Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದನದ ಕಲಾಪಕ್ಕೆ ಅಡ್ಡಿಪಡಿಸೋ ಮೂಲಕ ಕಾಂಗ್ರೆಸ್ ಸಂಸದರ ಹಕ್ಕು ಕಸಿಯುತ್ತಿದೆ: ಜೋಶಿ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸದನದ ಕಲಾಪಕ್ಕೆ ಅಡ್ಡಿಪಡಿಸೋ ಮೂಲಕ ಕಾಂಗ್ರೆಸ್ ಸಂಸದರ ಹಕ್ಕು ಕಸಿಯುತ್ತಿದೆ: ಜೋಶಿ ಟೀಕೆ

Latest

ಸದನದ ಕಲಾಪಕ್ಕೆ ಅಡ್ಡಿಪಡಿಸೋ ಮೂಲಕ ಕಾಂಗ್ರೆಸ್ ಸಂಸದರ ಹಕ್ಕು ಕಸಿಯುತ್ತಿದೆ: ಜೋಶಿ ಟೀಕೆ

Public TV
Last updated: July 22, 2022 4:55 pm
Public TV
Share
2 Min Read
PRALHAD JOSHI
SHARE

ನವದೆಹಲಿ: ಲೋಕಸಭೆಯಲ್ಲಿ ಐದನೇ ದಿನವೂ ಕಾಂಗ್ರೆಸ್ ಗದ್ದಲ ಮುಂದುವರಿದಿದ್ದು, ಕಲಾಪಕ್ಕೆ ಅವಕಾಶ ನೀಡದ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ವರ್ತನೆಯನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ.

ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ನಿರಂತರವಾಗಿ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಮಾತಾಡಿದ ಅವರು, ಸದನದಲ್ಲಿ ಸಮಸ್ಯೆಗಳ ಕುರಿತು ಚರ್ಚಿಸಬೇಕಾದ ಪ್ರತಿಪಕ್ಷಗಳು ಈ ರೀತಿ ವರ್ತಿಸುತ್ತಾ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿರುವುದು ನಿಜಕ್ಕೂ ಖಂಡನೀಯ. ಪ್ರತಿಪಕ್ಷಗಳು ತಮ್ಮ ವರ್ತನೆ ಮೂಲಕ ಸಂಸದರ ಸಂಸದೀಯ ಹಕ್ಕುಗಳನ್ನು ಕಸಿಯುತ್ತಿದ್ದಾರೆ ಎಂದು ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ದೇಶದ ಕಾನೂನು ಮತ್ತು ಸಂವಿಧಾನದ ಮೇಲೆ ಯಾವುದೇ ನಂಬಿಕೆ‌ ಅಥವಾ ಗೌರವ ಇಲ್ಲ. ನಕಲಿ ಗಾಂಧಿ ಕುಟುಂಬವು ಕಾನೂನಿಗಿಂತ ಮೇಲೆ ಎಂದು ಭಾವಿಸಿರುವ ಕಾಂಗ್ರೆಸ್‌ಗೆ, ಜಾಮೀನಿನ ಮೇಲೆ ಹೊರಗೆ ತಿರುಗಾಡುವವರು ಕಾನೂನಿಗಿಂತ ಮಿಗಿಲು ಎಂಬ ಭಾವನೆ ಇದೆ.

— Pralhad Joshi (@JoshiPralhad) July 22, 2022

ಬಹುತೇಕ ಸಂಸದರು ಸದನದಲ್ಲಿ ಚರ್ಚೆ ನಡೆಯೋದನ್ನ ಬಯಸುತ್ತಿದ್ದಾರೆ. ವಿಶೇಷವಾಗಿ ಪ್ರಶ್ನೋತ್ತರ ಅವಧಿ ನಡೆಯಬೇಕು ಎಂಬ ಇಚ್ಛೆ ಹೊಂದಿದ್ದಾರೆ. ಆದರೆ ಕಾಂಗ್ರೆಸ್ ಮಾತ್ರ ಉದ್ದೇಶಪೂರ್ವಕವಾಗಿ ಸದನದಲ್ಲಿ ಕಲಾಪ ನಡೆಯಲು ಬಿಡುತ್ತಿಲ್ಲ. ಆಹಾರ ಪದಾರ್ಥಗಳ ಮೇಲಿನ ಜಿ.ಎಸ್.ಟಿ ದರ ಹೆಚ್ಚಳ ಕುರಿತು ಚರ್ಚೆಗೆ ಸರ್ಕಾರ ತಯಾರಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಸೋಂಕಿನಿಂದ ಮುಕ್ತರಾದ ಕೂಡಲೇ ಸದನಕ್ಕೆ ಆಗಮಿಸಿ ಉತ್ತರಿಸಲಿದ್ದಾರೆ. ಕಲಾಪ ಸಲಹಾ ಸಮಿತಿ ಸಭೆಯಲ್ಲಿ ನೀವು ಚರ್ಚೆಗೆ ಸಮಯ ನಿಗದಿ ಮಾಡಿ. ಅದು ಬಿಟ್ಟು ಸದನದಲ್ಲಿ ಅನವಶ್ಯಕ ಗದ್ದಲ ಉಂಟುಮಾಡುವುದೇಕೆ..? ಚರ್ಚೆಯಿಂದ ಪಲಾಯನ ಮಾಡುವುದು ಮತ್ತು ಸದನದ ಸಮಯವನ್ನು ಹಾಳು ಮಾಡುವ ಧೋರಣೆಯನ್ನು ಕಾಂಗ್ರೆಸ್ ತೋರುತ್ತಿದೆ. ಇದನ್ನ ನಾನು ಖಂಡಿಸುತ್ತೇನೆ ಎಂದು ಜೋಶಿ ಹೇಳಿದರು. ಇದನ್ನೂ ಓದಿ: ಹೈಕಮಾಂಡ್‍ಗೆ ಸೆಡ್ಡು ಹೊಡೆದ ಬಿಎಸ್‍ವೈ – ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟಿರುವ ಹಿಂದಿದೆ ಹಲವು ಲೆಕ್ಕಾಚಾರ

The opposition is not interested in the question hour. They do not want to participate in debate and are not at all interested in passing any bill. 
By disturbing the house, they are snatching away the rights of honourable members of the parliament. pic.twitter.com/6uKn8N1Ymk

— Pralhad Joshi (@JoshiPralhad) July 22, 2022

ಹಣಕಾಸು ಸಚಿವರ ಆರೋಗ್ಯದ ಬಗ್ಗೆ ಕನಿಷ್ಠ ಸೌಜನ್ಯ ಬೇಡವೇ..?: ಗದ್ದಲದ ನಡುವೆ ಸದನ ಮುಂದೂಡಿದ್ದನ್ನು ಟೀಕಿಸಿ ಜೈರಾಮ್ ರಮೇಶ್ ಟ್ಬೀಟ್ ಮಾಡಿದ್ದಕ್ಕೆ ಟ್ವಿಟ್ಟರ್ ನಲ್ಲೇ ಟಕ್ಕರ್ ಕೊಟ್ಟಿರುವ ಪ್ರಲ್ಹಾದ್ ಜೋಶಿ, ಸದನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರ ಉಪಸ್ಥಿತಿ ಬಹಳ ಮುಖ್ಯ. ಅವರು ಕೋವಿಂಡ್ ಸೋಂಕಿಗೆ ತುತ್ತಾಗಿದ್ದಾರೆ. ಅವರು ಸೋಂಕಿನಿಂದ ಮುಕ್ತರಾದ ಬಳಿಕ ಸದನದ ಕಲಾಪಕ್ಕೆ ಹಾಜರಾಗ್ತಾರೆ. ಆ ಬಳಿಕ ಎಲ್ಲ ಸದಸ್ಯರ ಅಭಿಪ್ರಾಯಗಳನ್ನು ಆಲಿಸಿ ಹಣಕಾಸು ಸಚಿವರು ಪ್ರತಿಕ್ರಿಯೆ ನೀಡಲಿದ್ದಾರೆ. ಕೊನೆ ಪಕ್ಷ ಅವರು ಕೋವಿಡ್ ನಿಂದ ಚೇತರಿಸಿಕೊಳ್ಳುವ ವರೆಗೂ ಕಾಂಗ್ರೆಸ್ ಸದಸ್ಯರು ಕಾಯಲು ಸಾಧ್ಯವಿಲ್ಲವೇ..? ಇಷ್ಟು ಮಾತ್ರದ ಕನಿಷ್ಠ ಸೌಜನ್ಯ ತೋರಬೇಕಲ್ಲವೇ? ಎಂದು ಕೇಂದ್ರ ಸಚಿವರು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.

ಕಲಾಪಕ್ಕೆ ಅವಕಾಶ ನೀಡದ ವಿಪಕ್ಷಗಳು, ಬಹುತೇಕ ಎಲ್ಲಾ ಸಂಸದರ ಸಂಸದೀಯ ಹಕ್ಕುಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇದು ಉತ್ತಮ‌ ಬೆಳವಣಿಗೆ ಅಲ್ಲ, ಮತ್ತು ಸಮಸ್ಯೆಗಳ ಕುರಿತು ಚರ್ಚಿಸಬೇಕಾದ ವಿಪಕ್ಷಗಳು ಈ ರೀತಿ ವರ್ತಿಸುತ್ತಿರುವುದು ನಿಜಕ್ಕೂ ಖಂಡನೀಯ.

— Pralhad Joshi (@JoshiPralhad) July 22, 2022

ಕಾಂಗ್ರೆಸ್ ನಾಯಕರ ಈ ನಡೆಯನ್ನು ಟೀಕಿಸಿದ ಕೇಂದ್ರ ಸಚಿವರು, ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಸುಳ್ಳು ಹೇಳುವುದು ಒಂದು ಹವ್ಯಾಸ. ಅಷ್ಟು ಸಾಲದು ಅಂತ, ಜನರಿಗೆ ತಪ್ಪು ಮಾಹಿತಿ ನೀಡುವ ಕೆಲಸವನ್ನೂ ಕಾಂಗ್ರೆಸ್ ಮಾಡ್ತಿದೆ. ಜೈರಾಮ್ ರಮೇಶ್ ಅವರು ಕಾಂಗ್ರೆಸ್ ನ ಸುಳ್ಳು ಹೇಳುವ ಪರಂಪರೆಯನ್ನ ಮುಂದುವರೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:loksabhanewdelhiPralhad Joshiನವದೆಹಲಿಪ್ರಲ್ಹಾದ್ ಜೋಶಿಲೋಕಸಭೆ
Share This Article
Facebook Whatsapp Whatsapp Telegram

Cinema news

BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories
ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows

You Might Also Like

DGP Ramachandra Rao copy
Bengaluru City

ರಾಸಲೀಲೆ ವಿಡಿಯೋ ವೈರಲ್ – ಡಿಜಿಪಿ ರಾಮಚಂದ್ರರಾವ್ ತಲೆದಂಡ

Public TV
By Public TV
17 minutes ago
01 18
Latest

ಲೀಟರ್‌ ಹಾಲು 175 ರೂ., ಕೆಜಿ ಟೊಮೆಟೊ 185 – ಭಾರತಕ್ಕಿಂತ 3 ಪಟ್ಟು ಕುಸಿದ ಕರೆನ್ಸಿ, ವೆನೆಜುವೆಲಾಗೆ ತೈಲ ಸಂಪತ್ತು ಅರೆಬಹುದೇ ಮದ್ದು?

Public TV
By Public TV
8 hours ago
budget 2026 tax
Latest

Budget 2026 income tax expectations: ಹೊಸ ತೆರಿಗೆ ಪದ್ಧತಿ ಮತ್ತಷ್ಟು ಲಾಭದಾಯಕವಾಗುತ್ತಾ?

Public TV
By Public TV
8 hours ago
RCB Women vs Gujarat Giants Women won by 61 runs RCB QUALIFY FOR THE PLAYOFFS
Cricket

ಗುಜರಾತ್‌ ವಿರುದ್ಧ 61 ರನ್‌ಗಳ ಭರ್ಜರಿ ಜಯ – ಪ್ಲೇ ಆಫ್‌ ಪ್ರವೇಶಿಸಿದ ಆರ್‌ಸಿಬಿ

Public TV
By Public TV
9 hours ago
Nitin Nabin
Latest

ಹೊಸ ತಲೆಮಾರಿನತ್ತ ಹೆಜ್ಜೆ ಹಾಕಿದ ಬಿಜೆಪಿ – 45 ವರ್ಷಕ್ಕೆ ನಿತಿನ್ ನಬಿನ್‌ಗೆ ಅಧ್ಯಕ್ಷ ಪಟ್ಟ

Public TV
By Public TV
10 hours ago
DGP Ramachandra Rao
Karnataka

ರಾಸಲೀಲೆ ವಿಡಿಯೋ ವೈರಲ್ – ರಾಮಚಂದ್ರ ರಾವ್‌ಗೆ 10 ದಿನಗಳ ಕಡ್ಡಾಯ ರಜೆ

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?