Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರವಿದೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರವಿದೆ: ಬೊಮ್ಮಾಯಿ

Bengaluru City

ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರವಿದೆ: ಬೊಮ್ಮಾಯಿ

Public TV
Last updated: July 12, 2022 12:38 pm
Public TV
Share
2 Min Read
bommai 1
SHARE

ಮೈಸೂರು: ಸಂಕಷ್ಟದ ಕಾಲದಲ್ಲಿ ಜನರೊಂದಿಗೆ ಸರ್ಕಾರ ನಿಂತಿದೆ. ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲರನ್ನೂ ತೊಡಗಿಸಿಕೊಂಡು ಹಾಗೂ ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲರನ್ನೂ ತೊಡಗಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಉಡುಪಿಯಲ್ಲಿ ಸಚಿವ ಎಸ್. ಅಂಗಾರ, ಸುನೀಲ್ ಕುಮಾರ್ ಮಂಗಳೂರಿನಲ್ಲಿ, ಉತ್ತರ ಕನ್ನಡದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಎಸ್.ಟಿ ಸೋಮಶೇಖರ್ ಅವರು ಈಗಾಗಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಕಂದಾಯ ಸಚಿವರು ಕೊಡಗು ಮಂಗಳೂರಿಗೆ ಹೋಗಿ ಬಂದಿದ್ದಾರೆ. ಇಡೀ ಸರ್ಕಾರವೇ ಈ ಬಗ್ಗೆ ಕಾರ್ಯನಿರ್ವಹಿಸುತ್ತಿದೆ. ನಾನೂ ಸಹ ಇಂದು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯವಿರುವ ಸೂಚನೆ ಸಲಹೆಗಳನ್ನು ನೀಡಲಿದ್ದೇನೆ ಎಂದರು.

ST Somshekar

ಕೊಡಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಾಣ ಮತ್ತು ಆಸ್ತಿ ಹಾನಿಯಾಗಿರುವ ಪ್ರದೇಶಗಳಲ್ಲಿ ಜನರ ಮನ ಓಲೈಸುವ ಕೆಲಸ ಮಾಡುತ್ತೇವೆ. ಸೆಸ್ಮಿಕ್ ವಲಯಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಲಾಗುತ್ತಿದೆ ಎಂದ ಹೇಳಿದರು. ಇದನ್ನೂ ಓದಿ: ಶಿವರಾಜ್‌ಕುಮಾರ್ ನಟನೆಯ `ಘೋಸ್ಟ್’ ಚಿತ್ರದ ಲುಕ್ ರಿಲೀಸ್ ಮಾಡಿದ ಕಿಚ್ಚ ಸುದೀಪ್

UDP RAIN 1

ಪ್ರಾಥಮಿಕ ಸಮೀಕ್ಷೆ: ಮಳೆಯಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಕೆಲವು ಕಡೆ ಭೂ ಕುಸಿತವಾಗಿದ್ದು, ಕೊಡಗಿನಲ್ಲಿ ಭೂಕಂಪ, ಕಡಲುಕೊರೆತವಾಗಿದ್ದು, ಉತ್ತರ ಕರ್ನಾಟಕದಲ್ಲಿ ನದಿ ಪಕ್ಕದಲ್ಲಿರುವ ಮನೆಗಳಿಗೆ ಹಾನಿಯಾಗಿದೆ. ಅಲ್ಲಲ್ಲಿ ಜಲಾಶಯಗಳಿಂದ ನೀರು ಹೊರಬಿಟ್ಟ ಸಂದರ್ಭದಲ್ಲಿ ಬೆಳೆ ಹಾನಿಯಾಗಿದೆ. ಈ ಬಗ್ಗೆ ಸಮೀಕ್ಷೆಯಾಗಿದೆ. ಪ್ರಥಮ ಹಂತದ ಸಮೀಕ್ಷೆಯಾಗಿದೆ. ಈ ಬಗ್ಗೆ ನಿಖರ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

Schools reopen after a week amid rain in parts of Udupi district 2

NDRFನಲ್ಲಿ 730 ಕೋಟಿ ರೂ. ಲಭ್ಯ: ಬೆಳೆ ಹಾನಿ ಅಂದಾಜು ಮಾಡಿದ ನಂತರ ಕೇಂದ್ರದಿಂದ ಪರಿಹಾರ ಕೇಳುವ ಬಗ್ಗೆ ತೀರ್ಮಾನಿಸಲಾಗುವುದು. ಎನ್‌ಡಿಆರ್‌ಎಫ್‌ನಲ್ಲಿ 730 ಕೋಟಿ ರೂ.ಗಳು ಲಭ್ಯವಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ ಎಂದರು. ಇದನ್ನೂ ಓದಿ: ಬಾಯಿಗೆ ಮಣ್ಣು ತುರುಕಿ 3 ವರ್ಷದ ಮಗಳನ್ನು ಜೀವಂತ ಸಮಾಧಿ ಮಾಡಿದ ಪಾಪಿ ತಾಯಿ!

ನದಿ ಪಾತ್ರದ ಗ್ರಾಮಗಳ ಸುರಕ್ಷತೆಗೆ ಕ್ರಮ: ಉತ್ತರ ಕರ್ನಾಟಕದಲ್ಲಿ 63 ಊರುಗಳನ್ನು ಸ್ಥಳಾಂತರಿಸಲಾಗಿದೆ. ಕೆಲವು ಕಡೆ ಜನರು ಸ್ಥಳಾಂತರವಾಗಿಲ್ಲ. ವಿಶೇಷವಾಗಿ ನದಿ ಪಾತ್ರಲ್ಲಿರುವ ಗ್ರಾಮಗಳಲ್ಲಿನ ಮನೆಗಳನ್ನು ಸ್ಥಳಾಂತರ ಮಾಡಿ ಸುರಕ್ಷಿತಗೊಳಿಸಲು ತಜ್ಞರ ಅಭಿಪ್ರಾಯ ಕೇಳಲಾಗಿದೆ. ಆ ಪ್ರಕಾರ ವಿಶೇಷವಾದ ಯೋಜನೆಗಳನ್ನು ರೂಪಿಸಲಾಗುವುದು ಎಂದು ಹೇಳಿದರು.

ನಿಗಮ ಮಂಡಳಿಯಲ್ಲಿ ಹೊಸಬರಿಗೆ ಅವಕಾಶ: ನಿಗಮ ಮಂಡಳಿಗಳ ಕೋರ್ ಸಮಿತಿಯಲ್ಲಿ ಒಂದೂವರೆ ವರ್ಷ ಮೇಲ್ಪಟ್ಟವರನ್ನು ತೆಗೆದು ಹೊಸಬರಿಗೆ ಅವಕಾಶ ನೀಡಬೇಕು ಎನ್ನುವ ತೀರ್ಮಾನವಾಗಿದೆ. ಬೇರೆಯವರಿಗೂ ಅವಕಾಶ ಒದಗಿಸಲಾಗುತ್ತಿದೆ ಎಂದರು.

Live Tv
[brid partner=56869869 player=32851 video=960834 autoplay=true]

TAGGED:airportBasavaraja Bommaimysururainಬಸವರಾಜ ಬೊಮ್ಮಾಯಿಮಳೆಮೈಸೂರುವಿಮಾನ ನಿಲ್ದಾಣ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Hubballi Love Jihad 1
Crime

ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್‌ಗೆ ಸಂಕಷ್ಟ – ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ ಸಂತ್ರಸ್ತೆ

Public TV
By Public TV
9 minutes ago
Bus Accident
Districts

ಸರ್ಕಾರಿ ಬಸ್‌ಗೆ ಗುದ್ದಿದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ; ಕೇಸ್‌ ದಾಖಲು

Public TV
By Public TV
44 minutes ago
Nashik Accident 2
Crime

ನಾಸಿಕ್‌ನಲ್ಲಿ ಘೋರ ದುರಂತ – ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ಸಾವು

Public TV
By Public TV
53 minutes ago
Marriage
Chikkamagaluru

ಮದ್ವೆಗೆ ಹೆಣ್ಣು ಸಿಗಲಿಲ್ಲ ಅಂತ 26 ವರ್ಷದ ಯುವಕ ಆತ್ಮಹತ್ಯೆ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bellary

ಅಪರಿಚಿತ ವಾಹನ ಡಿಕ್ಕಿ – ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವು

Public TV
By Public TV
2 hours ago
Shashi Tharoor
Latest

ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?