Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲುವು, ಕಾಂಗ್ರೆಸ್ ಸೋಲಿಗೆ ಕಾರಣಗಳೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲುವು, ಕಾಂಗ್ರೆಸ್ ಸೋಲಿಗೆ ಕಾರಣಗಳೇನು?

Latest

ಮಂಡ್ಯದಲ್ಲಿ ಕುಮಾರಸ್ವಾಮಿ ಗೆಲುವು, ಕಾಂಗ್ರೆಸ್ ಸೋಲಿಗೆ ಕಾರಣಗಳೇನು?

Public TV
Last updated: June 5, 2024 4:48 pm
Public TV
Share
3 Min Read
DKSHI SIDDU HDK
SHARE

ಮಂಡ್ಯ: 2019ರ ಲೋಕಸಭಾ ಚುನಾವಣೆಯಲ್ಲಿ (Lok Sabha Elections 2024) ಕಾಂಗ್ರೆಸ್‌ (Congress) ಜೊತೆಗೆ ಜೆಡಿಎಸ್ ಮೈತ್ರಿಯಾಗಿದ್ದರೂ ನಿಖಿಲ್ ಕುಮಾರಸ್ವಾಮಿ ಸೋತಿದ್ದರು. ಆದರೆ ಇದೀಗ ಮಂಡ್ಯದಲ್ಲಿ ಕುಮಾರಸ್ವಾಮಿ ಸೋಲಿಸಬೇಕೆಂದು ‘ಕೈ’ ನಾಯಕರು ಮಾಡಿದ ಪ್ಲ್ಯಾನ್‌ ಕೆಲಸ ಮಾಡಿಲ್ಲ. ಮಂಡ್ಯ ಜಿಲ್ಲೆಯ ಜನರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಲವು ಕಾರಣಕ್ಕೆ ಕುಮಾರಸ್ವಾಮಿ ಒಪ್ಪಿದರೆ, ಹಲವು ಕಾರಣಗಳಿಂದ ಕಾಂಗ್ರೆಸ್‌ನ್ನು ಕೈ ಬಿಟ್ಟಿದ್ದಾರೆ.

ಕುಮಾರಸ್ವಾಮಿ ಗೆದ್ದಿದ್ಹೇಗೆ?
ಮಂಡ್ಯ (Mandya) ಜಿಲ್ಲೆಯಲ್ಲಿ ಕುಮಾರಸ್ವಾಮಿ (H.D.Kumaraswamy) ಅವರ ವರ್ಚಸ್ಸು ಇತರ ನಾಯಕರಿಗೆ ಹೋಲಿಕೆ ಮಾಡಿದರೆ ಹೆಚ್ಚಿನ ಪ್ರಮಾಣದಲ್ಲಿದೆ. ಕಳೆದ ಬಾರಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಆಗಿದ್ದರೂ ತಳಮಟ್ಟದಲ್ಲಿಯೇ ಒಂದಾಗಿರಲಿಲ್ಲ. ಆದರೆ ಈಗ ಜೆಡಿಎಸ್‌ ಹಾಗೂ ಬಿಜೆಪಿ (BJP) ಮೈತ್ರಿ ವರ್ಕೌಟ್ ಆಗಿದೆ. ಮಂಡ್ಯ ಜಿಲ್ಲೆಯಲ್ಲಿ ಬೇರೆ ಸಮುದಾಯದ ಮತಗಳಿಗಿಂತ ಒಕ್ಕಲಿಗ ಮತಗಳು ಹೆಚ್ಚಾಗಿ ಇವೆ. ಈ ಬಾರಿ ಕುಮಾರಸ್ವಾಮಿಯನ್ನು ಸಾಲಿಡ್‌ ಆಗಿ ಒಕ್ಕಲಿಗ ಮತಗಳು ಕೈ ಹಿಡಿದಿವೆ. 2019ರ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಮಂಡ್ಯದಲ್ಲಿ ಸೋತಿದ್ದ ಅನುಕಂಪ ಇತ್ತು. ಆ ಅನುಕಂಪವು ಹೆಚ್‌ಡಿಕೆಗೆ ಮತವಾಗಿ ಪರಿವರ್ತನೆ ಆಗಿದೆ. ಮಂಡ್ಯ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 7 ರಲ್ಲಿ ಜೆಡಿಎಸ್ ಸೋತಿದೆ. ಹೀಗಿದ್ದರೂ ಕುಮಾರಸ್ವಾಮಿ ಗೆಲ್ಲಲೇಬೇಕೆಂದು ಮಾಜಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಶ್ರಮವಹಿಸಿ ಕೆಲಸ ಮಾಡಿರುವುದು ವರ್ಕೌಟ್‌ ಆಗಿದೆ. ಇದನ್ನೂ ಓದಿ: ಕೃಷಿ ಕ್ಷೇತ್ರದಲ್ಲಿ ನನಗೆ ಆಸಕ್ತಿ ಇದೆ: ಹೆಚ್‍ಡಿಕೆ

star chandru nomination

ಕುಮಾರಸ್ವಾಮಿ ಮಂಡ್ಯದಲ್ಲಿ ಸ್ಪರ್ಧೆ ಮಾಡಿದಾಗಿನಿಂದ ನಾಯಕರು, ಹೆಚ್‌ಡಿಕೆ ಗೆದ್ದರೆ ಕೇಂದ್ರ ಸಚಿವರಾಗುತ್ತಾರೆ ಎಂದು ಪ್ರಚಾರ ಮಾಡಿದ್ದರು. ಕುಮಾರಸ್ವಾಮಿ ಚುನಾವಣಾ ಅಖಾಡಕ್ಕೆ ಧುಮುಕುವ ಮುನ್ನ ಹೃದಯ ಶಸ್ತ್ರಚಿಕಿತ್ಸೆ ಆಗಿತ್ತು. ಆಗ ಆ ವಿಚಾರವನ್ನು ಕಾಂಗ್ರೆಸ್ ನಾಯಕರು ಹೀಯಾಳಿಸಿ ಮಾತಾಡಿದ್ದರು. ಮೇಕೆದಾಟು ಯೋಜನೆ ಮಾಡುವುದಾಗಿ ಹೆಚ್‌ಡಿಕೆ ಪ್ರತಿಜ್ಞೆ ಮಾಡುವ ಮೂಲಕ ತಮಿಳುನಾಡು-ಕರ್ನಾಟಕದ ಕಾವೇರಿ ಬಿಕ್ಕಟ್ಟು ನಿವಾರಣೆ ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದರು. ಕೆರಗೋಡು ಹನುಮಧ್ವಜ ವಿವಾದ ವೇಳೆ ಹೋರಾಟದಲ್ಲಿ ಕುಮಾರಸ್ವಾಮಿ ಭಾಗಿಯಾಗಿ ಹೋರಾಟಗಾರರಿಗೆ ಧೈರ್ಯ ತುಂಬಿದ್ದರು. ಈ ಬಾರಿಯ ಚುನಾವಣೆಯಲ್ಲಿ ಕುಮಾರಸ್ವಾಮಿಗೆ ಜಾತ್ಯತೀತ ಹಾಗೂ ಪಕ್ಷಾತೀತವಾಗಿ ಮಂಡ್ಯ ಜನರು ಮತಹಾಕಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಿದ್ದ ವೇಳೆ ಮಂಡ್ಯ ಜಿಲ್ಲೆಗೆ ಹಲವು ಕೆಲಸಗಳನ್ನು ಮಾಡಿದ್ದಾರೆ.‌ ಜೊತೆಗೆ ರೈತಪರ ಕೆಲಸಗಳು ಕುಮಾರಸ್ವಾಮಿ ಗೆಲುವಿಗೆ ಕಾರಣವಾಗಿವೆ.

ಕಾಂಗ್ರೆಸ್‌ ಸೋಲಿಗೆ ಕಾರಣಗಳೇನು?
ಮಂಡ್ಯದ ಅಭ್ಯರ್ಥಿಯಾಗಿ ಸ್ಟಾರ್ ಚಂದ್ರು ಹೊಸ ಮುಖ ಆಯ್ಕೆ ಮಾಡಿದ್ದು. ಮಂಡ್ಯ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ 7 ಮಂದಿ ಶಾಸಕರು ಇದ್ದಾರೆ ಎಂಬ ಕಾಂಗ್ರೆಸ್ ನಾಯಕರ ಅತಿಯಾದ ಆತ್ಮವಿಶ್ವಾಸ. ಮಂಡ್ಯದಲ್ಲಿ ಗೆಲ್ಲಲು ಗ್ಯಾರಂಟಿ ಯೋಜನೆಗಳು ಪ್ರಮುಖ ಪಾತ್ರವಹಿಸುತ್ತೇವೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ನಾಯಕರು ಇದ್ದರು.‌ ಕೊನೆಗೆ ಗ್ಯಾರಂಟಿ ಯೋಜನೆಗಳು ಫಲಕೊಡದೆ ಇರುವುದು. ಕೆ‌ಆರ್‌ಎಸ್‌ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಕುಸಿದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸಿದ್ದು. ಮಂಡ್ಯ ಜಿಲ್ಲೆಯ ಮಹಿಳೆಯ ಮೇಲೆ ಕಾಂಗ್ರೆಸ್ ಸಾಕಷ್ಟು ನಿರೀಕ್ಷೆ ಹೊಂದಿತ್ತು. ಆದರೆ ಮಹಿಳೆಯರ ಮತ ಪಡೆಯಲು ವಿಫಲಾಗಿದ್ದು. ಇದನ್ನೂ ಓದಿ: ಮಹಾರಾಷ್ಟ್ರ ಸೋಲಿಗೆ ನಾನೇ ಹೊಣೆ – ಡಿಸಿಎಂ ಹುದ್ದೆಗೆ ದೇವೇಂದ್ರ ಫಡ್ನವಿಸ್‌ ರಾಜೀನಾಮೆ

ಒಂದು‌ ಕಡೆ ಭೀಕರ ಬರ‌ದಿಂದ ನಾಲೆಯ ಪ್ರದೇಶದಲ್ಲಿ ಬೆಳೆಗಳು ಒಣಗುತ್ತ ಇದ್ದಾಗಲೂ ನಾಲೆಗಳಿಗೆ ನೀರು ಬಿಡದೇ ಇರುವುದು. ಚುನಾವಣೆ ಪ್ರಾರಂಭದಿಂದಲೂ ಕಾಂಗ್ರೆಸ್ ನಾಯಕರು ಕುಮಾರಸ್ವಾಮಿ ಮೇಲೆ ಹಗುರವಾಗಿ ವಾಗ್ದಾಳಿ ನಡೆಸಿದ್ದು. ಮಂಡ್ಯದ ಕೆರಗೋಡಿನಲ್ಲಿ‌ ಯಾವುದೇ ವಿವಾದ ಇರಲಿಲ್ಲ. ಹೀಗಿದ್ದರೂ ಕಾಂಗ್ರೆಸ್ ನಾಯಕರು ಬೇಡವಾದ ಕೆರಗೋಡು ಧ್ವಜ ವಿವಾದವನ್ನು ಹುಟ್ಟು ಹಾಕಿದ್ದು ಕಾಂಗ್ರೆಸ್‌ ಸೋಲಿಗೆ ಪ್ರಮುಖ ಕಾರಣವಾಗಿದೆ.

TAGGED:congressh d kumaraswamyjdsLok Sabha elections 2024mandyaಕಾಂಗ್ರೆಸ್ಜೆಡಿಎಸ್ಮಂಡ್ಯಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories

You Might Also Like

RCB Fans Bengaluru Chinnaswamy
Bengaluru City

ಐಪಿಎಲ್ ನಕಲಿ ಟಿಕೆಟ್ ದಂಧೆಗೆ ಬೆಂಗಳೂರು ಪೊಲೀಸರ ಡಿಜಿಟಲ್ ಬ್ರೇಕ್!

Public TV
By Public TV
18 minutes ago
Supreme Court 1
Court

ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

Public TV
By Public TV
27 minutes ago
karnataka High Court
Bengaluru City

ಹಿಂದಿಗೆ ಅಂಕಗಳ ಬದಲಿಗೆ ಗ್ರೇಡ್ – ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ಗೆ PIL

Public TV
By Public TV
1 hour ago
pvc pipe
Latest

ಕೈಗಾರಿಕೆಗಳಿಗೆ ರಿಲೀಫ್‌ – 40 ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕ ಮನ್ನಾ

Public TV
By Public TV
2 hours ago
Yatnal
Districts

ನಾನು ಸಿಎಂ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರಹಾಕ್ತೇನೆ – ಯತ್ನಾಳ್

Public TV
By Public TV
2 hours ago
IPL 2026 DC vs LSG Sanjiv Goenka–Rishabh Pant exchange goes viral after lucknow loss sparks fresh IPL storm
Cricket

ಅಂದು ರಾಹುಲ್‌, ಇಂದು ಪಂತ್ – ಸೋಲಿನ ಬೆನ್ನಲ್ಲೇ ಗೋಯೆಂಕಾ ಭಾರೀ ಚರ್ಚೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?