Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಡುಪಿ ಹಿಸ್ಟರಿಯಲ್ಲೇ ಇದೊಂದು ಖತರ್ನಾಕ್ ಕ್ರೈಂ- ತಪ್ಪಿಸಿಕೊಳ್ಳಲು ಮಾಡಿದ್ದ ಪ್ಲಾನ್‍ನಿಂದಲೇ ಸಿಕ್ಕಿಬಿತ್ತು ಜೋಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಉಡುಪಿ ಹಿಸ್ಟರಿಯಲ್ಲೇ ಇದೊಂದು ಖತರ್ನಾಕ್ ಕ್ರೈಂ- ತಪ್ಪಿಸಿಕೊಳ್ಳಲು ಮಾಡಿದ್ದ ಪ್ಲಾನ್‍ನಿಂದಲೇ ಸಿಕ್ಕಿಬಿತ್ತು ಜೋಡಿ

Crime

ಉಡುಪಿ ಹಿಸ್ಟರಿಯಲ್ಲೇ ಇದೊಂದು ಖತರ್ನಾಕ್ ಕ್ರೈಂ- ತಪ್ಪಿಸಿಕೊಳ್ಳಲು ಮಾಡಿದ್ದ ಪ್ಲಾನ್‍ನಿಂದಲೇ ಸಿಕ್ಕಿಬಿತ್ತು ಜೋಡಿ

Public TV
Last updated: July 15, 2022 7:25 am
Public TV
Share
2 Min Read
UDP CRIME 1
SHARE

ಉಡುಪಿ: ತಡರಾತ್ರಿ ಕಾರು ಧಗಧಗನೆ ಸುಟ್ಟು ಕರಕಲಾಗಿತ್ತು. ಕಾರಿನೊಳಗೆ ಪೂರ್ಣ ಸುಟ್ಟ ಅಸ್ಥಿಪಂಜರವೊಂದು ಬೆಳಗ್ಗಿನ ಜಾವ ಕಾಣಿಸಿಕೊಂಡಿತ್ತು. ಏನೇನೂ ಕ್ಲೂಗಳೆ ಇಲ್ಲದ ಕೇಸನ್ನು ಉಡುಪಿಯ ಪೊಲೀಸರು 24 ಗಂಟೆಯೊಳಗೆ ತನಿಖೆ ಮಾಡಿದ್ದಾರೆ. ತನಿಖೆಯಾಗುತ್ತಾ ಹೊರಬಂದ ಸತ್ಯಕ್ಕೆ ಇಡೀ ಉಡುಪಿ ಶಾಕ್ ಗೆ ಒಳಗಾಗಿದೆ.

UDP CRIME

ಸುಟ್ಟು ಕರಕಲಾದ ಕಾರು. ಕಾರಿನೊಳಗೆ ತಲೆಬುರುಡೆ ಎಲುಬು. ಪುಟ್ಟದಾದರೂ ಕ್ಲೂ ಸಿಗುತ್ತಾ ಅಂತ ಹುಡುಕಾಡುತ್ತರೋ ಪೊಲೀಸರು. ಇದು ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಹೇನಬೇರು ಎಂಬ ಕಂಡುಬಂದ ದೃಶ್ಯ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು ನಿನ್ನೆ ಬೆಳಕಿಗೆ ಬಂದಿದೆ. ಕಾರಿನಲ್ಲಿದ್ದ ಶವ ಸಂಪೂರ್ಣ ಸುಟ್ಟು ಕರಕಲಾಗಿದ್ದರಿಂದ ಅದು ಪುರುಷನದ್ದೇ ಅಥವಾ ಮಹಿಳೆಯ ಮೃತದೇಹವೇ ಎಂಬುದು ಗುರುತು ಸಿಕ್ಕಿರಲಿಲ್ಲ. ಕಾರಿನ ಚಾಸಿ ನಂಬರ್ ತೆಗೆದು ನೋಡಿದಾಗ ಇದು ಕಾರ್ಕಳದ ಮಾಳ ನಿವಾಸಿ ಸದಾನಂದ ಶೇರಿಗಾರ್ ಎಂಬವರ ಕಾರು ಎಂದು ಗೊತ್ತಾಗಿದೆ.

UDP CRIME 4

ತನಿಖೆಗಾಗಿ ಉಡುಪಿ ಎಸ್ಪಿ ವಿಷ್ಣುವರ್ಧನ್ ಪೊಲೀಸರ 2 ತಂಡಗಳನ್ನು ರಚಿಸಿದ್ರು. ಬೈಂದೂರು, ಕಾರ್ಕಳ ಪೊಲೀಸರು ಅಲರ್ಟ್ ಆಗಿ ತನಿಖೆ ಮಾಡಿದಾಗ ಸಾಸ್ತಾನ ಟೋಲ್‍ನಲ್ಲಿ ಸುಟ್ಟ ಕಾರು ಮಂಗಳವಾರ ರಾತ್ರಿ ಪಾಸ್ ಆಗಿದ್ದು, ಕಾರಿನಿಂದ ಮಹಿಳೆಯೊಬ್ಬಳು ಇಳಿದು ಟೋಲ್ ಹಣ ಕಟ್ಟಿದ್ದು ಗೊತ್ತಾಗಿದೆ. ಆಗ ಆ ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂದು ಸ್ಟೋರಿ ಟರ್ನ್ ಪಡೆದುಕೊಳ್ಳುತ್ತದೆ. ಆದರೆ ಪೊಲೀಸರ ತನಿಖೆಯಲ್ಲಿ ಸದಾನಂದ ಮತ್ತು ಶಿಲ್ಪಾ ಸತ್ತಿಲ್ಲ ಬದುಕಿದ್ದಾರೆ ಎಂದು ಗೊತ್ತಾಗುತ್ತದೆ. ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರಿಗೆ ಶಾಕ್ ಕಾದಿತ್ತು. ಇದನ್ನೂ ಓದಿ: 15 ದಿನದಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆ ಎಂದ ಈಶ್ವರಪ್ಪ – ಪಾರದರ್ಶಕ ತನಿಖೆಗೆ ರಾಜ್ಯಪಾಲರ ಮೊರೆಹೋದ ಸಂತೋಷ್ ಪಾಟೀಲ್ ಕುಟುಂಬ

UDP CRIME 2

ಸದಾನಂದ ಪರವಾನಗಿ ಪಡೆದ ಸರ್ವೇಯರ್. ಕೆಲವು ದಿನಗಳ ಹಿಂದೆ ಭೂ ದಾಖಲೆಗಳನ್ನು ಫೋರ್ಜರಿ ಮಾಡಿದ್ದ. ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೋರ್ಟ್‍ನಲ್ಲಿ ಚಾರ್ಜ್‍ಶೀಟ್ ದಾಖಲಾಗಿತ್ತು. ವಿಚಾರಣೆ, ಕೊರ್ಟ್ ನೋಟಿಸ್. ಅರೆಸ್ಟ್ ವಾರೆಂಟ್ ಕೂಡ ಆಗಿತ್ತು. ಬಂಧನದ ಭೀತಿಯಲ್ಲಿದ್ದ ಸದಾನಂದ ಮತ್ತವನ ಗೆಳತಿ ಶಿಲ್ಪಾ ಖತರ್ನಾಕ್ ಪ್ಲಾನ್ ಮಾಡಿದ್ದಾರೆ. ತನ್ನ ವಯಸ್ಸಿನ ವ್ಯಕ್ತಿಯಾದ ಕಾರ್ಕಳದ ಆನಂದ ದೇವಾಡಿಗನನ್ನು ಆರಿಸಿದ್ದ ಸದಾನಂದ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ. ನಿದ್ರೆ ಬರಿಸುವ ಮಾತ್ರೆ ಜೊತೆ ಮದ್ಯ ಕುಡಿಸಿ ಆನಂದ ದೇವಾಡಿಗನ ಸಹಿತವಾಗಿ ಕಾರನ್ನು ಸುಟ್ಟು ಹಾಕಿದ್ರು. ಇದನ್ನೂ ಓದಿ: ಇತಿಹಾಸದ ಪುಟ ಸೇರಲಿದೆ ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ – ಕೊನೆಯ ಅಧಿವೇಶನಕ್ಕೆ ಸಿದ್ಧತೆ

UDP CRIME 5

ಸದಾನಂದನ ಕೊಲೆಯಾಗಿದೆ. ಸದಾನಂದ ಆತ್ಮಹತ್ಯೆ ಮಾಡಿಕೊಂಡ ಎಂದು ಬಿಂಬಿಸಿ ಎಸ್ಕೇಪ್ ಆಗಿಬಿಡುವುದು ಇಬ್ಬರ ಪ್ಲಾನ್ ಆಗಿತ್ತು. ಆದರೆ ಚಾಣಕ್ಷ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ ಸತ್ಯ ಪತ್ತೆ ಹಚ್ಚಿದ್ದಾರೆ. ಬೈಂದೂರಿನಿಂದ ಎಸ್ಕೇಪ್ ಆಗಲು ಇವರಿಗೆ ಸಹಾಯ ಮಾಡಿದ್ದಾರೆ ಎಂಬ ಆರೋಪದಡಿ ಮತ್ತಿಬ್ಬರನ್ನು ವಶಕ್ಕೆ ಪಡೆಯಲಾಗಿದೆ. ತನಿಖೆ ಬಳಿಕ ಇನ್ನಷ್ಟು ವಿಚಾರಗಳು ಬೆಳಕಿಗೆ ಬರಲಿದೆ.

Live Tv
[brid partner=56869869 player=32851 video=960834 autoplay=true]

TAGGED:carcouplepoliceudupiಉಡುಪಿಕಾರುಜೋಡಿತನಿಖೆಪೊಲೀಸ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
2 minutes ago
Anti India Terror Accused
Latest

ಭಾರತ ವಿರೋಧಿ ಭಯೋತ್ಪಾದನಾ ಆರೋಪಿಗಳಿಗೆ ಬಾಂಗ್ಲಾ ಚುನಾವಣೆಯಲ್ಲಿ ಗೆಲುವು

Public TV
By Public TV
9 minutes ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
16 minutes ago
Mumbai metro
Crime

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿತ – ಓರ್ವ ಸಾವು, ಮೂವರು ಗಂಭೀರ

Public TV
By Public TV
27 minutes ago
DK Shivakumar Siddaramaiah
Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
By Public TV
1 hour ago
Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?