Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ನೀನು ಶರ್ಟ್ ಬಿಚ್ಚಿ ಪ್ರತಿಭಟಿಸಿದ್ರೆ ಪವರ್‌ಫುಲ್ ಆಗಿರುತ್ತೆ- ಸಂಗಮೇಶ್‍ಗೆ ಐಡಿಯಾ ಕೊಟ್ಟಿದ್ದೇ ಜಮೀರ್..!

    ಸಾಹುಕಾರನ ರಾಸಲೀಲೆ ಔಟ್- ಸಂತ್ರಸ್ತೆಯ ಹೇಳಿಕೆಯ ನಂತ್ರವಷ್ಟೇ ಎಫ್‍ಐಆರ್

    ನಾಳೆ ಬೆಳಗ್ಗೆ 10.30ಕ್ಕೆ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಕಾಶಿ ವಿಶ್ವೇಶ್ವರ ಸ್ವಾಮಿ ದರ್ಶನ ಪಡೆದ ಕಿಚ್ಚ ಸುದೀಪ್

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ಮರಿ ಮೃತಪಟ್ಟು ಹಲವು ದಿನಗಳೇ ಕಳೆದ್ರೂ, ಮಡಿಲಲ್ಲೇ ಹೊತ್ತು ತಿರುಗುತ್ತಿದ್ದಾಳೆ ತಾಯಿ

    ದೇಶದಲ್ಲಿ 86 ಸಾವಿರ ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 58 ಲಕ್ಷಕ್ಕೆ ಏರಿಕೆ

    ಇಂದು 436 ಕೇಸ್ ಪತ್ತೆ- 478 ಜನ ಡಿಸ್ಚಾರ್ಜ್, 5 ಸಾವು

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಬಜೆಟ್ ಬಳಿಕ ಮದ್ವೆ ಮನೆಯಲ್ಲಿ ಸಿದ್ದು, ಬಿಸ್‍ವೈ ನಡುವೆ ಹಾಸ್ಯ ಚಟಾಕಿ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    ಜಿಲ್ಲೆಗೊಂದು ಗೋಶಾಲೆ ಘೋಷಣೆ ಮಾಡಿರುವುದು ಸಂತಸ ತಂದಿದೆ, ಸಿಎಂಗೆ ಧನ್ಯವಾದ: ಪೇಜಾವರ ಶ್ರೀ

    Auto Draft

    ಯುಡಿಯೂರಪ್ಪ ಬಜೆಟ್‌ – ಯಾವ ಜಿಲ್ಲೆಗೆ ಏನು ಸಿಕ್ಕಿದೆ? ಇಲ್ಲಿದೆ ವಿವರ

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ರಾಜ್ಯ ಬಜೆಟ್‍ನಲ್ಲಿ ಶಿವಮೊಗ್ಗ, ರಾಮನಗರಕ್ಕೆ ಸಿಕ್ಕಿದ್ದೇನು..?

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಯಲ್ಲಾಪುರದಲ್ಲಿ ಗುಡ್ಡ ಕುಸಿದು ನಾಲ್ವರು ಕೂಲಿ ಕಾರ್ಮಿಕರು ಸಾವು

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಅಮ್ಮನ ಅಕ್ರಮ ಸಂಬಂಧದಿಂದ ಬೇಸತ್ತು ಮಗಳು ಆತ್ಮಹತ್ಯೆ

    ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಕಾಂಗ್ರೆಸ್ಸಿಗೆ ಸೇರ್ಪಡೆ

    ಬಜೆಟ್‌ನಲ್ಲಿ ಲಾಲಿಪಾಪ್, ಸಿಎಂ ರಾಜ್ಯದ ಮಹಿಳೆಯರಲ್ಲಿ ಕ್ಷಮೆ ಕೇಳಲಿ- ರಮೇಶ್‌ ಬಾಬು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ವಿಸ್ಮಯ ಕಣ್ತುಬಿಕೊಂಡ ಭಕ್ತಗಣ

Public Tv by Public Tv
1 year ago
Reading Time: 1min read
ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ವಿಸ್ಮಯ ಕಣ್ತುಬಿಕೊಂಡ ಭಕ್ತಗಣ

ತಿರುವನಂತಪುರಂ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಬುಧವಾರ ಸಂಜೆ 6.45ರ ಸುಮಾರಿಗೆ ಕಾಣಿಸಿಕೊಂಡಿತು.

ಈ ವಿಶೇಷ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ ಜ್ಯೋತಿಯ ದರ್ಶನವಾಗುತ್ತಿದ್ದಂತೆ ಗಟ್ಟಿ ಸ್ವರದಲ್ಲಿ “ಸ್ವಾಮಿಯೇ ಶರಣಂ ಅಯ್ಯಪ್ಪ” ಎಂದು ಹೇಳಿ ಜಯಘೋಷ ಕೂಗಿದರು. ಭಕ್ತಿಯಿಂದ ಮಕರ ಜ್ಯೋತಿಗೆ ನಮಸ್ಕರಿಸಿ ಧನ್ಯರಾದರು.

ಪ್ರತಿ ವರ್ಷ ಜನವರಿ 14ರ ಸಂಜೆ ಅಯ್ಯಪ್ಪ ಸ್ವಾಮಿಗೆ ಮಹಾಮಂಗಳಾರತಿ ಬಳಿಕ ಮಕರ ಜ್ಯೋತಿ ದರ್ಶನವಾಗುತ್ತದೆ. ಆದರೆ ಈ ಬಾರಿ ಮಕರ ಜ್ಯೋತಿ ಜನವರಿ 15ರಂದು ಕಾಣಿಸಿಕೊಂಡಿದೆ. ದೇಶದ ವಿವಿಧ ಭಾಗಗಳಿಂದ ಜಾತಿ, ಧರ್ಮ ಬೇದಭಾವವಿಲ್ಲದೆ ಶಬರಿಮಲೆಗೆ ಬರುವ ಭಕ್ತರು, ಅಯ್ಯಪ್ಪನ ಸನ್ನಿಧಾನದಲ್ಲಿ ಜ್ಯೋತಿಯ ದರ್ಶನ ಪಡೆಯಲು ಎರಡು ಮೂರು ದಿನಗಳ ಮುಂಚೆಯೇ ಆಗಮಿಸುತ್ತಾರೆ.

ಐತಿಹಾಸಿಕ ಸಾಂಪ್ರದಾಯದಂತೆ ಪಂದಳದಿಂದ ಘೋಷಯಾತ್ರೆಯ ಮೂಲಕ ತಂದ ತಿರುವಾಭರಣಗಳನ್ನು ಅಯ್ಯಪ್ಪನಿಗೆ ತೊಡಿಸಿ ದೀಪಾರಾಧನೆ ನಡೆಸಿದ ಬಳಿಕ ಮಹಾ ಮಂಗಳರಾತಿಯನ್ನು ಮಾಡಲಾಗುತ್ತದೆ. ಮಹಾ ಮಂಗಳಾರತಿ ನಡೆದ ಬಳಿಕ ಪೊನ್ನಂಬಲಮೇಡು ಬೆಟ್ಟದಲ್ಲಿ ಮೂರು ಬಾರಿ ಜ್ಯೋತಿ ಕಾಣಿಸುತ್ತದೆ.

Tags: ayyappa swamydevoteeskeralaMakara JyothiPublic TVSabarimaleSankrantiThiruvananthapuramಅಯ್ಯಪ್ಪ ಸ್ವಾಮಿಕೇರಳತಿರುವನಂತಪುರಂಪಬ್ಲಿಕ್ ಟಿವಿಭಕ್ತರುಮಕರ ಜ್ಯೋತಿಶಬರಿಮಲೆಸಂಕ್ರಾಂತಿ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV