Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್

Cinema

ʻಏಳೋ ಏಳೋ ಮಾದೇವʼ ಸಾಂಗ್ – ಸತೀಶ್ ನೀನಾಸಂ ಸೂಪರ್

Public TV
Last updated: November 26, 2025 3:12 pm
Public TV
Share
3 Min Read
Sathish Ninasam 2
SHARE

ಅಭಿನಯ ಚತುರ ಸತೀಶ್ ನೀನಾಸಂ (Sathish Ninasam) ಅವರ ಭತ್ತಳಿಕೆಯಿಂದ ಬರ್ತಿರುವ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ (The Rise Of Ashoka). ಟೈಟಲ್ ಹಾಗೂ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಗರಿಗೆದರುವಂತೆ ಮಾಡಿರುವ ಈ ಚಿತ್ರದ ಮೊದಲ ಹಾಡು ಅನಾವರಣಗೊಂಡಿದೆ. ಮಾದೇವನ ಕುರಿತ ಹಾಡನ್ನು ಬೆಂಗಳೂರಿನ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಸ್ವತಃ ಸತೀಶ್ ಏಳೋ ಏಳೋ ಮಹಾದೇವ (Yelo Yelo Maadeva) ಗೀತೆ ಕ್ಯಾಚಿಮ್ಯಾಚಿ ಪದ ಪೊಣಿಸಿ ಸಾಹಿತ್ಯ ಬರೆದಿದ್ದಾರೆ.

Sathish Ninasam 3

ಹಾಡು ಬಿಡುಗಡೆ ಬಳಿಕ ಭಾವುಕರಾಗಿಯೇ ಮಾತನಾಡಿದ ಸತೀಶ್ ನೀನಾಸಂ, `ಅಯೋಗ್ಯ’ ಲೆಕ್ಕ ಅಲ್ಲಾ ನನಗೆ ಮನೇಲಿ ಮಲಗಿದ್ದರು ಜನ ಆ ಸಿನಿಮಾ ನೋಡ್ತಾರೆ. ಅಯೋಗ್ಯ ಬ್ರಾಂಡ್ ಕ್ರಿಯೇಟ್ ಮಾಡಿದೆ. ಪ್ಯಾನ್ ಇಂಡಿಯಾ ಮಾಡೋ ಹುಚ್ಚ ಅಂತಾರೆ? ಒಂದು ಕೆಜಿಎಫ್, ಒಂದು ಕಾಂತಾರ ಮಾಡಬೇಕು ಅನ್ನೋ ಆಸೆ ನನಗಿದೆ. ಒಂದು ರೂಪಾಯಿ ನಾನು ಸೈನಿಂಗ್ ದುಡ್ಡು ತಗೊಂಡಿಲ್ಲ. ನಾಳೆ ಶೂಟಿಂಗ್ ಮಾಡಬೇಕು ಅಂತ ಹೋದ್ರೆ ನಿರ್ದೇಶಕ ಆತ್ಮಹತ್ಯೆ ಮಾಡ್ಕೊಂಡಿದ್ರು. ಅಲ್ಲಿಂದ ಜವಾಬ್ದಾರಿ ಜಾಸ್ತಿ ಆಯ್ತು. ಇಷ್ಟೆಲ್ಲ ಮಾಡಿ ಈ ಸಿನಿಮಾ ಶೂಟಿಂಗ್ ಶುರು ಆದಮೇಲೆ ನನ್ನ ಅಣ್ಣಗೆ ಆಕ್ಸಿಡೆಂಟ್ ಆಗುತ್ತೆ. ಮೂರು ವರ್ಷ ರಾತ್ರಿ ಕಣ್ಣೀರು ಹಾಕಿ ಸಿನಿಮಾ ಕಂಪ್ಲೀಟ್ ಮಾಡಿದ್ದೇವೆ. ನನ್ನ ಶತ್ರುಗಳು ಈ ಸಿನಿಮಾ ನೋಡಿ ಹೆಮ್ಮೆ ಪಡ್ತಾರೆ. ಒಂದು ಸಿನಿಮಾಗೆ 50 ಲಕ್ಷ ರೂ. ತಗೊಂಡು 6 ಸಿನಿಮಾ ಮಾಡಬೋದಿತ್ತು. ಮೂರು ವರ್ಷದಲ್ಲಿ, ಆದ್ರೆ ಮಾಡ್ಲಿಲ್ಲ ಸರ್ವಸ್ವವು ನಮಗೆ ರೈಸ್ ಆಫ್ ಅಶೋಕ ಆಗಿತ್ತು ಎಂದಿದ್ದಾರೆ.

ನಟಿ ಸಪ್ತಮಿ ಗೌಡ ಮಾತನಾಡಿ, ಬಹಳ ಖುಷಿಯಾಗ್ತಿದೆ. ನಾನು ಸಿನಿಮಾ ತಂಡಕ್ಕೆ ಲಾಸ್ಟ್ ಆರ್ಟಿಸ್ಟ್ ಆಗಿ ಸೇರ್ಪಡೆಯಾಗಿದ್ದು. ನಾನು ಈ ಚಿತ್ರ ಭಾಗವಾಗಿದ್ದೇನೋ ಅಂದಿನಿಂದ ಇಂದಿನವರೆಗೂ ಯಾವುದೇ ಸಾಂಗ್, ಡೈಲಾಗ್, ಸೀನ್, ಕಾಸ್ಟ್ಯೂಮ್ ಎಲ್ಲರ ಬಗ್ಗೆಯೂ ಚರ್ಚೆ ನಡೆಸುತ್ತಾರೆ. ನಮ್ಮ ಅಭಿಪ್ರಾಯ ಕೇಳುತ್ತಾರೆ. ಸತೀಶ್ ಸರ್ ತುಂಬಾ ಸಪೋರ್ಟ್ ಮಾಡಿದ್ದಾರೆ. ಹೂ ಮಾರುವ ಹುಡುಗಿ ಅಂಬಿಕಾ ಎಂಬ ಪಾತ್ರ ಮಾಡಿದ್ದೇನೆ. ಇಡೀ ತಂಡಕ್ಕೆ ಸಾಕಷ್ಟು ಜನ ಕೆಲಸ ಮಾಡಿದ್ದಾರೆ. ಎಲ್ಲರೂ ಅವರ ಪಾತ್ರಗಳನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ ಎಂದರು.

ಶಿವನ ಕುರಿತಾದ ಈ ಹಾಡಿಗೆ ಕೈಲಾಶ್ ಕೇರ್ ಸಾಧ್ವಿನಿ ಕೊಪ್ಪ ಹಾಗೂ ಸಿದ್ದು ಧ್ವನಿಯಾಗಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಮಾದೇವ ಗೀತೆಯ ತೂಕ ಹೆಚ್ಚಿಸಿದೆ. ಬೀಸುವ ಕಲ್ಲು, ಗಾಳಿಯಲ್ಲಿಯೂ ಶಿವನ್ನು ವರ್ಣಿಸಿರುವ ಸತೀಶ್ ನೀನಾಸಂ, ಶಿವನ ಭಕ್ತಿ ಭಾವದಲ್ಲಿ ತೇಲುವಂತೆ ಮಾಡಿದ್ದಾರೆ. ದಿ ರೈಸ್ ಆಫ್ ಅಶೋಕ 70ರ ದಶಕದಲ್ಲಿ ನಡೆಯುವ ಸಿನಿಮಾ. ಚಿತ್ರದಲ್ಲಿ ಸತೀಶ್ ನೀನಾಸಂ ಕ್ರಾಂತಿಕಾರಿ ಯುವಕನ ಪಾತ್ರಕ್ಕೆ ಜೀವ ತುಂಬಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡುವ ಯುವಕನ ಬದುಕು ಹಾಗೂ ಸಂಘರ್ಷದ ಸುತ್ತಾ ಸಾಗುವ ಕಥೆಯೇ ದಿ ರೈಸ್ ಆಫ್ ಅಶೋಕ.

Sathish Ninasam

ಚಿತ್ರದಲ್ಲಿ ಸತೀಶ್‌ಗೆ ಜೋಡಿಯಾಗಿ ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ನಟಿಸಿದ್ದಾರೆ. ಬಿ.ಸುರೇಶ್, ರವಿಶಂಕರ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೇಯಾ, ಯಶ್ ಶೆಟ್ಟಿ, ಡ್ರಾಗನ್ ಮಂಜು, ವಿಕ್ರಮ್ ವೇದ ಖ್ಯಾತಿಯ ಹರೀಶ್ ಪೆರಾಡಿ, ಜಗಪ್ಪ ತಾರಾಬಳಗದಲ್ಲಿದ್ದಾರೆ. ಇದು ಸತೀಶ್ ಅವರ ವೃತ್ತಿಜೀವನದಲ್ಲೇ ಬಿಗ್ ಬಜೆಟ್ ಚಿತ್ರವಾಗಿದ್ದು, ದೊಡ್ಡ ಯಶಸ್ಸು ತಂದುಕೊಡುವ ನಿರೀಕ್ಷೆ ಕೂಡ ಇದೆ. ಸಿನಿಮಾ ಕನ್ನಡದ ಜೊತೆ ತೆಲುಗು ಹಾಗೂ ತಮಿಳು ಭಾಷೆಗಳಲ್ಲೂ ಬಿಡುಗಡೆಯಾಗಲಿದೆ. ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ಅಡಿ ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ಸತೀಶ್ ನೀನಾಸಂ ಕೂಡಾ ಸಿನಿಮಾ ನಿರ್ಮಾಣ ಮಾಡಿದ್ದಾರೆ. ದಿ ರೈಸ್ ಆಫ್ ಆಫ್ ಅಶೋಕನಿಗೆ ದಯಾನಂದ್ ಟಿ.ಕೆ ಕಥೆ ಬರೆದಿದ್ದು, ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಲವಿತ್ ಕ್ಯಾಮರಾ ಹಿಡಿದಿದ್ದು, ಮನು ಶೇಡ್ಗಾರ್ ಸಂಕಲನದ ಜವಾಬ್ದಾರಿ ಹೊತ್ತಿದ್ದಾರೆ. ರವಿವರ್ಮಾ ಹಾಗೂ ವಿಕ್ರಮ್ ಮೋರ್ ಅವರು ಸಾಹಸ ನಿರ್ದೇಶನ ನಿರ್ವಹಿಸಿದ್ದರೆ, ಸಂತೋಷ್ ಶೇಖರ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

TAGGED:Sapthami GowdaSathish Ninasamthe rise of ashokaTK DayanandYelo Maadeva
Share This Article
Facebook Whatsapp Whatsapp Telegram

Cinema news

Bharti Singh Haarsh Limbachiyaa
ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ
Bollywood Cinema Latest Top Stories
Koragajja Kannada Film 1
ಕೊರಗಜ್ಜ ಚಿತ್ರಕ್ಕಿದೆ ಮೆಸ್ಸಿ ಹಾಡು ಕ್ರಿಯೇಟ್ ಮಾಡಿದ ತಂಡದ ಲಿಂಕ್
Cinema Latest TV Shows
Ranya Rao 1
ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru City Cinema Court Districts Karnataka Latest Top Stories
Vijay Deverakonda
ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರದ ಅಪ್‌ಡೇಟ್‌
Cinema Latest South cinema

You Might Also Like

Byrati Basavaraj 1
Bengaluru City

ಬೈರತಿ ಬಸವರಾಜ್ ಬಂಧನಕ್ಕಾಗಿ 3 ವಿಶೇಷ ತಂಡ; ಪುಣೆಯಲ್ಲಿ ತಲೆ ಮರೆಸಿಕೊಂಡಿರೋ ಮಾಹಿತಿ ಲಭ್ಯ

Public TV
By Public TV
4 minutes ago
bushra bibi imran khan
Latest

Toshakhana Case | ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪತ್ನಿ ಬುಷ್ರಾ ಬಿಬಿಗೆ ತಲಾ 17 ವರ್ಷ ಜೈಲು

Public TV
By Public TV
33 minutes ago
a bjp worker committed suicide by setting herself on fire in kalaburagi
Crime

ಕಲಬುರಗಿ | ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

Public TV
By Public TV
1 hour ago
DK Shivakumar 2 1
Bengaluru City

ಡಿಕೆಶಿ ನಿವಾಸಕ್ಕೆ ಹರಿದ್ವಾರದ ನಾಗ ಸಾಧುಗಳ ಭೇಟಿ – ಆಶೀರ್ವಾದ ಪಡೆದು ಡಿಸಿಎಂ ಹೇಳಿದ್ದೇನು?

Public TV
By Public TV
1 hour ago
Delhi airport 1
Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ; ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಪೈಲಟ್ ಅಮಾನತು

Public TV
By Public TV
2 hours ago
JCB
Bengaluru City

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ – 200 ಮನೆಗಳು ನೆಲಸಮ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?