Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮಹಿಳೆಯರ ಹತ್ಯೆ, ಮಕ್ಕಳ ಕಣ್ಮರೆ ಹಿಂದಿನ ಕಥನವೇ ‘ಕ್ರೀಮ್’ ಚಿತ್ರ

Public TV
Last updated: April 21, 2023 9:38 am
Public TV
Share
2 Min Read
samyuktha hegde 3
SHARE

ಅಗ್ನಿ ಶ್ರೀಧರ್ ಅವರು ಕಥೆ ಹಾಗೂ ಸಂಭಾಷಣೆ ಬರೆದಿರುವ, ಅಭಿಷೇಕ್ ಬಸಂತ್ (Abhishek Basant) ನಿರ್ದೇಶನದಲ್ಲಿ ಮೂಡಿಬಂದಿರುವ ಮಹಿಳಾ ಪ್ರಧಾನ ಚಿತ್ರ  ‘ಕ್ರೀಮ್’ (Kreem). ಸಂಯುಕ್ತಾ ಹೆಗ್ಡೆ (Samyuktha Hegde) ಈ ಚಿತ್ರದ ನಾಯಕಿಯಾಗಿದ್ದು, ಅಚ್ಯುತಕುಮಾರ್, ಅರುಣಸಾಗರ್  (Arun Sagar) ಪ್ರಮುಖ ಪಾತ್ರಗಳಲ್ಲಿದ್ದಾರೆ.  ಡಿ.ಕೆ. ದೇವೇಂದ್ರ ನಿರ್ಮಾಣ ಮಾಡಿದ್ದಾರೆ.

Kreem

ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡದ ಸದಸ್ಯರು ಕ್ರೀಮ್ ಚಿತ್ರದ ಕುರಿತು ಮಾತನಾಡಿದರು.  ಇದು ನನ್ನ ಮೊದಲ ನಿರ್ದೇಶನದ ಚಿತ್ರ. ಈ ಸಿನಿಮಾ ಮಾಡಲು ನನಗೆ ರೋಷನ್‌ ಅವರು ಸೇರಿದಂತೆ ಸಾಕಷ್ಟು ಜನ ಸಹಕಾರ ನೀಡಿದ್ದಾರೆ.    ಅಗ್ನಿ ಶ್ರೀಧರ್ ಅವರು ಈ ಚಿತ್ರದ ಕಥೆ ಬರೆದಿದ್ದಾರೆ. ಮುಖ್ಯವಾಗಿ ಕಥೆ ಬರೆದಿರುವವರಿಗೆ ನಿರ್ದೇಶನ ಇಷ್ಟವಾಗಬೇಕು. ಆ ನಿಟ್ಟಿನಲ್ಲಿ ನಾನು ಗೆದ್ದಿದ್ದೇನೆ ಅಂದುಕೊಳ್ಳಬಹುದು. ಇನ್ನು ಚಿತ್ರ ಉತ್ತಮವಾಗಿ ಮೂಡಿಬರಲು ಎಲ್ಲವನ್ನು ಒದಗಿಸುತ್ತಿರುವ ನಿರ್ಮಾಪಕ ದೇವೇಂದ್ರ ಅವರಿಗೆ ಧನ್ಯವಾದ.  ನಮ್ಮ ಚಿತ್ರಕ್ಕೆ  ಸಂಯುಕ್ತ ಹೆಗಡೆ ಅವರನ್ನು ಬಿಟ್ಟು ಬೇರೆ ಯಾರನ್ನೂ ನಾಯಕಿಯ ಪಾತ್ರಕ್ಕೆ ಕಲ್ಪನೆ ಮಾಡಿಕೊಳ್ಳಲು ಸಾಧ್ಯವಿಲ್ಲ, ಚಿತ್ರಕ್ಕಾಗಿ ಅವರು ಪಟ್ಟಿರುವ ಶ್ರಮ ನಿಜಕ್ಕೂ ಶ್ಲಾಘನೀಯ. ಸಾಹಸ ದೃಶ್ಯದಲ್ಲಿ ಅಭಿನಯಿಸುವಾಗ ಅವರ ಕಾಲಿಗೆ ಬಿದ್ದ ಪೆಟ್ಟಿನಿಂದ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳೆ ಆಯಿತು. ಆನಂತರ ಕೂಡ ಅವರು ಮೊದಲಿನ ಹುಮ್ಮಸಿನಿಂದಲೇ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸದ್ಯ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ ಎಂದರು ನಿರ್ದೇಶಕ ಅಭಿಷೇಕ್ ಬಸಂತ್.

samyuktha hegde 3

ಕ್ರೀಮ್ ಎಂದರೆ ಕಾಳಿ ಮಾತೆಯನ್ನು ಆರಾಧಿಸುವ ಬೀಜಾಕ್ಷರಿ ಮಂತ್ರ.  ದೇಶದಲ್ಲಿ ಪ್ರತಿ ತಿಂಗಳು 400ಕ್ಕೂ ಹೆಚ್ಚು ಮಹಿಳೆಯರ ಹತ್ಯೆಯಾಗುತ್ತಿದೆ. ಜೊತೆಗೆ ಮಕ್ಕಳೂ ಕಣ್ಮರೆಯಾಗುತ್ತಿದ್ದಾರೆ, ಈ ಪ್ರಕರಣಗಳ ಹಿಂದೆ ಯಾರಿದ್ದಾರೆ? ಯಾಕೆ ಮಾಡುತ್ತಿದ್ದಾರೆ?  ಎನ್ನುವ ಅಂಶವನ್ನಿಟ್ಟುಕೊಂಡು ಕಥೆ ಬರೆದಿದ್ದೇನೆ.   ಸಂಯುಕ್ತ ಹೆಗಡೆ ಅವರದು ಇದರಲ್ಲಿ ವೇಶ್ಯೆಯ ಪಾತ್ರ. ಈ ಚಿತ್ರದ ಬಗ್ಗೆ ಕೂಡ ಕೆಲವು ವಿವಾದಗಳು ಬರಬಹುದು. ಎದುರಿಸಲು ನಾನು ಸಿದ್ದನಿದ್ದೇನೆ ಎಂದರು ಚಿತ್ರಕ್ಕೆ ಕಥೆ ಹಾಗೂ ಸಂಭಾಷಣೆ ಬರೆದಿರುವ ಅಗ್ನಿ ಶ್ರೀಧರ್. ಇದನ್ನೂ ಓದಿ:ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವದಲ್ಲಿ ‘ಬ್ರಹ್ಮಕಮಲ’ ಚಿತ್ರ

samyuktha hegde 1

ಈ ಸಿನಿಮಾಗಾಗಿ ನಾನು 2೦೦ ಪರ್ಸೆಂಟ್ ಎಫರ್ಟ್ ಹಾಕಿದ್ದೇನೆ. ಚಿತ್ರೀಕರಣ ಸಮಯದಲ್ಲಿ ಕಾಲಿಗೆ ತೀವ್ರವಾದ ಪೆಟ್ಟಾಯಿತು.  ನಾನು ಎರಡು ತಿಂಗಳು ಮನೆಯಲ್ಲೇ ಇದ್ದು, ವಿಶ್ರಾಂತಿ ಪಡೆದಿದ್ದು ಇದೇ ಮೊದಲ ಬಾರಿ. ಫಿಸಿಯೋ ಥೆರಪಿ ಮಾಡಿಸಿಕೊಳ್ಳಬೇಕಾದರೆ ನಾನು ಪಟ್ಟ ನೋವು ಅಷ್ಟಿಷ್ಟಲ್ಲ. ಈ ಚಿತ್ರಕ್ಕಾಗಿ ನಾನು ಬೆವರು ಮಾತ್ರ ಹರಿಸಿಲ್ಲ. ರಕ್ತವನ್ನು ಹರಿಸಿದ್ದೇನೆ. ಇಷ್ಟೆಲ್ಲ ಶ್ರಮಪಟ್ಟರು ಒಂದೊಳ್ಳೆಯ ಸಿನಿಮಾದಲ್ಲಿ ನಟಿಸಿದ ತೃಪ್ತಿಯಿದೆ ಎಂದರು ನಾಯಕಿ ಸಂಯುಕ್ತ ಹೆಗಡೆ. ಚಿತ್ರ ಚೆನ್ನಾಗಿ ಬರಲು ಸಹಕಾರ ನೀಡುತ್ತಿರುವ ಚಿತ್ರತಂಡದ ಸದಸ್ಯರಿಗೆ ನಿರ್ಮಾಪಕ ದೇವೇಂದ್ರ ಧನ್ಯವಾದ ತಿಳಿಸಿದರು. ನಟ ರೋಷನ್ ಸೇರಿದಂತೆ ಚಿತ್ರತಂಡ ಹಲವು ಸದಸ್ಯರು ಹಾಜರಿದ್ದರು.

TAGGED:Abhishek Basantarun sagarkreemSamyukta Hegdeಅಭಿಷೇಕ್ ಬಸಂತ್ಅರುಣ್ ಸಾಗರ್ಕ್ರೀಮ್ಸಂಯುಕ್ತಾ ಹೆಗ್ಡೆ
Share This Article
Facebook Whatsapp Whatsapp Telegram

Cinema News

Darshan Pavithra Gowda First Photo After Arrest
ಬಂಧನ ಬಳಿಕ ದರ್ಶನ್, ಪವಿತ್ರಾ ಗೌಡ ಮೊದಲ ಫೋಟೋ ವೈರಲ್
Bengaluru City Cinema Karnataka Latest Sandalwood Top Stories
darshan 1
ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್
Cinema Latest Main Post
Ajay Rao Swapna 1
ಡಿಗ್ನಿಫೈಡ್ ರೀತಿಯಲ್ಲಿ ಹ್ಯಾಂಡಲ್ ಮಾಡಿ ಸಾಲ್ವ್ ಮಾಡಿಕೊಳ್ತೀನಿ: ಅಜಯ್‌ ರಾವ್‌
Cinema Karnataka Latest Main Post
Ajay Rao Swapna 2
ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದರಿಂದ ಅಜಯ್‌ ರಾವ್‌ ಬಾಳಲ್ಲಿ ಬಿರುಗಾಳಿ!
Bengaluru City Cinema Karnataka Latest Main Post
Vasishta Simha
ಕೃಷ್ಣ ಜನ್ಮಾಷ್ಟಮಿಯಂದೇ ಮಗನ ನಾಮಕರಣ ಮಾಡಿದ `ಸಿಂಹಪ್ರಿಯ’ ಜೋಡಿ – ಹೆಸರೇನು ಗೊತ್ತಾ?
Cinema Karnataka Latest Sandalwood Top Stories

You Might Also Like

BL Santosh
Bengaluru City

ಅಣುಬಾಂಬ್‌ ಪರೀಕ್ಷೆಯನ್ನು ವಿಶ್ವವೇ ವಿರೋಧಿಸಿದಾಗ ಇನ್ನೂ 2 ಬಾಂಬ್‌ ಪರೀಕ್ಷೆ ಮಾಡಿ ಅಂದವರು ಅಟಲ್‌ಜೀ: ಬಿಎಲ್‌ ಸಂತೋಷ್‌

Public TV
By Public TV
2 minutes ago
Shubhanshu Shukla 2
Latest

ಭಾನುವಾರ ಭಾರತಕ್ಕೆ ಶುಭಾಂಶು ಶುಕ್ಲಾ: ಆಕ್ಸಿಯಂ ಸ್ಪೇಸ್ ಮಿಷನ್ ಬಳಿಕ ತವರಿಗೆ ಮೊದಲ ಭೇಟಿ

Public TV
By Public TV
3 minutes ago
Shiradi Ghat Traffic Jam
Districts

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂಕುಸಿತ – ಶಿರಾಡಿ ಘಾಟ್ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Public TV
By Public TV
38 minutes ago
b.k.hariprasad
Karnataka

ಆರ್‌ಎಸ್‌ಎಸ್‌ ಭಾರತದ ತಾಲಿಬಾನ್‌: ಬಿಕೆ ಹರಿಪ್ರಸಾದ್‌

Public TV
By Public TV
40 minutes ago
Dharmasthala SIT
Dakshina Kannada

ಬುರುಡೆ ಸಿಕ್ಕಿದ್ದೆಲ್ಲಿ? ತಂದಿದ್ದೆಲ್ಲಿ? – ಅನಾಮಿಕ ದೂರುದಾರನ ತೀವ್ರ ವಿಚಾರಣೆ

Public TV
By Public TV
1 hour ago
chandrashekaranatha swamiji 1
Bengaluru City

ಚಂದ್ರಶೇಖರ ಸ್ವಾಮೀಜಿ ಭೈರವೈಕ್ಯ – ನಾಥ ಸಂಪ್ರದಾಯದಂತೆ ನೆರವೇರಿದ ಅಂತ್ಯ ಸಂಸ್ಕಾರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?