Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಳ್ಳ ಹಿಡಿದ ʻಮೈಸೂರು – ಕುಶಾಲನಗರ ರೈಲ್ವೆ ಯೋಜನೆʼ- ಯದುವೀರ್ ಒಡೆಯರ್ ಬೇಸರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಹಳ್ಳ ಹಿಡಿದ ʻಮೈಸೂರು – ಕುಶಾಲನಗರ ರೈಲ್ವೆ ಯೋಜನೆʼ- ಯದುವೀರ್ ಒಡೆಯರ್ ಬೇಸರ

Districts

ಹಳ್ಳ ಹಿಡಿದ ʻಮೈಸೂರು – ಕುಶಾಲನಗರ ರೈಲ್ವೆ ಯೋಜನೆʼ- ಯದುವೀರ್ ಒಡೆಯರ್ ಬೇಸರ

Public TV
Last updated: January 31, 2026 8:12 pm
Public TV
Share
2 Min Read
Mysuru Kushalnagar Railway Project
SHARE

– ರಾಜ್ಯ ಸರ್ಕಾರ ಅಗತ್ಯ ಭೂಮಿ ಹಸ್ತಾಂತರ ಮಾಡಿಲ್ಲ; ಸಂಸದರ ಆರೋಪ

ಮಡಿಕೇರಿ: ಮೈಸೂರು-ಕುಶಾಲನಗರ ಪ್ರಸ್ತಾವಿತ ಬ್ರಾಡ್ ಗೇಜ್ ರೈಲ್ವೆ ಮಾರ್ಗದ ಯೋಜನೆ (Mysuru Kushalnagar Railway Project) ಕಾರಣಾಂತರಗಳಿಂದ ರದ್ದುಗೊಂಡಿರುವ ಮಾಹಿತಿ ರೈಲ್ವೆ ಅಧಿಕಾರಿಗಳಿಂದ ಹೊರಬಿದ್ದಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ನಿರಾಸಕ್ತಿಯಿಂದ ಪ್ರಸ್ತಾವಿತ ಯೋಜನೆಯನ್ನೇ ಕೈಬಿಡಲಾಗಿದೆ.

ಹೌದು. ರೈಲು ಮಾರ್ಗವೇ ಇಲ್ಲದ ಕೊಡಗಿಗೆ ರೈಲು ಬೇಕೆಂಬ ಬೇಡಿಕೆ 2012 ರಿಂದಲೂ ಕೇಳಿಬರುತ್ತಲೇ ಇತ್ತಿ, ಅದಕ್ಕೆ ಪರ – ವಿರೋಧಗಳೂ ಇದ್ದವು. ಜಿಲ್ಲೆಗೆ ರೈಲು ಬಂದ್ರೆ ಇಲ್ಲಿನ ಪರಿಸರಕ್ಕೆ ಹಾನಿಯಾಗುತ್ತದೆ ಎಂಬುದು ಪರಿಸರವಾದಿಗಳು ಸೇರಿದಂತೆ ಜಿಲ್ಲೆಯ ಕೆಲವು ಸ್ಥಳೀಯರ ವಾದವಾಗಿತ್ತು. ಹೀಗಾಗಿ ಕೊಡಗಿನ (Kodagu) ಹೆಬ್ಬಾಗಿಲು ಕುಶಾಲನಗರದವರೆಗಾದರೂ ರೈಲು ತರಬೇಕೆಂದು ಹಲವು ಪ್ರಯತ್ನಗಳು ನಡೆದಿತ್ತು. ಇದರ ಫಲವಾಗಿ ಮೈಸೂರು- ಕುಶಾಲನಗರವರೆಗಿನ ಅಂದಾಜು 87.2 ಕಿಮೀ ಉದ್ದದ ರೈಲು ಮಾರ್ಗದ ಯೋಜನೆಗೆ 2018-19ನೇ ಸಾಲಿನಲ್ಲಿ ಕೇಂದ್ರ ಸರಕಾರ ಹಸಿರು ನಿಶಾನೆ ತೋರಿತ್ತು. ಬಳಿಕ ಸರ್ವೆ ಕಾರ್ಯವನ್ನೂ ನಡೆಸಲಾಗಿತ್ತು. ಇದೀಗ ರೈಲ್ವೆ ಇಲಾಖೆ ಅಧಿಕಾರಿಗಳು ಈ ಮಾರ್ಗ ದೀರ್ಘಾವಧಿಯಲ್ಲಿ ಲಾಭದಾಯಕವಾಗಿಲ್ಲ ಎಂಬ ವರದಿ ನೀಡಿದ್ದಾರೆ. ಹೀಗಾಗಿ ರೈಲ್ವೆ ಯೋಜನೆಯನ್ನೇ ಕೈಬಿಡಲಾಗಿದೆ ಎಂದು ಅಧಿಕಾರಿಗಳು ಮೂಲಗಳು ತಿಳಿಸಿವೆ.

Railway Track

ಈ ಬಗ್ಗೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ (Yaduveer Wadiyar) ಮಾತನಾಡಿ, ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ. ಯೋಜನೆಗೆ ಅಗತ್ಯವಿರುವ ಭೂಮಿಯನ್ನ ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ ಪುನರ್ ಪರಿಶೀಲನೆ ಮಾಡುವಂತೆ ರೈಲ್ವೆ ಇಲಾಖೆಯ ಗಮನಕ್ಕೆ ತಂದಿದ್ದೇನೆ. ಈ ಭಾಗಕ್ಕೆ ರೈಲ್ವೆ ಯೋಜನೆ ಅಗತ್ಯವಿದೆ. ಮೈಸೂರು-ಕೊಡಗು ಜನರ ಹಿತದೃಷ್ಟಿಯಿಂದ ಯೋಜನೆ ಅನುಷ್ಠಾನಗೊಳ್ಳಬೇಕು. ಮತ್ತೊಮ್ಮೆ ಕೇಂದ್ರದ ಗಮನ ಸೆಳೆಯುತ್ತೇನೆ. ರಾಜ್ಯ ಸರ್ಕಾರ ಕೂಡ ಇದಕ್ಕೆ ಸಹಕಾರ ನೀಡಬೇಕು ಎಂದಿದ್ದಾರೆ.

ಇನ್ನೂ ಈ ರೈಲ್ವೆ ಯೋಜನೆಯಿಂದ ಕೊಡಗು ಜಿಲ್ಲೆಯ ಕಾಫಿ ಉದ್ಯಮ ಜಿಲ್ಲೆ ಹಾಗೂ ನೆರೆ ಜಿಲ್ಲೆಗಳ ಬೆಳೆಗಳಾದ ತಂಬಾಕು ಮುಸುಕಿನ ಜೋಳ ಶುಂಠಿ ಇತ್ಯಾದಿ ವಾಣಿಜ್ಯ ಬೆಳೆಗಳ ಸಾಗಾಟ ಪ್ರಕ್ರಿಯೆಗಳಿಗೆ ಈ ಯೋಜನೆ ಲಾಭದಾಯಕವಾಗಿತ್ತು. ಅಲ್ಲದೇ‌ ಮೈಸೂರು ಬೆಳಗೊಳ – ಕುಶಾಲನಗರ ನಡುವಿನ 80 ಕಿಮೀ ಅಂತರದ ಮಾರ್ಗದ ನಡುವೆ ಸೇತುವೆಗಳು ಇನ್ನಿತರ ನಿರ್ಮಾಣ ಸೇರಿದಂತೆ 600 ಕೋಟಿ ರೂ. ವೆಚ್ಚದ ಅಂದಾಜು ಪಟ್ಟಿ ಕೇಂದ್ರ ಯೋಜನಾ ಆಯೋಗದ ಮುಂದೆ ಇಡಲಾಗಿತ್ತು.

yaduveer wadiyar

ಮಡಿಕೇರಿ ಶಾಸಕ ಮಂಥರ್ ಗೌಡ ಮಾತನಾಡಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸೇರಿ ಮಾಡುವುದಕ್ಕೆ ಅವಕಾಶ ಇದೆ. ಲ್ಯಾಂಡ್ ಕೋಡುವುದು ರಾಜ್ಯ ಸರ್ಕಾರದ ಕೆಲಸ. ಪ್ರಸ್ತುತ ಕುಶಾಲನಗರದ ಗುಡ್ಡೆಹೊಸೂರು ವರೆಗೂ ಪ್ರಾಜೆಕ್ಟ್ ಮಾಡಿದ್ದಾರೆ. ಈಗ ಮೈಸೂರು ಜಿಲ್ಲೆ ದಾಟಿಯೇ ಕೊಡಗಿಗೆ ರೈಲು ಬರಬೇಕಿದೆ. ಸರಿಯಾದ ರೀತಿಯಲ್ಲಿ ಅಧಿಕಾರಿಗಳು ಲ್ಯಾಂಡ್ ಬಗ್ಗೆ ವರದಿಯನ್ನ ನೀಡಿದ್ರೆ ಮುಖ್ಯಮಂತ್ರಿಗಳೊಂದಿಗೆ ಮಾತಾನಾಡಿ ಭೂಮಿಯನ್ನು ನೀಡಲಾಗುತ್ತದೆ. ಈಗಾಗಲೇ ನಾಲ್ಕು ಲೈನ್ ರಸ್ತೆಗೆ ಲ್ಯಾಂಡ್ ರೈತರು ಬಿಟ್ಟು ಕೊಟ್ಟಿದ್ದಾರೆ. ರೈಲ್ವೆ ಸಚಿವ ಸೋಮಣ್ಣ ಅವರೊಂದಿಗೆ ಮಾತಾನಾಡಿ, ಅನುಮತಿ ಪಡೆಯುವ ಎಲ್ಲಾ ಕಾರ್ಯಗಳನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.

TAGGED:KodagumysuruMysuru Kushalnagar Railway ProjectYaduveer Wadiyarಕರ್ನಾಟಕ ಸರ್ಕಾರಕೊಡಗುಮೈಸೂರುಮೈಸೂರು ಕುಶಾಲನಗರ ರೈಲ್ವೆ ಯೋಜನೆಯದುವೀರ್ ಒಡೆಯರ್
Share This Article
Facebook Whatsapp Whatsapp Telegram

Cinema news

Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood
Hanumanthu Lamani CY Roy
ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ರಿ, ನಿಮ್ಮ ಋಣ ಮರೆಯೋಕಾಗಲ್ಲ – ಸಿಜೆ ರಾಯ್ ನೆನೆದು ಹನುಮಂತು ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

Epstein files
Latest

ಅಮೆರಿಕದ ಎಪ್‌ಸ್ಟೀನ್ ಲೈಂಗಿಕ ಕೇಸ್‌ನ ಮತ್ತೊಂದು ಫೈಲ್ ರಿಲೀಸ್; ಟ್ರಂಪ್ ಹೆಸರು, ಮೋದಿ ಇಸ್ರೇಲ್ ಭೇಟಿಯ ಉಲ್ಲೇಖ

Public TV
By Public TV
14 minutes ago
Sonam Wangchuk
Latest

ಹೊಟ್ಟೆ ಸಂಬಂಧಿ ಕಾಯಿಲೆ – ಸೋನಮ್ ವಾಂಗ್‌ಚುಕ್ ಏಮ್ಸ್‌ಗೆ ಶಿಫ್ಟ್

Public TV
By Public TV
25 minutes ago
Pilikula Biological Park
Dakshina Kannada

ಪ್ರಾಣಿಗಳನ್ನು ನೋಡಿಕೊಳ್ಳಲು ಆಗದಿದ್ರೆ ಪಿಲಿಕುಳ ಮೃಗಾಲಯ ಬಂದ್‌ ಮಾಡಿ – ಸರ್ಕಾರಕ್ಕೆ ಹೈಕೋರ್ಟ್‌ ಎಚ್ಚರಿಕೆ

Public TV
By Public TV
2 hours ago
CJ Roy 2 1
Bengaluru City

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ತನಿಖೆಗೆ ಎಸ್‌ಐಟಿ ರಚನೆ

Public TV
By Public TV
2 hours ago
union budget 2026
Karnataka

Budget Expectations | ಚಿನ್ನಾಭರಣ ಖರೀದಿಗೆ ಪ್ಯಾನ್ ಮಿತಿ ಬದಲು – ಉದ್ಯೋಗಸ್ಥ ದಂಪತಿಗೆ ಜಂಟಿ ತೆರಿಗೆ ವ್ಯವಸ್ಥೆ ಸಾಧ್ಯತೆ!

Public TV
By Public TV
2 hours ago
Budget 2026
Latest

ಮೈಲಿಗಲ್ಲು ಸಾಧಿಸಲು ನಿರ್ಮಲಾ ಸೀತಾರಾಮನ್ ಸಜ್ಜು – 9ನೇ ಬಜೆಟ್ ​​ ಮಂಡಿಸಲಿರುವ ವಿತ್ತ ಸಚಿವೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?