Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಲು ಉತ್ಪಾದಕರಿಗೆ 5 ರೂ.ಗಿಂತ ಹೆಚ್ಚಿಗೆ ಪ್ರೋತ್ಸಾಹ ಧನ ಏರಿಕೆ ಇಲ್ಲ – ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸರ್ಕಾರ ಉತ್ತರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಹಾಲು ಉತ್ಪಾದಕರಿಗೆ 5 ರೂ.ಗಿಂತ ಹೆಚ್ಚಿಗೆ ಪ್ರೋತ್ಸಾಹ ಧನ ಏರಿಕೆ ಇಲ್ಲ – ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸರ್ಕಾರ ಉತ್ತರ

Belgaum

ಹಾಲು ಉತ್ಪಾದಕರಿಗೆ 5 ರೂ.ಗಿಂತ ಹೆಚ್ಚಿಗೆ ಪ್ರೋತ್ಸಾಹ ಧನ ಏರಿಕೆ ಇಲ್ಲ – ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸರ್ಕಾರ ಉತ್ತರ

Public TV
Last updated: December 20, 2022 9:37 pm
Public TV
Share
3 Min Read
dinesh guligowda prabhu chauhan
SHARE

– ರೈತರಿಗೆ ಕೆಎಂಎಫ್‌ನಿಂದ ಹಾಲಿ ಪ್ರೋತ್ಸಾಹ ಧನ ರೂಪದಲ್ಲಿ ರೂ.339.00 ಕೋಟಿಗಳು ಬಾಕಿ
– ಮಂಡ್ಯ ಜಿಲ್ಲೆಯ ಹಾಲು ಉತ್ಪಾದಕರಿಗೆ 36.55 ಕೋಟಿ ರೂ. ಬಾಕಿ
– ಶಾಸಕ ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಉತ್ತರ ನೀಡಿರುವ ಸಹಕಾರ ಸಚಿವರು

ಬೆಳಗಾವಿ: ಹಾಲು ಉತ್ಪಾದಕ ರೈತರಿಗೆ ಪ್ರಸ್ತುತ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ರಾಜ್ಯ ಸರ್ಕಾರ (Karnataka Government) ಸ್ಪಷ್ಟಪಡಿಸಿದೆ.

ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ (Dinesh Guligowda) ಅವರು ಸದನದಲ್ಲಿ ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಸರ್ಕಾರ, ಸದ್ಯಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ. ಹಾಲಿ ಎಲ್ಲ ರೈತರಿಗೆ ಈಗ ನಿಗದಿ ಮಾಡಿರುವ ಐದು ರೂಪಾಯಿಯನ್ನು ನೀಡುತ್ತಾ ಬಂದಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ರಾಜ್ಯಗಳ ಪುನರ್‌ ವಿಂಗಡಣಾ ಕಾಯ್ದೆ: ಭಾಷಾವಾರು ಪ್ರಾಂತ್ಯಗಳ ರಚನೆಯೇ ಅಂತಿಮ – ಸಿಎಂ

st somshekar

ಹಾಲು ಉತ್ಪಾದಕರಿಗೆ ಸರ್ಕಾರ 5 ರೂಪಾಯಿಗಳ ಪ್ರೋತ್ಸಾಹ ಧನವನ್ನು ಪ್ರತಿ ತಿಂಗಳು ನೀಡಲಾಗುತ್ತಿದೆಯೇ? ಪ್ರಸ್ತುತ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ ಅವರು ಕೇಳಿದ್ದ ಪ್ರಶ್ನೆಗೆ ಸದನದಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್‌ (S.T.Somshekar) ಉತ್ತರಿಸಿದ್ದಾರೆ.

339.00 ಕೋಟಿ ರೂ. ಪ್ರೋತ್ಸಾಹಧನ ಬಾಕಿ
ಜಿಲ್ಲೆಯ ಹಾಲು ಉತ್ಪಾದಕರಿಗೆ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನ ಉಳಿಸಿಕೊಳ್ಳಲಾಗಿದೆಯೇ? ಉಳಿಸಿಕೊಂಡಿದ್ದರೆ ಮೊತ್ತವೆಷ್ಟು ಮತ್ತು ಯಾವಾಗ ಬಾಕಿ ಮೊತ್ತವನ್ನು ನೀಡಲಾಗುವುದು ಎಂದು ಶಾಸಕ ದಿನೇಶ್‌ ಗೂಳಿಗೌಡ ಅವರು ಪ್ರಶ್ನೆ ಮಾಡಿದ್ದರು. ಇದಕ್ಕೆ ಸಾಮಾನ್ಯ ವರ್ಗದ ಹೈನುಗಾರಿಕೆ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ 2022ರಲ್ಲಿ ಹಾಲಿ ಪ್ರೋತ್ಸಾಹ ಧನ 339.00 ಕೋಟಿ ರೂ. ಬಾಕಿಯಿರುತ್ತದೆ. ನವೆಂಬರ್-2022ರ ತಿಂಗಳಲ್ಲಿ ಪರಿಶಿಷ್ಟ ಜಾತಿ ವರ್ಗದ ಹೈನುಗಾರರಿಗೆ 5.00 ಕೋಟಿ ರೂ. ಮತ್ತು ಪರಿಶಿಷ್ಟ ಪಂಗಡ ವರ್ಗದ ಹೈನುಗಾರರಿಗೆ 3.00 ಕೋಟಿಗಳನ್ನು ಪಾವತಿಸಲು ಬಾಕಿಯಿರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸವರ್ಷದ ಮೊದಲ ವಾರದಲ್ಲೇ KPTCL ಎಇ, ಜೆಇ ನೇಮಕ ಪರೀಕ್ಷೆ ಫಲಿತಾಂಶ: ಸುನೀಲ್ ಕುಮಾರ್

Milk

ಮಂಡ್ಯ ಜಿಲ್ಲೆಯಲ್ಲಿ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ರೈತರಿಗೆ 36.55 ಕೋಟಿ ರೂಪಾಯಿ ಬಾಕಿ ಪ್ರೋತ್ಸಾಹಧನ ನೀಡಬೇಕಿದೆ. ಮಂಡ್ಯ ಹಾಲು ಒಕ್ಕೂಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು ನೌಕರರ ಸಂಖ್ಯೆ ಎಷ್ಟು ಎಂಬ ಪ್ರಶ್ನೆಗೆ, 267 ಮಂದಿ ಕಾಯಂ ನೌಕರರು ಕಾರ್ಯನಿರ್ವಹಣೆ ಮಾಡುತ್ತಿದ್ದು, ಗುತ್ತಿಗೆ ಆಧಾರದಲ್ಲಿ 1,057 ಮಂದಿ ಕಾರ್ಮಿಕರು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂಬ ಮಾಹಿತಿಯನ್ನು ರಾಜ್ಯ ಸರ್ಕಾರ ನೀಡಿದೆ.

ಈ ಸಹಕಾರ ಸಂಘಗಳು ಸ್ವಂತ ಕಟ್ಟಡಗಳನ್ನು ಹೊಂದಿದೆಯೇ ಅಥವಾ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದೆಯೇ? ಹಾಗಿದ್ದಲ್ಲಿ, ಅವುಗಳ ಒಟ್ಟು ಸಂಖ್ಯೆ ಎಷ್ಟು ಎಂದು ಶಾಸಕ ದಿನೇಶ್‌ ಗೂಳಿಗೌಡ ಅವರು ಕೇಳಿರುವ ಪ್ರಶ್ನೆಗೆ, ಒಕ್ಕೂಟದ ವ್ಯಾಪ್ತಿಯ ಒಟ್ಟು 1,276 ಹಾಲು ಉತ್ಪಾದಕರ ಸಹಕಾರ ಸಂಘಗಳ ಪೈಕಿ 777 ಹಾಲು ಉತ್ಪಾದಕರ ಸಹಕಾರ ಸಂಘಗಳು ಸ್ವಂತ ಕಟ್ಟಡ ಹೊಂದಿದ್ದು, ಉಳಿದ 499 ಸಂಘಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರ ಮಾಹಿತಿ ನೀಡಿದೆ. ಇದನ್ನೂ ಓದಿ: ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ

ಮಂಡ್ಯ ಹಾಲು ಒಕ್ಕೂಟದಿಂದ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಎಷ್ಟು ಲೀಟರ್‌ ಹಾಲನ್ನು ಖರೀದಿ ಮಾಡಲಾಗುತ್ತದೆ ಎಂಬ ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಮಂಡ್ಯ ಹಾಲು ಒಕ್ಕೂಟವು 2022-23ನೇ ಸಾಲಿನಲ್ಲಿ ನವೆಂಬರ್- 2022ರ ಮಾಹೆಯ ಅಂತ್ಯಕ್ಕೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸರಾಸರಿ 8,99,048 ಲೀಟರ್ ಹಾಲನ್ನು ರೈತರಿಂದ ಖರೀದಿಸಲಾಗಿದೆ ಎಂದು ಉತ್ತರ ನೀಡಿದ್ದಾರೆ. ಶೀಘ್ರವಾಗಿ ಪ್ರೋತ್ಸಾಹ ಧನವನ್ನು DBT ಮುಖೇನ ನೇರವಾಗಿ ಹಾಲು ಉತ್ಪಾದಕರ ಆಧಾರ್ ಜೋಡಣೆ ಬ್ಯಾಂಕ್ ಖಾತೆಗೆ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ (Prabhu Chauhan) ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:belagavidinesh guligowdamandyaMilk producersPrabhu Chauhans.t.somshekarಎಸ್‌.ಟಿ.ಸೋಮಶೇಖರ್‌ದಿನೇಶ್ ಗೂಳಿಗೌಡಪ್ರಭು ಚವ್ಹಾಣ್ಬೆಳಗಾವಿಮಂಡ್ಯಹಾಲು ಉತ್ಪಾದಕರು
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Byrati Basavaraj
Bengaluru City

ಬಿಕ್ಲು ಶಿವ ಕೊಲೆ ಕೇಸ್ – ಬೈರತಿ ಬಸವರಾಜ್‌ಗೆ ಜಾಮೀನು

Public TV
By Public TV
41 seconds ago
Hardeep Singh Puri
Latest

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಿಲ್ಲ: ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪುರಿ ಸ್ಪಷ್ಟನೆ

Public TV
By Public TV
5 minutes ago
Rahul Gandhi vd savarkar
Court

ಸಾವರ್ಕರ್ ಕುರಿತು ಹೇಳಿಕೆ – ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

Public TV
By Public TV
21 minutes ago
UP murder case
Crime

ಅನ್ಯಧರ್ಮದ ವ್ಯಕ್ತಿ ಜೊತೆ ಸಂಬಂಧ ಹೊಂದಿದ್ದ ಯುವತಿ ಕೊಲೆ – ತಾಯಿ ಅಫ್ಸಾನಾ, ಅಣ್ಣ ಅಫ್ಸರ್‌ ಬಂಧನ

Public TV
By Public TV
42 minutes ago
D.K Shivakumar
Bengaluru City

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆಗೆ ನಿರ್ಧಾರ: ಡಿ.ಕೆ ಶಿವಕುಮಾರ್

Public TV
By Public TV
1 hour ago
ns boseraju
Bengaluru City

ಹೊರ ರಾಜ್ಯದಿಂದ ಬರುವ ಅಕ್ರಮ ಮದ್ಯ ತಡೆಗೆ ಕ್ರಮ: ಬೋಸರಾಜು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?