Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಕ್ಷದ ವಿದ್ಯಮಾನಗಳು ಸಂತೋಷ ತಂದಿಲ್ಲ – ರಾಮುಲು ಅಪಾರ್ಥಕ್ಕೆ ಅವಕಾಶ ಕೊಡೋ ಮಾತಾಡಬಾರದು: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಕ್ಷದ ವಿದ್ಯಮಾನಗಳು ಸಂತೋಷ ತಂದಿಲ್ಲ – ರಾಮುಲು ಅಪಾರ್ಥಕ್ಕೆ ಅವಕಾಶ ಕೊಡೋ ಮಾತಾಡಬಾರದು: ವಿಜಯೇಂದ್ರ

Bengaluru City

ಪಕ್ಷದ ವಿದ್ಯಮಾನಗಳು ಸಂತೋಷ ತಂದಿಲ್ಲ – ರಾಮುಲು ಅಪಾರ್ಥಕ್ಕೆ ಅವಕಾಶ ಕೊಡೋ ಮಾತಾಡಬಾರದು: ವಿಜಯೇಂದ್ರ

Public TV
Last updated: January 23, 2025 5:10 pm
Public TV
Share
2 Min Read
BY Vijayendra
SHARE

ಬೆಂಗಳೂರು: ಬಿಜೆಪಿಯೊಳಗಿನ (BJP) ಬೆಳವಣಿಗೆಗಳು ನನಗೂ, ಕಾರ್ಯಕರ್ತರಿಗೂ ಸಂತೋಷ ತಂದಿಲ್ಲ ಎಂದು ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಹೇಳಿದರು.

ಯಾರೋ ಒಂದಾರು ಜನ ಪ್ರಮುಖರು ನನ್ನ ವಿರುದ್ಧ ಹೇಳಿಕೆ ಕೊಡ್ತಿದ್ದಾರೆ. ರಾಜ್ಯದ ಉಸ್ತುವಾರಿಗಳೂ ಆದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರ್ವಾಲ್‌ (Radhamohan Das Agarwal) ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಪೊನ್ನು ರಾಧಾಕೃಷ್ಣ ಅವರು ಮೊನ್ನೆ ಸಭೆಯಲ್ಲಿದ್ದರು. 55- 60 ಜನ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಇದ್ದ ಸಭೆ ಅದಾಗಿತ್ತು. ಶೇ 80-90 ಜನರು ರಾಜ್ಯದ ಅಧ್ಯಕ್ಷರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ವಿಜಯೇಂದ್ರರನ್ನು ಮುಂದುವರೆಸಬೇಕೆಂದು ಅಭಿಪ್ರಾಯ ನೀಡಿದ್ದಾಗಿ ಮಾಧ್ಯಮಗಳಲ್ಲೂ ವರದಿ ಬಂದಿದೆ ಎಂದು ವಿಜಯೇಂದ್ರ ಗಮನ ಸೆಳೆದರು.

Radha Mohan Das Agarwal

ಕಾರ್ಯಕರ್ತರು ನನ್ನ ಕೆಲಸದ ಬಗ್ಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಕೆಲವರು ಅಸಮಾಧಾನ ವ್ಯಕ್ತಪಡಿಸುವುದು ಸಹಜ. ಅವರ ಅಸಮಾಧಾನ ಇರುವುದು ಅಧ್ಯಕ್ಷಗಿರಿ ಬಗ್ಗೆ ಅಲ್ಲ. ನಮ್ಮದು ಪ್ರಜಾಪ್ರಭುತ್ವ ವ್ಯವಸ್ಥೆ, ಅದರಂತೆ ಅಧ್ಯಕ್ಷರ ಆಯ್ಕೆ ಆಗಲಿದೆ. ಇನ್ನೂ ಜಿಲ್ಲಾಧ್ಯಕ್ಷರ ಚುನಾವಣೆಗಳು ಈಗಾಗಲೇ ನಡೆಯುತ್ತಿವೆ. ರಾಜ್ಯದ ಅಧ್ಯಕ್ಷರ ಹುದ್ದೆಗೂ ಚುನಾವಣೆ ನಡೆಯಲಿದೆ. ಎಲ್ಲದಕ್ಕೂ ಮುಂದಿನ ದಿನಗಳಲ್ಲಿ ಸಮರ್ಪಕ ಉತ್ತರ ಸಿಗಲಿದೆ ಎಂದು ವಿಜಯೇಂದ್ರ ಹೇಳಿದರು. ಇದನ್ನೂ ಓದಿ: ಮಂಗಳೂರು ಬ್ಯಾಂಕ್ ದರೋಡೆ ಕೇಸ್‌ನಲ್ಲಿ ಎಲ್ಲಾ ಹಣ, ಚಿನ್ನಾಭರಣ ರಿಕವರಿ: ಪರಮೇಶ್ವರ್

BJP Core Committee Meeting ballari by election Radhamohan Das class for Sriramulu 3

ಸ್ಥಳೀಯ ಚುನಾವಣೆಗಳು (Local Election) ಬರುವ ಮುಂಚಿತವಾಗಿ ಪಕ್ಷದ ವರಿಷ್ಠರು ಪಕ್ಷದೊಳಗಿನ ಬೆಳವಣಿಗೆಗಳ ಕುರಿತು ಗಮನಿಸಬೇಕೆಂಬ ಅಪೇಕ್ಷೆ ನನ್ನದು ಮತ್ತು ಕಾರ್ಯಕರ್ತರದು. ಮಾಜಿ ಮುಖ್ಯಮಂತ್ರಿಗಳು, ಹೋರಾಟಗಾರ ಯಡಿಯೂರಪ್ಪನವರ ಬಗ್ಗೆ ಕೆಲವು ಮುಖಂಡರು ಅಪಮಾನ ಮಾಡುವ ರೀತಿಯಲ್ಲಿ ಒಂದು ವರ್ಷದಿಂದ ಹೇಳಿಕೆ ಕೊಡುತ್ತಿದ್ದಾರೆ. ಕಾರ್ಯಕರ್ತರು ಇದರಿಂದ ನೊಂದಿದ್ದಾರೆ ಎಂದು ತಿಳಿಸಿದರು. ಎಲ್ಲ ವಿಷಯಗಳನ್ನ ಸರಿಪಡಿಸುವ ಬಗ್ಗೆ ರಾಷ್ಟ್ರೀಯ ನಾಯಕರ ಗಮನಕ್ಕೆ ತರುವುದಾಗಿ ಹೇಳಿದರು. ಇದನ್ನೂ ಓದಿ: ಹಿಂದೂ ದೇವಾಲಯಕ್ಕೆ ಮುಸ್ಲಿಂ ವ್ಯಕ್ತಿ ಉಸ್ತುವಾರಿ – ದೇವಿ ಕನಸಲ್ಲಿ ಬಂದು ಮೊಹಮ್ಮದ್‌ ಅಲಿಗೆ ಹೇಳಿದ್ದೇನು?

ಶ್ರೀರಾಮುಲು ಅವರ ವಿಚಾರದಲ್ಲಿ ಮೊನ್ನೆ ಕೋರ್ ಕಮಿಟಿಯಲ್ಲಿ ಏನು ಚರ್ಚೆ ಆಗಿದೆಯೋ ಅದರ ಕುರಿತ ಶ್ರೀರಾಮುಲು ಅವರ ಮಾತುಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಶ್ರೀರಾಮುಲು ಅವರು ಹಿರಿಯರಿದ್ದು ಅವರ ಬಗ್ಗೆ ಗೌರವವಿದೆ. ಒಳಗಡೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅವರ ಉಪಸ್ಥಿತಿಯಲ್ಲಿ ನಾವೆಲ್ಲರೂ ಒಗ್ಗಟ್ಟಾಗಬೇಕೆಂಬ ಚರ್ಚೆ ನಡೆದಿದೆ. ಬಿಜೆಪಿಯನ್ನು ಬಹುಮತದಿಂದ ಅಧಿಕಾರಕ್ಕೆ ತರಬೇಕೆಂಬ ದೃಷ್ಟಿಯಿಂದ ಕೆಲವೊಂದು ಚರ್ಚೆಗಳು ನಡೆದಿವೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಸಭೆಯ ವಿಚಾರವನ್ನು ನಾವು ಬಹಿರಂಗವಾಗಿ ಮಾತನಾಡುವುದಿಲ್ಲ. ಶ್ರೀರಾಮುಲು (SriRamulu) ಅವರು ಕೂಡ ಅಪಾರ್ಥಕ್ಕೆ ಅವಕಾಶ ಮಾಡಿಕೊಡಬಾರದು. ನಾವೆಲ್ಲರೂ ಒಟ್ಟಾಗಿ ಹೋಗೋಣ ಎಂದು ಒಗ್ಗಟ್ಟಿನ ಮಂತ್ರ ಜಪಿಸಿದ್ರು. ಇದನ್ನೂ ಓದಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತವನ್ನು ಸ್ವತಂತ್ರಗೊಳಿಸಲು ಹೋರಾಡಿದ ಅಪ್ರತಿಮ ದೇಶಭಕ್ತ: ಸಿದ್ದರಾಮಯ್ಯ

TAGGED:bengalurubjpBY VijayendraJanardhan Reddysriramuluಬಿ.ವೈ.ವಿಜಯೇಂದ್ರಬಿಜೆಪಿಬೆಂಗಳೂರುಶ್ರೀರಾಮುಲು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
24 minutes ago
H D Kumaraswamy
Bengaluru City

ನಿಮಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯಕಾರ ಪೋಷಾಕು ಎಲ್ಲವೂ ದೇವೇಗೌಡರ ದೇಣಿಗೆ: ಸಿಎಂಗೆ ಹೆಚ್‌ಡಿಕೆ ತಿರುಗೇಟು

Public TV
By Public TV
27 minutes ago
Will Jacks
Cricket

ತವರಿನಲ್ಲೇ ಲಂಕಾ ದಹನ – ಇಂಗ್ಲೆಂಡ್‌ಗೆ ʻವಿಲ್‌ʼ ಪವರ್‌, 51 ರನ್‌ಗಳ ಭರ್ಜರಿ ಜಯ

Public TV
By Public TV
33 minutes ago
DK Shivakumar 11
Districts

ಬಾಯಿ ಮುಚ್ಚಿಕೊಂಡಿದ್ರೆ ನನಗೂ ಒಳ್ಳೆದಾಗುತ್ತೆ – ಬೆಂಬಲಿಗರಿಗೆ ಡಿಕೆಶಿ ವಾರ್ನಿಂಗ್

Public TV
By Public TV
1 hour ago
Meerut Metro
Latest

ದೇಶದ ಅತಿ ವೇಗದ ಮೆಟ್ರೋ ರೈಲು ಮಾರ್ಗ ʻನಮೋ ಭಾರತ್ʼ ಕಾರಿಡಾರ್‌ ಉದ್ಘಾಟಿಸಿದ ಮೋದಿ

Public TV
By Public TV
2 hours ago
Cyber Crime
Crime

ನಕಲಿ ಬ್ಯಾಂಕ್‌ ಖಾತೆ ತೆರೆದು ಸೈಬರ್‌ ವಂಚಕರಿಗೆ ಸಹಾಯ – ಎಂಜಿನಿಯರಿಂಗ್ ವಿದ್ಯಾರ್ಥಿ ಸೇರಿ ಇಬ್ಬರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?