Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಈ ಸರ್ಕಾರಕ್ಕೆ ಗಟ್ಸ್, ತಾಕತ್ತು ಇಲ್ಲ- ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಈ ಸರ್ಕಾರಕ್ಕೆ ಗಟ್ಸ್, ತಾಕತ್ತು ಇಲ್ಲ- ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್ ಆಕ್ರೋಶ

Districts

ಈ ಸರ್ಕಾರಕ್ಕೆ ಗಟ್ಸ್, ತಾಕತ್ತು ಇಲ್ಲ- ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್ ಆಕ್ರೋಶ

Public TV
Last updated: May 8, 2022 4:34 pm
Public TV
Share
2 Min Read
PRAMOD MUTHALIK 1
SHARE

ಮಂಡ್ಯ: ಗಲಭೆ ಅಶಾಂತಿ ಎಲ್ಲವೂ ಮಸೀದಿಯ ಮೈಕ್ ಮೂಲಕ ಆಗುತ್ತಿದೆ. ಆದ್ದರಿಂದಲೇ ಯೋಗಿ ಸರ್ಕಾರ 60 ಸಾವಿರ ಮೈಕ್ ತೆರವುಗೊಳಿಸಿದೆ. ಆದರೆ, ನಮ್ಮ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹಸಚಿವ ಆರಗ ಜ್ಞಾನೇಂದ್ರ ಅವರು ಏಕೆ ಗಟ್ಸ್‌ ತೋರಿಸುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.

DVG PRAMODH MUTHALIK
ಸಾಂದರ್ಭಿಕ ಚಿತ್ರ

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮೈಕ್‌ಗಳನ್ನು ನಿಷೇಧಿಸುವ ಕೆಲಸ ನಮ್ಮ ರಾಜ್ಯದಲ್ಲಿ ಏಕೆ ಆ ಕೆಲಸ ಆಗುತ್ತಿಲ್ಲ? ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಆರಗ ಜ್ಞಾನೇಂದ್ರ ಅವರು ಏಕೆ ಯೋಗಿ ರೀತಿ ಗಡ್ಸ್ ತೋರಿಸುತ್ತಿಲ್ಲ? ಎಂದು ಪ್ರಶ್ನಿಸಿರುವ ಮುತಾಲಿಕ್, ಸುಪ್ರೀಂ ಆದೇಶ ಎಲ್ಲರಿಗೂ ಒಂದೇ. ನೀವು ಹೊಸ ನಿಯಮ ಮಾಡಬೇಕಿಲ್ಲ. ಸರ್ಕಾರ ಆದೇಶ ಪಾಲಿಸದೇ ಇರೋದ್ರಿಂದ ನಮ್ಮ ಹೋರಾಟ ನಡೆಯುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ, ಅಮಿತ್ ಶಾ, ಬಿಜೆಪಿಯ MLAಗಳು ಜೈಲಿಗೆ ಏಕೆ ಹೋಗಿದ್ರು: ಕಟೀಲ್‍ಗೆ ಡಿಕೆಶಿ ಪ್ರಶ್ನೆ

Pramod Muthalik, CM Basavaraj Bommai

ನಾಳೆಯಿಂದಲೇ ಹಿಂದೂ ಸಂಘಟನೆಗಳಿಂದ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಣ ಹಾಗೂ ಭಕ್ತಿಗೀತೆಗಳ ಪ್ರಸಾರ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ಮಂಡ್ಯದ ಕಲ್ಲಹಳ್ಳಿಯ ಹನುಮ ಮಂದಿರ ಸೇರಿದಂತೆ 3 ದೇವಾಲಯಗಳಲ್ಲಿ ಬೆಳಗ್ಗೆ 5 ಗಂಟೆಗೆ ಚಾಲನೆ ನೀಡಲಾಗುತ್ತಿದೆ. ನಾಳೆಯ ಅಭಿಯಾನ ತಡೆಯಲು ಬಂದ್ರೆ ಸಂಘರ್ಷ ಗ್ಯಾರೆಂಟಿ. ಪೊಲೀಸರು ನಮ್ಮ ಅಭಿಯಾನ ತಡೆಯುವುದಲ್ಲ, ಮಸೀದಿಗಳಲ್ಲಿ ಮೈಕ್ ಅಳವಡಿಸುವುದನ್ನು ತಡೆಯಲಿ ಎಂದು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ವಿಶ್ವ ತಾಯಂದಿರ ದಿನಾಚರಣೆ – 600ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೀಮಂತ ಶಾಸ್ತ್ರ

ನಮ್ಮ ಸಂಘಟನೆ ಕಾರ್ಯಕರ್ತರು ರಾಜ್ಯದಾದ್ಯಂತ ದೇವಾಲಯಗಳಲ್ಲಿ ಅಭಿಯಾನ ನಡೆಸಲು ಮನವಿ ಮಾಡಿದ್ದಾರೆ. ನಾಳೆಯಿಂದ ಹನುಮಾನ್ ಚಾಲೀಸಾ, ಭಕ್ತಿಗೀತೆಗಳನ್ನು ಪ್ರಸಾರ ಮಾಡಲಾಗುತ್ತದೆ. ದೇವಾಲಯದ ಆಡಳಿತ ಮಂಡಳಿ ಹಾಗೂ ಅರ್ಚಕರು ಭಕ್ತಿಗೀತೆಗಳನ್ನು ಹಾಕ್ತಾರೆ. ಬೆಳಿಗ್ಗೆ 5 ಗಂಟೆಗೆ ಹಾಕಲು ಅಭಿಯಾನ ಆರಂಭಿಸಿದ್ದು, ದಿನಕ್ಕೆ 4 ಬಾರಿ ಮಸೀದಿ ಅಜಾನ್ ಮೊಳಗುವ ವೇಳೆ ಭಕ್ತಿಗೀತೆ ಹಾಕುವ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.

Pramod Muthalik, CM Basavaraj Bommai

ಬೆಳಗ್ಗೆ 5 ಗಂಟೆಗೆ ಮೈಕ್ ಹಾಕಲು ಅವಕಾಶ ಇಲ್ಲವೆಂದು ಸುಪ್ರೀಂಕೋರ್ಟ್ ಆದೇಶವೇ ಹೇಳಿದೆ. ಆದರೆ ಮಸೀದಿಗಳಲ್ಲಿ ಬೆಳಗ್ಗಿನ ಜಾವ ಆಜಾನ್ ಕೂಗುತ್ತಾರೆ. ನಾವು ಸರ್ಕಾರಕ್ಕೆ ಎಚ್ಚರಿಕೆ ನೀಡಲು ಆದೇಶ ಉಲ್ಲಂಘಿಸುತ್ತಿದ್ದೇವೆ. ನಾಳೆ ಬಳಿಕ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಒಳ್ಳೆಯದನ್ನೂ ಮಾಡಿದ್ದೀನಿ, ಅದನ್ನೂ ತೋರಿಸಿ – ಕ್ಯಾಮೆರಾ ಮುಂದೆ ಕೈ ಮುಗಿದ ಕಿಂಗ್‍ಪಿನ್ ಆರ್.ಡಿ.ಪಾಟೀಲ್

ಸರ್ಕಾರದಿಂದಲೇ ಬೆದರಿಕೆ: ರಾಜ್ಯದ್ಯಾಂತ ಸುಮಾರು ಸಾವಿರ ದೇವಾಲಯಗಳನ್ನು ಸಂಪರ್ಕಿಸಿದ್ದೇವೆ. ದೇವಾಲಯದ ಅರ್ಚಕರು, ಟ್ರಸ್ಟ್ನವರು ಸಂತೋಷದಿAದಲೇ ಒಪ್ಪಿದ್ದಾರೆ. ಬೆಳಗ್ಗಿನ ಜಾವ ಭಕ್ತಿ ಗೀತೆ, ಹನುಮಾನ್ ಚಾಲೀಸಾ ಹಾಕಲು ಮುಂದಾಗಿದ್ದಾರೆ. ಎಲ್ಲರಲ್ಲೂ ಸಂತೋಷ ಇದೆ, ಆಕ್ರೋಶವೂ ಇದೆ. ಏಕೆಂದರೆ ಮುಸ್ಲಿಂರ ಉದ್ಧಟತನ ಹೆಚ್ಚಾಗಿದ್ದರೂ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದೇ. ನಮ್ಮ ಅಭಿಯಾನವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ನಾವು ಸಂಪರ್ಕಿಸಿದ ದೇವಾಲಯಗಳಿಗೆ ಹೋಗಿ ಹೆದರಿಸುತ್ತಿದ್ದಾರೆ. ಈ ದಾದ ಗಿರಿ ನಡೆಯಲ್ಲ, ಮುಸ್ಲಿಮರ ಮೈಕಿಗೆ ನಿಮ್ಮ ದಾದಾಗಿರಿ ತೋರಿಸಿ ಎಂದು ಸವಾಲು ಹಾಕಿದ್ದಾರೆ.

TAGGED:Basavaraja BommaiHanuman chalisaHindu TempleMasquePramod Mutalikshriramaseneಆರಗ ಜ್ಞಾನೇಂದ್ರದೇವಸ್ಥಾನಪ್ರಮೋದ್ ಮುತಾಲಿಕ್ಬಸವರಾಜ ಬೊಮ್ಮಾಯಿಮಸೀದಿಶ್ರೀರಾಮಸೇನೆಹನುಮಾನ್ ಚಾಲೀಸಾ
Share This Article
Facebook Whatsapp Whatsapp Telegram

Cinema news

Landlord Movie Raj B Shetty
ಲ್ಯಾಂಡ್ ಲಾರ್ಡ್ : ರಾಜ್ ಬಿ ಶೆಟ್ಟಿ ಪರಿಚಯದ ದಿ ರೂಲರ್
Cinema Latest Sandalwood Top Stories
The song Taye Taye from the movie Peter has been released
ಹಾಡಲ್ಲಿ ತಾಯಿ ಮಗನ ಬಾಂಧವ್ಯ ಹೇಳಿದ ಪೀಟರ್
Cinema Latest Sandalwood South cinema Top Stories
Theertharoopa Thandeyavarige
ತೀರ್ಥರೂಪ ತಂದೆಯವರಿಗೆ: ಭಾವನಾತ್ಮಕ ಕಥೆ ಹೇಳಿದ ನಿರ್ದೇಶಕ ಜಗನ್ನಾಥ್
Cinema Latest Sandalwood Top Stories
Duniya Vijay 1
ಒಬ್ಬರ ಏಳಿಗೆಯನ್ನ ಇನ್ನೊಬ್ಬರು ಸಹಿಸಲ್ಲ : ದುನಿಯಾ ವಿಜಯ್
Cinema Latest Sandalwood Top Stories

You Might Also Like

DK Shivakumar
Belgaum

ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ – ಡಿಸಿಎಂ ಸುಳಿವು

Public TV
By Public TV
4 minutes ago
tirupati shirdi express
Latest

ತಿರುಪತಿ-ಶಿರಡಿ ಎಕ್ಸ್‌ಪ್ರೆಸ್‌ಗೆ ಸಚಿವ ಸೋಮಣ್ಣ ಚಾಲನೆ

Public TV
By Public TV
24 minutes ago
Karnataka Legislatiev Assembly
Belgaum

ಮುಂದಿನ ಸಿಎಂ ಯಾರು? – ವಿಧಾನಸಭೆಯಲ್ಲೂ ಕೂಗು, ವಿಪಕ್ಷ ಸದಸ್ಯರಿಂದ ತಿವಿತ

Public TV
By Public TV
32 minutes ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ: 09-12-2025

Public TV
By Public TV
48 minutes ago
namma metro
Bengaluru City

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್; ಮೆಟ್ರೋಗೆ ಬರ್ತಿವೆ 96 ರೈಲು, 516 ಹೊಸ ಕೋಚ್

Public TV
By Public TV
53 minutes ago
shivanand patil
Belgaum

ಬೀದರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಕ್ರಮ: ಶಿವಾನಂದ ಪಾಟೀಲ್

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?