Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಂದಿನ ಪೀಳಿಗೆಗೆ ಮಾದರಿಯಾಗಲಿದೆ ಮಾಸ್ತಿ ಭವನ: ಸಿಎಂ ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಂದಿನ ಪೀಳಿಗೆಗೆ ಮಾದರಿಯಾಗಲಿದೆ ಮಾಸ್ತಿ ಭವನ: ಸಿಎಂ ಬೊಮ್ಮಾಯಿ

Bengaluru City

ಮುಂದಿನ ಪೀಳಿಗೆಗೆ ಮಾದರಿಯಾಗಲಿದೆ ಮಾಸ್ತಿ ಭವನ: ಸಿಎಂ ಬೊಮ್ಮಾಯಿ

Public TV
Last updated: April 18, 2022 9:28 pm
Public TV
Share
2 Min Read
BASAVARJ BOMMAI
SHARE

ಬೆಂಗಳೂರು: ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ವಿಚಾರಧಾರೆ ಹಾಗೂ ಕೃತಿಗಳ ಬಗ್ಗೆ ಯುವ ಪೀಳಿಗೆ ಅಧ್ಯಯನ ಮಾಡುವಂತಾಗಬೇಕು. ಸಾಮಾಜಿಕ, ಸಾಂಸ್ಕೃತಿಕ ಚಿಂತನಾ ಪ್ರತಿಭೆಗಳು ಯುವಜನರಲ್ಲಿ ಹೆಚ್ಚಾಗಬೇಕು. ಮಾಸ್ತಿ ಭವನ ಈ ಉದ್ದೇಶಕ್ಕೆ ಉತ್ತಮ ವೇದಿಕೆಯಾಗಿ ರೂಪುಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ಕೊಟ್ಟರು.

ಇಂದು ನಗರದ ಜ್ಞಾನಭಾರತಿ ಬಡಾವಣೆಯಲ್ಲಿ ಮಾಸ್ತಿ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ಭವನದ ನಿರ್ಮಾಣಕ್ಕೆ 3 ಕೋಟಿ ರೂ.ಗಳ ಅನುದಾನ ನೀಡಲಾಗಿದೆ. ಒಂದು ರಾಜ್ಯದ ಅಭಿವೃದ್ಧಿಯನ್ನು ಆರ್ಥಿಕ ಸ್ಥಿತಿಗತಿ ಮಾತ್ರ ನಿರ್ಧರಿಸುವುದಿಲ್ಲ. ರಾಜ್ಯದ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಮೌಲಿಕವಾಗಿಯೂ ಮುಂದುವರಿಯಬೇಕು, ಆಗಲೇ ಅದರ ನಿಜವಾದ ಅಭಿವೃದ್ಧಿಯಾದಂತೆ ಎಂದರು.

chandrashekhar kambara

ಕನ್ನಡ ನಾಡಿಗೆ ದೇಶದಲ್ಲೇ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ಚಂದ್ರಶೇಖರ್ ಕಂಬಾರ ಅವರು ಈ ಪಟ್ಟಿಗೆ ಸೇರಿದ್ದಾರೆ. ಅವರ ಒತ್ತಾಸೆಯಿಂದಾಗಿ ಜಾನಪದ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿದೆ. ಮಾಸ್ತಿಯವರಂತೆ, ಕಂಬಾರರ ವಿಚಾರಧಾರೆ ಚಿಂತನೆಗಳು ಅವರ ಕೃತಿಗಳಲ್ಲಿ ಹೊರಹೊಮ್ಮಿದ್ದು ಸಾರಸ್ವತ ಲೋಕವನ್ನು ಮತ್ತಷ್ಟು ಶ್ರೀಮಂತಗೊಳಿಸಿರುವುದು ಮಾತ್ರವಲ್ಲದೆ, ಚಿಂತನಾ ಶಕ್ತಿಯಾಗಿ ಜನರನ್ನು ಪ್ರೆರೇಪಿಸಿದೆ. ಇದನ್ನೂ ಓದಿ: ಹಿಂದೂಗಳು 4 ಮಕ್ಕಳನ್ನು ಹೊಂದಿರಬೇಕು, ಇಬ್ಬರನ್ನು RSSಗೆ ಕೊಡಬೇಕು: ಋತಂಭರಾ

ಸಹಕಾರ ಕ್ಷೇತ್ರದಲ್ಲಿ ಪ್ರಸ್ತುತ ಸಾಲಿನಲ್ಲಿ 24 ಲಕ್ಷ ಜನರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುತ್ತಿರುವ ಸಹಕಾರ ಸಚಿವರ ಕಾರ್ಯವೈಕರಿಯನ್ನು ಶ್ಲಾಘಿಸಿದರು. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಮೈಸೂರು ಜಿಲ್ಲಾಧಿಕಾರಿಗಳಾಗಿದ್ದು, ಜ್ಞಾನಪೀಠ ಪ್ರಶಸ್ತಿಯನ್ನು ಪಡೆದಿದ್ದಾರೆ ಅವರ ಈ ಸಾಧನೆಯು ನೆನಪಿಸಿಕೊಳ್ಳುವಂತಹವುದು ಅಂತಹವರ ಸ್ಮರಣಾರ್ಥವಾಗಿ ನಿರ್ಮಾಣವಾಗುತ್ತಿರುವ ಈ ಭವನಕ್ಕೆ ಇದ್ಧಂತಹ ಎಲ್ಲಾ ಅಡೆತಡೆಗಳನ್ನು ಮಾನ್ಯ ಮುಖ್ಯಮಂತ್ರಿಗಳು ಕ್ಷಣ ಮಾತ್ರದಲ್ಲಿ ಪರಿಹರಿಸಿರುತ್ತಾರೆ ಎಂದರು.

STS e1628229763613

ಬೆಂಗಳೂರು ನಗರ ಬೃಹತ್ ಆಗಿ ಬೆಳೆಯುತ್ತಿದ್ದು ಇದರ ಅಭಿವೃದ್ಧಿಯ ದೃಷ್ಟಿಯಿಂದ ಒಂದೇ ದಿನದಲ್ಲಿ ನಗರದ ಅಭಿವೃದ್ಧಿಗಾಗಿ 8,000 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಮಳೆಗಾಲವು ಪ್ರಾರಂಭವಾಗಿದ್ದು ರಾಜಕಾಲುವೆಗಳ ಬಳಿ ಮನೆಗಳು ನಿರ್ಮಾಣವಾಗಿದ್ದು, ಅವುಗಳಿಗೆ ಯಾವುದೆ ತೊಂದರೆಯಾಗಬಾರದೆಂಬ ದೂರದೃಷ್ಟಿಯಿಂದಾಗಿ ರಾಜಕಾಲುವೆಗಳನ್ನು ಸರಿಪಡಿಸುವ ಸಲುವಾಗಿ 1500 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50ಜನ ಸಂತರು ಸ್ಪರ್ಧಿಸಲಿದ್ದಾರೆ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಜ್ಞಾನಪೀಠ ಪುರಸ್ಕೃತರಾದ ಸಾಹಿತಿ ಚಂದ್ರಶೇಖರ್ ಕಂಬಾರ್ ಮಾತನಾಡಿ ಮಾಸ್ತಿ ಅವರು ‘ಕನ್ನಡದ ಆಸ್ತಿ’ ಅವರ ಆರಂಭಿಕ ಜೀವನ ಮತ್ತು ಕೇಂದ್ರ ಸಾಹಿತ್ಯ ಅಧ್ಯಯನ ಮಾಡುವುದಕ್ಕೆ ವಿದ್ಯಾರ್ಥಿಗಳಿಗೆ, ಸಾಹಿತಿಗಳಿಗೆ ಮತ್ತು ಸಾರ್ವಜನಿಕರಿಗೆ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವುದಕ್ಕೆ ಒಂದು ಉತ್ತಮ ಹೆಜ್ಜೆ ಮಾಸ್ತಿ ಭವನ ನಿರ್ಮಾಣ. ಸರ್ಕಾರದ ಕನ್ನಡ ಸಾಹಿತ್ಯದ ಕುರಿತು ಒಲವು ಇಡೀ ದೇಶವೇ ಮೆಚ್ಚುವಂತಹದ್ದು ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ, ಮಾಸ್ತಿ ಟ್ರಸ್ಟ್ ಅಧ್ಯಕ್ಷ ಮಾವಿನಕೆರೆ ರಂಗನಾಥ್ ಹಾಗೂ ಇತರರು ಉಪಸ್ಥಿತರಿದ್ದರು.

TAGGED:Basavaraj Bommaibengaluruಬಸವರಾಜ ಬೊಮ್ಮಾಯಿಬೆಂಗಳೂರು
Share This Article
Facebook Whatsapp Whatsapp Telegram

Cinema news

AR Rahman
8 ವರ್ಷಗಳಿಂದ ಬಾಲಿವುಡ್‌ನಲ್ಲಿ ಅವಕಾಶ ಸಿಕ್ಕಿಲ್ಲ, ಇದಕ್ಕೆ ಕೋಮುವಾದಿ ಮನಸ್ಥಿತಿ ಕಾರಣವಿರಬಹುದು: ಎ.ಆರ್ ರೆಹಮಾನ್
Bollywood Cinema Latest Main Post National
Khushi Mukherjee 2
ʻನನಗೆ ಸೂರ್ಯಕುಮಾರ್‌ ತುಂಬಾ ಮೆಸೇಜ್ ಕಳಿಸ್ತಿದ್ದʼ ಎಂದಿದ್ದ ನಟಿ ವಿರುದ್ಧ 100 ಕೋಟಿ ಮಾನನಷ್ಟ ಮೊಕದ್ದಮೆ!
Bollywood Cinema Cricket Latest Sports Top Stories
suresh gopi udupi sri krishna matha
ಉಡುಪಿ ಶ್ರೀಕೃಷ್ಣ ಮಠಕ್ಕೆ ಮಲೆಯಾಳಂ ನಟ, ಕೇಂದ್ರ ಸಚಿವ ಸುರೇಶ್‌ ಗೋಪಿ ಭೇಟಿ
Cinema Latest South cinema Top Stories Udupi
Shivarajkumar
100% ಗಿಲ್ಲಿನೇ ಬಿಗ್‌ ಬಾಸ್‌ ಗೆಲ್ಲೋದು – ಟೇಬಲ್‌ ಕುಟ್ಟಿ ಹೇಳಿದ ಶಿವಣ್ಣ
Cinema Latest Main Post Sandalwood

You Might Also Like

RCB 4
Cricket

ಶ್ರೇಯಾಂಕ ಪುಟ್ಟಿಯ ಸ್ಪಿನ್‌ ಮ್ಯಾಜಿಕ್‌ಗೆ ಗುಜರಾತ್‌ ಪಲ್ಟಿ – ಆರ್‌ಸಿಬಿಗೆ ಹ್ಯಾಟ್ರಿಕ್‌ ಜಯ

Public TV
By Public TV
2 hours ago
Bhimanna Khandre 2
Bidar

ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ

Public TV
By Public TV
2 hours ago
Laal Bagh Flower Show
Bengaluru City

ಲಾಲ್‌ಬಾಗ್ ಪ್ಲವರ್ ಶೋಗೆ ಭರ್ಜರಿ ರೆಸ್ಪಾನ್ಸ್ – ಎರಡೇ ದಿನದಲ್ಲಿ 28.3 ಲಕ್ಷ ರೂ. ಆದಾಯ

Public TV
By Public TV
3 hours ago
Siddaramaiah 9
Districts

ತುಮಕೂರಿನಲ್ಲಿ ಹಾಕಿ ಸ್ಟೇಡಿಯಂ, ಈಜುಕೊಳ ನಿರ್ಮಾಣಕ್ಕೆ ಅನುದಾನ: ಸಿಎಂ

Public TV
By Public TV
4 hours ago
Chalavadi narayanaswamy
Bengaluru City

ಸಿಎಂ, ಡಿಸಿಎಂ ಫುಟ್‌ಪಾತ್ ಗಿರಾಕಿಗಳು, ಅದ್ಕೆ ರಾಹುಲ್ ಗಾಂಧಿ ಫುಟ್‌ಪಾತ್‌ನಲ್ಲಿ ನಿಲ್ಲಿಸಿ ಮಾತಾಡಿಸಿದ್ದಾರೆ – ಛಲವಾದಿ

Public TV
By Public TV
4 hours ago
Bidar Air Show
Bidar

ಬೀದರ್‌ನ ಐತಿಹಾಸಿಕ ಕೋಟೆ ಮೇಲೆ ಜರುಗಿದ ಆಕರ್ಷಕ ಏರ್‌ಶೋ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?