Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶ್ರೀರಂಗಪಟ್ಟಣ ಜಾಮಿಯಾ ವಿವಾದಕ್ಕೆ ಪುಸ್ತಕದಿಂದ ಟ್ವಿಸ್ಟ್ – ಅರ್ಚಕರ ಕೈ ಕತ್ತರಿಸಿ ಕಾವೇರಿಗೆ ವಿಗ್ರಹ ಎಸೆಯಲಾಗಿತ್ತು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಶ್ರೀರಂಗಪಟ್ಟಣ ಜಾಮಿಯಾ ವಿವಾದಕ್ಕೆ ಪುಸ್ತಕದಿಂದ ಟ್ವಿಸ್ಟ್ – ಅರ್ಚಕರ ಕೈ ಕತ್ತರಿಸಿ ಕಾವೇರಿಗೆ ವಿಗ್ರಹ ಎಸೆಯಲಾಗಿತ್ತು!

Districts

ಶ್ರೀರಂಗಪಟ್ಟಣ ಜಾಮಿಯಾ ವಿವಾದಕ್ಕೆ ಪುಸ್ತಕದಿಂದ ಟ್ವಿಸ್ಟ್ – ಅರ್ಚಕರ ಕೈ ಕತ್ತರಿಸಿ ಕಾವೇರಿಗೆ ವಿಗ್ರಹ ಎಸೆಯಲಾಗಿತ್ತು!

Public TV
Last updated: June 6, 2022 1:29 pm
Public TV
Share
3 Min Read
anjaneya swamy temple mandya book
SHARE

– ಸಾಮಾಜಿಕ ಜಾಲತಾಣದಲ್ಲಿ ಪುಸ್ತಕದ ಪ್ರತಿಯ ಫೋಟೋ ವೈರಲ್
– ವಿಜಯನಗರದ ದಂಡನಾಯಕ ತಿಮ್ಮಣ್ಣನಿಂದ ಕೋಟೆ ನಿರ್ಮಾಣ

ಮಂಡ್ಯ: ದಿನದಿಂದ ದಿನಕ್ಕೆ ತಾರಕ್ಕೆ ಏರುತ್ತಿರುವ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದಕ್ಕೆ ಇದೀಗ ಪುಸ್ತಕದಿಂದ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿವಾದದ ಹೋರಾಟದ ಕಾವು ಹೆಚ್ಚುತ್ತಿರುವುದರ ಜೊತೆಗೆ ದಿನಕ್ಕೊಂದು ಮಹತ್ವದ ತಿರುವನ್ನು ಪಡೆದುಕೊಳ್ಳುತ್ತಿದೆ. ಜಾಮಿಯಾ ಮಸೀದಿಗೂ ಮೊದಲೇ ಅಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವಿತ್ತು. ಆ ದೇವಾಸ್ಥಾನ ನಾಶ ಮಾಡಿ ಟಿಪ್ಪು ಜಾಮಿಯಾ ಮಸೀದಿಯನ್ನು ನಿರ್ಮಾಣ ಮಾಡಿದ್ದಾನೆ. ಇಲ್ಲಿ ದೇವಸ್ಥಾನ ಇತ್ತು ಎಂಬ ಹಿಂದೂ ಸಂಘಟನೆಗಳ ಆರೋಪಕ್ಕೆ ಪೂರಕ ಎಂಬಂತೆ ಈ ಹಿಂದೆ ಪ್ರಕಟವಾದ ಪುಸ್ತಕ ಸಿಕ್ಕಿದೆ.

MND JAMIYA MASIDI

ಬಾಲಗಣಪತಿಭಟ್ಟ ಎಂಬವರು ಬರೆದಿರುವ ಮೂಡಲ ಬಾಗಿಲು ಶ್ರೀ ಆಂಜನೇಯಸ್ವಾಮಿ ಸುಪ್ರಭಾತ ಎಂಬ ಪುಸ್ತಕ ದೊರೆತಿದೆ. ಈ ಪುಸ್ತಕದಲ್ಲಿ ಜಾಮಿಯಾ ಮಸೀದಿಯನ್ನು ಟಿಪ್ಪು ಸುಲ್ತಾನ್ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ನಾಶಮಾಡಿ ನಿರ್ಮಾಣ ಮಾಡಿದ್ದಾನೆ ಎಂದು ಉಲ್ಲೇಖ ಮಾಡಲಾಗಿದೆ. ಇದನ್ನೂ ಓದಿ: ಹಿಜಬ್ ವಿದ್ಯಾರ್ಥಿನಿಯರು ಒಮ್ಮೆ ವಿದೇಶಕ್ಕೆ ಹೋಗಲಿ, ಆಗ ನಮ್ಮ ದೇಶದ ಮಹತ್ವ ಗೊತ್ತಾಗುತ್ತೆ: ಯು.ಟಿ.ಖಾದರ್ 

ಪುಸ್ತಕದಲ್ಲಿ ಏನಿದೆ?
ಶ್ರೀರಂಗಪಟ್ಟಣ ಈ ಹಿಂದೆ ದಟ್ಟ ಅರಣ್ಯ ಪ್ರದೇಶವಾಗಿತ್ತು. ಗೋಹತ್ಯೆಯ ಪಾಪಕ್ಕೊಳಗಾದ ಗೌತಮ ಋಷಿಗಳು ಇಲ್ಲಿಗೆ ಬಂದು ದೇವಸ್ಥಾನಗಳನ್ನು ಸ್ಥಾಪಿಸಿ ಪೂಜಿಸಿದ್ದರು. ಆ ವೇಳೆ ಶ್ರೀರಂಗಪಟ್ಟಣವನ್ನು ಗೌತಮ ಕ್ಷೇತ್ರ ಎಂದು ಕರೆಯಲಾಗುತ್ತಿತ್ತು. ಆ ವೇಳೆ ಮೂಡಲ ದಿಕ್ಕಿಗೆ ಗೌತಮ ಋಷಿಗಳೇ ಆಂಜನೇಯಸ್ವಾಮಿ ಮೂರ್ತಿಯನ್ನು ಪ್ರತಿಷ್ಠಾಪಿಸಿ ಆರಾಧನೆ ಮಾಡುತ್ತಿದ್ದರು. ಇದಾದ ನಂತರ ರಾಜಾಡಳಿತದ ರಾಜಧಾನಿಯಾದಗ ಗೌತಮ ಕ್ಷೇತ್ರ ಶ್ರೀರಂಗಪಟ್ಟಣವೆಂದು ಬದಲಾಗುತ್ತದೆ.

anjaneya swamy temple mandya book 1

ಶ್ರೀರಂಗಪಟ್ಟಣದ ಸುತ್ತ ಇರುವ ಕೋಟೆಯನ್ನು ವಿಜಯನಗರದ ದಂಡನಾಯಕ ತಿಮ್ಮಣ್ಣ ಹೆಬ್ಬಾರನಿಂದ ನಿರ್ಮಿತವಾಗಿದೆ. ಈ ವೇಳೆ ತಿಮ್ಮಣ್ಣ ಹೆಬ್ಬಾರ ಕೇವಲ ಆಂಜನೇಯಸ್ವಾಮಿ ಮೂರ್ತಿ ಇದ್ದ ಜಾಗದಲ್ಲಿ ಭವ್ಯವಾದ ಮಂದಿರವೊಂದನ್ನು ಕಟ್ಟಿಸಿದ್ದರು. ಬಳಿಕ ಇಲ್ಲಿ ಪ್ರತಿನಿತ್ಯ ಆಂಜನೇಯಸ್ವಾಮಿಯನ್ನು ಜನರು ಆರಾಧನೆ ಮಾಡುತ್ತಿದ್ದರು. ಇಂತಹ ದೇವಸ್ಥಾನಕ್ಕೆ ವಿನಾಶಕಾಲ ಬಂದಿದ್ದು, ಟಿಪ್ಪು ಸುಲ್ತಾನ್ ಕಾಲದಲ್ಲಿದೆ.

ಅರ್ಚಕರ ಕೈ ಕತ್ತರಿಸಲಾಗಿತ್ತು
ಟಿಪ್ಪು ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ನಾಶ ಮಾಡಿ ಅರ್ಚಕರಾಗಿದ್ದ ನಾರಾಯಣಸ್ವಾಮಿ ಅವರ ಕೈಯನ್ನು ಕತ್ತರಿಸಿ, ದೇವಸ್ಥಾನದ ಒಳಭಾಗದಲ್ಲಿ ಇದ್ದ ಏಳು ಕೊಪ್ಪರಿಗೆ ಹಣ ಹಾಗೂ ಅಮೂಲ್ಯವಾದ ರತ್ನಾಭರಣಗಳನ್ನು ದೋಚಲಾಗಿದೆ. ಆ ಹಣದಿಂದಲೇ ಜಾಮಿಯಾ ಮಸೀದಿ ನಿರ್ಮಾಣ ಮಾಡಿದ್ದಾನೆ. ಇಲ್ಲಿದ್ದ ಮೂಡಲಬಾಗಿಲು ಆಂಜನೇಯಸ್ವಾಮಿ ಮೂಲ ವಿಗ್ರಹವನ್ನು ಕಾವೇರಿ ನದಿಗೆ ಎಸೆದಿದ್ದಾನೆ.

MND JAMIYA MASIDI 1

ನಾನು ನಿನ್ನ ಜೊತೆ ಬರುತ್ತೇನೆ
ಟಿಪ್ಪು ಮರಣದ ನಂತರ ಅರ್ಚಕರಾದ ನಾರಾಯಣಸ್ವಾಮಿ ಅವರು ಕಾವೇರಿ ನದಿಯಲ್ಲಿ ಹೋಗುವ ವೇಳೆ ದಿವ್ಯವಾಣಿಯೊಂದು ‘ನಾನು ನಿನ್ನ ಜೊತೆ ಬರುತ್ತೇನೆ’ ಎಂದು ಕೇಳಿಬಂದಿದೆ. ಅದೇನೂ ಎಂದು ನೋಡಿದ ವೇಳೆ ಅಲ್ಲಿ ಮೂಡಲಬಾಗಿಲು ಆಂಜನೇಯಸ್ವಾಮಿಯ ಮೂಲ ವಿಗ್ರಹ ಪತ್ತೆಯಾಗುತ್ತೆ. ನಂತರ ಶ್ರೀರಂಗಪಟ್ಟಣದ ಪೇಟೆ ಬೀದಿಯಲ್ಲಿ ಮರುಪ್ರತಿಷ್ಠಾಪನೆ ಮಾಡಿ ಆರಾಧನೆ ಮಾಡಿದರು ಎಂದು ಬಾಲಗಣಪತಿಭಟ್ಟ ಅವರು ಈ ಪುಸ್ತಕದಲ್ಲಿ ಬರೆದಿದ್ದಾರೆ.

anjaneya swamy temple mandya book 2

ಜಾಮಿಯಾ ಮಸೀದಿಯಲ್ಲಾ, ಮಂದಿರಾ ಎಂದು ಹೋರಾಟ ನಡೆಸುತ್ತಿರುವ ವೇಳೆ ಈ ಪುಸ್ತಕ ದೊರೆತಿರುವುದು ಸಂಚಲನ ಮೂಡಿಸಿದೆ. ದೊರೆತಿರುವ ಪುಸ್ತಕವಾದ್ರು ಯಾವ ಕಾಲ ಘಟ್ಟದ್ದೂ, ಆ ಪುಸ್ತಕದಲ್ಲಿ ಬರೆದಿರುವ ವಿಚಾರಗಳ ಸತ್ಯ ಸತ್ಯತೆಗಳ ಬಗ್ಗೆ ಸರ್ಕಾರ ಪರೀಶಿಲಸಬೇಕಿದೆ. ಇದನ್ನೂ ಓದಿ:  ಬೈಕರ್ ಗುಂಪಿನೊಂದಿಗೆ ಮಾತಿನ ಚಕಮಕಿ – ಸವಾರನಿಗೆ ಬೇಕೆಂದು ಸ್ಕಾರ್ಪಿಯೋ ಡಿಕ್ಕಿ 

ಇಲ್ಲಿರುವ ದೇವಸ್ಥಾನದ ಮಾದರಿಯ ಕಂಬಗಳು, ಕೆತ್ತನೆಗಳು, ಕಲ್ಯಾಣಿ, ಬಾವಿ, ಗೋಪುರದ ಕಳಶಗಳನ್ನು ನೋಡಿ ಇದು ದೇವಸ್ಥಾನ ಎಂದು ತಿಳಿಯುತ್ತದೆ. ಹೀಗಾಗಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ನಮಗೆ ಮತ್ತೆ ಜಾಮಿಯಾ ಬಳಿ ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನವನ್ನು ಪ್ರತಿಷ್ಠಾಪನೆ ಮಾಡಬೇಕೆಂದು ಹಿಂದೂಪರ ಸಂಘಟನೆಗಳು ಹೋರಾಟಗಳನ್ನು ಆರಂಭಿಸಿದೆ. ಈ ಹೋರಾಟವನ್ನು ನ್ಯಾಯಾಲಯದ ಜೊತೆಗೆ ಪ್ರತಿಭಟನೆಯ ರೂಪದಲ್ಲಿ ಹೋರಾಟ ನಡೆಸುತ್ತಿವೆ.

TAGGED:Anjaneya SwamyJamiaMandirmandyamosqueಆಂಜನೇಯಸ್ವಾಮಿಜಾಮಿಯಾಮಂಡ್ಯಮಂದಿರಾಮಸೀದಿ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

kannadigas return from dubai
Bengaluru City

ದುಬೈನಿಂದ ಮತ್ತಷ್ಟು ಕನ್ನಡಿಗರು ಬೆಂಗಳೂರಿಗೆ ವಾಪಸ್

Public TV
By Public TV
8 minutes ago
Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
28 minutes ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
2 hours ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
2 hours ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
2 hours ago
Bhatkal people petrol bunk
Latest

ಇಸ್ರೇಲ್‌-ಇರಾನ್‌ ಯದ್ಧ; ಭಟ್ಕಳದಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಸಾಲುಗಟ್ಟಿ ನಿಂತ ಜನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?