Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊಡಗು ಜಿಲ್ಲೆಯಲ್ಲಿ ಅಸ್ಸಾಂ ಕೂಲಿ ಕಾರ್ಮಿಕರಿಂದ ಕಳ್ಳತನ ಪ್ರಕರಣ ಹೆಚ್ಚು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕೊಡಗು ಜಿಲ್ಲೆಯಲ್ಲಿ ಅಸ್ಸಾಂ ಕೂಲಿ ಕಾರ್ಮಿಕರಿಂದ ಕಳ್ಳತನ ಪ್ರಕರಣ ಹೆಚ್ಚು

Crime

ಕೊಡಗು ಜಿಲ್ಲೆಯಲ್ಲಿ ಅಸ್ಸಾಂ ಕೂಲಿ ಕಾರ್ಮಿಕರಿಂದ ಕಳ್ಳತನ ಪ್ರಕರಣ ಹೆಚ್ಚು

Public TV
Last updated: June 25, 2022 4:35 pm
Public TV
Share
2 Min Read
madikeri 2
SHARE

ಮಡಿಕೇರಿ: ಕೆಲಸಕ್ಕೆಂದು ಬಂದ ಹೊರ ರಾಜ್ಯಗಳ ಕಾರ್ಮಿಕರಿಂದಲೇ ದರೋಡೆ ಪ್ರಕರಣಗಳು ಶಾಂತಿಪ್ರಿಯ ಜಿಲ್ಲೆ ಕೊಡಗಿನಲ್ಲಿ ಹೆಚ್ಚಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಮನೆ ದರೋಡೆ ಮಾಡಿದ್ದ ಅಸ್ಸಾಂ ಮೂಲದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಮೇಕೂರು ಹೊಸ್ಕೇರಿ ಗ್ರಾಮದ ಸುಬ್ಬಯ್ಯ ಎಂಬುವರ ಮನೆ ದರೋಡೆ ನಡೆಸಿದ್ದ ಅಸ್ಸಾಂ ಮೂಲದ ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ. ಹೊಸ್ಕೇರಿ ಗ್ರಾಮದ ಸುಬ್ಬಯ್ಯ ಜೂ.12ರಂದು ಮನೆಗೆ ಸಾಮಾಗ್ರಿ ತರಲೆಂದು ಪತ್ನಿಯ ಜೊತೆ ಪಾಲಿಬೆಟ್ಟಕ್ಕೆ ತೆರಳಿದ್ದರು. ಮನೆ ಸಾಮಗ್ರಿ ಖರೀದಿಸಿ ಮಧ್ಯಾಹ್ನದ ವೇಳೆಗೆ ಮನೆಗೆ ಬಂದು ನೋಡಿದಾಗ ಮನೆಯವರಿಗೆ ಶಾಕ್ ಕಾದಿತ್ತು. ಮನೆಯ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಕಪಾಟಿನಲ್ಲಿದ್ದ ಆರಭರಣಗಳೆಲ್ಲ ಮಾಯವಾಗಿದ್ದವು. ಮನೆಯಲ್ಲಿದ್ದ ಅಂದಾಜು 9-10 ಲಕ್ಷ ರೂ. ವೆಚ್ಚದ ಚಿನ್ನಾಭರಣಗಳನ್ನು ಖದೀಮರು ದೋಚಿ ಪರಾರಿಯಾಗಿದ್ದರು. ಮನೆ ಕಳ್ಳತನದ ಬಗ್ಗೆ ಪೊಲೀಸರಿಗೆ ಮನೆ ಮಾಲೀಕ ಸುಬ್ಬಯ್ಯ ದೂರು ನೀಡಿದ್ದರು.

madikeri 1

ಸುಬ್ಬಯ್ಯ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಗಳಿಗಾಗಿ ತಂಡ ಮಾಡಿಕೊಂಡು ಹುಡುಕಾಟ ನಡೆಸಿದ್ದರು. ಆರೋಪಿಗಳ ಪತ್ತೆಗಾಗಿ ಪೊಲೀಸರು ಸುತ್ತ ಮುತ್ತಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಿ ಒಂದಷ್ಟು ಜನರ ಮೇಲೆ ಅನುಮಾನಗೊಂಡು ವಿಚಾರಣೆ ನಡೆಸಿದ್ದರು. ಈ ವೇಳೆ ಕಳ್ಳರು ಕರ್ನಾಟಕದವರಲ್ಲ ಎಂಬ ವಿಷಯ ಬೆಳಕಿಗೆ ಬಂದಿದೆ.

ಪ್ರಕರಣದಲ್ಲಿ ಭಾಗಿಯಾಗಿದ್ದವರೂ ಜಿಲ್ಲೆಗೆ ಕೂಲಿ ಕೆಲಸಕ್ಕೆಂದು ಅಸ್ಸಾಂನಿಂದ ಬಂದವರೆಂದು ತಿಳಿದ ಪೊಲೀಸರು ಕೂಡಲೇ ಕಾರ್ಯಪ್ರವೃತರಾಗಿ ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿ ಕಂಬಿ ಹಿಂದೆ ಕಳುಹಿಸಿದ್ದಾರೆ. ಇಬ್ಬರನ್ನು ಬಂಧಿಸಿ ಸೆರೆಮನೆಗೆ ಕಳುಹಿಸಿದರೆ, ಇನ್ನಿಬ್ಬರು ಆರೋಪಿಗಳು ಪಾರಾರಿಯಾಗಿದ್ದಾರೆ.

madikeri 1 2

ಕುರ್ಬನ್ ಅಲಿ, ಮಹಿರುದ್ದೀನ್ ಅಲಿ ಬಂಧಿತ ಆರೋಪಿಗಳು. ಇದೀಗ ಇಬ್ಬರನ್ನು ಬಂಧಿಸಿರುವ ಪೊಲೀಸರು ಇವರ ಬಳಿ ಇದ್ದ 11,70,000 ರೂ. ಮೌಲ್ಯದ 247.1 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದಿದ್ದಾರೆ. ಇವರೊಂದಿಗೆ ಇದ್ದ ಇನ್ನಿಬ್ಬರು ತಲೆಮರಿಸಿಕೊಂಡಿದ್ದು, ಅವರಿಗಾಗಿ ಕೊಡಗು ಪೊಲೀಸರು ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಶಿವಸೇನೆ ಬಾಳಾಸಾಹೇಬ್ ಎಂದು ಹೆಸರಿಟ್ಟುಕೊಂಡ ರೆಬೆಲ್ ಶಾಸಕರ ಗುಂಪು

ಜಿಲ್ಲೆಯಲ್ಲಿ ಮೊದಲೇನು ಹೆಚ್ಚಿನ ಕಳ್ಳತನವಾಗಲಿ ದರೋಡೆ ಪ್ರಕರಣವಾಗಲಿ ನಡೆಯುತ್ತಿರಲಿಲ್ಲ. ಆದರೆ ಇದೀಗ 10 ಕೊಲೆ, ದರೋಡೆ ಪ್ರಕರಣಗಳು ನಡೆದಲ್ಲಿ 7/8 ಪ್ರಕರಣದಲ್ಲಿ ಅಸ್ಸಾಂ ಮೂಲದವರೆ ಇರುತ್ತಾರೆ. ಮನೆ ತೋಟದ ಕೆಲಸಕ್ಕೆ ಹೋಗಿ ಅಲ್ಲಿನ ಜನರ ಚಲನವಲನಗಳನ್ನು ನೋಡಿಕೊಂಡು ಯಾರು ಇಲ್ಲದ ಸಮಯದಲ್ಲಿ ಮನೆಗಳಿಗೆ ಕನ್ನಹಾಕಿ ಊರು ಬಿಟ್ಟು ತಮ್ಮೂರು ಸೇರಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೊಡ್ಡದೊಂದು ಅಪಾಯ ಎದರಾಗುವ ಮುನ್ನ ನಾವೇ ಎಚ್ಚೆತುಕೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

madikeri 1 1

ಜಿಲ್ಲಾಡಳಿತ ಪೊಲೀಸ್ ಇಲಾಖೆ ತೋಟದ ಮಾಲೀಕರಿಗೆ ನಿಮ್ಮ ತೋಟದ ಅಸ್ಸಾಂ ಕಾರ್ಮಿಕರ ವಿವರವನ್ನು ನೀಡುವಂತೆ ಹೇಳಿದ್ರು ಕೂಡ ಕ್ಯಾರೆ ಎನ್ನುತ್ತಿಲ್ಲ. ಇನ್ನಾದರೂ ಹೊರ ರಾಜ್ಯದ ಕಾರ್ಮಿಕರಿಂದ ಅಪಾಯ ಎದುರಾಗುವ ಮುನ್ನ ಕೊಡಗಿನ ಜನತೆಯೆ ಎಚ್ಚೆತ್ತುಕೊಳ್ಳಬೇಕು ಇಲ್ಲವಾದಲ್ಲಿ ದೊಡ್ಡದೊಂದು ಅಪಾಯದ ಸುಳಿಯಲ್ಲಿ ಸಿಲುಕುವುದರಲ್ಲಿ ಎರಡು ಮಾತ್ತಿಲ್ಲ. ಇದನ್ನೂ ಓದಿ: ಕುಟುಂಬ ರಾಜಕಾರಣ ಮಾಡೋರಿಗೆ ಮಹಾರಾಷ್ಟ್ರದಲ್ಲಿ ತಕ್ಕ ಪಾಠವಾಗಿದೆ: ಪ್ರತಾಪ್ ಸಿಂಹ

Live Tv

TAGGED:AssamKodaguLaborಅಸ್ಸಾಂಕಾರ್ಮಿಕಕೊಡಗುದರೋಡೆ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

jd vance 1
Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
By Public TV
22 minutes ago
Jio Mart Nelamangala Fire Accident
Bengaluru Rural

ಜಿಯೋ ಮಾರ್ಟ್‌ ಗೋಡೌನ್‌ನಲ್ಲಿ ಅಗ್ನಿ ಅವಘಡ – ಬೃಹತ್‌ ಕಟ್ಟಡ, ಕೊಟ್ಯಂತರ ರೂ. ಮೌಲ್ಯದ ವಸ್ತುಗಳು ಭಸ್ಮ

Public TV
By Public TV
1 hour ago
Strait of Hormuz 1
Latest

US-Iran Ceasefire| ಹಾರ್ಮುಜ್‌ನಲ್ಲಿ ಸಂಚಾರಕ್ಕೆ 2 ಹೊಸ ಪರ್ಯಾಯ ಮಾರ್ಗ ಪ್ರಕಟಿಸಿದ IRGC

Public TV
By Public TV
1 hour ago
KKR
Cricket

ಹ್ಯಾಟ್ರಿಕ್‌ ಸೋಲುಂಡ ಕೋಲ್ಕತ್ತಾ ಇಂದಾದ್ರೂ ಗೆಲ್ಲುತ್ತಾ?

Public TV
By Public TV
2 hours ago
Israel Strikes Lebanon With 100 Missiles In 10 Minutes
Latest

ಕದನ ವಿರಾಮ ಘೋಷಣೆ ಬೆನ್ನಲ್ಲೇ 10 ನಿಮಿಷದಲ್ಲಿ ಲೆಬನಾನ್‌ ಮೇಲೆ ಇಸ್ರೇಲ್‌ನಿಂದ 100 ಕ್ಷಿಪಣಿ ದಾಳಿ

Public TV
By Public TV
2 hours ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?