Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಹೆಚ್‌ಡಿಕೆ

Districts

ಬಿಜೆಪಿಗೆ ಚನ್ನಪಟ್ಟಣ ಕ್ಷೇತ್ರ ಬಿಟ್ಟುಕೊಡುವ ಒಪ್ಪಂದ ಆಗಿಲ್ಲ: ಹೆಚ್‌ಡಿಕೆ

Public TV
Last updated: October 10, 2024 8:01 pm
Public TV
Share
2 Min Read
HD Kumaraswamy 1
SHARE

ರಾಮನಗರ: ಲೋಕಸಭೆ ಚುನಾವಣೆ ವೇಳೆ ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಜೆಪಿಗೆ ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್ (JDS) ಕಾರ್ಯಕರ್ತರ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಚುನಾವಣೆ ಸಮೀಪಿಸುತ್ತಿದೆ. ಯೋಗೇಶ್ವರ್ ಅವರಿಗೆ ಅಥವಾ ಇನ್ಯಾರಿಗೆ ಆಗಲಿ ಕ್ಷೇತ್ರವನ್ನು ಬಿಟ್ಟುಕೊಡಬೇಕೆಂದು ಬಿಜೆಪಿ (BJP) ವರಿಷ್ಠರ ಜೊತೆ ಒಪ್ಪಂದವಾಗಿರಲಿಲ್ಲ. ಅವತ್ತು ಏನು ನಡೆಯಿತು ಎಂದು ಹೇಳಲೇಬೇಕು. ಜನರಿಗೆ ಸತ್ಯ ಗೊತ್ತಾಗಬೇಕು ಎಂಬುದು ನನ್ನ ಉದ್ದೇಶ. ಬೆಂಗಳೂರು ಗ್ರಾಮಾಂತರ ಲೋಕಾಸಭೆ ಕ್ಷೇತ್ರದಿಂದ ಡಾ.ಸಿ.ಎನ್ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರೇ ಮೂಲ ಕಾರಣ. ಅವರ ಒತ್ತಾಯಕ್ಕೆ ಗೌರವ ಕೊಟ್ಟು, ಅವರ ಮಾತಿಗೆ ತಲೆಬಾಗಿ ಅವರನ್ನು ಅಭ್ಯರ್ಥಿ ಮಾಡಲಾಯಿತು ಎಂದರು.ಇದನ್ನೂ ಓದಿ: ರತನ್ ಟಾಟಾ ನಿಧನಕ್ಕೆ ಕಂಬನಿ ಮಿಡಿದ ರಜನಿಕಾಂತ್

ಈ ಕ್ಷಣದ ತನಕ ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂದು ನಾನು ನಿರ್ಧಾರ ಮಾಡಿಲ್ಲ. ಕಾರ್ಯಕರ್ತರ ಸಭೆಗಳನ್ನು ಮಾಡಲಾಗುತ್ತಿದೆ. ಅಂತಿಮವಾಗಿ ರಾಜ್ಯ ಮತ್ತು ದೆಹಲಿ ಮಟ್ಟದ ನಾಯಕರ ಜತೆ ಚರ್ಚೆ ನಡೆಸಿ ನಿರ್ಧಾರ ಮಾಡಲಾಗುವುದು. ಬಿಜೆಪಿ ನಾಯಕರು, ಕಾರ್ಯಕರ್ತರು ಸಭೆ ಮಾಡಿರುವುದರಲ್ಲಿ ತಪ್ಪೇನಿಲ್ಲ. ಅದನ್ನು ತಪ್ಪು ಎಂದು ನಾನು ಹೇಳಲಾರೆ. ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆಯಾಗಿದೆ. ಕಾರ್ಯಕರ್ತರ ಅಭಿಪ್ರಾಯದಂತೆ ನಾನು ನಿರ್ಧಾರ ಕೈಗೊಳ್ಳಬೇಕಿದೆ. ಏಕೆಂದರೆ ಕಾರ್ಯಕರ್ತರು ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಿಕೊಂಡಿದ್ದಾರೆ. ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ನಾನು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

ನಾನು ಪ್ರಾಥಮಿಕ ಹಂತದಲ್ಲಿಯೇ ಯೋಗೇಶ್ವರ್ ಅವರಿಗೆ ಹೇಳಿದ್ದೆ. ಜೆಡಿಎಸ್-ಬಿಜೆಪಿ ಒಂದಾದರೆ ಇಲ್ಲಿ ಗೆಲ್ಲುವುದು ಕಷ್ಟವಲ್ಲ. ಕಾಂಗ್ರೆಸ್ ಪಕ್ಷವನ್ನು ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕಟ್ಟಿ ಹಾಕಲಾಗಿದೆ. ಅದೇ ರೀತಿ ಚನ್ನಪಟ್ಟಣದಲ್ಲಿಯೂ ಕಟ್ಟಿ ಹಾಕಬೇಕಿದೆ. ಒಮ್ಮತದ ಎನ್‌ಡಿಎ ಅಭ್ಯರ್ಥಿ ಹಾಕಿದರೆ ಇದು ಸುಲಭ ಎಂದಿದ್ದೇನೆ ಎಂದು ತಿಳಿಸಿದರು.

ಮೈತ್ರಿಗೆ ಮೂಲ ಕಾರಣ ಯಾರು ಎಂಬುದನ್ನು ನಾನು ಬೀದಿಯಲ್ಲಿ ಚರ್ಚೆ ಮಾಡಲಾರೆ. ಹಾಗೆ ಮಾಡುವುದು ರಾಷ್ಟ್ರೀಯ ನಾಯಕರಿಗೆ ಅಪಮಾನ ಮಾಡಿದಂತೆ. ಯೋಗೇಶ್ವರ್ ಅವರು ಮೈತ್ರಿ ಬಗ್ಗೆ ಯಾರ ಜೊತೆ ಚರ್ಚೆ ನಡೆಸಿದ್ದರು ಎಂಬುದು ನನಗೆ ಗೊತ್ತಿಲ್ಲ. ಅಭ್ಯರ್ಥಿ ಆಗಬೇಕು ಎಂದ ಯೋಗೇಶ್ವರ್ ಅವರು ಒಮ್ಮೆ ನನ್ನ ಬಳಿ ಬಂದು, ದೆಹಲಿಯಲ್ಲಿ ಚರ್ಚೆ ಮಾಡಿದ್ದರು. ಹಾಗಿದ್ದರೆ ತಾವು ಕ್ಷೇತ್ರದಲ್ಲಿನ ನಮ್ಮ ಮುಖಂಡರ ಜೊತೆ ಚರ್ಚಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಸಲಹೆ ಮಾಡಿದ್ದೆ. ಆಮೇಲೆ ನಡೆದಿದ್ದು ನನಗೆ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿಯೂ ಅಭ್ಯರ್ಥಿ ಆಗಬೇಕು ಎಂದು ಅನೇಕ ನಾಯಕರು ಇದ್ದಾರೆ ಎಂದು ತಿಳಿಸಿದರು.

ನಿಖಿಲ್ ಕುಮಾರಸ್ವಾಮಿ ಅವರು ಈ ಚುನಾವಣೆಗೆ ನಿಲ್ಲಬೇಕು ಅಥವಾ ನಿಲ್ಲಿಸಬೇಕು ಎಂಬ ಬಗ್ಗೆ ಈ ಕ್ಷಣದವರೆಗೂ ಚರ್ಚೆ ನಡೆದಿಲ್ಲ. ನಾನು ತೀರ್ಮಾನ ಮಾಡಿಲ್ಲ. ನನ್ನ ಉದ್ದೇಶ ಇಲ್ಲಿ ಕಾಂಗ್ರೆಸ್ ಸೋಲಬೇಕು. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಗೆಲ್ಲಬೇಕು. ಈ ಹಿನ್ನೆಯಲ್ಲಿ ಸೂಕ್ತ ಅಭ್ಯರ್ಥಿ ಯಾರು ಎಂಬುದನ್ನು ಎರಡೂ ಪಕ್ಷಗಳ ರಾಷ್ಟ್ರ, ರಾಜ್ಯ ನಾಯಕರು ಕೂತು ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.ಇದನ್ನೂ ಓದಿ: 3 ದಿನ ದಸರಾ ರಜೆ ಹಿನ್ನೆಲೆ ಮೆಜೆಸ್ಟಿಕ್‌ನಿಂದ 2000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ

TAGGED:bjpchannapattanah d kumaraswamyjdsndanikhil kumaraswamyramanagarಎನ್‍ಡಿಎಚನ್ನಪಟ್ಟಣಜೆಡಿಎಸ್ನಿಖಿಲ್ ಕುಮಾರಸ್ವಾಮಿಬಿಜೆಪಿರಾಮನಗರಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

US AirStrike
Latest

ಆಪರೇಷನ್‌ ಹಾಕೈ | ಅಮೆರಿಕ ಏರ್‌ಸ್ಟ್ರೈಕ್‌ – ಸಿರಿಯಾದಲ್ಲಿ 36 ಐಸಿಸ್‌ ಉಗ್ರರ ನೆಲೆಗಳು ಉಡೀಸ್‌

Public TV
By Public TV
11 minutes ago
Car Accident 1
Chitradurga

ಕೊಲ್ಲಾಪುರದ DySP ವೈಷ್ಣವಿ ಅವರಿದ್ದ ಕಾರು ಅಪಘಾತ – ತಾಯಿ, ಚಾಲಕ ಸ್ಥಳದಲ್ಲೇ ಸಾವು!

Public TV
By Public TV
58 minutes ago
Modi 2
Latest

Swabhiman Parv | ಸೋಮನಾಥನ ಸನ್ನಿಧಿಯಲ್ಲಿ ʻಓಂಕಾರʼ ಪಠಿಸಿದ ʻನಮೋʼ

Public TV
By Public TV
2 hours ago
Rajiv Gandhi Housing Corporation MD Parashuram
Bengaluru City

ಒಂಟಿ ಮನೆ ಅಮೃತಮಹೋತ್ಸವ ಯೋಜನೆಯಲ್ಲಿ ಹಗರಣ ಆಗಿಲ್ಲ: ರಾಜೀವ್ ಗಾಂಧಿ ವಸತಿ ನಿಗಮ ಎಂಡಿ ಸ್ಪಷ್ಟನೆ

Public TV
By Public TV
2 hours ago
Fog
Crime

ಕೊರೆವ ಚಳಿ, ದಟ್ಟ ಮಂಜು – ರಸ್ತೆ ಕಾಣದೇ ಸರಣಿ ಅಪಘಾತ; ನಾಲ್ವರು ದುರ್ಮರಣ

Public TV
By Public TV
3 hours ago
Chitradurga Car Accident
Chitradurga

ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಗೆ ಕಾರು ಡಿಕ್ಕಿ – ಇಬ್ಬರು ದುರ್ಮರಣ, ಮೂವರಿಗೆ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?