 ನಿಮಿಷಕ್ಕೂ ಮೊದಲು 14 ಸಾವಿರ ಕೋಟಿ ರೂ. ಬೆಟ್‌ – ಇನ್‌ಸೈಡರ್‌ ಟ್ರೇಡಿಂಗ್‌ ಮಾಡಿದ್ಯಾರು?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?