Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದನದ ಕಲಾಪಕ್ಕೆ ಅಡ್ಡಿಪಡಿಸೋ ಮೂಲಕ ಕಾಂಗ್ರೆಸ್ ಸಂಸದರ ಹಕ್ಕು ಕಸಿಯುತ್ತಿದೆ: ಜೋಶಿ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸದನದ ಕಲಾಪಕ್ಕೆ ಅಡ್ಡಿಪಡಿಸೋ ಮೂಲಕ ಕಾಂಗ್ರೆಸ್ ಸಂಸದರ ಹಕ್ಕು ಕಸಿಯುತ್ತಿದೆ: ಜೋಶಿ ಟೀಕೆ

Latest

ಸದನದ ಕಲಾಪಕ್ಕೆ ಅಡ್ಡಿಪಡಿಸೋ ಮೂಲಕ ಕಾಂಗ್ರೆಸ್ ಸಂಸದರ ಹಕ್ಕು ಕಸಿಯುತ್ತಿದೆ: ಜೋಶಿ ಟೀಕೆ

Public TV
Last updated: July 22, 2022 4:55 pm
Public TV
Share
2 Min Read
PRALHAD JOSHI
SHARE

ನವದೆಹಲಿ: ಲೋಕಸಭೆಯಲ್ಲಿ ಐದನೇ ದಿನವೂ ಕಾಂಗ್ರೆಸ್ ಗದ್ದಲ ಮುಂದುವರಿದಿದ್ದು, ಕಲಾಪಕ್ಕೆ ಅವಕಾಶ ನೀಡದ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ವರ್ತನೆಯನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ.

ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ನಿರಂತರವಾಗಿ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಮಾತಾಡಿದ ಅವರು, ಸದನದಲ್ಲಿ ಸಮಸ್ಯೆಗಳ ಕುರಿತು ಚರ್ಚಿಸಬೇಕಾದ ಪ್ರತಿಪಕ್ಷಗಳು ಈ ರೀತಿ ವರ್ತಿಸುತ್ತಾ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿರುವುದು ನಿಜಕ್ಕೂ ಖಂಡನೀಯ. ಪ್ರತಿಪಕ್ಷಗಳು ತಮ್ಮ ವರ್ತನೆ ಮೂಲಕ ಸಂಸದರ ಸಂಸದೀಯ ಹಕ್ಕುಗಳನ್ನು ಕಸಿಯುತ್ತಿದ್ದಾರೆ ಎಂದು ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷಕ್ಕೆ ದೇಶದ ಕಾನೂನು ಮತ್ತು ಸಂವಿಧಾನದ ಮೇಲೆ ಯಾವುದೇ ನಂಬಿಕೆ‌ ಅಥವಾ ಗೌರವ ಇಲ್ಲ. ನಕಲಿ ಗಾಂಧಿ ಕುಟುಂಬವು ಕಾನೂನಿಗಿಂತ ಮೇಲೆ ಎಂದು ಭಾವಿಸಿರುವ ಕಾಂಗ್ರೆಸ್‌ಗೆ, ಜಾಮೀನಿನ ಮೇಲೆ ಹೊರಗೆ ತಿರುಗಾಡುವವರು ಕಾನೂನಿಗಿಂತ ಮಿಗಿಲು ಎಂಬ ಭಾವನೆ ಇದೆ.

— Pralhad Joshi (@JoshiPralhad) July 22, 2022

ಬಹುತೇಕ ಸಂಸದರು ಸದನದಲ್ಲಿ ಚರ್ಚೆ ನಡೆಯೋದನ್ನ ಬಯಸುತ್ತಿದ್ದಾರೆ. ವಿಶೇಷವಾಗಿ ಪ್ರಶ್ನೋತ್ತರ ಅವಧಿ ನಡೆಯಬೇಕು ಎಂಬ ಇಚ್ಛೆ ಹೊಂದಿದ್ದಾರೆ. ಆದರೆ ಕಾಂಗ್ರೆಸ್ ಮಾತ್ರ ಉದ್ದೇಶಪೂರ್ವಕವಾಗಿ ಸದನದಲ್ಲಿ ಕಲಾಪ ನಡೆಯಲು ಬಿಡುತ್ತಿಲ್ಲ. ಆಹಾರ ಪದಾರ್ಥಗಳ ಮೇಲಿನ ಜಿ.ಎಸ್.ಟಿ ದರ ಹೆಚ್ಚಳ ಕುರಿತು ಚರ್ಚೆಗೆ ಸರ್ಕಾರ ತಯಾರಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೋವಿಡ್ ಸೋಂಕಿನಿಂದ ಮುಕ್ತರಾದ ಕೂಡಲೇ ಸದನಕ್ಕೆ ಆಗಮಿಸಿ ಉತ್ತರಿಸಲಿದ್ದಾರೆ. ಕಲಾಪ ಸಲಹಾ ಸಮಿತಿ ಸಭೆಯಲ್ಲಿ ನೀವು ಚರ್ಚೆಗೆ ಸಮಯ ನಿಗದಿ ಮಾಡಿ. ಅದು ಬಿಟ್ಟು ಸದನದಲ್ಲಿ ಅನವಶ್ಯಕ ಗದ್ದಲ ಉಂಟುಮಾಡುವುದೇಕೆ..? ಚರ್ಚೆಯಿಂದ ಪಲಾಯನ ಮಾಡುವುದು ಮತ್ತು ಸದನದ ಸಮಯವನ್ನು ಹಾಳು ಮಾಡುವ ಧೋರಣೆಯನ್ನು ಕಾಂಗ್ರೆಸ್ ತೋರುತ್ತಿದೆ. ಇದನ್ನ ನಾನು ಖಂಡಿಸುತ್ತೇನೆ ಎಂದು ಜೋಶಿ ಹೇಳಿದರು. ಇದನ್ನೂ ಓದಿ: ಹೈಕಮಾಂಡ್‍ಗೆ ಸೆಡ್ಡು ಹೊಡೆದ ಬಿಎಸ್‍ವೈ – ಪುತ್ರನಿಗೆ ಕ್ಷೇತ್ರ ಬಿಟ್ಟುಕೊಟ್ಟಿರುವ ಹಿಂದಿದೆ ಹಲವು ಲೆಕ್ಕಾಚಾರ

The opposition is not interested in the question hour. They do not want to participate in debate and are not at all interested in passing any bill. 
By disturbing the house, they are snatching away the rights of honourable members of the parliament. pic.twitter.com/6uKn8N1Ymk

— Pralhad Joshi (@JoshiPralhad) July 22, 2022

ಹಣಕಾಸು ಸಚಿವರ ಆರೋಗ್ಯದ ಬಗ್ಗೆ ಕನಿಷ್ಠ ಸೌಜನ್ಯ ಬೇಡವೇ..?: ಗದ್ದಲದ ನಡುವೆ ಸದನ ಮುಂದೂಡಿದ್ದನ್ನು ಟೀಕಿಸಿ ಜೈರಾಮ್ ರಮೇಶ್ ಟ್ಬೀಟ್ ಮಾಡಿದ್ದಕ್ಕೆ ಟ್ವಿಟ್ಟರ್ ನಲ್ಲೇ ಟಕ್ಕರ್ ಕೊಟ್ಟಿರುವ ಪ್ರಲ್ಹಾದ್ ಜೋಶಿ, ಸದನದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರ ಉಪಸ್ಥಿತಿ ಬಹಳ ಮುಖ್ಯ. ಅವರು ಕೋವಿಂಡ್ ಸೋಂಕಿಗೆ ತುತ್ತಾಗಿದ್ದಾರೆ. ಅವರು ಸೋಂಕಿನಿಂದ ಮುಕ್ತರಾದ ಬಳಿಕ ಸದನದ ಕಲಾಪಕ್ಕೆ ಹಾಜರಾಗ್ತಾರೆ. ಆ ಬಳಿಕ ಎಲ್ಲ ಸದಸ್ಯರ ಅಭಿಪ್ರಾಯಗಳನ್ನು ಆಲಿಸಿ ಹಣಕಾಸು ಸಚಿವರು ಪ್ರತಿಕ್ರಿಯೆ ನೀಡಲಿದ್ದಾರೆ. ಕೊನೆ ಪಕ್ಷ ಅವರು ಕೋವಿಡ್ ನಿಂದ ಚೇತರಿಸಿಕೊಳ್ಳುವ ವರೆಗೂ ಕಾಂಗ್ರೆಸ್ ಸದಸ್ಯರು ಕಾಯಲು ಸಾಧ್ಯವಿಲ್ಲವೇ..? ಇಷ್ಟು ಮಾತ್ರದ ಕನಿಷ್ಠ ಸೌಜನ್ಯ ತೋರಬೇಕಲ್ಲವೇ? ಎಂದು ಕೇಂದ್ರ ಸಚಿವರು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.

ಕಲಾಪಕ್ಕೆ ಅವಕಾಶ ನೀಡದ ವಿಪಕ್ಷಗಳು, ಬಹುತೇಕ ಎಲ್ಲಾ ಸಂಸದರ ಸಂಸದೀಯ ಹಕ್ಕುಗಳನ್ನು ಉಲ್ಲಂಘನೆ ಮಾಡಿದ್ದಾರೆ. ಇದು ಉತ್ತಮ‌ ಬೆಳವಣಿಗೆ ಅಲ್ಲ, ಮತ್ತು ಸಮಸ್ಯೆಗಳ ಕುರಿತು ಚರ್ಚಿಸಬೇಕಾದ ವಿಪಕ್ಷಗಳು ಈ ರೀತಿ ವರ್ತಿಸುತ್ತಿರುವುದು ನಿಜಕ್ಕೂ ಖಂಡನೀಯ.

— Pralhad Joshi (@JoshiPralhad) July 22, 2022

ಕಾಂಗ್ರೆಸ್ ನಾಯಕರ ಈ ನಡೆಯನ್ನು ಟೀಕಿಸಿದ ಕೇಂದ್ರ ಸಚಿವರು, ಕಾಂಗ್ರೆಸ್ ಪಕ್ಷದ ಮುಖಂಡರಿಗೆ ಸುಳ್ಳು ಹೇಳುವುದು ಒಂದು ಹವ್ಯಾಸ. ಅಷ್ಟು ಸಾಲದು ಅಂತ, ಜನರಿಗೆ ತಪ್ಪು ಮಾಹಿತಿ ನೀಡುವ ಕೆಲಸವನ್ನೂ ಕಾಂಗ್ರೆಸ್ ಮಾಡ್ತಿದೆ. ಜೈರಾಮ್ ರಮೇಶ್ ಅವರು ಕಾಂಗ್ರೆಸ್ ನ ಸುಳ್ಳು ಹೇಳುವ ಪರಂಪರೆಯನ್ನ ಮುಂದುವರೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:loksabhanewdelhiPralhad Joshiನವದೆಹಲಿಪ್ರಲ್ಹಾದ್ ಜೋಶಿಲೋಕಸಭೆ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
22 minutes ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
56 minutes ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
1 hour ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
1 hour ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
2 hours ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?