Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮುಂದಿನ ಪೀಳಿಗೆಗೆ ಮಾದರಿಯಾಗಲಿದೆ ಮಾಸ್ತಿ ಭವನ: ಸಿಎಂ ಬೊಮ್ಮಾಯಿ

Public TV
Last updated: April 18, 2022 9:28 pm
Public TV
Share
2 Min Read
BASAVARJ BOMMAI
SHARE

ಬೆಂಗಳೂರು: ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರ ವಿಚಾರಧಾರೆ ಹಾಗೂ ಕೃತಿಗಳ ಬಗ್ಗೆ ಯುವ ಪೀಳಿಗೆ ಅಧ್ಯಯನ ಮಾಡುವಂತಾಗಬೇಕು. ಸಾಮಾಜಿಕ, ಸಾಂಸ್ಕೃತಿಕ ಚಿಂತನಾ ಪ್ರತಿಭೆಗಳು ಯುವಜನರಲ್ಲಿ ಹೆಚ್ಚಾಗಬೇಕು. ಮಾಸ್ತಿ ಭವನ ಈ ಉದ್ದೇಶಕ್ಕೆ ಉತ್ತಮ ವೇದಿಕೆಯಾಗಿ ರೂಪುಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ಕೊಟ್ಟರು.

ಇಂದು ನಗರದ ಜ್ಞಾನಭಾರತಿ ಬಡಾವಣೆಯಲ್ಲಿ ಮಾಸ್ತಿ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು ಭವನದ ನಿರ್ಮಾಣಕ್ಕೆ 3 ಕೋಟಿ ರೂ.ಗಳ ಅನುದಾನ ನೀಡಲಾಗಿದೆ. ಒಂದು ರಾಜ್ಯದ ಅಭಿವೃದ್ಧಿಯನ್ನು ಆರ್ಥಿಕ ಸ್ಥಿತಿಗತಿ ಮಾತ್ರ ನಿರ್ಧರಿಸುವುದಿಲ್ಲ. ರಾಜ್ಯದ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಿಕ ಹಾಗೂ ಮೌಲಿಕವಾಗಿಯೂ ಮುಂದುವರಿಯಬೇಕು, ಆಗಲೇ ಅದರ ನಿಜವಾದ ಅಭಿವೃದ್ಧಿಯಾದಂತೆ ಎಂದರು.

chandrashekhar kambara

ಕನ್ನಡ ನಾಡಿಗೆ ದೇಶದಲ್ಲೇ ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿವೆ. ಚಂದ್ರಶೇಖರ್ ಕಂಬಾರ ಅವರು ಈ ಪಟ್ಟಿಗೆ ಸೇರಿದ್ದಾರೆ. ಅವರ ಒತ್ತಾಸೆಯಿಂದಾಗಿ ಜಾನಪದ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿದೆ. ಮಾಸ್ತಿಯವರಂತೆ, ಕಂಬಾರರ ವಿಚಾರಧಾರೆ ಚಿಂತನೆಗಳು ಅವರ ಕೃತಿಗಳಲ್ಲಿ ಹೊರಹೊಮ್ಮಿದ್ದು ಸಾರಸ್ವತ ಲೋಕವನ್ನು ಮತ್ತಷ್ಟು ಶ್ರೀಮಂತಗೊಳಿಸಿರುವುದು ಮಾತ್ರವಲ್ಲದೆ, ಚಿಂತನಾ ಶಕ್ತಿಯಾಗಿ ಜನರನ್ನು ಪ್ರೆರೇಪಿಸಿದೆ. ಇದನ್ನೂ ಓದಿ: ಹಿಂದೂಗಳು 4 ಮಕ್ಕಳನ್ನು ಹೊಂದಿರಬೇಕು, ಇಬ್ಬರನ್ನು RSSಗೆ ಕೊಡಬೇಕು: ಋತಂಭರಾ

ಸಹಕಾರ ಕ್ಷೇತ್ರದಲ್ಲಿ ಪ್ರಸ್ತುತ ಸಾಲಿನಲ್ಲಿ 24 ಲಕ್ಷ ಜನರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡುತ್ತಿರುವ ಸಹಕಾರ ಸಚಿವರ ಕಾರ್ಯವೈಕರಿಯನ್ನು ಶ್ಲಾಘಿಸಿದರು. ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಮೈಸೂರು ಜಿಲ್ಲಾಧಿಕಾರಿಗಳಾಗಿದ್ದು, ಜ್ಞಾನಪೀಠ ಪ್ರಶಸ್ತಿಯನ್ನು ಪಡೆದಿದ್ದಾರೆ ಅವರ ಈ ಸಾಧನೆಯು ನೆನಪಿಸಿಕೊಳ್ಳುವಂತಹವುದು ಅಂತಹವರ ಸ್ಮರಣಾರ್ಥವಾಗಿ ನಿರ್ಮಾಣವಾಗುತ್ತಿರುವ ಈ ಭವನಕ್ಕೆ ಇದ್ಧಂತಹ ಎಲ್ಲಾ ಅಡೆತಡೆಗಳನ್ನು ಮಾನ್ಯ ಮುಖ್ಯಮಂತ್ರಿಗಳು ಕ್ಷಣ ಮಾತ್ರದಲ್ಲಿ ಪರಿಹರಿಸಿರುತ್ತಾರೆ ಎಂದರು.

STS e1628229763613

ಬೆಂಗಳೂರು ನಗರ ಬೃಹತ್ ಆಗಿ ಬೆಳೆಯುತ್ತಿದ್ದು ಇದರ ಅಭಿವೃದ್ಧಿಯ ದೃಷ್ಟಿಯಿಂದ ಒಂದೇ ದಿನದಲ್ಲಿ ನಗರದ ಅಭಿವೃದ್ಧಿಗಾಗಿ 8,000 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದೆ. ಮಳೆಗಾಲವು ಪ್ರಾರಂಭವಾಗಿದ್ದು ರಾಜಕಾಲುವೆಗಳ ಬಳಿ ಮನೆಗಳು ನಿರ್ಮಾಣವಾಗಿದ್ದು, ಅವುಗಳಿಗೆ ಯಾವುದೆ ತೊಂದರೆಯಾಗಬಾರದೆಂಬ ದೂರದೃಷ್ಟಿಯಿಂದಾಗಿ ರಾಜಕಾಲುವೆಗಳನ್ನು ಸರಿಪಡಿಸುವ ಸಲುವಾಗಿ 1500 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ 50ಜನ ಸಂತರು ಸ್ಪರ್ಧಿಸಲಿದ್ದಾರೆ: ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

ಜ್ಞಾನಪೀಠ ಪುರಸ್ಕೃತರಾದ ಸಾಹಿತಿ ಚಂದ್ರಶೇಖರ್ ಕಂಬಾರ್ ಮಾತನಾಡಿ ಮಾಸ್ತಿ ಅವರು ‘ಕನ್ನಡದ ಆಸ್ತಿ’ ಅವರ ಆರಂಭಿಕ ಜೀವನ ಮತ್ತು ಕೇಂದ್ರ ಸಾಹಿತ್ಯ ಅಧ್ಯಯನ ಮಾಡುವುದಕ್ಕೆ ವಿದ್ಯಾರ್ಥಿಗಳಿಗೆ, ಸಾಹಿತಿಗಳಿಗೆ ಮತ್ತು ಸಾರ್ವಜನಿಕರಿಗೆ ಅವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವುದಕ್ಕೆ ಒಂದು ಉತ್ತಮ ಹೆಜ್ಜೆ ಮಾಸ್ತಿ ಭವನ ನಿರ್ಮಾಣ. ಸರ್ಕಾರದ ಕನ್ನಡ ಸಾಹಿತ್ಯದ ಕುರಿತು ಒಲವು ಇಡೀ ದೇಶವೇ ಮೆಚ್ಚುವಂತಹದ್ದು ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ, ಮಾಸ್ತಿ ಟ್ರಸ್ಟ್ ಅಧ್ಯಕ್ಷ ಮಾವಿನಕೆರೆ ರಂಗನಾಥ್ ಹಾಗೂ ಇತರರು ಉಪಸ್ಥಿತರಿದ್ದರು.

TAGGED:Basavaraj Bommaibengaluruಬಸವರಾಜ ಬೊಮ್ಮಾಯಿಬೆಂಗಳೂರು
Share This Article
Facebook Whatsapp Whatsapp Telegram

You Might Also Like

Eshwar Khandre
Bengaluru City

ರಾಜ್ಯದಲ್ಲಿ ಐದೂವರೆ ವರ್ಷದಲ್ಲಿ 82 ಹುಲಿಗಳ ಸಾವು; ಸಮಗ್ರ ವರದಿ ಕೇಳಿದ ಅರಣ್ಯ ಸಚಿವ

Public TV
By Public TV
16 minutes ago
Coconut
Bengaluru City

ಸಾರ್ವಕಾಲಿಕ ದಾಖಲೆಯತ್ತ ತೆಂಗಿನಕಾಯಿ ದರ – ಕೆಜಿಗೆ ಬರೋಬ್ಬರಿ 70-80 ರೂ.

Public TV
By Public TV
18 minutes ago
rashmika mandanna 1
Cinema

ಎಷ್ಟೇ ದುಡ್ಡು ಕೊಟ್ರೂ `ಆ’ ಕೆಲಸ ಮಾಡಲ್ಲವೆಂದ ರಶ್ಮಿಕಾ!

Public TV
By Public TV
22 minutes ago
vikas kumar vikas
Bengaluru City

ಕಾಲ್ತುಳಿತ ಕೇಸ್‌; IPS ಅಧಿಕಾರಿ ವಿಕಾಸ್‌ ಕುಮಾರ್‌ಗೆ ರಿಲೀಫ್‌ – ಅಮಾನತು ರದ್ದಿಗೆ CAT ಆದೇಶ

Public TV
By Public TV
25 minutes ago
Murder in Madhya Pradesh Hospital
Crime

ಟ್ರೈನಿ ನರ್ಸ್ ಪ್ರಿಯತಮೆಯನ್ನು ಕತ್ತು ಸೀಳಿ ಕೊಂದ ಪ್ರಿಯಕರ – ಬಳಿಕ ತಾನೂ ಆತ್ಮಹತ್ಯೆಗೆ ಯತ್ನ

Public TV
By Public TV
25 minutes ago
Kunigal Ranganath
Districts

ಹೇಮಾವತಿ ನೀರಿಗಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಸಿದ್ಧ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
39 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?