Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಜಕೀಯದಲ್ಲಿ ಎರಡು ಆಟಗಳಿವೆ, ನಾನು ಎಲ್ಲವನ್ನು ಹೇಳಲ್ಲ: ಡಿಕೆಶಿ

Public TV
Last updated: January 15, 2019 10:55 am
Public TV
Share
2 Min Read
DKSHI
SHARE

– ಆಪರೇಷನ್ ಕಮಲಕ್ಕೆ ಬಿಗ್ ಟ್ವಿಸ್ಟ್ ನೀಡಿದ ಟ್ರಬಲ್ ಶೂಟರ್

ಬೆಂಗಳೂರು: ರಾಜಕೀಯದಲ್ಲಿ ಎರಡು ಆಟಗಳಿರುತ್ತವೆ. ಎಲ್ಲವನ್ನು ಮಾಧ್ಯಮಗಳ ಮುಂದೆ ಹೇಳೋದಕ್ಕೆ ಸಾಧ್ಯವಿಲ್ಲ. ನಮ್ಮ ಪಕ್ಷದ ಯಾವ ಶಾಸಕರು ಬಿಜೆಪಿ ಸೇರ್ಪಡೆ ಆಗಲ್ಲ. ನಮ್ಮವರನ್ನು ಎಲ್ಲಿಯೇ ಕೂಡಿ ಹಾಕಿದ್ರು ಅವರನ್ನು ಕರೆತರುವ ಶಕ್ತಿಯನ್ನು ಕಾಂಗ್ರೆಸ್ ಹೊಂದಿದೆ ಎಂದು ಹೇಳುವ ಮೂಲಕ ಆಪರೇಷನ್ ಕಮಲ ನಡೆಯುತ್ತಿರುವುದನ್ನ ಪರೋಕ್ಷವಾಗಿ ಒಪ್ಪಿಕೊಂಡರು.

ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ.ಶಿವಕುಮಾರ್, ಮೊದಲಿನಿಂದಲೂ ನಾನು, ಆನಂದ್ ಸಿಂಗ್ ಮತ್ತು ನಾಗೇಂದ್ರ ಅವರು ವೈಯಕ್ತಿಕವಾಗಿ ಒಳ್ಳೆಯ ಸ್ನೇಹಿತರಾಗಿದ್ದೇವೆ. ಯಾರು ಕೂಡ ಪಾರ್ಟಿ ಬಿಡುವ ಪ್ರಶ್ನೆಯೇ ಇಲ್ಲ. ಎಲ್ಲ ಸುಮ್ಮನೆ ವದಂತಿ ಸೃಷ್ಟಿ ಮಾಡುತ್ತಿದ್ದಾರೆ. ಬಿಜೆಪಿಯವರು ಹತಾಶರಾಗಿದ್ದು, ಅವರು ಆಸೆ ಪಡುವುದು, ಹತಾಶರಾಗುವುದು ಇದೆಲ್ಲವೂ ಅವರಿಗೆ ಬಿಟ್ಟಿರುವ ವಿಚಾರವಾಗಿದೆ. ಆದರೆ ರಾಜಕಾರಣದಲ್ಲಿ ಎರಡು ರೀತಿಯ ಆಟಗಳು ಇರುತ್ತದೆ. ಆದರೆ ನಾನು ಅದೆಲ್ಲವನ್ನು ಬಿಡಿಸಿ ಹೇಳುವುದಕ್ಕೆ ತಯಾರಿಲ್ಲ ಎಂದು ಹೇಳಿದರು.

dk shivakumar fb 0

ಬಿಜೆಪಿ ಅವರು ಶಾಸಕರನ್ನು ಗುರುಗ್ರಾಮದಲ್ಲಿ ಕೂಡಿಹಾಕಿಕೊಂಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಅವರ ಪಾರ್ಟಿಯ ಶಾಸಕರನ್ನು ಅವರು ಹೇಗಾದರೂ ಕೂಡಿಹಾಕಿಕೊಳ್ಳಲಿ. ನಾವು ಎಂಎಲ್‍ಎಗಳನ್ನು ಕೂಡಿ ಹಾಕಿಕೊಳ್ಳುವ ಪ್ರಶ್ನೆಯೇ ಇಲ್ಲ. ಸುಮ್ಮನೆ ಮನೆ ಹಾಳು ಮಾಡುವುದು, ಕ್ಷೇತ್ರದ ಜನತೆ ಮತ್ತು ಶಾಸಕರ ಭವಿಷ್ಯವನ್ನು ಹಾಳು ಮಾಡುವುದನ್ನು ನಿಲ್ಲಿಸಬೇಕು ಎಂದರು.

ಇನ್ನೂ ರಾಜ್ಯ ಉಸ್ತುವಾರಿ ವೇಣುಗೋಪಾಲ ದಿಢೀರನೇ ದೆಹಲಿಗೆ ಹೋಗಿದ್ದ ವಿಚಾರವಾಗಿ ಮಾತನಾಡಿ, ರಾಜಕೀಯ ಬೆಳವಣಿಗೆಯನ್ನು ಮಾಧ್ಯಮಗಳಲ್ಲಿ ನೋಡಿದ ತಕ್ಷಣ ಅವರು ಇನ್ ಚಾರ್ಜ್ ಕಾರ್ಯಾದರ್ಶಿಯಾಗಿ ಹೋಗಬೇಕಿತ್ತು. ಅವರಿಗೆ ಜವಾಬ್ದಾರಿ ಇದೆ. ಅದೇ ರೀತಿ ನಮಗೂ ಜವಾಬ್ದಾರಿ ಇದೆ. ಕಾಂಗ್ರೆಸ್ ಶಾಸಕರನ್ನು ಎಲ್ಲೆ ಕೂಡಿ ಹಾಕಿದ್ದರೂ, ಅವರನ್ನು ಕರೆದುಕೊಂಡು ಬರುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕಿದೆ. ಇಂದು ಸಂಕ್ರಾಂತಿ ಹಬ್ಬ ಎಲ್ಲರಿಗೂ ಶುಭಾವಾಗಲಿ ಎಂದು ನಾಡಿನ ಜನತೆಗೆ ಡಿಕಿಶಿ ತಿಳಿಸಿದ್ದಾರೆ.

Anand Singh11

ಇಂದು ಸಂಜೆ ಮುಂಬೈಗೆ ತೆರಳುತ್ತಿರುವ ಕುರಿತು ಡಿಕೆ ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಇತ್ತ ಸಚಿವ ಸ್ಥಾನ ಸಿಗದ ಅತೃಪ್ತ ನಾಯಕರಲ್ಲಿ ಗುರುತಿಸಿಕೊಂಡಿದ್ದ ಶಾಸಕ ಆನಂದ್ ಸಿಂಗ್ ಬೆಳಗ್ಗೆ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಕಾಣಿಸಿಕೊಂಡರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಆನಂದ್ ಸಿಂಗ್, ಬಿಜೆಪಿಯವರು ನನ್ನನ್ನು ಸಂಪರ್ಕ ಮಾಡಿಲ್ಲ. ಕಾಂಗ್ರೆಸ್ ನಿಂದ ಬಿ ಫಾರಂ ಪಡೆದು ಗೆದ್ದು ಬಂದಿದ್ದೇನೆ. ಪಕ್ಷ ಬಿಡುವ ವಿಚಾರ ಕೇವಲ ಊಹಾಪೋಹ ಎಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Anand SinghbengalurubjpcongressDK ShivakumarMLA'sಆನಂದ್ ಸಿಂಗ್ಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿಬೆಂಗಳೂರುಶಾಸಕರು
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
1 hour ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
2 hours ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
2 hours ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
2 hours ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
2 hours ago
Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?