Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಶೀತ, ಜ್ವರ ಜಾಸ್ತಿ ಇದೆ, ಇದು ಸಾಮಾನ್ಯವಾದ ಪ್ರಕ್ರಿಯೆ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಶೀತ, ಜ್ವರ ಜಾಸ್ತಿ ಇದೆ, ಇದು ಸಾಮಾನ್ಯವಾದ ಪ್ರಕ್ರಿಯೆ: ಸುಧಾಕರ್

Bengaluru City

ರಾಜ್ಯದಲ್ಲಿ ಶೀತ, ಜ್ವರ ಜಾಸ್ತಿ ಇದೆ, ಇದು ಸಾಮಾನ್ಯವಾದ ಪ್ರಕ್ರಿಯೆ: ಸುಧಾಕರ್

Public TV
Last updated: January 17, 2022 11:07 am
Public TV
Share
2 Min Read
SUDHAKAR 2
SHARE

ಬೆಂಗಳೂರು: ರಾಜ್ಯದಲ್ಲಿ ಶೀತ, ಜ್ವರ ಜಾಸ್ತಿ ಇದೆ. ಇದೊಂದು ಸಾಮಾನ್ಯವಾದ ಪ್ರಕ್ರಿಯೆ ಆಗಿದ್ದು, ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡುತ್ತಾ ರಾಜ್ಯದಲ್ಲಿ ನೆಗಡಿ, ಶೀತ ಹೆಚ್ಚಳ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇದು ಸೀಸನಲ್ ಫ್ಲೋ. ಡಿಸೆಂಬರ್ ನಿಂದ ಫೆಬ್ರವರಿವರೆಗೂ ಪ್ರತಿ ವರ್ಷ ಅದು ಇರುತ್ತೆ. ಸಾರಿ ಮತ್ತು ILI ಕೇಸ್ ಅವು. ಈ ಲಕ್ಷಣ ಇರೋರಿಗೆ ಆದ್ಯತೆ ಮೇಲೆ ಟೆಸ್ಟ್ ಮಾಡ್ತಿದ್ದೇವೆ. ಬೇರೆ ರಾಜ್ಯಕ್ಕೆ ಹೋಲಿಸಿದರೆ ನಾವು ಹೆಚ್ಚು ಟೆಸ್ಟ್ ಮಾಡುತ್ತಿದ್ದೇವೆ. ಬೇರೆ ರಾಜ್ಯದಲ್ಲಿ ಒಂದು ರಾಜ್ಯ ಕಡಿಮೆ 35 ಸಾವು ತೋರಿಸಿದ್ದಾರೆ. ನಮ್ಮಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ. ಆಸ್ಪತ್ರೆಗೆ ಸೆರೋರ ಪ್ರಮಾಣವೂ ಕಡಿಮೆ ಇದೆ. ನಾವು ಮುಂಚಿತವಾಗಿ ಎಲ್ಲಾ ಕ್ರಮಗಳನ್ನ ತೆಗೆದುಕೊಳ್ತಿರೋದ್ರಿಂದ ನಮ್ಮಲ್ಲಿ ನಿಯಂತ್ರಣದಲ್ಲಿ ಇದೆ ಎಂದರು.

fever

ಸಿಎಂ ಸಭೆ ಕರೆದಿದ್ದಾರೆ. ಪಾಸಿಟಿವ್ ಕೇಸ್, ಆಸ್ಪತ್ರೆಗೆ ಸೇರೋರು, ಮಕ್ಕಳ ಬಗ್ಗೆ ಸಭೆ ಆಗುತ್ತೆ. ತಜ್ಞರು, ಸಚಿವರು ಸಭೆಯಲ್ಲಿ ಇರುತ್ತಾರೆ. ತಜ್ಞರ ಸಭೆ ಬಳಿಕ ನಿರ್ಧಾರ ಘೋಷಣೆ ಮಾಡ್ತೀವಿ. ವೀಕೆಂಡ್ ಕಫ್ರ್ಯೂ ಬಗ್ಗೆಯೂ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡ್ತೀವಿ. ನಾವು ಎಲ್ಲಾ ಕ್ರಮ ತೆಗೆದುಕೊಂಡಿದ್ದೇವೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವುದು ನಮ್ಮ ಕೆಲಸ. ಹೆಚ್ಚು ಸಾವು-ನೋವು ಆಗಬಾರದು ಅನ್ನೋದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನುಡಿದರು. ಇದನ್ನೂ ಓದಿ: ದೇಶದಲ್ಲಿ ಒತ್ತಾಯದಿಂದ ಯಾರಿಗೂ Corona Vaccine ನೀಡಲ್ಲ: ಕೇಂದ್ರ ಸರ್ಕಾರ

Vaccination Ramadurga Children

ಬೆಳಗಾವಿಯಲ್ಲಿ ಇಬ್ಬರು ಮಕ್ಕಳು ಚುಚ್ಚು ಮದ್ದಿನಿಂದ ಸಾವನ್ನಪ್ಪಿರುವ ಪ್ರಕರಣ ಸಂಬಂಧ ಮಾತನಾಡಿ, ಸೆಪ್ಟಿಕ್ ಶಾಕ್ ಸಿಂಡ್ರೋಮ್ ನಿಂದ ಸತ್ತಿರೋ ಬಗ್ಗೆ ವರದಿ ಆಗಿದೆ. ಆದರೂ ಮತ್ತೊಂದು ಸುತ್ತಿನ ತನಿಖೆಗೆ ಸೂಚನೆ ನೀಡಿದ್ದೇನೆ. ಎರಡು ದಿನಗಳಲ್ಲಿ ವರದಿ ಕೊಡಲು ಸೂಚನೆ ನೀಡಲಾಗಿದೆ. ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಮಾಡಲು ಸೂಚನೆ ನೀಡಲಾಗಿದೆ. ಅಲ್ಲಿನ ANM ಮತ್ತು ಫಾರ್ಮಸಿಸ್ಟ್ ರನ್ನ ತಕ್ಷಣ ಅಮಾನತು ಮಾಡಲು ಸೂಚನೆ ನೀಡಿದ್ದೇನೆ. ಈಗ ಅಮಾನತು ಆಗುತ್ತಾರೆ. ನೋಡಲ್ ಆಫೀಸ್ ರನ್ನ ತನಿಖೆಗೆ ಕಳುಹಿಸುತ್ತಿದ್ದೇನೆ. ಪ್ರೊಟೋಕಾಲ್ ಪ್ರಕಾರ ಚಿಕಿತ್ಸೆ ನೀಡಿದ್ದಾರಾ ಅಂತ ತನಿಖೆ ಮಾಡಲಾಗುತ್ತೆ. ಎರಡು ದಿನಗಳಲ್ಲಿ ವರದಿ ನೀಡಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

SUDHAKAR 1

ಸಿಎಂ ಸಭೆಯಲ್ಲಿ ಮತ್ತಷ್ಟು ರೂಲ್ಸ್ ಬಗ್ಗೆ ಚರ್ಚೆ ಮಾಡ್ತೀವಿ. ಸರ್ಕಾರಕ್ಕೆ ತಜ್ಞರು ವರದಿ ಕೊಟ್ಟಿದ್ದಾರೆ. ತಜ್ಞರ ವರದಿ ಬಗ್ಗೆ ಚರ್ಚೆ ಮಾಡ್ತೀವಿ. ವೀಕೆಂಡ್ ಕಫ್ರ್ಯೂ ವಿಸ್ತರಣೆ ಸೇರಿದಂತೆ ಎಲ್ಲಾ ವಿಚಾರ ಚರ್ಚೆ ಮಾಡ್ತೀವಿ. ಸಿಎಂ ಸಭೆ ಬಳಿಕ ಯಾವ ತೀರ್ಮಾನ ಅಂತ ಹೇಳ್ತೀವಿ. ತಜ್ಞರು ಕೂಡಾ ಸಭೆಯಲ್ಲಿ ಇರುತ್ತಾರೆ. ತಜ್ಞರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡ್ತೀವಿ. ಈಗಿರುವ ನಿಯಮ ಮುಂದುವರೆಯುತ್ತವಾ ಅನ್ನೋದರ ಬಗ್ಗೆ ಸಿಎಂ ಸಭೆಯಲ್ಲಿ ತೀರ್ಮಾನ ಮಾಡುವುದಾಗಿ ಹೇಳಿದರು.

BASAVARJ BOMMAI COVID MEETING 1

ಕೊರೊನಾ ಕಂಟ್ರೋಲ್ ಗೆ ಬೇಕಾದ ನಿಯಮ ಮಾಡುತ್ತೇವೆ. ಇದಕ್ಕಾಗಿ 3 ದಿನಕ್ಕೊಮ್ಮೆ ಸಿಎಂ ಸಭೆ ಮಾಡುತ್ತಿದ್ದಾರೆ. ಇದನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಸಾವಿನ ಪ್ರಮಾಣ ಕಡಿಮೆ ಮಾಡೋದು ನಮ್ಮ ಆದ್ಯತೆ. ಈ ನಿಟ್ಟಿನಲ್ಲಿ ನಾವು ಕ್ರಮ ತಗೋತೀವಿ. ನಾವು ಹೆಚ್ಚು ಟೆಸ್ಟ್ ಮಾಡ್ತಿದ್ದೇವೆ. ಅದಕ್ಕೆ ನಮ್ಮಲ್ಲಿ ಕೇಸ್ ಜಾಸ್ತಿ ಬರ್ತಿದೆ ಅಷ್ಟೆ. ಕೇಸ್ ಹೆಚ್ಚಳದ ಬಗ್ಗೆ ಸುಧಾಕರ್ ಸ್ಪಷ್ಟನೆ ನೀಡಿದರು.

TAGGED:bengalurufeverSudhakarಕೆ.ಸುಧಾಕರ್ಜ್ವರಬೆಂಗಳೂರು
Share This Article
Facebook Whatsapp Whatsapp Telegram

Cinema news

Sanvi Sudeep 1
ʻನನ್ನ ದೇಹ ಚರ್ಚೆಯ ವಿಷಯವಲ್ಲʼ – ಮಗಳು ಸಾನ್ವಿ ಹೇಳಿಕೆ ಸಮರ್ಥಿಸಿಕೊಂಡ ಸುದೀಪ್
Bengaluru City Cinema Latest Sandalwood Top Stories
vijayalakshmi 1 1
ನನ್ನ ದೂರಿಗೆ ನಿರ್ಲಕ್ಷ್ಯ, ಬೇರೆ ಮಹಿಳೆಯ ದೂರಿಗೆ ಒಂದೇ ದಿನದಲ್ಲಿ ಕ್ರಮ: ವಿಜಯಲಕ್ಷ್ಮಿ ಬೇಸರ
Bengaluru City Cinema Crime Latest Main Post
sunny leone
ಮಥುರಾದಲ್ಲಿ ಸನ್ನಿ ಲಿಯೋನ್ ʻDJ Nightʼ ನ್ಯೂ ಇಯರ್ ಕಾರ್ಯಕ್ರಮ ರದ್ದು
Bollywood Cinema Latest National Top Stories
father movie team
ಭಾವುಕ ಪ್ರಪಂಚಕ್ಕೆ ಕರೆದೊಯ್ಯುವ ‘ಫಾದರ್’ ಥೀಮ್ ಸಾಂಗ್
Cinema Latest Sandalwood Top Stories

You Might Also Like

Swiss ski resort explosion
Latest

ಸ್ವಿಸ್ ಸ್ಕೀ ರೆಸಾರ್ಟ್‌ನ ಬಾರ್‌ನಲ್ಲಿ ಸ್ಫೋಟ; 40 ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

Public TV
By Public TV
24 minutes ago
future husband and Brother kill sisters Ex lover in Chikkamagaluru
Chikkamagaluru

ಹಳೆ ಲವ್ವರ್‌ಗೆ ವಿಶ್‌ ಮಾಡಿದ್ದಕ್ಕೆ ಚಾಕು ಇರಿದು ಕೊಂದೇ ಬಿಟ್ಟ ಭಾವಿ ಪತಿ!

Public TV
By Public TV
26 minutes ago
liquor alcohol
Bagalkot

ಹೊಸ ವರ್ಷ ಸಂಭ್ರಮಾಚರಣೆ – ಮದ್ಯ ಮಾರಾಟದಿಂದ ದಾಖಲೆಯ ಆದಾಯ ಸಂಗ್ರಹ

Public TV
By Public TV
33 minutes ago
Basanagouda Patil Yatnal 1
Bengaluru City

ಜಮೀರ್‌ಗೆ ದೇಶ, ರಾಜ್ಯ ಬೇಡ, ತಮ್ಮ ಜನಸಂಖ್ಯೆ, ಮತದಾರರು ಹೆಚ್ಚಾಗಬೇಕು ಅಂತ ಮನೆ ಕೊಡ್ತಿದ್ದಾರೆ – ಯತ್ನಾಳ್

Public TV
By Public TV
47 minutes ago
dharmasthala
Dakshina Kannada

ಹೊಸ ವರ್ಷಾಚರಣೆ; ಹೂವಿನಿಂದ ಸಿಂಗಾರಗೊಂಡ ಧರ್ಮಸ್ಥಳ – ಭಕ್ತರಿಂದ ಅಲಂಕಾರ ಸೇವೆ

Public TV
By Public TV
52 minutes ago
Chikkamagaluru Dowry Case
Chikkamagaluru

ವರದಕ್ಷಿಣೆಗಾಗಿ ವಿವಸ್ತ್ರಗೊಳಿಸಿ ಪತ್ನಿಗೆ ಟಾರ್ಚರ್ – 8 ಜನರ ವಿರುದ್ಧ ಎಫ್‍ಐಆರ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?