Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ದಕ್ಷಿಣದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ : ಡಾ.ರಾಜ್ ನಟನೆಯ ‘ಮಹಿಷಾಸುರ ಮರ್ಧಿನಿ’

Public TV
Last updated: April 13, 2022 2:56 pm
Public TV
Share
2 Min Read
FotoJet 15
SHARE

ಸದ್ಯ ದಕ್ಷಿಣ ಭಾರತದ ಸಿನಿಮಾ ರಂಗದಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳದ್ದೇ ಸುದ್ದಿ. ಬಾಹುಬಲಿ, ಕಜಿಎಫ್ ಸಿನಿಮಾಗಳು ಬರುವ ಮುಂಚೆ ಇಂಥದ್ದೊಂದು ಶಬ್ದವನ್ನು ಕೇಳಿದ್ದು ಕಡಿಮೆ ಅಥವಾ ಇಲ್ಲವೇ ಇಲ್ಲ ಎನ್ನಬಹುದು. ಬಾಹುಬಲಿ ಸಿನಿಮಾ ರಿಲೀಸ್ ಆದಾಗಲೂ ಈ ಶಬ್ದಕ್ಕೆ ಅಷ್ಟೊಂದು ತೂಕವಿರಲಿಲ್ಲ. ಆದರೆ, ಕೆಜಿಎಫ್ ಚಾಪ್ಟರ್ 1 ರಿಲೀಸ್ ಆಗುತ್ತಿದ್ದಂತೆಯೇ ‘ಪ್ಯಾನ್ ಇಂಡಿಯಾ’ ಶಬ್ದಕ್ಕೆ ತೂಕ ಹೆಚ್ಚಾಯಿತು. ಈಗಂತೂ ತಲೆ ಚಿಟ್ಟು ಅನ್ನುವಷ್ಟರ ಮಟ್ಟಿಗೆ ಪ್ಯಾನ್ ಇಂಡಿಯಾ ಸಿನಿಮಾಗಳು ರಾರಾಜಿಸುತ್ತಿವೆ. ಇದನ್ನೂ ಓದಿ : ಕೆಜಿಎಫ್ 2 ಜೊತೆ ನೋಡಬಹುದು ಹೊಂಬಾಳೆ ಫಿಲ್ಮ್ಸ್ ನ ಮತ್ತೆರಡು ಸಿನಿಮಾ ಟೀಸರ್

FotoJet 2 7

ಏನಿದು ಪ್ಯಾನ್ ಇಂಡಿಯಾ?

ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ನಿರ್ಮಾಣವಾಗಿವೆ, ಆಯಾ ಭಾಷೆಯ ನೋಡುಗರಿಗೆ ಒಂದೇ ಸಲ ಸಿನಿಮಾ ತೋರಿಸುವ ಸಿದ್ಧಾಂತವೇ ‘ಪ್ಯಾನ್ ಇಂಡಿಯಾ’. ಸಾಮಾನ್ಯವಾಗಿ ಎಲ್ಲ ಭಾಷೆಯ ನೋಡುಗರನ್ನು ಗಮನದಲ್ಲಿಟ್ಟುಕೊಂಡು ಇಂಥದ್ದೊಂದು ಸಿನಿಮಾ ಮಾಡುತ್ತಾರೆ. ಕಥೆಯ ಆಯ್ಕೆಯಿಂದ ಹಿಡಿದು ಅದರ ಗುಣಮಟ್ಟದವರೆಗೂ ಅದ್ಧೂರಿತನವನ್ನು ಕಾಪಾಡಿಕೊಂಡು ಬರಲಾಗುತ್ತದೆ. ಅಥವಾ ಆಯಾ ನೋಡುಗನ ಅಭಿರುಚಿಯನ್ನು ಮನದಲ್ಲಿಟ್ಟು ಸಿನಿಮಾ ಕಟ್ಟಲಾಗುತ್ತಿದೆ.

FotoJet 5 1

ಆರು ದಶಕಗಳ ಹಿಂದೆಯೇ ಕನ್ನಡದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ

ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಈಗೀಗ ಪಾಪ್ಯುಲರ್ ಆದರೂ, ಅರವತ್ತೆರಡು ವರ್ಷಗಳ ಹಿಂದೆಯೇ ಕನ್ನಡದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಬಂದಿದೆ. ಅದೂ ಈವರೆಗೂ ಕನ್ನಡದಲ್ಲಿ ಬಾರದೇ ಇರುವಷ್ಟು ಭಾಷೆಗಳಲ್ಲಿ ತೆರೆ ಕಂಡಿದೆ. ಬರೀ ತೆರೆ ಕಾಣುವುದು ಮಾತ್ರವಲ್ಲ ಬಾಕ್ಸ್ ಆಫೀಸ್ ಕಲೆಕ್ಷನ್ ವಿಷಯದಲ್ಲೂ ಅದು ದಾಖಲೆ ಬರೆದಿದೆ. ಆ ಸಿನಿಮಾ ಬೇರೆ ಯಾವುದೂ ಅಲ್ಲ, ಡಾ.ರಾಜ್ ಕುಮಾರ್ ನಟನೆಯ ‘ಮಹಿಷಾಸುರ ಮರ್ಧಿನಿ’. ಇದನ್ನೂ ಓದಿ : ವಿಜಯ್ ಕಿರಗಂದೂರು ತವರಿಗೆ ಭೇಟಿ ನೀಡಿ ಹಿರಿಯರ ಆಶೀರ್ವಾದ ಪಡೆದ ಕೆಜಿಎಫ್ ಟೀಂ

FotoJet 1 8

ಅದು 1959ರ ಬ್ಲ್ಯಾಕ್ ಅಂಡ್ ವೈಟ್ ಯುಗದ ಸಿನಿಮಾ. ಈ ವೇಳೆಯಲ್ಲಿ ಸಿನಿಮಾ ನಿರ್ಮಾಣಗಳ ಸಂಖ್ಯೆಯೂ ತೀರಾ ಕಡಿಮೆ. 1959ರಲ್ಲಿ ತೆರೆಕಂಡ ಸಿನಿಮಾಗಳ ಸಂಖ್ಯೆ ಕೇವಲ ಆರೇ ಆರು. ಆ ಆರು ಸಿನಿಮಾಗಳಲ್ಲಿ ಮಹಿಷಾಸುರ ಮರ್ಧಿನಿ ಕೂಡ ಒಂದು. ಇದು ಪೌರಾಣಿಕ ಚಿತ್ರವಾಗಿದ್ದು, ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಒಟ್ಟು ಎಂಟು ಭಾಷೆಗಳಿಗೆ ಈ ಸಿನಿಮಾ ಡಬ್ ಆಗಿ ಬಿಡುಗಡೆ ಆಗಿತ್ತು. ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್ : ರಿಲೀಸ್ ಹಿಂದಿನ ಪಕ್ಕಾ ಲೆಕ್ಕಾಚಾರ, ಆರ್.ಆರ್.ಆರ್ ದಾಖಲೆ ಮುರಿದ ಕೆಜಿಎಫ್ 2

FotoJet 4 1

ಈ ಸಿನಿಮಾದ ಮತ್ತೊಂದು ವಿಶೇಷತೆ ಅಂದರೆ, ಡಾ.ರಾಜ್ ಕುಮಾರ್ ಅವರ ಜತೆ ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ತಾಯಿ ಶ್ರೀಮತಿ ಸಂಧ್ಯಾ ಅವರು ಕೂಡ ನಟಿಸಿದ್ದಾರೆ. ಮಹಿಷಾಸುರನ ಪಾತ್ರವನ್ನು ಡಾ.ರಾಜ್ ನಿರ್ವಹಿಸಿದ್ದರೆ, ಚಾಮುಂಡೇಶ್ವರಿಯಾಗಿ ಸಂಧ್ಯಾ ಕಾಣಿಸಿಕೊಂಡಿದ್ದರು. ಉದಯಕುಮಾರ್, ಸಾಹುಕಾರ ಜಾನಿ, ನರಸಿಂಹರಾಜು ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದ ತಾರಾ ಬಳಗದಲ್ಲಿದ್ದರು. ಇದನ್ನೂ ಓದಿ: ಯಶ್ ಅಭಿಮಾನಿಗಳಿಗಾಗಿ ಸ್ಪೆಷಲ್ ಶೋ ಡಿಮ್ಯಾಂಡ್: ರಾಕಿಭಾಯ್ ನಿರಂತರ ಪ್ರದರ್ಶನ

FotoJet 6 1

ಈ ಸಿನಿಮಾ ಹಲವು ಪ್ರಥಮಗಳಿಗೆ ಕಾರಣವೂ ಆಯಿತು. ಈ ಸಿನಿಮಾದ ಮೂಲಕ ಡಾ.ರಾಜ್ ಕುಮಾರ್ ಅವರು ಗಾಯಕರಾಗಿ ಸಿನಿಮಾ ರಂಗಕ್ಕೆ ಪರಿಚಯವಾದರು. ಆ ಕಾಲದಲ್ಲೇ ಈ ಸಿನಿಮಾ ಬೆಂಗಳೂರಿನಲ್ಲಿ ನೂರು ದಿನಗಳ ಪ್ರದರ್ಶನ ಕಂಡಿತು. ಮದರಾಸಿನ ವಿಕ್ರಂ ಸ್ಟುಡಿಯೋದಲ್ಲಿ ಚಿತ್ರೀಖರಣಗೊಂಡ ಮೊಟ್ಟ ಮೊದಲ ಸಿನಿಮಾ ಕೂಡ ಇದಾಗಿದೆ. ನಿರ್ಮಾಪಕರಾದ ಬಿ.ಎಸ್.ರಂಗಾ ಅವರು ನಿರ್ಮಾಣ ಮಾಡುವುದರ ಜತೆಗೆ ಸಿನಿಮಾಟೋಗ್ರಾಫರ್ ಆಗಿಯೂ ಈ ಚಿತ್ರಕ್ಕೆ ಕೆಲಸ ಮಾಡಿದ್ದಾರೆ.

TAGGED:baahubaliDr. Raj KumarKGF-2Mahishasura Mardini CinemaNarasimha RajuPan IndiaSahukkara Janakiಕೆಜಿಎಫ್-2ಡಾ. ರಾಜ್ ಕುಮಾರ್ನರಸಿಂಹ ರಾಜುಪ್ಯಾನ್ ಇಂಡಿಯಾಬಾಹುಬಲಿಮಹಿಷಾಸುರ ಮರ್ಧಿನಿ ಸಿನಿಮಾಸಾಹುಕಾರ ಜಾನಕಿ
Share This Article
Facebook Whatsapp Whatsapp Telegram

Cinema Updates

shivanna
ಮೋಹನ್ ಬಾಬು ನಿರ್ಮಾಣದ ‘ಕಣ್ಣಪ್ಪ’ ಚಿತ್ರದಲ್ಲಿ ನಟಿಸದಿರಲು ಕಾರಣ ಬಿಚ್ಚಿಟ್ಟ ಶಿವಣ್ಣ
2 hours ago
Saurav Lokesh
‘ದಿಲ್‌ದಾರ್’ ಶ್ರೇಯಸ್ ಮಂಜುಗೆ ವಿಲನ್ ಆದ ‘ಭಜರಂಗಿ’ ಲೋಕಿ
2 hours ago
darshan 1 1
ಅಪ್ಪನಂತೆ ಕುದುರೆ ಸವಾರಿ ಮಾಡಿದ ವಿನೀಶ್ ದರ್ಶನ್- ಫೋಟೋ ವೈರಲ್
3 hours ago
kamal haasan
ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!
4 hours ago

You Might Also Like

TEMPLE RAIN TREE
Districts

ಸತತ ಮಳೆಗೆ ಧರೆಗುರುಳಿದ ಮರ – ದೇವಾಲಯದ ಗೋಪುರ, ವಿಗ್ರಹಕ್ಕೆ ಹಾನಿ

Public TV
By Public TV
21 seconds ago
Crime
Chamarajanagar

ಕೊಳ್ಳೇಗಾಲ| ಕಾಂಪೌಂಡ್‌ ಸರಳಿಗೆ ಕುತ್ತಿಗೆ ಸಿಲುಕಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

Public TV
By Public TV
7 minutes ago
Asim Munir
Latest

ಸಿಂಧೂ ಜಲ ಒಪ್ಪಂದ ವಿಚಾರದಲ್ಲಿ ಎಂದಿಗೂ ಭಾರತಕ್ಕೆ ತಲೆಬಾಗಲ್ಲ – ಮತ್ತೆ ಬುಸುಗುಟ್ಟಿದ ಅಸಿಮ್ ಮುನೀರ್

Public TV
By Public TV
1 hour ago
g parameshwara 2
Bengaluru City

ತುಮಕೂರಿಗೆ ತೊಂದ್ರೆ ಆಗಲ್ಲ ಅಂದ್ಮೇಲೆನೇ ಹೇಮಾವತಿ ಕೆನಾಲ್ ಕೆಲಸ ಶುರು ಮಾಡಿದ್ದು – ಪರಂ

Public TV
By Public TV
2 hours ago
HC Balakrishna
Districts

ಕುಣಿಗಲ್, ಮಾಗಡಿಗೆ ನೀರು ತರಬೇಕು ಅಂತ ಡಿಸಿಎಂಗೆ ಕಮಿಟ್ಮೆಂಟ್‌ ಇದೆ: ಹೆಚ್.ಸಿ.ಬಾಲಕೃಷ್ಣ

Public TV
By Public TV
2 hours ago
Hemavathi Express Canal Link 2
Districts

ಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌ ಕಿಚ್ಚು – ಗುಬ್ಬಿಯಲ್ಲಿ ಪೊಲೀಸ್‌ ಸರ್ಪಗಾವಲು, ರಾಮನಗರಕ್ಕೆ ನೀರು ಹರಿಸಲು ರೈತರ ವಿರೋಧ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?