Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 5 ಸ್ಟಾರ್‌ ಹೋಟೆಲ್‌ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡವರನ್ನ ಒಡೆಯುತ್ತಿದ್ದಾರೆ: ರಾಗಾಗೆ ಮೋದಿ ಚಾಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 5 ಸ್ಟಾರ್‌ ಹೋಟೆಲ್‌ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡವರನ್ನ ಒಡೆಯುತ್ತಿದ್ದಾರೆ: ರಾಗಾಗೆ ಮೋದಿ ಚಾಟಿ

Latest

5 ಸ್ಟಾರ್‌ ಹೋಟೆಲ್‌ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡವರನ್ನ ಒಡೆಯುತ್ತಿದ್ದಾರೆ: ರಾಗಾಗೆ ಮೋದಿ ಚಾಟಿ

Public TV
Last updated: October 8, 2024 11:11 pm
Public TV
Share
3 Min Read
NARENDRA MODI RAHUL GANDHI
SHARE

– ಭಾರತದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆದಿದೆ
– ಬಿಜೆಪಿ ಬಡವರ ಸೇವೆಗೆ ಬದ್ಧ

ನವದೆಹಲಿ: ಹುಟ್ಟುತ್ತಲೇ ಬೆಳ್ಳಿ ಸ್ಪೂನ್‌ ಹಿಡಿದವರು, ಪಂಚತಾರಾ ಹೋಟೆಲ್‌ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡಜನರನ್ನು ಒಡೆಯುತ್ತಿದ್ದಾರೆ ಎಂದು ಪರೋಕ್ಷವಾಗಿ ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಪ್ರಧಾನಿ ಮೋದಿ (Narendra Modi) ವಾಗ್ದಾಳಿ ನಡೆಸಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವದ ವೇಳೆ ಮಾತನಾಡಿದ ಮೋದಿ, ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್‌ ಬಹುಮತ ಪಡೆಯಲಿದೆ ಎಂದು ಭವಿಷ್ಯ ನುಡಿದಿದ್ದವು. ಆದರೆ, ಮತದಾರರು ಕಾಂಗ್ರೆಸ್‌ಗೆ ‘ನೋ ಎಂಟ್ರಿ’ ಬೋರ್ಡ್‌ ತೋರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ಸತತ 3ನೇ ಬಾರಿಗೆ ಅಧಿಕಾರ ನೀಡಿ ಹರಿಯಾಣ ಇತಿಹಾಸ ಬರೆದಿದೆ: ಮೋದಿ ಸೆಲ್ಯೂಟ್‌

narendra modi 1

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಅಪರೂಪ. 13 ವರ್ಷಗಳ ಹಿಂದೆ ಅಸ್ಸಾಂನಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದಿತು. 60 ವರ್ಷಗಳಿಂದ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರದ ಕೆಲವು ರಾಜ್ಯಗಳಿವೆ ಎಂದು ಮೋದಿ ಕುಟುಕಿದ್ದಾರೆ.

ಹುಟ್ಟುತ್ತಲೇ ಬೆಳ್ಳಿ ಚಮಚ ಹಿಡಿದು, ಪಂಚತಾರಾ ಹೋಟೆಲ್‌ಗಳಲ್ಲಿ ಜೀವನ ನಡೆಸುತ್ತಿರುವವರು ಬಡವರು ಜಾತಿ ವಿಚಾರದಲ್ಲಿ ತಮ್ಮ ತಮ್ಮಲ್ಲೇ ಜಗಳ ಮಾಡಿಕೊಳ್ಳಬೇಕೆಂದು ಬಯಸುತ್ತಾರೆ. ನಮ್ಮ ದಲಿತ ಸಮುದಾಯ ಇದನ್ನು ಮರೆಯಬಾರದು ಎಂದು ಪ್ರಧಾನಿ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಹರಿಯಾಣ ಚುನಾವಣೆ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಕಾಂಗ್ರೆಸ್‌

modi and bjp senior leaders

ದಲಿತ ಓಬಿಸಿ ಮೀಸಲಾತಿ ಕಸಿದು ತನ್ನ ವೋಟ್‌ಬ್ಯಾಂಕ್‌ಗೆ ನೀಡಲು ಸಂಚು ಮಾಡಿತ್ತು. ಹರಿಯಾಣದಲ್ಲೂ ಇದನ್ನೇ ಮಾಡಲು ಹೊರಟಿದ್ದರು. ಕಾಂಗ್ರೆಸ್ ಅರಾಜಕತೆ ಸೃಷ್ಟಿಸಿ ದೇಶವನ್ನು ಬಲಹೀನಗೊಳಿಸುತ್ತದೆ. ನಮ್ಮ ಸೇನೆಯ ಬಗ್ಗೆಯೂ ಅಪಪ್ರಚಾರ ಮಾಡಿತು. ನಮ್ಮ ಯುವಕರೂ ಇದಕ್ಕೆ ಸರಿಯಾದ ಉತ್ತರ ನೀಡಿದ್ದಾರೆ. ದೇಶಭಕ್ತರನ್ನು ಒಡೆಯುವ ಕಾಂಗ್ರೆಸ್ ಪ್ರಯತ್ನವನ್ನು ಹರಿಯಾಣ ಜನರು ವಿಫಲಗೊಳಿಸಿದ್ದಾರೆ. ಭಾರತದ ವಿರುದ್ಧ ಅಂತಾರಾಷ್ಟ್ರೀಯ ಷಡ್ಯಂತ್ರ ನಡೆದಿದೆ. ಕಾಂಗ್ರೆಸ್ ಸೇರಿದಂತೆ ಅದರ ಇತರೆ ಪಕ್ಷಗಳು ಇದರಲ್ಲಿ ಶಾಮೀಲಾಗಿವೆ. ನಾನು ಇದನ್ನು ಬಹಳಷ್ಟು ಜವಬ್ದಾರಿಯಿಂದ ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ನಾವು ಇಂತಹ ಕುತಂತ್ರ ಸಫಲವಾಗಲು ಬಿಟ್ಟಿಲ್ಲ. ಕಾಂಗ್ರೆಸ್ ಈಗ ಪರ ಜೀವಿ ಪಕ್ಷವಾಗಿದೆ. ಹರಿಯಾಣದಲ್ಲಿ ಒಂದೇಯಾಗಿತ್ತು, ಅದಕ್ಕೆ ಹೀನಾಯ ಸೋಲಾಯಿತು. ಜಮ್ಮು ಕಾಶ್ಮೀರದಲ್ಲಿ ಎನ್‌ಸಿ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಕಾಂಗ್ರೆಸ್‌ನಿಂದ ನಷ್ಟವಾಗಿದೆ ಎಂದು ಈ ಹಿಂದೆ ಎನ್‌ಸಿ ಹೇಳಿತ್ತು. ಈಗ ಕಾಶ್ಮೀರದಲ್ಲಿ ಅದೇ ಆಗಿದೆ. ಯಾರು ಕಾಂಗ್ರೆಸ್ ಮೇಲೆ ಭರವಸೆ ಇಟ್ಟಿದ್ದರೋ, ಅವರ ದೋಣಿಯೇ ಮುಳುಗಿದೆ. ಬಿಜೆಪಿ ಸರ್ಕಾರ ಎರಡು ರಾಜ್ಯಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಲಿದೆ. ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ರೋಡ್ ಮ್ಯಾಪ್ ಸಿದ್ಧಪಡಿಸಿದೆ. ಮಹಿಳೆಯರ ಸಶಕ್ತಿಕರಣಕ್ಕಾಗಿ ಬಿಜೆಪಿ ಫೋಕಸ್ ಮಾಡುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Jammu Kashmir Results | ಚುನಾವಣೆಯಲ್ಲಿ ಸೋತರೂ ಮತಗಳಿಕೆಯಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಬಿಜೆಪಿ

ದೇಶವೇ ಮೊದಲ ಎನ್ನುವ ಸಂಕಲ್ಪ ಬಿಜೆಪಿ ಹೊಂದಿದೆ. ಬಿಜೆಪಿ ಬಡವರ ಸೇವೆಗೆ ಬದ್ಧವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಕಳೆದ ಹತ್ತು ವರ್ಷದಲ್ಲಿ ಭ್ರಷ್ಟಾಚಾರ ಒಂದೇ ಒಂದು ಕಳಂಕ ಇಲ್ಲ. ನಾವು ಸಮರ್ಪಣ ಭಾವದಿಂದ ಕೆಲಸ ಮಾಡಿದ್ದೇವೆ. ನಾನು ಸಿಎಂ ಮನೋಹರ ಲಾಲ್ ಕಟ್ಟರ್ ಮತ್ತು ಸೈನಿಗೆ ಶ್ಲಾಘಿಸುತ್ತೇನೆ. ನಮ್ಮ ನೀತಿ ನಿಯತ್ತಿಗೆ ಬೆಂಬಲ ಸಿಕ್ಕಾಗ, ಕೆಲಸ ಮಾಡಲು ದ್ವಿಗುಣ ಶಕ್ತಿ ಬರುತ್ತದೆ. ಜಮ್ಮು ಕಾಶ್ಮೀರ ಅಭಿವೃದ್ಧಿಯಾಗುತ್ತದೆ, ಭಾರತ ಅಭಿವೃದ್ಧಿಯಾಗುತ್ತದೆ. ನಮ್ಮ ಎಲ್ಲ ಹೋರಾಟದ ಹಿಂದೆ ಕಾರ್ಯಕರ್ತರ ಶ್ರಮವಿದೆ. ಹೆಜ್ಜೆಗೆ ಹೆಜ್ಜೆ ಹಾಕಿ ಭುಜಕ್ಕೆ ಭುಜ ಕೊಟ್ಟು ನಡೆಯುವ ನಮ್ಮ ಕಾರ್ಯಕರ್ತರು ಯಾವುದಕ್ಕೂ ಬಗ್ಗುವುದಿಲ್ಲ ಎಂದು ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದ್ದಾರೆ.

TAGGED:Haryanajammu kashmirnarendra modiPM ModiRahul Gandhiನರೇಂದ್ರ ಮೋದಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
29 minutes ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
1 hour ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
1 hour ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 26-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?