Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಡಿಸೆಂಬರ್ ನಂತರ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಇರಲ್ಲ: ಸಚಿವ ದಿನೇಶ್ ಗುಂಡೂರಾವ್

Public TV
Last updated: September 16, 2023 10:57 pm
Public TV
Share
2 Min Read
dinesh gundu rao 3
SHARE

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಸಮಸ್ಯೆ ಪರಿಹರಿಸಲಾಗುತ್ತಿದ್ದು, ಡಿಸೆಂಬರ್ ಬಳಿಕ ಯಾವುದೇ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಇರಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದರು.

ಬೆಂಗಳೂರಿನ (Bengaluru) ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ನವೀಕರಿಸಿದ ತುರ್ತು ನಿಗಾ ಘಟಕ‌ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಔಷಧಿ ಸರಬರಾಜು ಕಾರ್ಪೊರೇಷನ್ ಆಸ್ಪತ್ರೆಗಳಿಗೆ ಸರಿಯಾಗಿ ಔಷಧಿಗಳನ್ನ ಪೂರೈಕೆ ಮಾಡುತ್ತಿರಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇದನ್ನ ಸರಿಪಡಿಸುವ ನಿಟ್ಟಿನಲ್ಲಿ ಆದ್ಯತೆಯ ಮೇರೆಗೆ ಕೆಲಸ ಮಾಡುತ್ತಿದ್ದೇವೆ. ಡಿಸೆಂಬರ್ ಬಳಿಕ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಸಿಗುತ್ತಿಲ್ಲ ಎಂದು ಯಾರೂ ಹೇಳಬಾರದು. ಈ ನಿಟ್ಟಿನಲ್ಲಿ ತ್ವರಿತಗತಿಯಲ್ಲಿ ಔಷಧಿಗಳನ್ನ ಆಸ್ಪತ್ರೆಗಳಿಗೆ ಪೂರೈಸುವಂತೆ ತಾಕೀತು ಮಾಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಚೈತ್ರಾ ಡೀಲ್ ಪ್ರಕರಣಕ್ಕೂ ಹಿರೇಹಡಗಲಿ ಶ್ರೀಮಠಕ್ಕೂ ಸಂಬಂಧವಿಲ್ಲ: ಸಣ್ಣ ಹಾಲಶ್ರೀ ಸ್ಪಷ್ಟನೆ

dinesh gundu rao 1 1

ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆಯ ಜೊತೆಗೆ ಸಮರ್ಪಕವಾಗಿ ಉಚಿತ ಔಷಧಿಗಳು ಸಿಗುವಂತಾಗಬೇಕು. ಸರಿಯಾಗಿ ಔಷಧಿಗಳು ಸಿಕ್ಕಾಗ ಮಾತ್ರ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರಲ್ಲಿ ನಂಬಿಕೆ ಮೂಡಿಸಲು ಸಾಧ್ಯ. ಹಾಗೆ ನೋಡಿದರೆ ಆಸ್ಪತ್ರೆಯ ಹೊರಗಡೆ ಜನೌಷಧಿ ಕೇಂದ್ರಗಳ ಅವಶ್ಯಕತೆಯೇ ಇಲ್ಲ. ಆಸ್ಪತ್ರೆಗಳಲ್ಲೇ ಔಷಧಿಗಳು ಸರಿಯಾಗಿ ದೊರೆತರೆ, ಜನರು ಬೇರೆ ಕಡೆ ಔಷಧಿ ಪಡೆಯಲು ತಿರುಗಾಡುವ ಅಗತ್ಯತೆಯೇ ಬರೋದಿಲ್ಲ.‌ ವೈದ್ಯರು ಹೊರಗಡೆ ಔಷಧಿ ತೆಗೆದುಕೊಳ್ಳುವಂತೆ ರೋಗಿಗಳಿಗೆ ಚೀಟಿ ಬರೆದುಕೊಡುವ ಪದ್ಧತಿಯನ್ನ ಬದಲಿಸಬೇಕು ಎಂದು ತಾಕೀತು ಮಾಡಿದರು.‌

ಜಯನಗರ ಸಾರ್ವಜನಿಕ ಆಸ್ಪತ್ರೆಗೆ 10 ಕೋಟಿ ವೆಚ್ಚದಲ್ಲಿ ಕಾಯಕಲ್ಪ
ಜಯನಗರ ಸಾರ್ವಜನಿಕ ಆಸ್ಪತ್ರೆಗೆ ಅಗತ್ಯ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ 10 ಕೋಟಿ ವೆಚ್ಚದಲ್ಲಿ ಕಾರ್ಯಕ್ರಮಗಳನ್ನ ಕೈಗೆತ್ತಿಕೊಳ್ಳುವುದಾಗಿ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಕೋವಿಡ್ ಸಂದರ್ಭದಲ್ಲಿ ಆಸ್ಪತ್ರೆ ಉತ್ತಮ ಕಾರ್ಯ ನಿರ್ವಹಿಸಿದೆ. ಆಸ್ಪತ್ರೆಯ ಆಡಳಿತ ವಿಚಾರಗಳಲ್ಲಿ ಇದ್ದ ಸಮಸ್ಯೆ ಪರಿಹರಿಸಲಾಗಿದೆ. ನಾನು ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ಸಮಸ್ಯೆ ಪರಿಹರಿಸಿದ್ದೆ. ಇದೀಗ ಆಸ್ಪತ್ರೆಗೆ ಹೆಚ್ಚಿನ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ 10 ಕೋಟಿ ಕ್ರಿಯಾಯೋಜನೆ ರೂಪಿಸಲಾಗಿದ್ದು, ಅನುದಾನ ನೀಡಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.‌ ಇದನ್ನೂ ಓದಿ: ಇನ್ನೂ 3 ಡಿಸಿಎಂ ಬೇಕು ಅಂತ ರಾಜಣ್ಣ ಕೇಳೋದ್ರಲ್ಲಿ ಏನು ತಪ್ಪಿದೆ: ಜಿ.ಪರಮೇಶ್ವರ್ ಪ್ರಶ್ನೆ

4 ಕೋಟಿ ಸಿಎಸ್‌ಆರ್‌ ಫಂಡ್‌ನಲ್ಲಿ ತುರ್ತು ನಿಗಾ ಘಟಕ
ಕೆನರಾ ಬ್ಯಾಂಕ್ ಆಶ್ರಯದಲ್ಲಿ 4 ಕೋಟಿ ವೆಚ್ಚದಲ್ಲಿ ಆಸ್ಪತ್ರೆಯ ತುರ್ತು ನಿಗಾ ಘಟಕವನ್ನ ನವೀಕರಣಗೊಳಿಸಲಾಗಿದೆ. 20 ಹಾಸಿಗೆಯ ಘಟಕವನ್ನ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಸಚಿವರು, ಕೆನರಾ ಬ್ಯಾಂಕ್‌ನ ಕಾರ್ಯಕ್ಕೆ ಧನ್ಯವಾದ ತಿಳಿಸಿದರು. ಆರೋಗ್ಯ ಕ್ಷೇತ್ರದಲ್ಲಿ ಈ ರೀತಿಯ ಕಾರ್ಯಗಳನ್ನ ನಡೆಸಲು ಹೆಚ್ಚು ದಾನಿಗಳು ಮುಂದೆ ಬರಬೇಕು. ಆರೋಗ್ಯ ಸೇವೆ ಜೀವಗಳನ್ನ ಉಳಿಸುವ ಮಹತ್ವದ ಕಾರ್ಯ. ಇಂಥಹ ಪುಣ್ಯದ ಕೆಲಸಕ್ಕೆ ಕೈಜೋಡಿಸಿದಾಗ ದಾನಿಗಳಿಗೆ ತೃಪ್ತಿ ನೀಡಲಿದೆ. ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಖಾಸಗಿ ಕಂಪನಿಗಳು ಸಿಎಸ್‌ಆರ್ ಫಂಡ್‌ನ ಅಡಿಯಲ್ಲಿ ಸಾಕಷ್ಟು ಸೇವಾ ಕಾರ್ಯಗಳನ್ನ ನಡೆಸಲು ಅವಕಾಶವಿದೆ ಎಂದು ಹೇಳಿದರು.

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:bengalurudinesh gundu raogovt hospitalsದಿನೇಶ್ ಗುಂಡೂರಾವ್ಬೆಂಗಳೂರುಸರ್ಕಾರಿ ಆಸ್ಪತ್ರೆಗಳು
Share This Article
Facebook Whatsapp Whatsapp Telegram

You Might Also Like

kadamba naval base compensation
Latest

ಕದಂಬ ನೌಕಾನೆಲೆಗಾಗಿ ಭೂಮಿ ಕೊಟ್ಟವರಿಗೆ 30 ವರ್ಷದ ನಂತರ ಸಿಕ್ತು ಪರಿಹಾರ

Public TV
By Public TV
5 hours ago
kinnigoli mukhaprana
Dakshina Kannada

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

Public TV
By Public TV
5 hours ago
Hot Air Balloon Horror In Brazil
Latest

21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್‌ ಬಲೂನ್‌ನಲ್ಲಿ ಬೆಂಕಿ ಅವಘಡ; 8 ಮಂದಿ ದುರ್ಮರಣ

Public TV
By Public TV
5 hours ago
Siddaramaiah 8
Districts

ರೈತರ ಸಾಲ ಮನ್ನಾದ 300 ಕೋಟಿ ಬಾಕಿ ತೀರಿಸುತ್ತೇವೆ: ಸಿದ್ದರಾಮಯ್ಯ

Public TV
By Public TV
6 hours ago
women murder
Chamarajanagar

ಹೊಳೆ ದಡದಲ್ಲಿ ಮಹಿಳೆ ಶವ ಹೂತಿಟ್ಟಿದ್ದ ಕೇಸ್‌ಗೆ ಟ್ವಿಸ್ಟ್; ಲವ್ವಿಡವ್ವಿ ಅಂತಾ ಹೋಗಿದ್ದವನಿಂದಲೇ ಹತ್ಯೆ

Public TV
By Public TV
6 hours ago
MANGO 3
Bengaluru City

2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಕೇಂದ್ರ ಸರ್ಕಾರ ಒಪ್ಪಿಗೆ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?