Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮುಡಾ ಕೇಸ್‌ನಲ್ಲಿ ಹಣಕಾಸು ವಹಿವಾಟು ನಡೆದಿಲ್ಲ, ಹಣಕಾಸಿನ ವಿಚಾರ ಎಲ್ಲೂ ತನಿಖೆಯಾಗಿಲ್ಲ: ಡಿ.ಕೆ.ಸುರೇಶ್

Public TV
Last updated: October 18, 2024 2:46 pm
Public TV
Share
2 Min Read
dk suresh react on hd kumaraswamy for ramanagara statement
SHARE

– ಇ.ಡಿ ತನಿಖೆ ಕಾರ್ಯವೈಖರಿ ಪಾರದರ್ಶಕವಾಗಿರಬೇಕು
– ಕೇಂದ್ರಕ್ಕೆ ಇ.ಡಿ, ಐಟಿ, ಸಿಬಿಐ ಅಸ್ತ್ರ

ಬೆಂಗಳೂರು: ಇಡಿ ದಾಳಿಯು ಸರ್ವೇ ಸಾಮಾನ್ಯವಾಗಿದೆ. ಇಡಿ ತನಿಖೆ ಮಾಡಬೇಕು ಅಂದರೆ ಅವರು ಕೆಲವೊಂದು ಪ್ರೊಸೀಜರ್ ಫಾಲೋ ಮಾಡಬೇಕು. ಅವರ ಕಾರ್ಯವೈಖರಿ ಪಾತದರ್ಶಕವಾಗಿರಬೇಕು. ಇಲ್ಲಿ ಯಾವುದೇ ಹಣಕಾಸು ವಹಿವಾಟು ನಡೆದಿಲ್ಲ. ಹಣಕಾಸಿನ ವಿಚಾರ ಎಲ್ಲೂ ತನಿಖೆಯಾಗಿಲ್ಲ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ (D K Suresh) ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡಿಯವರು ಹತ್ತು ಹದಿನೈದು ದಿನದ ಹಿಂದೆ ಪ್ರಕರಣ ದಾಖಲು ಮಾಡಿಕೊಂಡಿದ್ದರು. ಅವರ ದಾಳಿ ಸರ್ವೇ ಸಾಮಾನ್ಯವಾದದ್ದು. ಇಲ್ಲಿ ಯಾವುದೇ ಹಣಕಾಸು ವಹಿವಾಟು ನಡೆದಿಲ್ಲ. ಹಣಕಾಸಿನ ವಿಚಾರ ಎಲ್ಲೂ ತನಿಖೆಯಾಗಿಲ್ಲ. ಕೊನೆಗೆ ಈ ಕೇಸ್‌ನಲ್ಲಿ ಏನೂ ಇಲ್ಲ ಅನ್ನೋದು ಅವರಿಗೆ ಗೊತ್ತಾಗುತ್ತದೆ ಎಂದರು. ಇದನ್ನೂ ಓದಿ: ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ಬಿಂದಾಸ್ ಲೈಫ್ – ಪ್ರಕರಣ ಸಿಸಿಬಿಗೆ ವರ್ಗಾವಣೆ

ಈ ಪ್ರಕರಣ ಸರ್ಕಾರದ ನಡುವಿನ ವ್ಯವಹಾರವಾಗಿದೆ ಹೊರತು ಖಾಸಗಿ ವ್ಯಕ್ತಿಗಳಿಗೆ ಸಂಬಂಧ ಪಟ್ಟಿದ್ದು ಅಲ್ಲ. ಲೋಕಾಯುಕ್ತದಲ್ಲಿ 120 ಬಿ ಹಾಕಿದ್ದಾರೆ. ಇದರಲ್ಲಿ ಲೋಕಾಯುಕ್ತ ಪ್ರವೇಶಕ್ಕೆ ಅವಕಾಶವಿದೆ. ಆ ನಿಟ್ಟಿನಲ್ಲಿ ತನಿಖೆ ನಡೆದಾಗ ಸತ್ಯಾಂಶ ಹೊರಗೆ ಬರುತ್ತದೆ. ಇದೊಂದು ರಾಜಕೀಯ ಪ್ರೇರಿತ ದಾಳಿ, ಪ್ರಕರಣವಾಗಿದೆ. ಇಲ್ಲಿ ಯಾವುದೇ ಸತ್ಯಾಂಶ ಇಲ್ಲ. ಇದರ ಬಗ್ಗೆ ನ್ಯಾಯಾಲಯದಲ್ಲಿ ಕೂಲಂಕಷವಾಗಿ ತನಿಖೆ ನಡೆದಿದೆ. ಇದಕ್ಕೆ ಸಿಎಂ ಹೆದರಬೇಕಿಲ್ಲ. ಇದರಲ್ಲಿ ಏನು ಇಲ್ಲ ಎಂದು ಅವರಿಗೂ ಕೊನೆಗೆ ಅರಿವಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಹಮಾಸ್ ಮುಖ್ಯಸ್ಥನ ಕೊನೆ ಕ್ಷಣಗಳ ಡ್ರೋನ್ ದೃಶ್ಯ ಬಿಡುಗಡೆ ಮಾಡಿದ ಇಸ್ರೇಲ್

ಇಡಿ ವಿರುದ್ಧ ನಾಗೇಂದ್ರ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿ, ವಿರೋಧ ಪಕ್ಷದ ಮೇಲಿನ ದಾಳಿ ಹೊಸದೇನಲ್ಲ. ಬಲಿಷ್ಟವಾಗಿರುವ ರಾಜಕೀಯ ನಾಯಕರನ್ನು ಕುಗ್ಗಿಸುವುದಕ್ಕೆ ಇಂತಹ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಅವರು ವಿರೋಧ ಪಕ್ಷದ ಮೇಲೆ ಐಟಿ, ಇಡಿ, ಸಿಬಿಐಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದಾರೆ. ನಮ್ಮ ವಿಪಕ್ಷಗಳ ಮೇಲೆ ಆ ಅಸ್ತ್ರಗಳನ್ನು ಪದೇ ಪದೇ ಪ್ರಯೋಗ ಮಾಡ್ತಿದ್ದಾರೆ. ನಮಗೆ ಅನುಕೂಲ ಆಗುತ್ತೆ ಎಂದು ಕಳೆದ 10 ವರ್ಷಗಳಿಂದ ಅವರು ಇದನ್ನೇ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಚನ್ನಪಟ್ಟಣ ಚುನಾವಣೆ ಟಿಕೆಟ್ ವಿಚಾರವಾಗಿ ಮಾತನಾಡಿ, ಸಹೋದರನ ಜೊತೆ ಪ್ರತಿದಿನ ಭೇಟಿ ಮಾಡುತ್ತೇನೆ. ಅದರಲ್ಲಿ ಹೊಸದೇನು ಇಲ್ಲ, ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚಿಸಿದ್ದೇವೆ. ಅಭ್ಯರ್ಥಿ ತಯಾರಿ ಬಗ್ಗೆ ಮಾತನಾಡಿದ್ದೇವೆ. ಮುಖಂಡರು ಕಾರ್ಯಕರ್ತರ ಜೊತೆ ಚರ್ಚಿಸಿದ್ದೇವೆ. ಜನ ನನಗೆ ವಿಶ್ರಾಂತಿ ಕೊಟ್ಟಿದ್ದಾರೆ. ವಿಶ್ರಾಂತಿ ತೆಗೆದುಕೊಳ್ಳಿ ಎಂದಿದ್ದಾರೆ. ಅಚ್ಚರಿಯ ಅಭ್ಯರ್ಥಿಯನ್ನ ನಮ್ಮ ಪಕ್ಷ ಕೊಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ:ದರ್ಶನ್ ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮಿ

ಮೈತ್ರಿಕೂಟದದಿಂದ ಅಚ್ಚರಿ ಅಭ್ಯರ್ಥಿ ಬರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಮೈತ್ರಿಕೂಟಕ್ಕೂ ನಮಗೂ ಸಂಬಂಧವಿಲ್ಲ. ನೀವು ಯಾರನ್ನ ಮೈತ್ರಿಕೂಟದ ಅಭ್ಯರ್ಥಿ ಅಂತೀರೋ ಗೊತ್ತಿಲ್ಲ. ನಾವು ಕಳೆದ ಮೂರು ತಿಂಗಳಿಂದ ಕೆಲಸ ಮಾಡುತ್ತಿದ್ದೇವೆ. ಚನ್ನಪಟ್ಟಣಕ್ಕೆ ಹೊಸದಿಕ್ಕು ಕೊಡುತ್ತಿದ್ದೇವೆ. ಸಿಎಂ, ಡಿಸಿಎಂ ಕೂಡ ಕೆಲಸ ಮಾಡುತ್ತಿದ್ದಾರೆ. ಚನ್ನಪಟ್ಟಣ ಗೆಲ್ಲೋಕೆ ಬೇಕಾದ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಕೋಲ್ಕತ್ತಾ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ: ಐಸಿಯುನಲ್ಲಿದ್ದ ರೋಗಿ ಸಾವು

TAGGED:bengalurucm siddaramaiahcongressD.K.SureshMUDA Scam Casemysuruಡಿ.ಕೆ.ಸುರೇಶ್ಬೆಂಗಳೂರು
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
30 minutes ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
49 minutes ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
3 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
5 hours ago

You Might Also Like

Whitefield Techie Case shouting for pakistan
Bengaluru City

ವೈಟ್ ಫೀಲ್ಡ್ ಟೆಕ್ಕಿ ಕೇಸ್‌ಗೆ ಟ್ವಿಸ್ಟ್ – ಭಾರತ ಪರ ಕೂಗಿದ್ದಾಗ ಯಾರು ಹೊರ ಬರದಿದ್ದಕ್ಕೆ ಬೇಸತ್ತು ಪಾಕ್ ಪರ ಘೋಷಣೆ

Public TV
By Public TV
9 minutes ago
Zameers comment on Kumaraswamy wrong says Priyank Kharge
Districts

ಏ.22ರಿಂದ ಮೇ 12 ರವರೆಗೆ ಮೋದಿ ಎಲ್ಲಿಗೆ ಹೋಗಿದ್ರು – ಬಹಿರಂಗ ಪಡಿಸುವಂತೆ ಪ್ರಿಯಾಂಕ್ ಆಗ್ರಹ

Public TV
By Public TV
20 minutes ago
pakistan citizen karwar
Latest

ಕಾರವಾರಕ್ಕೆ ಸರಕು ಹಡಗಿನಲ್ಲಿ ಆಗಮಿಸಿದ್ದ ಪಾಕ್‌ ಪ್ರಜೆ ಶಿಪ್‌ ಸಮೇತ ವಾಪಸ್‌

Public TV
By Public TV
35 minutes ago
Gadag crime
Crime

Gadag | ಹೊಳೆಯಲ್ಲಿ ಬೈಕ್ ಸಮೇತ ಕೊಚ್ಚಿ ಹೋದ ವ್ಯಕ್ತಿ ಶವವಾಗಿ ಪತ್ತೆ

Public TV
By Public TV
54 minutes ago
Dinesh Gundu Rao 2
Bengaluru City

108 ಅಂಬುಲೆನ್ಸ್ ಸೇವೆ ಸರ್ಕಾರದಿಂದಲೇ ನಿರ್ವಹಣೆ: ದಿನೇಶ್ ಗುಂಡೂರಾವ್

Public TV
By Public TV
54 minutes ago
Shopian Weapons Siezed
Latest

ಶೋಪಿಯನ್‌ನಲ್ಲಿ ಉಗ್ರರ ಹತ್ಯೆ- ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದ ಭದ್ರತಾ ಪಡೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?