Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಹಾಲು ಉತ್ಪಾದಕರಿಗೆ 5 ರೂ.ಗಿಂತ ಹೆಚ್ಚಿಗೆ ಪ್ರೋತ್ಸಾಹ ಧನ ಏರಿಕೆ ಇಲ್ಲ – ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸರ್ಕಾರ ಉತ್ತರ

Public TV
Last updated: December 20, 2022 9:37 pm
Public TV
Share
3 Min Read
dinesh guligowda prabhu chauhan
SHARE

– ರೈತರಿಗೆ ಕೆಎಂಎಫ್‌ನಿಂದ ಹಾಲಿ ಪ್ರೋತ್ಸಾಹ ಧನ ರೂಪದಲ್ಲಿ ರೂ.339.00 ಕೋಟಿಗಳು ಬಾಕಿ
– ಮಂಡ್ಯ ಜಿಲ್ಲೆಯ ಹಾಲು ಉತ್ಪಾದಕರಿಗೆ 36.55 ಕೋಟಿ ರೂ. ಬಾಕಿ
– ಶಾಸಕ ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಉತ್ತರ ನೀಡಿರುವ ಸಹಕಾರ ಸಚಿವರು

ಬೆಳಗಾವಿ: ಹಾಲು ಉತ್ಪಾದಕ ರೈತರಿಗೆ ಪ್ರಸ್ತುತ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ರಾಜ್ಯ ಸರ್ಕಾರ (Karnataka Government) ಸ್ಪಷ್ಟಪಡಿಸಿದೆ.

ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ (Dinesh Guligowda) ಅವರು ಸದನದಲ್ಲಿ ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಸರ್ಕಾರ, ಸದ್ಯಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ. ಹಾಲಿ ಎಲ್ಲ ರೈತರಿಗೆ ಈಗ ನಿಗದಿ ಮಾಡಿರುವ ಐದು ರೂಪಾಯಿಯನ್ನು ನೀಡುತ್ತಾ ಬಂದಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ರಾಜ್ಯಗಳ ಪುನರ್‌ ವಿಂಗಡಣಾ ಕಾಯ್ದೆ: ಭಾಷಾವಾರು ಪ್ರಾಂತ್ಯಗಳ ರಚನೆಯೇ ಅಂತಿಮ – ಸಿಎಂ

st somshekar

ಹಾಲು ಉತ್ಪಾದಕರಿಗೆ ಸರ್ಕಾರ 5 ರೂಪಾಯಿಗಳ ಪ್ರೋತ್ಸಾಹ ಧನವನ್ನು ಪ್ರತಿ ತಿಂಗಳು ನೀಡಲಾಗುತ್ತಿದೆಯೇ? ಪ್ರಸ್ತುತ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ ಅವರು ಕೇಳಿದ್ದ ಪ್ರಶ್ನೆಗೆ ಸದನದಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್‌ (S.T.Somshekar) ಉತ್ತರಿಸಿದ್ದಾರೆ.

339.00 ಕೋಟಿ ರೂ. ಪ್ರೋತ್ಸಾಹಧನ ಬಾಕಿ
ಜಿಲ್ಲೆಯ ಹಾಲು ಉತ್ಪಾದಕರಿಗೆ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನ ಉಳಿಸಿಕೊಳ್ಳಲಾಗಿದೆಯೇ? ಉಳಿಸಿಕೊಂಡಿದ್ದರೆ ಮೊತ್ತವೆಷ್ಟು ಮತ್ತು ಯಾವಾಗ ಬಾಕಿ ಮೊತ್ತವನ್ನು ನೀಡಲಾಗುವುದು ಎಂದು ಶಾಸಕ ದಿನೇಶ್‌ ಗೂಳಿಗೌಡ ಅವರು ಪ್ರಶ್ನೆ ಮಾಡಿದ್ದರು. ಇದಕ್ಕೆ ಸಾಮಾನ್ಯ ವರ್ಗದ ಹೈನುಗಾರಿಕೆ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ 2022ರಲ್ಲಿ ಹಾಲಿ ಪ್ರೋತ್ಸಾಹ ಧನ 339.00 ಕೋಟಿ ರೂ. ಬಾಕಿಯಿರುತ್ತದೆ. ನವೆಂಬರ್-2022ರ ತಿಂಗಳಲ್ಲಿ ಪರಿಶಿಷ್ಟ ಜಾತಿ ವರ್ಗದ ಹೈನುಗಾರರಿಗೆ 5.00 ಕೋಟಿ ರೂ. ಮತ್ತು ಪರಿಶಿಷ್ಟ ಪಂಗಡ ವರ್ಗದ ಹೈನುಗಾರರಿಗೆ 3.00 ಕೋಟಿಗಳನ್ನು ಪಾವತಿಸಲು ಬಾಕಿಯಿರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸವರ್ಷದ ಮೊದಲ ವಾರದಲ್ಲೇ KPTCL ಎಇ, ಜೆಇ ನೇಮಕ ಪರೀಕ್ಷೆ ಫಲಿತಾಂಶ: ಸುನೀಲ್ ಕುಮಾರ್

Milk

ಮಂಡ್ಯ ಜಿಲ್ಲೆಯಲ್ಲಿ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ರೈತರಿಗೆ 36.55 ಕೋಟಿ ರೂಪಾಯಿ ಬಾಕಿ ಪ್ರೋತ್ಸಾಹಧನ ನೀಡಬೇಕಿದೆ. ಮಂಡ್ಯ ಹಾಲು ಒಕ್ಕೂಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು ನೌಕರರ ಸಂಖ್ಯೆ ಎಷ್ಟು ಎಂಬ ಪ್ರಶ್ನೆಗೆ, 267 ಮಂದಿ ಕಾಯಂ ನೌಕರರು ಕಾರ್ಯನಿರ್ವಹಣೆ ಮಾಡುತ್ತಿದ್ದು, ಗುತ್ತಿಗೆ ಆಧಾರದಲ್ಲಿ 1,057 ಮಂದಿ ಕಾರ್ಮಿಕರು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂಬ ಮಾಹಿತಿಯನ್ನು ರಾಜ್ಯ ಸರ್ಕಾರ ನೀಡಿದೆ.

ಈ ಸಹಕಾರ ಸಂಘಗಳು ಸ್ವಂತ ಕಟ್ಟಡಗಳನ್ನು ಹೊಂದಿದೆಯೇ ಅಥವಾ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದೆಯೇ? ಹಾಗಿದ್ದಲ್ಲಿ, ಅವುಗಳ ಒಟ್ಟು ಸಂಖ್ಯೆ ಎಷ್ಟು ಎಂದು ಶಾಸಕ ದಿನೇಶ್‌ ಗೂಳಿಗೌಡ ಅವರು ಕೇಳಿರುವ ಪ್ರಶ್ನೆಗೆ, ಒಕ್ಕೂಟದ ವ್ಯಾಪ್ತಿಯ ಒಟ್ಟು 1,276 ಹಾಲು ಉತ್ಪಾದಕರ ಸಹಕಾರ ಸಂಘಗಳ ಪೈಕಿ 777 ಹಾಲು ಉತ್ಪಾದಕರ ಸಹಕಾರ ಸಂಘಗಳು ಸ್ವಂತ ಕಟ್ಟಡ ಹೊಂದಿದ್ದು, ಉಳಿದ 499 ಸಂಘಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರ ಮಾಹಿತಿ ನೀಡಿದೆ. ಇದನ್ನೂ ಓದಿ: ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ

ಮಂಡ್ಯ ಹಾಲು ಒಕ್ಕೂಟದಿಂದ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಎಷ್ಟು ಲೀಟರ್‌ ಹಾಲನ್ನು ಖರೀದಿ ಮಾಡಲಾಗುತ್ತದೆ ಎಂಬ ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಮಂಡ್ಯ ಹಾಲು ಒಕ್ಕೂಟವು 2022-23ನೇ ಸಾಲಿನಲ್ಲಿ ನವೆಂಬರ್- 2022ರ ಮಾಹೆಯ ಅಂತ್ಯಕ್ಕೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸರಾಸರಿ 8,99,048 ಲೀಟರ್ ಹಾಲನ್ನು ರೈತರಿಂದ ಖರೀದಿಸಲಾಗಿದೆ ಎಂದು ಉತ್ತರ ನೀಡಿದ್ದಾರೆ. ಶೀಘ್ರವಾಗಿ ಪ್ರೋತ್ಸಾಹ ಧನವನ್ನು DBT ಮುಖೇನ ನೇರವಾಗಿ ಹಾಲು ಉತ್ಪಾದಕರ ಆಧಾರ್ ಜೋಡಣೆ ಬ್ಯಾಂಕ್ ಖಾತೆಗೆ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ (Prabhu Chauhan) ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:belagavidinesh guligowdamandyaMilk producersPrabhu Chauhans.t.somshekarಎಸ್‌.ಟಿ.ಸೋಮಶೇಖರ್‌ದಿನೇಶ್ ಗೂಳಿಗೌಡಪ್ರಭು ಚವ್ಹಾಣ್ಬೆಳಗಾವಿಮಂಡ್ಯಹಾಲು ಉತ್ಪಾದಕರು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Green Girl Cinema
`ಗ್ರೀನ್ ಗರ್ಲ್’ಗೆ ಸಿಕ್ತು ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯ ಸಾಥ್
Cinema Latest Sandalwood
Darshan Pavithra
ಡಿ ಗ್ಯಾಂಗ್‌ಗೆ ಮತ್ತಷ್ಟು ಢವಢವ – ಫಾಸ್ಟ್‌ ಟ್ರ್ಯಾಕ್ ಕೋರ್ಟ್‌ಗೆ ಮನವಿ ಸಲ್ಲಿಸಲು ಪೊಲೀಸರ ತಯಾರಿ
Bengaluru City Cinema Court Districts Karnataka Latest Top Stories
Bigg Boss Kannada
BBK 12 | ಬಿಗ್‌ಬಾಸ್ ಸೀಸನ್-12 – ಈ ಸಲ ಕಿಚ್ಚು ಹೆಚ್ಚು!
Cinema Latest Top Stories TV Shows
Darshan Bail Cancelled Supreme Court order sends a good message to society Priya Haasan
ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್‌
Cinema Latest Top Stories
Actor Shishir 1
ದುನಿಯಾ ವಿಜಯ್ ಜೊತೆಯಾದ ಡೇರ್ ಡೆವಿಲ್ ಹೀರೋ
Cinema Karnataka Latest Sandalwood Top Stories

You Might Also Like

Trump Modi Putin 1
Latest

2-3 ವಾರದ ನಂತ್ರ ಹೊಸ ಸುಂಕದ ಬಗ್ಗೆ ಯೋಚಿಸ್ತೀನಿ – ಭಾರತಕ್ಕೆ ಸಿಗುತ್ತಾ ಸುಂಕ ವಿನಾಯ್ತಿ?

Public TV
By Public TV
1 minute ago
UER II Dwarka expressway
Latest

UER-II ದ್ವಾರಕಾ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದ ಪ್ರಧಾನಿ ಮೋದಿ

Public TV
By Public TV
4 minutes ago
Rubina Shaikh
Crime

ಬಂಧನದಲ್ಲಿದ್ದ ಬಾಂಗ್ಲಾದ ಗರ್ಭಿಣಿ ಮುಂಬೈನ ಜೆಜೆ ಆಸ್ಪತ್ರೆಯಿಂದ ಎಸ್ಕೇಪ್

Public TV
By Public TV
10 minutes ago
Stray Dogs 3
Crime

ಶಾಲಾ ಆವರಣಕ್ಕೆ ನುಗ್ಗಿ ಸಿಕ್ಕ ಸಿಕ್ಕವರ ಮೇಲೆ ನಾಯಿ ದಾಳಿ – ಗಾಯಾಳುಗಳು ಆಸ್ಪತ್ರೆಗೆ

Public TV
By Public TV
33 minutes ago
KR Market Fire
Bengaluru City

ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ – ಒಂದೇ ಕುಟುಂಬದ ನಾಲ್ವರು ಸೇರಿ ಐವರು ಸಜೀವ ದಹನ

Public TV
By Public TV
43 minutes ago
Nelamangala Accident
Bengaluru City

ನೆಲಮಂಗಲದಲ್ಲಿ ಭೀಕರ ಅಪಘಾತಕ್ಕೆ ಇಬ್ಬರು ದುರ್ಮರಣ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?