Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Dharwad

ಈ ಉಪಚುನಾವಣೆ ಬಿಜೆಪಿ ಬಸವರಾಜ ಬೊಮ್ಮಾಯಿ ವರ್ಸಸ್ ಕಾಂಗ್ರೆಸ್ ಸರ್ಕಾರ: ಬೊಮ್ಮಾಯಿ

Public TV
Last updated: November 10, 2024 1:23 pm
Public TV
Share
3 Min Read
basavaraj bommai 1
SHARE

– ವಕ್ಫ್ ನೋಟಿಸ್ ವಾಪಸ್ ಪಡೆದಿರೋದು ಕಣ್ಣು ಒರೆಸೋ ತಂತ್ರ

ಹುಬ್ಬಳ್ಳಿ: ಈ ಉಪಚುನಾವಣೆ ಬಿಜೆಪಿ (BJP) ಬಸವರಾಜ ಬೊಮ್ಮಾಯಿ (Basavaraj Bommai) ವರ್ಸಸ್ ಕಾಂಗ್ರೆಸ್ ಸರ್ಕಾರ. ಇದು ಕಾಂಗ್ರೆಸ್‌ನ ಸರ್ವಾಧಿಕಾರ, ದಬ್ಬಾಳಿಕೆಯ ಸರ್ಕಾರ ನಡೀತಾ ಇದೆ. ವಕ್ಫ್ ನೋಟಿಸ್ ವಾಪಸ್ ಪಡೆದಿರೋದು ಕಣ್ಣು ಒರೆಸೋ ತಂತ್ರ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಣದ ಹೊಳೆ ಹರಿಸೋಕೆ ಆರಂಭ ಮಾಡಿದ್ದಾರೆ. ಹಣ ಹಂಚುವುದರಲ್ಲಿ ಅವರಲ್ಲೇ ಪೈಪೋಟಿ ನಡೆದಿದೆ. ಸಮುದಾಯವಾರು ಶಾಸಕರು, ಸಚಿವರು ಹಣ ಹಂಚುತ್ತ ಇದ್ದಾರೆ. ಇಂತಹ ಹಣದ ಹೊಳೆ ಎಲ್ಲೂ ನೋಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: Haveri| ನೀರಿನ ತೊಟ್ಟಿಯಲ್ಲಿ ಮುಳುಗಿ ಬಾಲಕ ಸಾವು

ವಕ್ಫ್ ಹಿನ್ನೆಲೆ ಹಾವೇರಿ (Haveri) ರೈತನ ಸಾವಿನ ವಿಚಾರವಾಗಿ ಮಾತನಾಡಿ, ಇದು ಸತ್ಯವಾದದ್ದು, ಕೋರ್ಟ್ಗೆ ಹೋಗುವುದಕ್ಕಾಗಲ್ಲ. ಅದಾಲತ್‌ಗೆ ಹೋಗಬೇಕು ಅಲ್ಲಿ ಸಿಗಲ್ಲ. ಅಧಿಕಾರಿಗಳು ಮಾತು ಕೇಳಲ್ಲ. ಇಂತಹ ಪರಿಸ್ಥಿತಿ ಸಿಲುಕಿದ ರೈತರು ಏನು ಮಾಡುತ್ತಾರೆ? ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ ಮೇಲೆ ಅವರ ಮೇಲೆ ಕೇಸ್ ಹಾಕುತ್ತಾರೆ. ಇದು ಸರ್ವಾಧಿಕಾರ, ದಬ್ಬಾಳಿಕೆಯ ಸರ್ಕಾರ ನಡೀತಾ ಇದೆ. ಹಿಂದೆ ಎಮರ್ಜೆನ್ಸಿಯಲ್ಲಿ ಇದೆಲ್ಲ ಆಗಿದೆ. ಆಮೇಲೆ ಪರಿಸ್ಥಿತಿ ಹೇಗಾಗಿದೆ ಅನ್ನೋದು ಗೊತ್ತಿದೆ. ಅದೇ ಈ ಸರ್ಕಾರಕ್ಕೂ ಆಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಕಲ್ಯಾಣ ಮಂಟಪಕ್ಕೆ ನುಗ್ಗಿ ಚಿನ್ನಾಭರಣ ಕಳ್ಳತನ – ಖತರ್ನಾಕ್ ಕಳ್ಳರ ಬಂಧನ

ಯತ್ನಾಳ್ ಮೇಲೆ ಪ್ರಾಸಿಕ್ಯೂಷನ್ ವಿಚಾರವಾಗಿ ಮಾತನಾಡಿ, ವಿರೋಧ ಪಕ್ಷ ಧಮನ ಮಾಡಬೇಕು. ಅವರ ನೈತಿಕತೆ ಕುಗ್ಗಿಸುವ ಪ್ರಯತ್ನ ಸಾಧ್ಯವಾಗಲ್ಲ. ಎಷ್ಟು ಒತ್ತಡ ಹಾಕಿದರೂ ಪುಟಿದು ಏಳುತ್ತೇವೆ. ಕೋವಿಡ್ ವೇಳೆ ಪಿಪಿಇ ಕಿಟ್ ಉತ್ಪಾದನೆ ಇರಲಿಲ್ಲ. ವೈದ್ಯರು, ನರ್ಸ್ಗಳಿಗೆ ಪಿಪಿಇ ಕಿಟ್ ಇಲ್ಲದೇ ಕೆಲಸ ಮಾಡೋಕೆ ಆಗಲ್ಲ. ಹೀಗಾಗಿ ಪಿಪಿಇ ಕಿಟ್ ತಂದಿರೋದು ನಿಜ. ಈ ಬಗ್ಗೆ ವಿಧಾನಸೌಧದಲ್ಲಿ ಚರ್ಚೆ ಆಗಿದೆ. ಕಾರಣಗಳನ್ನು ಆಗಲೇ ಆರೋಗ್ಯ ಸಚಿವರು ಕೊಟ್ಟಿದ್ದಾರೆ. ನ್ಯಾಷನಲ್ ಡಿಸಾಸ್ಟರ್ ಮಾಡಿದ್ರು, ಎನ್‌ಡಿಆರ್‌ಎಫ್ ಇಂದ ಹಣ ತಗೊಂಡಿದ್ದೆವು. ಎಲ್ಲಾ ಮುಗಿದ ಮೇಲೆ ಅದನ್ನ ವಿಶ್ಲೇಷಣೆ ಮಾಡೋದು ಬೇರೆ. ಜನರ ಪ್ರಾಣ ಉಳಿಸಲು ಕೆಲವು ನಿರ್ಣಯ ತಗೊಂಡಿದ್ದೇವೆ. ಅದೇ ಒಂದು ಅಪರಾಧ ಅಂತಾ ಬಿಂಬಿಸೋದು ಎಷ್ಟು ಸರಿ? ಇವೆಲ್ಲ ಕಾನೂನಿನ ಪ್ರಕಾರ ಆಗಿದೆ ಎಂದರು. ಇದನ್ನೂ ಓದಿ: ಮುಡಾದಲ್ಲಿ ಸಿಎಂ ಪ್ರಭಾವಕ್ಕೆ ಮತ್ತೊಂದು ಸಾಕ್ಷಿ – ಸಿಎಂ ಪತ್ನಿ ಕ್ರಯಪತ್ರದ ಮುದ್ರಾಂಕ ಶುಲ್ಕ ತಹಶೀಲ್ದಾರ್‌ರಿಂದಲೇ ಪಾವತಿ

ಚುನಾವಣೆ ವೇಳೆ ಕಾಂಗ್ರೆಸ್ (Congress) ಮೇಲೆ ಬಂದಂತಹ ಆರೋಪದ ವಿಚಾರವಾಗಿ ಮಾತನಾಡಿ, ಒಬ್ಬೊಬ್ಬ ಸಚಿವರ ಮೇಲೆ ಆರೋಪ ಬರ್ತಾ ಇದೆ. ಬೇರೆಡೆ ಸೆಳೆಯೋದಕ್ಕೆ ರಾಜಕೀಯ ದುರುದ್ದೇಶದಿಂದ ಈ ರೀತಿ ಮಾಡ್ತಾ ಇದ್ದಾರೆ. ನರೇಂದ್ರ ಮೋದಿಯವರು ಗಂಭೀರ ಆರೋಪ ಮಾಡಿದ್ದಾರೆ. ಅದಕ್ಕೆ ಉತ್ತರ ಕೊಡೋಕೆ ಆಗದೆ ವರದಿ ಕ್ಯಾಬಿನೆಟ್‌ನಲ್ಲಿ ಒಪ್ಪಿಕೊಳ್ಳದೆ ಲೀಕ್ ಮಾಡಿದ್ದಾರೆ. ಇಷ್ಟು ದಿನ ಬಿಟ್ಟು ಈಗ್ಯಾಕೆ ಲೀಕ್ ಮಾಡಿದ್ದಾರೆ? ವಕ್ಫ್ ನೋಟಿಸ್ ವಾಪಸ್ ಪಡೆದಿರೋದು ಕಣ್ಣು ಒರೆಸೋ ತಂತ್ರ. ಆದೇಶದಲ್ಲಿ ಎಲ್ಲೂ ಕೂಡ ಗೆಜೆಟ್ ನೋಟಿಫಿಕೇಟಿನ್ ರದ್ದಾಗಿಲ್ಲ. ಎಲ್ಲಿಯವರೆಗೂ ಗೆಜೆಟ್ ನೋಟಿಫಿಕೇಟಿನ್ ರದ್ದಾಗೋದಿಲ್ಲ ಅಲ್ಲಿಯವರೆಗೂ ತೂಗು ಕತ್ತಿ ಇರೋದೇ. ನೋಟಿಸ್ ವಾಪಸ್ ಪಡೆದಿದ್ದು, ಮತ್ತೆ ಕೊಡೋಕೆ ಎಷ್ಟೊತ್ತು ಬೇಕು? ಗೆಜೆಟ್ ವಾಪಸ್ ಆಗದೆ ಹೋದ್ರೆ ರೈತರಿಗೆ ಮೋಸ ಮಾಡಿದಂತೆ ಎಂದು ಹೇಳಿದರು. ಇದನ್ನೂ ಓದಿ: ಜಮೀರ್‌ನನ್ನು ಗಡಿಪಾರು ಮಾಡೋದು ಬೇಡ ಆಲದ ಮರಕ್ಕೆ ನೇಣು ಹಾಕಿ: ಮುತಾಲಿಕ್ ಕಿಡಿ

TAGGED:Basavaraj Bommaibjpcongresshubballiಕಾಂಗ್ರೆಸ್ಬಸವರಾಜ ಬೊಮ್ಮಾಯಿಬಿಜೆಪಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema Updates

Chaitra Kundapura Husband 1
Exclusive: ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ‌ ಕುಂದಾಪುರ
9 hours ago
daali dhananjay
ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ
11 hours ago
amrutha prem
ಚಿತ್ರರಂಗದಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿಗೆ ಬೇಡಿಕೆ- ನಟಿಗೆ ಬಿಗ್ ಚಾನ್ಸ್
12 hours ago
chaithra kundapura 1
12 ವರ್ಷಗಳ ಪ್ರೀತಿ- ಮೇ 9ರಂದು ಚೈತ್ರಾ ಕುಂದಾಪುರ ಮದುವೆ
13 hours ago

You Might Also Like

terrorist
Latest

ಸಾಂಬಾದಲ್ಲಿ ಹಲವು ಪಾಕ್ ಉಗ್ರರ ಹತ್ಯೆ

Public TV
By Public TV
6 hours ago
Amith Shah
Latest

ಗಡಿ, ಏರ್‌ಪೋರ್ಟ್‌ಗಳ ಭದ್ರತೆ ಪರಿಶೀಲನೆ – ಉನ್ನತ ಅಧಿಕಾರಿಗಳೊಂದಿಗೆ ಅಮಿತ್‌ ಶಾ ಚರ್ಚೆ

Public TV
By Public TV
6 hours ago
F 16 supersonic fighter jet
Latest

ಪಾಕ್‌ನ ಪ್ರಮುಖ ಎಫ್‌-16 ಹೊಡೆದುರುಳಿಸಿದ ಭಾರತೀಯ ವಾಯು ಸೇನೆ

Public TV
By Public TV
6 hours ago
Pakistan Attack
Latest

ಕರಾಚಿಯ 15 ಕಡೆ ಭಾರೀ ಸ್ಫೋಟ – INS ವಿಕ್ರಾಂತ್‌ ನೌಕೆಯಿಂದ ಅಟ್ಯಾಕ್‌

Public TV
By Public TV
7 hours ago
srinagar airport
Latest

ಪಾಕ್‌ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತದ 24 ಏರ್‌ಪೋರ್ಟ್‌ಗಳು ಬಂದ್‌

Public TV
By Public TV
7 hours ago
Shehbaz Sharif
Latest

ಪಾಕ್‌ ಪ್ರಧಾನಿ ಮನೆ ಬಳಿಯೇ ದಾಳಿ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?