Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಕ್ಷದ ವಿದ್ಯಮಾನಗಳು ಸಂತೋಷ ತಂದಿಲ್ಲ – ರಾಮುಲು ಅಪಾರ್ಥಕ್ಕೆ ಅವಕಾಶ ಕೊಡೋ ಮಾತಾಡಬಾರದು: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಕ್ಷದ ವಿದ್ಯಮಾನಗಳು ಸಂತೋಷ ತಂದಿಲ್ಲ – ರಾಮುಲು ಅಪಾರ್ಥಕ್ಕೆ ಅವಕಾಶ ಕೊಡೋ ಮಾತಾಡಬಾರದು: ವಿಜಯೇಂದ್ರ

Bengaluru City

ಪಕ್ಷದ ವಿದ್ಯಮಾನಗಳು ಸಂತೋಷ ತಂದಿಲ್ಲ – ರಾಮುಲು ಅಪಾರ್ಥಕ್ಕೆ ಅವಕಾಶ ಕೊಡೋ ಮಾತಾಡಬಾರದು: ವಿಜಯೇಂದ್ರ

Public TV
Last updated: January 23, 2025 5:10 pm
Public TV
Share
2 Min Read
BY Vijayendra
SHARE

ಬೆಂಗಳೂರು: ಬಿಜೆಪಿಯೊಳಗಿನ (BJP) ಬೆಳವಣಿಗೆಗಳು ನನಗೂ, ಕಾರ್ಯಕರ್ತರಿಗೂ ಸಂತೋಷ ತಂದಿಲ್ಲ ಎಂದು ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಹೇಳಿದರು.

ಯಾರೋ ಒಂದಾರು ಜನ ಪ್ರಮುಖರು ನನ್ನ ವಿರುದ್ಧ ಹೇಳಿಕೆ ಕೊಡ್ತಿದ್ದಾರೆ. ರಾಜ್ಯದ ಉಸ್ತುವಾರಿಗಳೂ ಆದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರ್ವಾಲ್‌ (Radhamohan Das Agarwal) ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಪೊನ್ನು ರಾಧಾಕೃಷ್ಣ ಅವರು ಮೊನ್ನೆ ಸಭೆಯಲ್ಲಿದ್ದರು. 55- 60 ಜನ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಇದ್ದ ಸಭೆ ಅದಾಗಿತ್ತು. ಶೇ 80-90 ಜನರು ರಾಜ್ಯದ ಅಧ್ಯಕ್ಷರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ವಿಜಯೇಂದ್ರರನ್ನು ಮುಂದುವರೆಸಬೇಕೆಂದು ಅಭಿಪ್ರಾಯ ನೀಡಿದ್ದಾಗಿ ಮಾಧ್ಯಮಗಳಲ್ಲೂ ವರದಿ ಬಂದಿದೆ ಎಂದು ವಿಜಯೇಂದ್ರ ಗಮನ ಸೆಳೆದರು.

Radha Mohan Das Agarwal

ಕಾರ್ಯಕರ್ತರು ನನ್ನ ಕೆಲಸದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕೆಲವರು ಅಸಮಾಧಾನ ವ್ಯಕ್ತಪಡಿಸುವುದು ಸಹಜ. ಅವರ ಅಸಮಾಧಾನ ಇರುವುದು ಅಧ್ಯಕ್ಷಗಿರಿ ಬಗ್ಗೆ ಅಲ್ಲ. ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ, ಅದರಂತೆ ಅಧ್ಯಕ್ಷರ ಆಯ್ಕೆ ಆಗಲಿದೆ. ಇನ್ನೂ ಜಿಲ್ಲಾಧ್ಯಕ್ಷರ ಚುನಾವಣೆಗಳು ಈಗಾಗಲೇ ನಡೆಯುತ್ತಿವೆ. ರಾಜ್ಯದ ಅಧ್ಯಕ್ಷರ ಹುದ್ದೆಗೂ ಚುನಾವಣೆ ನಡೆಯಲಿದೆ. ಎಲ್ಲದಕ್ಕೂ ಮುಂದಿನ ದಿನಗಳಲ್ಲಿ ಸಮರ್ಪಕ ಉತ್ತರ ಸಿಗಲಿದೆ ಎಂದು ವಿಜಯೇಂದ್ರ ಹೇಳಿದರು. ಇದನ್ನೂ ಓದಿ: ಮಂಗಳೂರು ಬ್ಯಾಂಕ್ ದರೋಡೆ ಕೇಸ್‌ನಲ್ಲಿ ಎಲ್ಲಾ ಹಣ, ಚಿನ್ನಾಭರಣ ರಿಕವರಿ: ಪರಮೇಶ್ವರ್

BJP Core Committee Meeting ballari by election Radhamohan Das class for Sriramulu 3

ಸ್ಥಳೀಯ ಚುನಾವಣೆಗಳು (Local Election) ಬರುವ ಮುಂಚಿತವಾಗಿ ಪಕ್ಷದ ವರಿಷ್ಠರು ಪಕ್ಷದೊಳಗಿನ ಬೆಳವಣಿಗೆಗಳ ಕುರಿತು ಗಮನಿಸಬೇಕೆಂಬ ಅಪೇಕ್ಷೆ ನನ್ನದು ಮತ್ತು ಕಾರ್ಯಕರ್ತರದು. ಮಾಜಿ ಮುಖ್ಯಮಂತ್ರಿಗಳು, ಹೋರಾಟಗಾರ ಯಡಿಯೂರಪ್ಪನವರ ಬಗ್ಗೆ ಕೆಲವು ಮುಖಂಡರು ಅಪಮಾನ ಮಾಡುವ ರೀತಿಯಲ್ಲಿ ಒಂದು ವರ್ಷದಿಂದ ಹೇಳಿಕೆ ಕೊಡುತ್ತಿದ್ದಾರೆ. ಕಾರ್ಯಕರ್ತರು ಇದರಿಂದ ನೊಂದಿದ್ದಾರೆ ಎಂದು ತಿಳಿಸಿದರು. ಎಲ್ಲ ವಿಷಯಗಳನ್ನ ಸರಿಪಡಿಸುವ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೆ ತರುವುದಾಗಿ ಹೇಳಿದರು. ಇದನ್ನೂ ಓದಿ: ಹಿಂದೂ ದೇವಾಲಯಕ್ಕೆ ಮುಸ್ಲಿಂ ವ್ಯಕ್ತಿ ಉಸ್ತುವಾರಿ – ದೇವಿ ಕನಸಲ್ಲಿ ಬಂದು ಮೊಹಮ್ಮದ್‌ ಅಲಿಗೆ ಹೇಳಿದ್ದೇನು?

ಶ್ರೀರಾಮುಲು ಅವರ ವಿಚಾರದಲ್ಲಿ ಮೊನ್ನೆ ಕೋರ್ ಕಮಿಟಿಯಲ್ಲಿ ಏನು ಚರ್ಚೆ ಆಗಿದೆಯೋ ಅದರ ಕುರಿತ ಶ್ರೀರಾಮುಲು ಅವರ ಮಾತುಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಶ್ರೀರಾಮುಲು ಅವರು ಹಿರಿಯರಿದ್ದು ಅವರ ಬಗ್ಗೆ ಗೌರವವಿದೆ. ಒಳಗಡೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅವರ ಉಪಸ್ಥಿತಿಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಬೇಕೆಂಬ ಚರ್ಚೆ ನಡೆದಿದೆ. ಬಿಜೆಪಿಯನ್ನು ಬಹುಮತದಿಂದ ಅಧಿಕಾರಕ್ಕೆ ತರಬೇಕೆಂಬ ದೃಷ್ಟಿಯಿಂದ ಕೆಲವೊಂದು ಚರ್ಚೆಗಳು ನಡೆದಿವೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಸಭೆಯ ವಿಚಾರವನ್ನು ನಾವು ಬಹಿರಂಗವಾಗಿ ಮಾತನಾಡುವುದಿಲ್ಲ. ಶ್ರೀರಾಮುಲು (SriRamulu) ಅವರು ಕೂಡ ಅಪಾರ್ಥಕ್ಕೆ ಅವಕಾಶ ಮಾಡಿಕೊಡಬಾರದು. ನಾವೆಲ್ಲರೂ ಒಟ್ಟಾಗಿ ಹೋಗೋಣ ಎಂದು ಒಗ್ಗಟ್ಟಿನ ಮಂತ್ರ ಜಪಿಸಿದ್ರು. ಇದನ್ನೂ ಓದಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಸಿದ್ದರಾಮಯ್ಯ

TAGGED:bengalurubjpBY VijayendraJanardhan Reddysriramuluಬಿ.ವೈ.ವಿಜಯೇಂದ್ರಬಿಜೆಪಿಬೆಂಗಳೂರುಶ್ರೀರಾಮುಲು
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
9 minutes ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
11 minutes ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
1 hour ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
1 hour ago
Supreme Court 1
Latest

ಶಬರಿಮಲೆ ಕೇಸ್‌ | 7 ಪ್ರಮುಖ ಪ್ರಶ್ನೆ ಎತ್ತಿ ವಿಚಾರಣೆ ಆರಂಭಿಸಿದ ಸುಪ್ರೀಂ

Public TV
By Public TV
2 hours ago
Capsule in private part gold worth Rs 5 crores was found five arrested Bengaluru Airport
Bengaluru City

ಖಾಸಗಿ ಭಾಗದಲ್ಲಿ ಕ್ಯಾಪ್ಸುಲ್ – ತೆರೆದಾಗ ಇತ್ತು 5 ಕೋಟಿ ಮೌಲ್ಯದ ಚಿನ್ನ, ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?