Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ನಿರ್ಮಾಪಕ ಕುಮಾರ್ ಆರೋಪದಲ್ಲಿ ಸತ್ಯ ಇಲ್ಲ- ಸುದೀಪ್ ಆಪ್ತ ಜಾಕ್ ಮಂಜು ಸ್ಪಷ್ಟನೆ

Public TV
Last updated: July 9, 2023 3:49 pm
Public TV
Share
3 Min Read
sudeeep
SHARE

ಸ್ಯಾಂಡಲ್‌ವುಡ್‌ನಲ್ಲಿ (Sandalwood) ಕೆಲ ದಿನಗಳಿಂದ ಸಂಚಲನ ಮೂಡಿಸಿದ ವಿಚಾರ ಅಂದರೆ ಕಿಚ್ಚ ಸುದೀಪ್- ನಿರ್ಮಾಪಕ ಕುಮಾರ್ (Producer Kumar) ಅವರ ವಾರ್. ಸುದೀಪ್ ತಮಗೆ ಕಾಲ್ ಶೀಟ್ ನೀಡದೇ ವಂಚನೆ ಮಾಡಿದ್ದಾರೆ ಎಂದು ನಿರ್ಮಾಪಕ ಕುಮಾರ್ ಆರೋಪಕ್ಕೆ ಸುದೀಪ್ ಆಪ್ತ ಸ್ಪಷ್ಟನೆ ನೀಡಿದ್ದಾರೆ. ನಿರ್ಮಾಪಕ ಕುಮಾರ್ ಆರೋಪದಲ್ಲಿ ಸತ್ಯ ಇಲ್ಲ ಎಂದು ಸುದೀಪ್ (Sudeep) ಪರ ಜಾಕ್ ಮಂಜು (Jack Manju) ಬ್ಯಾಟಿಂಗ್ ಮಾಡಿದ್ದಾರೆ.

jack manju 1

ಕುಮಾರ್-ಸುದೀಪ್ ನಡುವೆ ವಾಗ್ವಾದ ನಡೆಯುತ್ತಿದೆ. ನಟ ಸುದೀಪ್ ಅಭಿಮಾನಿಗಳಿಗೆ ನಾನೇ ಕ್ಲಾರಿಟಿ ಕೊಡ್ತೀನಿ. ‘ಪಾರ್ಥ’ ಸಿನಿಮಾದಿಂದ ‘ವಿಕ್ರಾಂತ್ ರೋಣ’ (Vikranth Rona) ಸಿನಿಮಾದವರೆಗೂ ನಾನು ಸುದೀಪ್‌ ಜೊತೆ ಇದ್ದೇನೆ. ಕಿಚ್ಚ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಅವರ ಸಿನಿಜರ್ನಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೇ ಬೆಳೆದಿದ್ದಾರೆ. ಇತ್ತೀಚಿಗೆ ಭಾಮಾ ಹರೀಶ್ ಅವರು ಸುದೀಪ್‌ನ ಭೇಟಿಯಾಗಿದ್ರು. ಕುಮಾರ್ ಪತ್ರ ಕಳಿಸಿದ್ರು, ನಾವು ಅದಕ್ಕೆ ಉತ್ತರ ಕೊಟ್ಟಿದ್ದೇವೆ. ಆದರೂ ಕುಮಾರ್ ಅವರು ನಾವು ಉತ್ತರ ಕೊಟ್ಟಿಲ್ಲ ಅಂತ ತಪ್ಪು ಸಂದೇಶ ಕೊಟ್ಟಿದ್ದಾರೆ.

Umesh banakar

‘ರನ್ನ’ ಸಿನಿಮಾ ಸಮಯದಲ್ಲಿ ಸುದೀಪ್-ಕುಮಾರ್ ಭೇಟಿಯಾಗಿದ್ದು ನಿಜ. ಕುಮಾರ್ ಆರ್ಥಿಕ ಕಷ್ಟದಲ್ಲಿದ್ದಾರೆ ಗೊತ್ತು. ಆ ಸಿನಿಮಾ ಬೇಗ ಸೆಟ್ಟೇರಲಿಲ್ಲ. ಕುಮಾರ್ ಅವರು ಒತ್ತಡದಲ್ಲಿ ಇದ್ದಿದ್ದರಿಂದ ಅವರು ಮಾತನಾಡುವ ರೀತಿ ಬದಲಾಯಿತು. ನಂತರ ಒಬ್ಬ ನಿರ್ದೇಶಕನನ್ನು ಸುದೀಪ್ ಆಯ್ಕೆ ಮಾಡಿದರು. ಆದರೆ ಆ ನಿರ್ದೇಶಕರು ಕೇಳಿದಷ್ಟು ಸಂಭಾವನೆ ನೀಡಲು ಕುಮಾರ್ ಒಪ್ಪಲಿಲ್ಲ. 2020ರ ಜನವರಿಯಲ್ಲಿ ಸುದೀಪ್ ‘ವಿಕ್ರಾಂತ್ ರೋಣ’ ಶುರುಮಾಡಿದರು. ಅದಕ್ಕೆ ಮೂರು ವರ್ಷ ಹಿಡಿಯಿತು. ಅನಾರೋಗ್ಯ, ಕೆಲಸದ ಒತ್ತಡ ಮುಂತಾದ ಕಾರಣಗಳಿಂದ ಕುಮಾರ್ ಅವರನ್ನು ಭೇಟಿಯಾಗಲು ಸುದೀಪ್ ಅವರಿಗೆ ಸಾಧ್ಯವಾಗಲಿಲ್ಲ. ನಂತರ ಪ್ರಿಯಾ ಮೇಡಂ ಅವರ ಜೊತೆ ಕುಮಾರ್ ಮೀಟಿಂಗ್ ನಡೆಸಿದರು. ಕುಮಾರ್ ಅವರ ಕಷ್ಟ ಏನು ಎಂಬುದನ್ನು ಸುದೀಪ್‌ಗೆ ಹೇಳಲಾಯ್ತು. ನಂತರ ಅವರನ್ನು ಕರೆಸಿ ತಾತ್ಕಾಲಿಕವಾಗಿ 5 ಕೋಟಿ ರೂಪಾಯಿ ಸಹಾಯ ಮಾಡಲು ಸುದೀಪ್ ಮುಂದಾದರು. ಆದರೆ ಕುಮಾರ್ ಅವರು ಕೋಪದಲ್ಲಿ ಅದನ್ನು ಒಪ್ಪಿಕೊಳ್ಳಲಿಲ್ಲ. ಈ ರೀತಿ ಭಿಕ್ಷೆಯ ಹಣ ಬೇಡ, ಸಿನಿಮಾ ಮಾಡಿ ಅಂತ ಪಟ್ಟು ಹಿಡಿದರು ಎಂದು ಜಾಕ್ ಮಂಜು ಹೇಳಿದ್ದಾರೆ. ಇದನ್ನೂ ಓದಿ:ಕನ್ನಡತಿ ಶ್ರೀಲೀಲಾ ಹಿಂದಿಕ್ಕಿದ ‘ಸೀತಾರಾಮಂ’ ಬೆಡಗಿ ಮೃಣಾಲ್

Sudeep 2

ನನಗೆ ಬರಬೇಕಾದ ಹಣ ಕೊಡಿ ಎಂದು ಕುಮಾರ್ ಅವರು ಪಟ್ಟು ಹಿಡಿದಿದ್ದರು. ಅದು ಸುದೀಪ್‌ಗೆ ಬೇಸರ ಮೂಡಿಸಿತ್ತು. ನಾನು ಕುಮಾರ್ ಬಳಿ ಹಣ ತೆಗೆದುಕೊಂಡಿಲ್ಲ. ಸಹಾಯ ಕೇಳಿಕೊಂಡು ಬಂದವರು ಈಗ ಈ ರೀತಿ ಮಾತಾಡಿದ್ದು ಸರಿಯಲ್ಲ ಅಂತ ಸುದೀಪ್ ಕೊಂಚ ಗರಂ ಆಗಿದ್ದರು. ಸುದೀಪ್ ಅವರಿಂದ ತಮಗೆ ಹಣ ಬರಬೇಕು. ಆ ಬಳಿಕ ನಿಮ್ಮ ಸಾಲ ತೀರಿಸುತ್ತೇನೆ ಅಂತ ಎನ್. ಕುಮಾರ್ ಅವರು ಕಂಡಕಂಡಲ್ಲಿ ಹೇಳಿಕೊಂಡು ತಿರುಗಾಡಿದ್ದಾರೆ ಎಂಬುದು ಜಾಕ್ ಮಂಜು ಆರೋಪಿಸಿದ್ದಾರೆ. ನಿರ್ಮಾಪಕ ಕುಮಾರ್‌ ಅವರ ಆರೋಪಕ್ಕೆ ದಾಖಲೆಗಳಿಲ್ಲದೇ ಮಾತಾಡ್ತಿದ್ದಾರೆ. ಅದಕ್ಕಾಗಿ ನಾವು ಕಾನೂನು ಹೋರಾಟಕ್ಕೆ ಹೋಗಿದ್ದೀವಿ ಎಂದು ಜಾಕ್ ಮಂಜು ಮಾತನಾಡಿದ್ದಾರೆ.

Sudeep with jack manju 1

ನಿನ್ನೆಯಷ್ಟೇ, ನಿರ್ಮಾಪಕ ಎಂ.ಎನ್.ಕುಮಾರ್, ನಾನು ಮಾಧ್ಯಮದ ಮುಂದೆ ಮಾತನಾಡಿದ್ದರು. ನಾನು ಹಣ ಕೊಟ್ಟು ಇಷ್ಟು ವರ್ಷ ಆಗಿದೆ ಸ್ಪಂದಿಸುತ್ತಿಲ್ಲ. ವಾಣಿಜ್ಯ ಮಂಡಳಿಯಲ್ಲಿ ಕುಳಿತು ಸಮಸ್ಯೆ ಬಗೆಹರಿಸಿಕೊಡಿ ಅಂತ ಕೇಳಿದ್ದೆ. ಈಗ ನನಗೆ ವಾಟ್ಸಪ್ ಮೂಲಕ ನೋಟಿಸ್ ಬಂದಿದೆ. ಪೋಸ್ಟ್ ಮುಖಾಂತರ ಬಂದಿಲ್ಲ. ಅನಾಮಿಕ ನಂಬರ್‌ನಿಂದ ಬಂದಿದೆ. ಅಫೀಶಿಯಲ್ ಆಗಿ ಬರುವ ತನಕ ರಿಯಾಕ್ಟ್ ಮಾಡಲ್ಲ. ಬಂದ ಬಳಿಕ ವಾಣಿಜ್ಯ ಮಂಡಳಿ, ನಿರ್ಮಾಪಕ ಅಸೋಸಿಯೇಷನ್ ನಲ್ಲಿ ಚರ್ಚೆ ಮಾಡಿ ನಿರ್ಧಾರ ಮಾಡ್ತವೆ ಎಂದು ಕುಮಾರ್ ಮಾತನಾಡಿದ್ದರು.

ಸುದೀಪ್ 45 ಸಿನಿಮಾ ಮಾಡಿದ್ದಾರೆ. ಅಷ್ಟು ಸಿನಿಮಾದ ಅಗ್ರಿಮೆಂಟ್ ಕೊಡೋಕೆ ಹೇಳಿ. ಸಿನಿಮಾ ನಡೆಯೋದು ನಂಬಿಕೆ ಮೇಲೆ. ಅದರಂತೆ ಹಣ ಕೊಟ್ಟಿದ್ದೇನೆ. ‘ವಿಕ್ರಾಂತ್ ರೋಣ’ ಬಳಿಕ ಸಿನಿಮಾ ಮಾಡಿಕೊಡ್ತೀನಿ ಅಂತ ಹೇಳಿದ್ರು ಮಾಡಲಿಲ್ಲ. ಆ ಕಡೆ ನಂದಕಿಶೋರ್ ‘ಮುತ್ತತ್ತಿ ಸತ್ಯರಾಮ’ ಟೈಟಲ್ ಗೊತ್ತಿಲ್ಲ ಅಂತಾರೆ. ಬಹಿರಂಗ ಚರ್ಚೆಗೆ ಬರಲಿ ಬೇಕಿದ್ದರೆ. ಕಾನೂನು ಎಲ್ಲರಿಗೂ ಒಂದೇ ಎಂದು ಕುಮಾರ್ ಸುದೀಪ್ ವಿರುದ್ಧ ಆರೋಪ ಮಾಡಿದ್ದರು. ಈ ಎಲ್ಲಾ ಆರೋಪಗಳಿಗೆ ಸುದೀಪ್ ಆಪ್ತ ಜಾಕ್ ಮುಂಜು ಈಗ  ಸ್ಪಷ್ಟನೆ ನೀಡಿದ್ದಾರೆ.

[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:jack manjukiccha sudeepsandalwoodಕಿಚ್ಚ ಸುದೀಪ್ಜಾಕ್ ಮಂಜುನಿರ್ಮಾಪಕ ಕುಮಾರ್‌ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema News

Bigg Boss Kannada season 12 date and teaser release soon
ಕಿಚ್ಚನ ಬರ್ತ್‍ಡೇಗೆ ಅಭಿಮಾನಿಗಳಿಗೆ `ಬಿಗ್’ ನ್ಯೂಸ್!
Cinema Latest Sandalwood Top Stories
Virat Kohli 1
ಕೊಹ್ಲಿಯಿಂದ ಫೋಟೋಗೆ ಲೈಕ್ ಗಿಟ್ಟಿಸಿಕೊಂಡ ಹಾಲ್ಗೆನ್ನೆ ಬ್ಯೂಟಿಯ ಫಸ್ಟ್ ರಿಯಾಕ್ಷನ್
Cinema Cricket Latest Sports Top Stories
sudeep 3
ರಾತ್ರಿನೇ ಸಿಗೋಣವಾ ಎಂದ ಕಿಚ್ಚ; ಅಭಿಮಾನಿಗಳಿಗೆ ಸುದೀಪ್‌ ಪತ್ರ
Cinema Latest Sandalwood Top Stories
Madarasi Cinema
ಮದರಾಸಿ ಟ್ರೈಲರ್‌ ರಿಲೀಸ್ – ಮಾಸ್ ಲುಕ್‌ನಲ್ಲಿ ಶಿವಕಾರ್ತಿಕೇಯನ್
Cinema Latest South cinema Top Stories
Mangalapuram 1
ಮಂಗಳಾಪುರಂ ಚಿತ್ರಕ್ಕೆ ಬಿಗ್ ಬಾಸ್ ಖ್ಯಾತಿಯ ಗೌತಮಿ ನಾಯಕಿ
Cinema Latest Sandalwood

You Might Also Like

National Teachers Award 2025
Latest

ಮೈಸೂರಿನ ಮಧುಸೂದನ್‌ಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ – ಸೆ.5ರಂದು ರಾಷ್ಟ್ರಪತಿಗಳಿಂದ ಪ್ರದಾನ

Public TV
By Public TV
12 minutes ago
HD Revanna
Districts

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸಂತಸ ತಂದಿದೆ, ಇದರಲ್ಲಿ ಬೇಧ ಭಾವ ಬೇಡ: ರೇವಣ್ಣ

Public TV
By Public TV
28 minutes ago
Narendra Modi 3
Latest

ಎಷ್ಟೇ ಒತ್ತಡ ಬಂದ್ರೂ ತಡೆದುಕೊಳ್ಳುವ ಶಕ್ತಿ ನಮಗಿದೆ – ಟ್ರಂಪ್‌ಗೆ ಮೋದಿ ಖಡಕ್‌ ಸಂದೇಶ

Public TV
By Public TV
41 minutes ago
Water Aerodrome Project
Districts

ಶರಾವತಿ ಹಿನ್ನೀರಲ್ಲಿ ವಾಟರ್ ಏರೊಡ್ರೋಮ್‌ ಯೋಜನೆ – ಸಿಗಂದೂರು ಬಳಿ ಇಳಿಯಲಿದೆ ವಿಮಾನ

Public TV
By Public TV
1 hour ago
Mysuru 2
Crime

ಪ್ರಿಯತಮೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಹತ್ಯೆ – ಪ್ರಿಯಕರ ಅರೆಸ್ಟ್‌

Public TV
By Public TV
2 hours ago
Narendra Modi
Court

ಮೋದಿ ಪದವಿಯ ವಿವರ ಬಹಿರಂಗಪಡಿಸುವ ಅಗತ್ಯವಿಲ್ಲ: ದೆಹಲಿ ಹೈಕೋರ್ಟ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?