Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಾಜ್ಯದ ಜನ ಕಾಂಗ್ರೆಸ್ ಪರವಾಗಿದ್ದಾರೆ, ಗ್ಯಾರಂಟಿಗಳಿಂದ ಆಶೀರ್ವಾದ ಸಿಕ್ಕಿದೆ: ಕೆಹೆಚ್ ಮುನಿಯಪ್ಪ

Public TV
Last updated: November 23, 2024 3:55 pm
Public TV
Share
2 Min Read
KH Muniyappa
SHARE

ಕೋಲಾರ: ರಾಜ್ಯದ ಜನ ಕಾಂಗ್ರೆಸ್ (Congress) ಪರವಾಗಿದ್ದಾರೆ. ಗ್ಯಾರಂಟಿಗಳಿಂದ (Guarantee Scheme) ನಮಗೆ ಆಶೀರ್ವಾದ ಮಾಡಿದ್ದಾರೆ. ನಮ್ಮ ಕಾರ್ಯಕ್ರಮಗಳು, ಯೋಜನೆಗಳನ್ನು ನೋಡಿ ವೋಟ್ ಕೊಟ್ಟಿದ್ದಾರೆ ಎಂದು ಆಹಾರ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಹೇಳಿದ್ದಾರೆ.

ಕೋಲಾರದಲ್ಲಿ (Kolar) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಎಷ್ಟೇ ಬೊಬ್ಬೆ ಹಾಕಿದರೂ ಕೆಲಸ ಮಾಡಿಲ್ಲ. ರಾಜಕೀಯವಾಗಿ ಬೇರೆ ಬೇರೆ ಮಾತನಾಡುತ್ತಾರೆ. ಆದರೆ ಜನ ನಮ್ಮ ಪರವಾಗಿದ್ದಾರೆ ಅನ್ನೋದು ಈ ಫಲಿತಾಂಶದಿಂದ ಗೊತ್ತಾಗಿದೆ. ಬಿಜೆಪಿ ವಿರೋಧ ಪಕ್ಷ ಮಾರ್ಗ ಸೂಚಿ ನೀಡುತ್ತಾ ಟೀಕೆ ಮಾಡಬೇಕಿತ್ತು. ಆದರೆ ಅವರು ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಾ ಲೋಪ ದೋಷಗಳನ್ನು ತಿಳಿಸಿಲ್ಲ. ವಿರೋಧ ಪಕ್ಷ ವ್ಯವಸ್ಥಿತವಾಗಿ ಕೆಲಸ ಮಾಡಲಿ. ಅವರ ಕಾರ್ಯ ವೈಖರಿ ಬದಲಾಗಲಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಇದು ಬಯಸದೇ ಬಂದ ಉಪಚುನಾವಣೆ, ಕೊನೆಗಳಿಗೆಯ ತೀರ್ಮಾನಕ್ಕೆ ತಲೆ ಬಾಗುತ್ತೇನೆ – ನಿಖಿಲ್ ಕುಮಾರಸ್ವಾಮಿ

ಮೂರಕ್ಕೆ ಮೂರು ಗೆಲ್ಲುತ್ತೇವೆ ಎಂದು ಮೊದಲೇ ಹೇಳಿದ್ದೆ. ಜನ ನಮ್ಮ ಕಾರ್ಯಕ್ರಮಗಳನ್ನು ನೋಡಿ ವೋಟ್ ಕೊಟ್ಟಿದ್ದಾರೆ. ನಮಗೆ ಆಶೀರ್ವಾದ ಮಾಡಿದ್ದಾರೆ. ಕಾಂಗ್ರೆಸ್ ಯೋಜನೆಗಳಿಂದ ಗೆಲುವು ನಮ್ಮದಾಗಿದೆ. ಈ ಕ್ರೆಡಿಟ್ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸೇರಬೇಕು. ಸ್ವತಂತ್ರ ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ದಿಟ್ಟ ಹೆಜ್ಜೆ ಇಟ್ಟಿದ್ದು ನಮ್ಮ ಸರ್ಕಾರ ಎಂದು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಉಪಚುನಾವಣೆಯಲ್ಲಿ ಸೋತಿದ್ದೇವೆ, ಇವಿಎಂ ಹ್ಯಾಕ್ ಮಾಡಿದ್ದಾರೆ ಎನ್ನಲ್ಲ: ಜೋಶಿ

ಈ ಹಿಂದೆ ಯುಪಿಎ ಸರ್ಕಾರ ನ್ಯಾಷನಲ್ ಫುಡ್ ಸೆಕ್ಯೂರಿಟಿ ಆಕ್ಟ್ ಜಾರಿ ಮಾಡಿದ್ದು, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಸೇರಿ ಹಲವು ಯೋಜನೆಗಳನ್ನು ಜಾರಿ ಮಾಡಿದ್ದು ನಾವು. 10 ಕೆಜಿ ಅಕ್ಕಿ ಬದಲಾಗಿ ಹಣ ಕೊಟ್ಟಿದ್ದೇವೆ. ನಮ್ಮ ಸರ್ಕಾರ ಜನರ ಪರವಾಗಿದೆ ಎಂದರು. ಇದನ್ನೂ ಓದಿ: ಇವಿಎಂನಲ್ಲಿ ಅಡ್ಜಸ್ಟ್‌ಮೆಂಟ್‌, Give & Take Policy ಮಾಡ್ತಿದ್ದಾರೆ: ಸತೀಶ್‌ ಜಾರಕಿಹೊಳಿ

ಇನ್ನೂ ಮಹಾರಾಷ್ಟ್ರದಲ್ಲಿ ಗ್ಯಾರಂಟಿ ವರ್ಕ್ ಆಗಿಲ್ಲವಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಬಲಿಷ್ಟವಾಗಿದ್ದ ಎನ್‌ಸಿಪಿ ಇಬ್ಭಾಗವಾಗಿದ್ದು ಕಾಂಗ್ರೆಸ್‌ಗೆ ಹೊಡೆತ ಸಿಕ್ಕಿದೆ. ಶರದ್ ಪವಾರ್ ನೇತೃತ್ವದಲ್ಲಿ ಎನ್‌ಸಿಪಿ ಈ ಹಿಂದೆ ಬಲಿಷ್ಟವಾಗಿತ್ತು. ಅದು ಇಬ್ಭಾಗವಾಗಿರೋದು ಇಂಡಿಯಾ ಒಕ್ಕೂಟಕ್ಕೆ ಹಿನ್ನಡೆಯಾಗಿದೆ ಎಂದು ನುಡಿದರು. ಇದನ್ನೂ ಓದಿ: ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ನೀಡಿದೆ: ಸಿಎಂ

TAGGED:bjpby electioncongressjdskarnatakaKH MuniyappaKolarಉಪಚುನಾವಣೆಕರ್ನಾಟಕಕಾಂಗ್ರೆಸ್ಕೆಹೆಚ್ ಮುನಿಯಪ್ಪಕೋಲಾರಜೆಡಿಎಸ್ಬಿಜೆಪಿ
Share This Article
Facebook Whatsapp Whatsapp Telegram

Cinema Updates

Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
4 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
23 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
24 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 day ago

You Might Also Like

Ahmedabad Plane Crash Bhagavad Gita
Latest

ಇಡೀ ವಿಮಾನ ಸುಟ್ಟು ಭಸ್ಮವಾದರೂ ಒಂದಿಷ್ಟೂ ಹಾನಿಯಾಗದ ಸ್ಥಿತಿಯಲ್ಲಿ ಸಿಕ್ತು ಭಗವದ್ಗೀತೆ ಪುಸ್ತಕ

Public TV
By Public TV
4 minutes ago
Lawrence Daniels
Latest

Plane Crash | ಅಪ್ಪನ ಅಂತ್ಯ ಸಂಸ್ಕಾರ ಮುಗಿಸಿ ಹೊರಟಿದ್ದ ಮಗ ದುರಂತ ಸಾವು

Public TV
By Public TV
35 minutes ago
Lone Survivor Ramesh
Latest

ಸೀಟ್ ಬೆಲ್ಟ್ ತೆಗೆದು ಎಮರ್ಜೆನ್ಸಿ ಬಾಗಿಲಿನಿಂದ ಜಿಗಿದೆ: ದುರಂತದಲ್ಲಿ ಬದುಕುಳಿದ ಪ್ರಯಾಣಿಕನ ಮಾತು

Public TV
By Public TV
37 minutes ago
shagan shubha ahmedabad plane crash
Latest

ಏರ್‌ ಇಂಡಿಯಾ ವಿಮಾನ ಪತನ – ದುರಂತದಲ್ಲಿ ಮಾರ್ಬಲ್‌ ವ್ಯಾಪಾರಿ ಪಿಂಕು ಮೋದಿ ಮಕ್ಕಳು ಸಾವು

Public TV
By Public TV
52 minutes ago
Kerala nurse
Latest

ಕನಸಿನ ಮನೆಗೆ ಕಾಲಿಡುವ ಮೊದಲೇ ಸಾವಿನ ಮನೆ ಸೇರಿದ ನರ್ಸ್ ರಂಜಿತಾ

Public TV
By Public TV
1 hour ago
Israel Iran Conflict
Latest

ಇರಾನ್‌ನ ನ್ಯೂಕ್ಲಿಯರ್‌, ಮಿಲಿಟರಿ ಕೇಂದ್ರಗಳ ಮೇಲೆ ಇಸ್ರೇಲ್‌ ವಾಯುದಾಳಿ – ಪ್ಯಾರಾಮಿಲಿಟರಿ ಮುಖ್ಯಸ್ಥ, ಇಬ್ಬರು ವಿಜ್ಞಾನಿಗಳ ಹತ್ಯೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?