Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ: ಲಕ್ಷ್ಮಿ ಹೆಬ್ಬಾಳ್ಕರ್

Public TV
Last updated: October 19, 2023 4:32 pm
Public TV
Share
2 Min Read
Lakshmi Hebbalkar 1
SHARE

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಜಿಲ್ಲೆಯಲ್ಲಿ ಪಕ್ಷದ ಎಲ್ಲಾ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ನನಗೆ ಬಹಳ ಒಳ್ಳೆಯ ಖಾತೆ ಕೊಟ್ಟಿದ್ದಾರೆ. ಉಡುಪಿ ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಸತೀಶ್ ಜಾರಕಿಹೊಳಿ ಅವರು ಆರು ಬಾರಿ ಶಾಸಕರಾಗಿ, ನಾನು ಎರಡು ಬಾರಿ ಶಾಸಕಿಯಾಗಿ, ಮೊದಲ ಬಾರಿ ಸಚಿವೆ ಆಗಿರುವೆ. ಸತೀಶಣ್ಣ ಬಹಳ ಅನುಭವ ಇರುವವರು. ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಈಶ್ವರಪ್ಪ ನ್ಯಾಯಾಧೀಶರಾಗಿ ನನ್ನ ಜೈಲಿಗೆ ಕಳುಹಿಸಲಿ: ಡಿಸಿಎಂ

ಜಿಲ್ಲೆಗೆ ಯಾವುದೇ ಅಧಿಕಾರಿಯನ್ನು ಸತೀಶ್ ಜಾರಕಿಹೊಳಿ ಅವರು ಹಾಕಿದಾಗ ನಾನು ಎಸ್ ಎನ್ನುತ್ತೇನೆ. ನಾನು ಯಾವುದೇ ಅಧಿಕಾರಿ ಹಾಕಿದಾಗ ಅವರು ಎಸ್ ಎನ್ನುತ್ತಾರೆ. ಅದೇ ಕಾಂಪ್ರಮೈಸ್ ಅಷ್ಟೇ. ಸಹೋದರ ಚನ್ನರಾಜ್ ಹಟ್ಟಿಹೊಳಿ ಅವರ ಎಂಎಲ್‌ಸಿ ಚುನಾವಣೆಯಿಂದ ಹಿಡಿದು ಇಲ್ಲಿ ತನಕ ಒಂದೇ ಒಂದು ವಿಚಾರದಲ್ಲೂ ಸತೀಶ್ ಅವರ ಜೊತೆ ಭಿನ್ನಾಭಿಪ್ರಾಯಗಳು ಬಂದಿಲ್ಲ. ನಾನು ಗಟ್ಟಿ ಧ್ವನಿಯಲ್ಲಿ ಸ್ಪಷ್ಟಪಡಿಸುತ್ತೇನೆ. ಒಂದೇ ಒಂದು ವಿಚಾರದಲ್ಲೂ ನನ್ನ ಹಾಗೂ ಸತೀಶಣ್ಣ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ ಎಂದರು. ಇದನ್ನೂ ಓದಿ: ರಾಜಸ್ಥಾನ ಚುನಾವಣೆಯಲ್ಲಿ ಮಹಿಳೆಯರಿಗೆ ಯಾಕೆ ಆದ್ಯತೆ?

ನಾನು ಯಾವುದಾದರೂ ಹಸ್ತಕ್ಷೇಪ ಮಾಡಿದ್ದೀನಾ? ಜಿಲ್ಲಾಡಳಿತದಲ್ಲೇನಾದ್ರೂ ನನ್ನಿಂದ ತೊಂದರೆ ಆಗ್ತಿದೆಯಾ ಅಂತ ಮತ್ತೊಮ್ಮೆ ಸಚಿವರನ್ನೇ ಕೇಳಿ ಎಂದ ಹೆಬ್ಬಾಳ್ಕರ್, ಬೆಳಗಾವಿ ರಾಜಕೀಯ ವಿಷಯಕ್ಕೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರನ್ನು ಯಾಕೆ ಎಳೆದು ತರ್ತೀರಾ ಎಂದು ಮಾಧ್ಯಮದವರನ್ನ ಪ್ರಶ್ನಿಸಿದರು. ಅಧ್ಯಕ್ಷರು ಇಡೀ ರಾಜ್ಯ ಸುತ್ತಾಡಿ 135 ಎಂಎಲ್‌ಎ ಗಳು ಗೆಲ್ಲುವುದಕ್ಕೆ ತಮ್ಮದೇ ಕೊಡುಗೆ ಕೊಟ್ಟಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನನ್ನ ವಿಚಾರಣೆ ಮಾಡೇ ಇಲ್ಲ, 90% ತನಿಖೆ ಪೂರ್ಣ ಹೇಗೆ ಆಗುತ್ತೆ: ಡಿಕೆಶಿ ಪ್ರಶ್ನೆ

ಬುಧವಾರ ಬೆಳಗಾವಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಸ್ವಾಗತಕ್ಕೆ ಜಿಲ್ಲೆಯ ಶಾಸಕರು ಹೋಗದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮುಜುಗರ ಅನ್ನೋ ಶಬ್ದ ರಾಜಕಾರಣದಲ್ಲಿ ಇಲ್ಲ. ಅದರ ಹೊರತಾಗಿ ನಾವು ರಾಜಕಾರಣ ಮಾಡಬೇಕಾಗುತ್ತದೆ. ಒಂದು ತಿಂಗಳು ಮೊದಲೇ ನನ್ನ ಮೊಮ್ಮಗಳ ನಾಮಕರಣ ನಿಗದಿಯಾಗಿತ್ತು. ಹೀಗಾಗಿ ನಾನು ಭದ್ರಾವತಿಗೆ ಹೋದೆ. ಉಸ್ತುವಾರಿ ಸಚಿವರೂ ಕೂಡ ಮೊದಲೇ ತಿಳಿಸಿದ್ದರು, ಅವರು ಬೆಂಗಳೂರಲ್ಲೇ ಇದ್ದರು. ದಸರಾ ಹಬ್ಬ, ವಿವಿಧ ಕಾರಣಗಳಿಂದ ಇತರ ಶಾಸಕರು ಹೋಗಿರಲಿಲ್ಲ. ನಾನು ಅಧ್ಯಕ್ಷರಿಗೆ ಮುಂಚಿತವಾಗಿ ಗಮನಕ್ಕೆ ತಂದಿದ್ದೆ ಎಂದರು. ಇದನ್ನೂ ಓದಿ: ಯಾವುದೇ ಅಪರಾಧ ಮಾಡಿಲ್ಲ, ಹಾಗಾಗಿ ಟ್ರಬಲ್ ಇಲ್ಲ: ಡಿಕೆ ಸುರೇಶ್

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಕೋರ್ಟ್ ಅನುಮತಿ ನೀಡಿರುವ ಕುರಿತು ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಸಮರ್ಥರಿದ್ದಾರೆ. ಯಾವುದೇ ಕಾನೂನು ಹೋರಾಟವಾದರೂ ಸಮರ್ಥವಾಗಿ ಎದುರಿಸುತ್ತಾರೆ. ಎಲ್ಲವನ್ನೂ ನಿಭಾಯಿಸುತ್ತಾರೆ. ಸಂವಿಧಾನ ಕಾನೂನಿನ ಬಗ್ಗೆ ಗೌರವವಿದೆ. ಸಮರ್ಥವಾಗಿ ನಿಭಾಯಿಸಿ ಜಯಶಾಲಿಯಾಗಿ ಹೊರಬರುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ ಉಚ್ಛಾಟನೆ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್

TAGGED:belagavibengaluruDK ShivakumarLakshmi HebbalkarSatish jarkiholiಡಿಕೆ ಶಿವಕುಮಾರ್ಬೆಂಗಳೂರುಬೆಳಗಾವಿಲಕ್ಷ್ಮಿ ಹೆಬ್ಬಾಳ್ಕರ್ಸತೀಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

You Might Also Like

Hubballi Love Marriage
Crime

ಹುಬ್ಬಳ್ಳಿ | ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಹೊತ್ತೊಯ್ದ ಪೋಷಕರು

Public TV
By Public TV
10 minutes ago
Kolar Land Dispute Murder
Crime

Kolar | ಜಮೀನು ವಿವಾದ – ಅಣ್ಣಂದಿರಿಂದಲೇ ತಮ್ಮನ ಕೊಲೆ

Public TV
By Public TV
17 minutes ago
Ahmedabad Air India Plane Crash Vijay Rupani
Latest

Ahmedabad Tragedy | ಡಿಎನ್‌ಎ ಮ್ಯಾಚ್ – 3 ದಿನಗಳ ಬಳಿಕ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

Public TV
By Public TV
56 minutes ago
F35 Fighter Jet
Latest

ಬ್ರಿಟನ್‌ನ F-35 ಫೈಟರ್‌ ಜೆಟ್‌ ಕೇರಳದಲ್ಲಿ ತುರ್ತು ಭೂಸ್ಪರ್ಶ – ಕಾರಣ ಏನು?

Public TV
By Public TV
1 hour ago
Ahmedabad Air India Plane Crash Aryan Asari Captured Viral Video
Latest

ವಿಮಾನ ಪತನದ ವೀಡಿಯೋ ಶೂಟ್ ಮಾಡಿದ ಹುಡುಗ ಇವನೇ ನೋಡಿ

Public TV
By Public TV
2 hours ago
Kantara 1
Bengaluru City

ದೈವಕ್ಕೆ ಅಪಚಾರ ಮಾಡಿದ ಕಡೆಯೆಲ್ಲ ದುರಂತಗಳಾಗಿವೆ: ಸಂಶೋಧಕಿ ಡಾ. ಲಕ್ಷ್ಮಿ ಪ್ರಸಾದ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?