Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಲು ಉತ್ಪಾದಕರಿಗೆ 5 ರೂ.ಗಿಂತ ಹೆಚ್ಚಿಗೆ ಪ್ರೋತ್ಸಾಹ ಧನ ಏರಿಕೆ ಇಲ್ಲ – ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸರ್ಕಾರ ಉತ್ತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಹಾಲು ಉತ್ಪಾದಕರಿಗೆ 5 ರೂ.ಗಿಂತ ಹೆಚ್ಚಿಗೆ ಪ್ರೋತ್ಸಾಹ ಧನ ಏರಿಕೆ ಇಲ್ಲ – ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸರ್ಕಾರ ಉತ್ತರ

Belgaum

ಹಾಲು ಉತ್ಪಾದಕರಿಗೆ 5 ರೂ.ಗಿಂತ ಹೆಚ್ಚಿಗೆ ಪ್ರೋತ್ಸಾಹ ಧನ ಏರಿಕೆ ಇಲ್ಲ – ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸರ್ಕಾರ ಉತ್ತರ

Public TV
Last updated: December 20, 2022 9:37 pm
Public TV
Share
3 Min Read
dinesh guligowda prabhu chauhan
SHARE

– ರೈತರಿಗೆ ಕೆಎಂಎಫ್‌ನಿಂದ ಹಾಲಿ ಪ್ರೋತ್ಸಾಹ ಧನ ರೂಪದಲ್ಲಿ ರೂ.339.00 ಕೋಟಿಗಳು ಬಾಕಿ
– ಮಂಡ್ಯ ಜಿಲ್ಲೆಯ ಹಾಲು ಉತ್ಪಾದಕರಿಗೆ 36.55 ಕೋಟಿ ರೂ. ಬಾಕಿ
– ಶಾಸಕ ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಉತ್ತರ ನೀಡಿರುವ ಸಹಕಾರ ಸಚಿವರು

ಬೆಳಗಾವಿ: ಹಾಲು ಉತ್ಪಾದಕ ರೈತರಿಗೆ ಪ್ರಸ್ತುತ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ರಾಜ್ಯ ಸರ್ಕಾರ (Karnataka Government) ಸ್ಪಷ್ಟಪಡಿಸಿದೆ.

ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ (Dinesh Guligowda) ಅವರು ಸದನದಲ್ಲಿ ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಸರ್ಕಾರ, ಸದ್ಯಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ. ಹಾಲಿ ಎಲ್ಲ ರೈತರಿಗೆ ಈಗ ನಿಗದಿ ಮಾಡಿರುವ ಐದು ರೂಪಾಯಿಯನ್ನು ನೀಡುತ್ತಾ ಬಂದಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ರಾಜ್ಯಗಳ ಪುನರ್‌ ವಿಂಗಡಣಾ ಕಾಯ್ದೆ: ಭಾಷಾವಾರು ಪ್ರಾಂತ್ಯಗಳ ರಚನೆಯೇ ಅಂತಿಮ – ಸಿಎಂ

st somshekar

ಹಾಲು ಉತ್ಪಾದಕರಿಗೆ ಸರ್ಕಾರ 5 ರೂಪಾಯಿಗಳ ಪ್ರೋತ್ಸಾಹ ಧನವನ್ನು ಪ್ರತಿ ತಿಂಗಳು ನೀಡಲಾಗುತ್ತಿದೆಯೇ? ಪ್ರಸ್ತುತ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ ಅವರು ಕೇಳಿದ್ದ ಪ್ರಶ್ನೆಗೆ ಸದನದಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್‌ (S.T.Somshekar) ಉತ್ತರಿಸಿದ್ದಾರೆ.

339.00 ಕೋಟಿ ರೂ. ಪ್ರೋತ್ಸಾಹಧನ ಬಾಕಿ
ಜಿಲ್ಲೆಯ ಹಾಲು ಉತ್ಪಾದಕರಿಗೆ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನ ಉಳಿಸಿಕೊಳ್ಳಲಾಗಿದೆಯೇ? ಉಳಿಸಿಕೊಂಡಿದ್ದರೆ ಮೊತ್ತವೆಷ್ಟು ಮತ್ತು ಯಾವಾಗ ಬಾಕಿ ಮೊತ್ತವನ್ನು ನೀಡಲಾಗುವುದು ಎಂದು ಶಾಸಕ ದಿನೇಶ್‌ ಗೂಳಿಗೌಡ ಅವರು ಪ್ರಶ್ನೆ ಮಾಡಿದ್ದರು. ಇದಕ್ಕೆ ಸಾಮಾನ್ಯ ವರ್ಗದ ಹೈನುಗಾರಿಕೆ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ 2022ರಲ್ಲಿ ಹಾಲಿ ಪ್ರೋತ್ಸಾಹ ಧನ 339.00 ಕೋಟಿ ರೂ. ಬಾಕಿಯಿರುತ್ತದೆ. ನವೆಂಬರ್-2022ರ ತಿಂಗಳಲ್ಲಿ ಪರಿಶಿಷ್ಟ ಜಾತಿ ವರ್ಗದ ಹೈನುಗಾರರಿಗೆ 5.00 ಕೋಟಿ ರೂ. ಮತ್ತು ಪರಿಶಿಷ್ಟ ಪಂಗಡ ವರ್ಗದ ಹೈನುಗಾರರಿಗೆ 3.00 ಕೋಟಿಗಳನ್ನು ಪಾವತಿಸಲು ಬಾಕಿಯಿರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸವರ್ಷದ ಮೊದಲ ವಾರದಲ್ಲೇ KPTCL ಎಇ, ಜೆಇ ನೇಮಕ ಪರೀಕ್ಷೆ ಫಲಿತಾಂಶ: ಸುನೀಲ್ ಕುಮಾರ್

Milk

ಮಂಡ್ಯ ಜಿಲ್ಲೆಯಲ್ಲಿ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ರೈತರಿಗೆ 36.55 ಕೋಟಿ ರೂಪಾಯಿ ಬಾಕಿ ಪ್ರೋತ್ಸಾಹಧನ ನೀಡಬೇಕಿದೆ. ಮಂಡ್ಯ ಹಾಲು ಒಕ್ಕೂಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು ನೌಕರರ ಸಂಖ್ಯೆ ಎಷ್ಟು ಎಂಬ ಪ್ರಶ್ನೆಗೆ, 267 ಮಂದಿ ಕಾಯಂ ನೌಕರರು ಕಾರ್ಯನಿರ್ವಹಣೆ ಮಾಡುತ್ತಿದ್ದು, ಗುತ್ತಿಗೆ ಆಧಾರದಲ್ಲಿ 1,057 ಮಂದಿ ಕಾರ್ಮಿಕರು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂಬ ಮಾಹಿತಿಯನ್ನು ರಾಜ್ಯ ಸರ್ಕಾರ ನೀಡಿದೆ.

ಈ ಸಹಕಾರ ಸಂಘಗಳು ಸ್ವಂತ ಕಟ್ಟಡಗಳನ್ನು ಹೊಂದಿದೆಯೇ ಅಥವಾ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದೆಯೇ? ಹಾಗಿದ್ದಲ್ಲಿ, ಅವುಗಳ ಒಟ್ಟು ಸಂಖ್ಯೆ ಎಷ್ಟು ಎಂದು ಶಾಸಕ ದಿನೇಶ್‌ ಗೂಳಿಗೌಡ ಅವರು ಕೇಳಿರುವ ಪ್ರಶ್ನೆಗೆ, ಒಕ್ಕೂಟದ ವ್ಯಾಪ್ತಿಯ ಒಟ್ಟು 1,276 ಹಾಲು ಉತ್ಪಾದಕರ ಸಹಕಾರ ಸಂಘಗಳ ಪೈಕಿ 777 ಹಾಲು ಉತ್ಪಾದಕರ ಸಹಕಾರ ಸಂಘಗಳು ಸ್ವಂತ ಕಟ್ಟಡ ಹೊಂದಿದ್ದು, ಉಳಿದ 499 ಸಂಘಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರ ಮಾಹಿತಿ ನೀಡಿದೆ. ಇದನ್ನೂ ಓದಿ: ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ

ಮಂಡ್ಯ ಹಾಲು ಒಕ್ಕೂಟದಿಂದ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಎಷ್ಟು ಲೀಟರ್‌ ಹಾಲನ್ನು ಖರೀದಿ ಮಾಡಲಾಗುತ್ತದೆ ಎಂಬ ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಮಂಡ್ಯ ಹಾಲು ಒಕ್ಕೂಟವು 2022-23ನೇ ಸಾಲಿನಲ್ಲಿ ನವೆಂಬರ್- 2022ರ ಮಾಹೆಯ ಅಂತ್ಯಕ್ಕೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸರಾಸರಿ 8,99,048 ಲೀಟರ್ ಹಾಲನ್ನು ರೈತರಿಂದ ಖರೀದಿಸಲಾಗಿದೆ ಎಂದು ಉತ್ತರ ನೀಡಿದ್ದಾರೆ. ಶೀಘ್ರವಾಗಿ ಪ್ರೋತ್ಸಾಹ ಧನವನ್ನು DBT ಮುಖೇನ ನೇರವಾಗಿ ಹಾಲು ಉತ್ಪಾದಕರ ಆಧಾರ್ ಜೋಡಣೆ ಬ್ಯಾಂಕ್ ಖಾತೆಗೆ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ (Prabhu Chauhan) ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:belagavidinesh guligowdamandyaMilk producersPrabhu Chauhans.t.somshekarಎಸ್‌.ಟಿ.ಸೋಮಶೇಖರ್‌ದಿನೇಶ್ ಗೂಳಿಗೌಡಪ್ರಭು ಚವ್ಹಾಣ್ಬೆಳಗಾವಿಮಂಡ್ಯಹಾಲು ಉತ್ಪಾದಕರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
5 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
5 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
6 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
6 hours ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
6 hours ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?