Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಒಂದೇ ಕೊಠಡಿಯಲ್ಲಿ 5 ತರಗತಿಗೆ ಒಬ್ಬರೇ ಮೇಷ್ಟ್ರು- ಶಾಲೆಗೆ ಬೇಕಿದೆ ಅಭಿವೃದ್ಧಿಯ ಅಭಯಾಸ್ತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಒಂದೇ ಕೊಠಡಿಯಲ್ಲಿ 5 ತರಗತಿಗೆ ಒಬ್ಬರೇ ಮೇಷ್ಟ್ರು- ಶಾಲೆಗೆ ಬೇಕಿದೆ ಅಭಿವೃದ್ಧಿಯ ಅಭಯಾಸ್ತ

Bengaluru City

ಒಂದೇ ಕೊಠಡಿಯಲ್ಲಿ 5 ತರಗತಿಗೆ ಒಬ್ಬರೇ ಮೇಷ್ಟ್ರು- ಶಾಲೆಗೆ ಬೇಕಿದೆ ಅಭಿವೃದ್ಧಿಯ ಅಭಯಾಸ್ತ

Public TV
Last updated: June 8, 2023 7:20 am
Public TV
Share
3 Min Read
CHIKKAMAGALURU SCHOOL 2
SHARE

– 8 ದಿನ ಕಳೆದ್ರೂ ಶಾಲೆಗೆ ಬಾರದ ಮಕ್ಕಳು

ಚಿಕ್ಕಮಗಳೂರು: ಒಬ್ಬನೇ ಶಿಕ್ಷಕ. ಒಂದೇ ಕೊಠಡಿ. ಐದು ತರಗತಿಗಳು. ಒಂಬತ್ತೇ ಮಕ್ಕಳು. 1ನೇ ಕ್ಲಾಸಿಗೆ ಎರಡು, 2ನೇ ಕ್ಲಾಸಿಗೆ ಎರಡು, 3ಕ್ಕೆ ಇಲ್ಲ. 4ನೇ ಕ್ಲಾಸಿಗೆ ಇಬ್ರು, 5ಕ್ಕೆ ಮೂವರು. ಎಲ್ಲರಿಗೂ ಒಬ್ಬನೇ ಪಾಠ ಮಾಡ್ಬೇಕು. ಕನ್ನಡ, ಹಿಂದಿ, ಇಂಗ್ಲೀಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಎಲ್ಲವಕ್ಕೂ ಅವನೊಬ್ಬನೇ ಮೇಷ್ಟ್ರು. ಶಾಲೆ ಆರಂಭವಾಗಿ 8 ದಿನವಾದ್ರು ಒಂದೇ ಒಂದು ಮಗುವೂ ಶಾಲೆಗೆ ಬಂದಿಲ್ಲ. ಪೋಷಕರು ಆ ಮೇಷ್ಟ್ರು ಹೋಗೋತನಕ ಮಕ್ಕಳನ್ನ ಶಾಲೆಗೆ ಕಳಿಸಲ್ಲ ಅಂತಿದ್ದಾರೆ. ಇದು ಸಮಸ್ಯೆಯ ಆಗರವಾಗಿರೋ ಕಾಫಿನಾಡ ಸರ್ಕಾರಿ ಸ್ಕೂಲ್ ಕಥೆ.

CHIKKAMAGALURU SCHOOL 1

ಹೌದು. ಚಿಕ್ಕಮಗಳೂರು (Chikkamagaluru School) ಜಿಲ್ಲೆ ಶೃಂಗೇರಿ ತಾಲೂಕಿನ ಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಗೋಳ ಸರ್ಕಾರಿ ಶಾಲೆಯಲ್ಲಿ 1 ಟು 5ನೇ ತರಗತಿಯಲ್ಲಿ 9 ಜನ ಮಕ್ಕಳಿದ್ದಾರೆ. 1ನೇ ಕ್ಲಾಸಿಗೆ ಇಬ್ಬರು, 2ನೇ ಕ್ಲಾಸಿಗೂ ಇಬ್ರು, 3ಕ್ಕೆ ಇಲ್ಲ. 4ನೇ ಕ್ಲಾಸಿಗೆ ಇಬ್ರು, 5ಕ್ಕೆ ಮೂವರು. ಎಲ್ಲರಿಗೂ ಒಬ್ಬನೇ ಪಾಠ ಮಾಡ್ಬೇಕು. ಕನ್ನಡ, ಹಿಂದಿ, ಇಂಗ್ಲೀಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಎಲ್ಲಾ ವಿಷಯಕ್ಕೂ ಅವನೊಬ್ಬನೇ ತಜ್ಞ.

ಈ ಶಾಲೆಯಲ್ಲಿ ಇರುವುದು ಒಂದೇ ಒಂದು ಕೊಠಡಿ. ಒಂದರಿಂದ ಐದನೇ ತರಗತಿಯ 9 ಜನ ಮಕ್ಕಳು ಇದೊಂದೇ ಕೊಠಡಿಯಲ್ಲಿ ಪಾಠ ಕೇಳಬೇಕು. ಇರೋದು ಒಬ್ಬನೇ ಶಿಕ್ಷಕ. ಆತ ಯಾರಿಗೆ ಯಾವ ಸಮಯದಲ್ಲಿ ಹೇಗೆ ಪಾಠ ಮಾಡಬಹುದು ನೀವೇ ಊಹಿಸಿ. ಯಾವ ತರಗತಿಯ ಯಾವ ಪಾಠವನ್ನು ಯಾವ ಮಕ್ಕಳು ಕೇಳುತ್ತಾರೆ ಎಂದು ಪಾಠ ಮಾಡುವ ಶಿಕ್ಷಕರಿಗೂ ಗೊತ್ತಿಲ್ಲ. ಕೇಳುವ ಮಕ್ಕಳಿಗೆ ಮೊದಲೇ ಗೊತ್ತಿಲ್ಲ. ಶಾಲೆಗೆ ಸೂಕ್ತ ಕೊಠಡಿ ಹಾಗೂ ಶಿಕ್ಷಕರಿಗಾಗಿ ಸ್ಥಳೀಯರು ಮತ್ತು ಎಸ್‍ಡಿಎಂಸಿ ಸದಸ್ಯರು ವರ್ಷಗಳಿಂದ ಮನವಿ ಮಾಡುತ್ತಲೇ ಬಂದಿದ್ದಾರೆ. ಆದರೆ ನೋಡ್ತೀವಿ, ಮಾಡ್ತೀವಿ, ಕಳಿಸ್ತೀವಿ ಅನ್ನೋ ಮೇಲಾಧಿಕಾರಿಗಳಿಂದ ಇಂದಿಗೂ ಕಾರ್ಯರೂಪಕ್ಕೆ ಬಂದಿಲ್ಲ. ಈ ಕಾರಣದಿಂದಲೂ 30 ಮಕ್ಕಳಿದ್ದ ಕಾಡಂಚಿನ ಕುಗ್ರಾಮದ ಶಾಲೆಯಲ್ಲಿ ಇಂದು ಇರುವುದು ಕೇವಲ ಒಂಬತ್ತು ಮಕ್ಕಳು ಮಾತ್ರ. ಸರ್ಕಾರಕ್ಕೆ ಮನವಿ ಮಾಡಿ… ಮಾಡಿ… ಸಾಕಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ. ಇದನ್ನೂ ಓದಿ: ಭತ್ತ, ಬೇಳೆ ಕಾಳು, ರಾಗಿಗಳ ಎಂಎಸ್‍ಪಿ ಹೆಚ್ಚಳ – ಹಿಂದೆ ಎಷ್ಟಿತ್ತು? ಎಷ್ಟು ಏರಿಕೆಯಾಗಿದೆ?

CHIKKAMAGALURU SCHOOL 3

ಈ ಶಾಲೆಯಲ್ಲಿ ಸಮಸ್ಯೆ ಇಲ್ಲ. ಶಾಲೆಯೇ ಸಮಸ್ಯೆಯಲ್ಲಿ ಇದೆ. ಈ ಶಾಲೆಯ ಪರಿಸ್ಥಿತಿ ಹೀಗಿರುವಾಗ ಇಲ್ಲಿನ ಶಿಕ್ಷಕರದ್ದು ಮತ್ತೊಂದು ಸಮಸ್ಯೆ. ಶಾಲೆ ಆರಂಭವಾಗಿ ವಾರವಾದರೂ ಮಕ್ಕಳು ಮನೆಯಲ್ಲಿ ಆಟವಾಡುತ್ತಿದ್ದಾರೋ ವಿನಃ ಶಾಲೆಗೆ ಬರುತ್ತಿಲ್ಲ. ಕಾರಣ ಇಲ್ಲಿನ ಮೇಷ್ಟ್ರು. ಇಡೀ ಶಾಲೆಗೆ ಇರುವುದು ಒಬ್ಬರೇ ಶಿಕ್ಷಕರು. ಅವರು ಬೆಳಗ್ಗೆ 11.30ಕ್ಕೆ ಬಂದರೆ 2.30ಕ್ಕೆ ಮನೆ ಸೇರುತ್ತಾರೆ. ಸಂಜೆ ಮಕ್ಕಳೇ ಶಾಲೆಯ ಬೀಗ ಹಾಕಿಕೊಂಡು ಮನೆಗೆ ಹೋಗಬೇಕು. ಇದರಿಂದ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆಯೂ ಇಳಿಮುಖವಾಗಿ ಈಗ 9ಕ್ಕೆ ಬಂದು ನಿಂತಿದೆ. ಹಾಗಾಗಿ ಇಲ್ಲಿನ ಪೆÇೀಷಕರು ಹೀಗಿರುವ ಶಿಕ್ಷಕ ಚಂದ್ರೇಗೌಡ ಇಲ್ಲಿಂದ ಬೇರೆಡೆಗೆ ಸ್ಥಳಾಂತರಗೊಂಡು ಬೇರೆ ಶಿಕ್ಷಕರು ಬರುವವರೆಗೂ ಮಕ್ಕಳನ್ನ ಶಾಲೆಗೆ ಕಳುಹಿಸುವುದಿಲ್ಲ ಎಂದು ಇಲ್ಲಿನಾ ಶಿಕ್ಷಕರನ್ನ ಬೇರೆ ಕಡೆ ವರ್ಗಾವಣೆ ಮಾಡಿದರೆ ಶಾಲೆಗೆ ಮಕ್ಕಳ ಸಂಖ್ಯೆಯು ಹೆಚ್ಚುತ್ತದೆ ಶಾಲೆಯು ಉಳಿಯುತ್ತೆ ಅಂತಿದ್ದಾರೆ ಸ್ಥಳೀಯರು.

CHIKKAMAGALURU SCHOOL

ಕೂಲಿ ಕಾರ್ಮಿಕರ ಮಕ್ಕಳೇ ಓದುವ ಕುಗ್ರಾಮದಲ್ಲಿ ಸರ್ಕಾರಿ ಶಾಲೆಯೊಂದು ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿ ಬೀಗ ಬೀಳುವ ಸ್ಥಿತಿ ತಲುಪಿದೆ. ಸರ್ಕಾರ ರಾಜ್ಯದ ಉದ್ದಗಲಕ್ಕೂ ಫ್ರೀ… ಫ್ರೀ…ಫ್ರೀ… ಅಂತ ಉಚಿತಗಳ ಮಹಾಪೂರವನ್ನೇ ಹರಿಸಿದೆ. ಆದರೆ, ಸರ್ಕಾರದ ಆ ಉಚಿತತೆಗಳಿಗೆ ಬೆಲೆ ಬರಬೇಕು ಅಂದರೆ ಸರ್ಕಾರಿ ಶಾಲೆಗಳಿಗೆ ಜೀವ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕಿದೆ.

TAGGED:Chikkamagalurugovernment schoolಚಿಕ್ಕಮಗಳೂರುಸರ್ಕಾರಿ ಶಾಲೆ
Share This Article
Facebook Whatsapp Whatsapp Telegram

Cinema news

ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows
Gilli Nata 5
BBK 12 | ಕಾವ್ಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಗಿಲ್ಲಿ ಕೊಟ್ಟ ಉತ್ತರ ಏನು?
Cinema Latest Main Post TV Shows
gilli nata bigg boss
ಬಿಗ್ ಬಾಸ್ ಸೀಸನ್ 12 ಗೆದ್ದ ಗಿಲ್ಲಿ – ಇಂದು ಮಳವಳ್ಳಿಯಿಂದ ಹುಟ್ಟೂರು ದಡದಪುರಕ್ಕೆ ಅದ್ದೂರಿ ಮೆರವಣಿಗೆ
Cinema Latest Mandya Top Stories TV Shows
man removes beard mustache gilli nata bigg boss winner
ಗಿಲ್ಲಿ ಬಿಗ್‌ ಬಾಸ್‌ ವಿನ್ನರ್‌ ಆದ್ರೆ ಅರ್ಧ ಗಡ್ಡ, ಮೀಸೆ ತೆಗೆಯುತ್ತೇನೆ ಅಂತ ಚಾಲೆಂಜ್‌ – ನುಡಿದಂತೆ ನಡೆದ ವ್ಯಕ್ತಿ
Cinema Latest Top Stories TV Shows

You Might Also Like

Prateek Yadav Aparna Yadav
Latest

ಆದಷ್ಟು ಬೇಗ ಈ ಕೆಟ್ಟ ಮನಸ್ಸಿನ, ಸ್ವಾರ್ಥ ಮಹಿಳೆಗೆ ಡಿವೋರ್ಸ್‌ ಕೊಡ್ತೀನಿ – ಪತ್ನಿ ವಿರುದ್ಧವೇ ಸಿಡಿದ ಪ್ರತೀಕ್ ಯಾದವ್!

Public TV
By Public TV
7 minutes ago
Sriramulu 1
Bellary

ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ ಬಹಿರಂಗ – ಮಾಜಿ ಸಚಿವ ಶ್ರೀರಾಮುಲು ವಿರುದ್ಧ FIR

Public TV
By Public TV
44 minutes ago
ICC Jay shah
Latest

ಭಾರತದಲ್ಲಿ ಆಡದಿದ್ದರೆ ವಿಶ್ವಕಪ್‌ ಟೂರ್ನಿಯಿಂದಲೇ ಹೊರದಬ್ಬುತ್ತೇವೆ – ಬಾಂಗ್ಲಾಗೆ ಐಸಿಸಿ ಲಾಸ್ಟ್‌ ವಾರ್ನಿಂಗ್‌

Public TV
By Public TV
1 hour ago
Anagodu Zoo Davanagere
Davanagere

ಆನಗೋಡು ಕಿರು ಮೃಗಾಲಯದಲ್ಲಿ 4 ಚುಕ್ಕಿ ಜಿಂಕೆಗಳ ನಿಗೂಢ ಸಾವು – ಸಾಂಕ್ರಾಮಿಕ ರೋಗ ಶಂಕೆ

Public TV
By Public TV
1 hour ago
Mysuru 1
Districts

ಸಿಎಂ ಸ್ವಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಗೆ ಧಮ್ಕಿ ಪ್ರಕರಣ – 20 ಎಕ್ರೆ ಒತ್ತುವರಿ ಜಾಗ ಸರ್ಕಾರದ ವಶಕ್ಕೆ

Public TV
By Public TV
2 hours ago
hosur airport
Latest

ತ.ನಾಡು ಸರ್ಕಾರಕ್ಕೆ ಹಿನ್ನಡೆ; ಹೊಸೂರಿನಲ್ಲಿ ಏರ್‌ಪೋರ್ಟ್‌ ಸ್ಥಾಪಿಸುವ ಪ್ರಸ್ತಾವನೆ ತಿರಸ್ಕಾರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?