Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 25 ದಿನಗಳಿಗೆ ಸಾಕಾಗುವಷ್ಟು ಆಹಾರ ಸುರಂಗದಲ್ಲೇ ಉಳಿದಿದೆ: ಕಾರ್ಮಿಕ ಅಖಿಲೇಶ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 25 ದಿನಗಳಿಗೆ ಸಾಕಾಗುವಷ್ಟು ಆಹಾರ ಸುರಂಗದಲ್ಲೇ ಉಳಿದಿದೆ: ಕಾರ್ಮಿಕ ಅಖಿಲೇಶ್‌

Latest

25 ದಿನಗಳಿಗೆ ಸಾಕಾಗುವಷ್ಟು ಆಹಾರ ಸುರಂಗದಲ್ಲೇ ಉಳಿದಿದೆ: ಕಾರ್ಮಿಕ ಅಖಿಲೇಶ್‌

Public TV
Last updated: November 29, 2023 3:16 pm
Public TV
Share
2 Min Read
Uttarakhand tunnel 3
SHARE

ಡೆಹ್ರಾಡೂನ್: 17 ದಿನಗಳಿಂದ ಉತ್ತರಾಖಂಡದ ಸುರಂಗದಲ್ಲಿ (Uttarakhand Tunnel) ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಣಾ ಸಿಬ್ಬಂದಿ ಹೊರಗಡೆ ಕರೆತಂದಾಗ, ಹರ್ಷೋದ್ಗಾರ ಮತ್ತು ಹೂವಿನ ಹಾರಗಳೊಂದಿಗೆ ಸ್ವಾಗತಿಸಲಾಯಿತು. ಕಾರ್ಮಿಕರ ಕುಟುಂಬದ ಸದಸ್ಯರು ಕಣ್ಣಾಲಿಗಳಲ್ಲಿ ನೀರು ತುಂಬಿಕೊಂಡು ಎಲ್ಲರನ್ನೂ ಅಪ್ಪಿಕೊಂಡು ಬರಮಾಡಿಕೊಂಡರು. ಸೋಷಿಯಲ್‌ ಮೀಡಿಯಾದಲ್ಲಿ ಕಾರ್ಮಿಕರನ್ನು ಹೀರೋಗಳು ಎಂದು ಕೊಂಡಾಡಲಾಯಿತು.

ಎಲ್ಲ ಅಂದುಕೊಂಡಂತೆ ಆಗಿ ಸುರಕ್ಷಿತವಾಗಿ ಕಾರ್ಮಿಕರನ್ನು ರಕ್ಷಿಸಲಾಗಿದೆ. ಸಿಲ್ಕ್ಯಾರಾ ಸುರಂಗ 17 ದಿನಗಳ ನಂತರ ತನ್ನ ಒಡಲಿಂದ ಕಾರ್ಮಿಕರನ್ನು ಕಳುಹಿಸಿಕೊಟ್ಟಿತು. ಈಗ ಮತ್ತೊಂದನ್ನು ಉಳಿಸಿಕೊಂಡು ಸುರಂಗ ಸುದ್ದಿಯಾಗಿದೆ. ಹೌದು, ಕಾರ್ಮಿಕರಿಗಾಗಿ ಹೊರಗಡೆಯಿಂದ ಸುರಂಗದೊಳಕ್ಕೆ ಕಳುಹಿಸಿಕೊಟ್ಟಿದ್ದ ಆಹಾರ ಈಗ ಅಲ್ಲೇ ಉಳಿದಿದೆ. ಸುಮಾರು 25 ದಿನಗಳಿಗೆ ಆಗುವಷ್ಟು ಆಹಾರ ಸುರಂಗದೊಳಗೆ ಸೇರಿಕೊಂಡಿದೆ. ಇದನ್ನೂ ಓದಿ: 41 ಕಾರ್ಮಿಕರ ರಕ್ಷಣೆಯಾಯ್ತು.. ದೇಗುಲಕ್ಕೆ ತೆರಳಿ ದೇವರಿಗೆ ಧನ್ಯವಾದ ಹೇಳ್ತೀನಿ: ಸುರಂಗ ತಜ್ಞ ಅರ್ನಾಲ್ಡ್‌

Uttarakhand Uttarkashi Tunnel 2

ಸುರಂಗದೊಳಗೆ ಸಿಲುಕಿದ್ದ ಕಾರ್ಮಿಕ ಅಖಿಲೇಶ್‌ ಸಿಂಗ್ ಅನೇಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ನನ್ನ ಮುಂದೆಯೇ ಸುರಂಗ ಕುಸಿದು ಬಿದ್ದಿತು. ನಾವು 18 ಗಂಟೆಗಳ ಕಾಲ ಹೊರಗಿನ ಪ್ರಪಂಚದ ಸಂಪರ್ಕವನ್ನು ಕಳೆದುಕೊಂಡೆವು. ನಮಗಿದ್ದ ತರಬೇತಿಯಂತೆ, ನಾವು ಸಿಕ್ಕಿಬಿದ್ದ ನಂತರ ನೀರಿನ ಪೈಪ್ ಅನ್ನು ತೆರೆದೆವು. ನೀರು ಬೀಳಲು ಪ್ರಾರಂಭಿಸಿದಾಗ, ಜನರು ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಹೊರಗಿನ ಜನರು ಅರ್ಥಮಾಡಿಕೊಂಡರು. ಆ ಪೈಪ್ ಮೂಲಕ ನಮಗೆ ಆಮ್ಲಜನಕವನ್ನು ಕಳುಹಿಸಲು ಪ್ರಾರಂಭಿಸಿದರು.

ನಮಗೆ ಅಗತ್ಯವಿದ್ದ ನೀರು, ಆಹಾರ, ಆಮ್ಲಜನಕವನ್ನು ಪೂರೈಸಲು ಹೊರಗಿನಿಂದ ರಕ್ಷಕರು ವ್ಯವಸ್ಥೆ ಮಾಡಿದರು. ಅವಶೇಷಗಳ ಮೂಲಕ ಉಕ್ಕಿನ ಪೈಪ್ ಸಂಪರ್ಕ ಕಲ್ಪಿಸಿ, ಅದರ ಮೂಲಕ ನಮಗೆ ಆಹಾರ ಒದಗಿಸಿದರು. ಈಗ ನಾವೆಲ್ಲ ಹೊರಗಡೆ ಸುರಕ್ಷಿತವಾಗಿ ಬಂದಿದ್ದೇವೆ. ಸುರಂಗದಲ್ಲಿ ಇನ್ನೂ 25 ದಿನಗಳ ವರೆಗೆ ಸಾಕಾಗುವಷ್ಟು ಆಹಾರವಿದೆ ಎಂದು ಅಖಿಲೇಶ್‌ ಸಿಂಗ್‌ ತಿಳಿಸಿದ್ದಾರೆ. ಇದನ್ನೂ ಓದಿ: ನಾವು ಆರಾಮಾಗಿದ್ದು, ಈಗ ದೀಪಾವಳಿ ಆಚರಿಸುತ್ತೇವೆ: ಸಂತಸ ಹಂಚಿಕೊಂಡ ಕಾರ್ಮಿಕರು

Uttarakhand Uttarkashi Tunnel 1

ಇದು ಪರಿಸರ ವಿಪತ್ತು. ಇದಕ್ಕೆ ಯಾರನ್ನೂ ದೂಷಿಸಲು ಆಗುವುದಿಲ್ಲ ಎಂದು ಅಖಿಲೇಶ್‌ ಹೇಳಿಕೊಂಡಿದ್ದಾರೆ. ಆರೋಗ್ಯ ತಪಾಸಣೆ ಮಾಡಿದ ನಂತರ ನಾನು ಮನೆಗೆ ಹೋಗಲು ಯೋಜಿಸಿದ್ದೇನೆ. ಮುಂದೆ ಏನು ಮಾಡಬೇಕೆಂದು ನಿರ್ಧರಿಸುವ ಮೊದಲು ನಾನು 1-2 ತಿಂಗಳ ಕಾಲ ವಿರಾಮ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಉತ್ತರಕಾಶಿಯಿಂದ ಸುಮಾರು 30 ಕಿಮೀ ದೂರದಲ್ಲಿರುವ ಸಿಲ್ಕ್ಯಾರಾ ಸುರಂಗವು ಕೇಂದ್ರ ಸರ್ಕಾರದ ಚಾರ್ ಧಾಮ್ ಸರ್ವಋತು ರಸ್ತೆ ಯೋಜನೆಯ ಅವಿಭಾಜ್ಯ ಅಂಗವಾಗಿದೆ. ಇದು ದುರ್ಬಲವಾದ ಹಿಮಾಲಯದ ಭೂಪ್ರದೇಶದಲ್ಲಿ ಸುಮಾರು 889 ಕಿಲೋಮೀಟರ್‌ಗಳವರೆಗೆ ವಿಸ್ತರಿಸಿದೆ. ನವೆಂಬರ್ 12 ರಂದು ಸುರಂಗದ ಒಂದು ಭಾಗವು ಪ್ರವೇಶದ್ವಾರದಿಂದ ಸುಮಾರು 200 ಮೀಟರ್‌ಗಳಷ್ಟು ಕುಸಿದು, ಅದರೊಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರು ಸಿಲುಕಿಕೊಂಡಿದ್ದರು. ಘಟನೆಯ ನಂತರ ಸರ್ಕಾರವು ಸುರಂಗದ ಸುರಕ್ಷತಾ ಲೆಕ್ಕಪರಿಶೋಧನೆಯನ್ನು ಪ್ರಾರಂಭಿಸಿದೆ. ಇದನ್ನೂ ಓದಿ: ಧೈರ್ಯ ಮೆಚ್ಚುವಂತದ್ದು: ಸುರಂಗದಿಂದ ರಕ್ಷಿಸಲ್ಪಟ್ಟ ಕಾರ್ಮಿಕರ ಜೊತೆ ಮೋದಿ ಮಾತುಕತೆ

TAGGED:UttarakhandUttarakhand tunnelUttarkashiಉತ್ತರಕಾಶಿಉತ್ತರಾಖಂಡಸುರಂಗ ಕುಸಿತ
Share This Article
Facebook Whatsapp Whatsapp Telegram

Cinema news

BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories
ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows

You Might Also Like

Nitin Nabin 1
Latest

ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

Public TV
By Public TV
10 minutes ago
Ranya Rao Father
Bengaluru City

ರನ್ಯಾರಾವ್ ಗ್ಲೋಲ್ಡ್ ಸ್ಮಗ್ಲಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ ಡಿಜಿಪಿ ರಾಮಚಂದ್ರರಾವ್‌ಗೆ ನೋಟಿಸ್

Public TV
By Public TV
17 minutes ago
GBA Pay And Parking
Bengaluru City

ಹೆಬ್ಬಾಳ, ಯಲಹಂಕ ಭಾಗದಲ್ಲಿ ಜಿಬಿಎ ಬಿಗ್ ಪ್ಲ್ಯಾನ್ – 3 ಮಾದರಿಯಲ್ಲಿ ಪೇ & ಪಾರ್ಕಿಂಗ್ ವ್ಯವಸ್ಥೆ

Public TV
By Public TV
23 minutes ago
Gadag Lakkundi Home Inside Temple
Districts

ಲಕ್ಕುಂಡಿ ನಿಧಿ ಸಿಕ್ಕ ಗ್ರಾಮದಲ್ಲಿ ಮನೆಯೊಳಗೆ ದೇವಸ್ಥಾನ

Public TV
By Public TV
46 minutes ago
Sabarimala ED raid
Bellary

ಶಬರಿಮಲೆ ಚಿನ್ನ ಕಳ್ಳತನ ಕೇಸ್ – ಬೆಂಗಳೂರು, ಬಳ್ಳಾರಿ ಸೇರಿ 21 ಕಡೆ ಇಡಿ ದಾಳಿ

Public TV
By Public TV
51 minutes ago
RCB 6
Bengaluru City

ಚಿನ್ನಸ್ವಾಮಿ ಕ್ರಿಕೆಟ್‌ ಅಂಗಳದಲ್ಲೇ IPL 2026 ಉದ್ಘಾಟನೆ?

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?