Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಹೆಚ್‌ಡಿಕೆ

Public TV
Last updated: October 10, 2024 8:01 pm
Public TV
Share
2 Min Read
HD Kumaraswamy 1
SHARE

ರಾಮನಗರ: ಲೋಕಸಭೆ ಚುನಾವಣೆ ವೇಳೆ ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್ (JDS) ಕಾರ್ಯಕರ್ತರ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದೆ. ಯೋಗೇಶ್ವರ್ ಅವರಿಗೆ ಅಥವಾ ಇನ್ಯಾರಿಗೆ ಆಗಲಿ ಕ್ಷೇತ್ರವನ್ನು ಬಿಟ್ಟುಕೊಡಬೇಕೆಂದು ಬಿಜೆಪಿ (BJP) ವರಿಷ್ಠರ ಜೊತೆ ಒಪ್ಪಂದವಾಗಿರಲಿಲ್ಲ. ಅವತ್ತು ಏನು ನಡೆಯಿತು ಎಂದು ಹೇಳಲೇಬೇಕು. ಜನರಿಗೆ ಸತ್ಯ ಗೊತ್ತಾಗಬೇಕು ಎಂಬುದು ನನ್ನ ಉದ್ದೇಶ. ಬೆಂಗಳೂರು ಗ್ರಾಮಾಂತರ ಲೋಕಾಸಭೆ ಕ್ಷೇತ್ರದಿಂದ ಡಾ.ಸಿ.ಎನ್ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರೇ ಮೂಲ ಕಾರಣ. ಅವರ ಒತ್ತಾಯಕ್ಕೆ ಗೌರವ ಕೊಟ್ಟು, ಅವರ ಮಾತಿಗೆ ತಲೆಬಾಗಿ ಅವರನ್ನು ಅಭ್ಯರ್ಥಿ ಮಾಡಲಾಯಿತು ಎಂದರು.ಇದನ್ನೂ ಓದಿ: ರತನ್ ಟಾಟಾ ನಿಧನಕ್ಕೆ ಕಂಬನಿ ಮಿಡಿದ ರಜನಿಕಾಂತ್

ಈ ಕ್ಷಣದ ತನಕ ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂದು ನಾನು ನಿರ್ಧಾರ ಮಾಡಿಲ್ಲ. ಕಾರ್ಯಕರ್ತರ ಸಭೆಗಳನ್ನು ಮಾಡಲಾಗುತ್ತಿದೆ. ಅಂತಿಮವಾಗಿ ರಾಜ್ಯ ಮತ್ತು ದೆಹಲಿ ಮಟ್ಟದ ನಾಯಕರ ಜತೆ ಚರ್ಚೆ ನಡೆಸಿ ನಿರ್ಧಾರ ಮಾಡಲಾಗುವುದು. ಬಿಜೆಪಿ ನಾಯಕರು, ಕಾರ್ಯಕರ್ತರು ಸಭೆ ಮಾಡಿರುವುದರಲ್ಲಿ ತಪ್ಪೇನಿಲ್ಲ. ಅದನ್ನು ತಪ್ಪು ಎಂದು ನಾನು ಹೇಳಲಾರೆ. ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆಯಾಗಿದೆ. ಕಾರ್ಯಕರ್ತರ ಅಭಿಪ್ರಾಯದಂತೆ ನಾನು ನಿರ್ಧಾರ ಕೈಗೊಳ್ಳಬೇಕಿದೆ. ಏಕೆಂದರೆ ಕಾರ್ಯಕರ್ತರು ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಿಕೊಂಡಿದ್ದಾರೆ. ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ನಾನು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ನಾನು ಪ್ರಾಥಮಿಕ ಹಂತದಲ್ಲಿಯೇ ಯೋಗೇಶ್ವರ್ ಅವರಿಗೆ ಹೇಳಿದ್ದೆ. ಜೆಡಿಎಸ್-ಬಿಜೆಪಿ ಒಂದಾದರೆ ಇಲ್ಲಿ ಗೆಲ್ಲುವುದು ಕಷ್ಟವಲ್ಲ. ಕಾಂಗ್ರೆಸ್ ಪಕ್ಷವನ್ನು ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕಟ್ಟಿ ಹಾಕಲಾಗಿದೆ. ಅದೇ ರೀತಿ ಚನ್ನಪಟ್ಟಣದಲ್ಲಿಯೂ ಕಟ್ಟಿ ಹಾಕಬೇಕಿದೆ. ಒಮ್ಮತದ ಎನ್‌ಡಿಎ ಅಭ್ಯರ್ಥಿ ಹಾಕಿದರೆ ಇದು ಸುಲಭ ಎಂದಿದ್ದೇನೆ ಎಂದು ತಿಳಿಸಿದರು.

ಮೈತ್ರಿಗೆ ಮೂಲ ಕಾರಣ ಯಾರು ಎಂಬುದನ್ನು ನಾನು ಬೀದಿಯಲ್ಲಿ ಚರ್ಚೆ ಮಾಡಲಾರೆ. ಹಾಗೆ ಮಾಡುವುದು ರಾಷ್ಟ್ರೀಯ ನಾಯಕರಿಗೆ ಅಪಮಾನ ಮಾಡಿದಂತೆ. ಯೋಗೇಶ್ವರ್ ಅವರು ಮೈತ್ರಿ ಬಗ್ಗೆ ಯಾರ ಜೊತೆ ಚರ್ಚೆ ನಡೆಸಿದ್ದರು ಎಂಬುದು ನನಗೆ ಗೊತ್ತಿಲ್ಲ. ಅಭ್ಯರ್ಥಿ ಆಗಬೇಕು ಎಂದ ಯೋಗೇಶ್ವರ್ ಅವರು ಒಮ್ಮೆ ನನ್ನ ಬಳಿ ಬಂದು, ದೆಹಲಿಯಲ್ಲಿ ಚರ್ಚೆ ಮಾಡಿದ್ದರು. ಹಾಗಿದ್ದರೆ ತಾವು ಕ್ಷೇತ್ರದಲ್ಲಿನ ನಮ್ಮ ಮುಖಂಡರ ಜೊತೆ ಚರ್ಚಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಸಲಹೆ ಮಾಡಿದ್ದೆ. ಆಮೇಲೆ ನಡೆದಿದ್ದು ನನಗೆ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿಯೂ ಅಭ್ಯರ್ಥಿ ಆಗಬೇಕು ಎಂದು ಅನೇಕ ನಾಯಕರು ಇದ್ದಾರೆ ಎಂದು ತಿಳಿಸಿದರು.

ನಿಖಿಲ್ ಕುಮಾರಸ್ವಾಮಿ ಅವರು ಈ ಚುನಾವಣೆಗೆ ನಿಲ್ಲಬೇಕು ಅಥವಾ ನಿಲ್ಲಿಸಬೇಕು ಎಂಬ ಬಗ್ಗೆ ಈ ಕ್ಷಣದವರೆಗೂ ಚರ್ಚೆ ನಡೆದಿಲ್ಲ. ನಾನು ತೀರ್ಮಾನ ಮಾಡಿಲ್ಲ. ನನ್ನ ಉದ್ದೇಶ ಇಲ್ಲಿ ಕಾಂಗ್ರೆಸ್ ಸೋಲಬೇಕು. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಗೆಲ್ಲಬೇಕು. ಈ ಹಿನ್ನೆಯಲ್ಲಿ ಸೂಕ್ತ ಅಭ್ಯರ್ಥಿ ಯಾರು ಎಂಬುದನ್ನು ಎರಡೂ ಪಕ್ಷಗಳ ರಾಷ್ಟ್ರ, ರಾಜ್ಯ ನಾಯಕರು ಕೂತು ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.ಇದನ್ನೂ ಓದಿ: 3 ದಿನ ದಸರಾ ರಜೆ ಹಿನ್ನೆಲೆ ಮೆಜೆಸ್ಟಿಕ್‌ನಿಂದ 2000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ

TAGGED:bjpchannapattanah d kumaraswamyjdsndanikhil kumaraswamyramanagarಎನ್‍ಡಿಎಚನ್ನಪಟ್ಟಣಜೆಡಿಎಸ್ನಿಖಿಲ್ ಕುಮಾರಸ್ವಾಮಿಬಿಜೆಪಿರಾಮನಗರಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema News

Bigg Boss Kannada
BBK 12 | ಬಿಗ್‌ಬಾಸ್ ಸೀಸನ್-12 – ಈ ಸಲ ಕಿಚ್ಚು ಹೆಚ್ಚು!
Cinema Latest Top Stories TV Shows
Darshan Bail Cancelled Supreme Court order sends a good message to society Priya Haasan
ಇವರೇ ಕರ್ಕೊಂಡು ಹೋಗಿ ಹೊಡಿ ಬಡಿ ಮಾಡಿದ್ದು ತಪ್ಪು: ಪ್ರಿಯಾ ಹಾಸನ್‌
Cinema Latest Top Stories
Actor Shishir 1
ದುನಿಯಾ ವಿಜಯ್ ಜೊತೆಯಾದ ಡೇರ್ ಡೆವಿಲ್ ಹೀರೋ
Cinema Karnataka Latest Sandalwood Top Stories
Daali Dhananjaya 1
ಹಲಗಲಿ ಚಿತ್ರದ ಫಸ್ಟ್ ರೋರ್ ರಿಲೀಸ್ – ವಾರಿಯರ್ ಪಾತ್ರದಲ್ಲಿ ಧನಂಜಯ್
Cinema Latest Sandalwood
Actress Ramya 2
ದರ್ಶನ್ ಜೈಲಿಗೆ ಹೋಗಿದ್ದು ಬೇಸರ ತಂದಿದೆ, ಅಕ್ಕಪಕ್ಕದವ್ರ ಸಹವಾಸ ಬಿಡ್ಬೇಕು – ರಮ್ಯಾ ಸಾಫ್ಟ್ ಕಾರ್ನರ್
Cinema Latest Sandalwood Top Stories

You Might Also Like

Eshwar Khandre
Districts

ಚಿರತೆ ದಾಳಿ| ಬನ್ನೇರುಘಟ್ಟ ಸಫಾರಿ ವಾಹನದ ಮೇಲೆ ಜಾಲರಿ ಅಳವಡಿಸಲು ಖಂಡ್ರೆ ಸೂಚನೆ

Public TV
By Public TV
3 hours ago
West Bengal Accident
Crime

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಬಸ್ ಡಿಕ್ಕಿ – 10 ಮಂದಿ ಯಾತ್ರಿಕರು ಸಾವು

Public TV
By Public TV
3 hours ago
Dharmasthala Mass Burial Case Youth arrested for insulting Jainism
Karnataka

ಧರ್ಮಸ್ಥಳ ಕೇಸ್‌| ಜೈನ ಧರ್ಮದ ಬಗ್ಗೆ ಅವಹೇಳನ – ಯುವಕ ಅರೆಸ್ಟ್‌

Public TV
By Public TV
3 hours ago
SATISH JARKIHOLI 1
Belgaum

ರಾಜಕೀಯದ ಬಗ್ಗೆ ಚರ್ಚೆ ಬೇಡ – ರಾಜಣ್ಣ ಬಗ್ಗೆ ಕೇಳಿದ್ದಕ್ಕೆ ಜಾರಕಿಹೊಳಿ ಉತ್ತರ

Public TV
By Public TV
4 hours ago
H K Patil
Districts

ಗದಗ | ನೂತನ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ ಮಾಡಿದ ಸಚಿವ ಹೆಚ್.ಕೆ ಪಾಟೀಲ್

Public TV
By Public TV
4 hours ago
TB Dam
Districts

ತುಂಗಭದ್ರಾ ಡ್ಯಾಂನ 8 ಗೇಟ್ ಜಾಮ್, ಮೇಲೆತ್ತಲು ಸಾಧ್ಯವಾಗುತ್ತಿಲ್ಲ: ಶಿವರಾಜ ತಂಗಡಗಿ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?