Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Belgaum

ಒಂದೂವರೆ ವರ್ಷದ ಅವಧಿಯಲ್ಲಿ ಮೂವರು ಪ್ರಭಾವಿ ಬಿಜೆಪಿ ನಾಯಕರ ನಿಧನ

Public TV
Last updated: October 23, 2022 9:28 am
Public TV
Share
3 Min Read
SURESH UMESH ANAND
SHARE

– ಕೊನೆಗೂ ಈಡೇರಲಿಲ್ಲ ಮಾಮನಿ ಕನಸು
– ಐತಿಹಾಸಿಕ ಕಿತ್ತೂರು ಉತ್ಸವ ಮೇಲೆ ಸೂತಕದ ಛಾಯೆ

ಬೆಳಗಾವಿ: ಒಂದೂವರೆ ವರ್ಷದ ಅವಧಿಯಲ್ಲಿ ಬೆಳಗಾವಿಯ ಮೂವರು ಪ್ರಭಾವಿ ಬಿಜೆಪಿ (BJP) ನಾಯಕರ ಅಕಾಲಿಕವಾಗಿ ನಿಧನರಾಗಿದ್ದು ಚುನಾವಣೆ ವರ್ಷದಲ್ಲೇ ಬೆಳಗಾವಿ (Belagavi) ಜಿಲ್ಲಾ ಬಿಜೆಪಿಗೆ ದೊಡ್ಡ ಆಘಾತವೇ ಎದುರಾಗಿದ್ದು ಒಂದೆಡೆಯಾದರೆ ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಐತಿಹಾಸಿಕ ಕಿತ್ತೂರು ಉತ್ಸವ (Kittur Utsav) ದ ಮೇಲೆ ಸೂತಕದ ಛಾಯೆ ಬಿದ್ದಿದೆ.

Contents
– ಕೊನೆಗೂ ಈಡೇರಲಿಲ್ಲ ಮಾಮನಿ ಕನಸು – ಐತಿಹಾಸಿಕ ಕಿತ್ತೂರು ಉತ್ಸವ ಮೇಲೆ ಸೂತಕದ ಛಾಯೆLive Tv

Suresh Angadi 2

ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಮೂವರು ಪ್ರಭಾವಿ ಬಿಜೆಪಿ ನಾಯಕರ ವಿಧಿವಶರಾಗಿದ್ದಾರೆ. ರಾಜಕೀಯವಾಗಿ ಉನ್ನತ ಸ್ಥಾನಕ್ಕೇರಿದ್ದ ದಿ. ಕೇಂದ್ರ ಸಚಿವ ಸುರೇಶ್ ಅಂಗಡಿ (Suresh Angadi), ಅರಣ್ಯ ಸಚಿವ ಉಮೇಶ್ ಕತ್ತಿ (Umesh Katti) ಬಳಿಕ ಈಗ ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ (Anand Mamani) ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿ (Corona Virus) ಗೆ ತುತ್ತಾಗಿದ್ದ ಸುರೇಶ್ ಅಂಗಡಿ ಚಿಕಿತ್ಸೆ ಫಲಿಸದೇ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರು. ಒಂದೂವರೆ ತಿಂಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ಸಾವನ್ನಪ್ಪಿದರು. ಇದೀಗ ಲೀವರ್ (Liver Problem) ಸಮಸ್ಯೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಕೂಡ ಚಿಕಿತ್ಸೆ ಫಲಿಸದೇ ನಿನ್ನೆ ನಿಧನರಾಗಿದ್ದಾರೆ. ಚುನಾವಣೆ ವರ್ಷ ಇದ್ದಂತಹ ಸಂದರ್ಭದಲ್ಲಿ ಮೂವರು ಬಿಜೆಪಿ ಪ್ರಭಾವಿ ನಾಯಕರು ಸಾವು ಬಿಜೆಪಿಗೆ ಬರಸಿಡಿಲು ಬಡಿದಂತಾಗಿದೆ.

AANAND MAMANI

ಡೆಪ್ಯೂಟಿ ಸ್ಪೀಕರ್ (Deputy Speaker) ಆಗಿದ್ದಾಗಲೇ ಅಂದು ತಂದೆ, ಇಂದು ಪುತ್ರ ಸಾವು: ಬೆಳಗಾವಿ ಜಿಲ್ಲೆಯ ಸವದತ್ತಿ ಕ್ಷೇತ್ರದ ಶಾಸಕ ಆನಂದ ಮಾಮನಿ ಅವರ ತಂದೆ ಚಂದ್ರಶೇಖರ ಮಾಮನಿ ಸಹ ಡೆಪ್ಯುಟಿ ಸ್ಪೀಕರ್ ಆಗಿದ್ದಾಗಲೇ ಮೃತಪಟ್ಟಿದ್ರು. 1995-1999 ಅವಧಿಯಲ್ಲಿ ಉಪಸಭಾಧ್ಯಕ್ಷ ಸ್ಥಾನ ನಿಭಾಯಿಸಿದ್ದಾಗ ಸಾವನ್ನಪ್ಪಿದ್ದರು. ಇದೀಗ ಅದೇ ಗತ್ತಿನಲ್ಲೇ ಉಪಸಭಾಧ್ಯಕ್ಷನ ಹುದ್ದೆ ನಿಭಾಯಿಸುತ್ತಿದ್ದ ಆನಂದ ಮಾಮನಿ ಕೂಡ ಉಪಸಭಾಧ್ಯಕ್ಷರಾಗಿದ್ದಾಗಲೇ ಕಾಕತಾಳೀಯ ಎಂಬಂತೆ ಇಹಲೋಕ ತ್ಯಜಿಸಿದ್ದಾರೆ. ಇದನ್ನೂ ಓದಿ: ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ ವಿಧಿವಶ

AMBULANCE 1

ಕೊನೆಗೂ ಈಡೇರಲಿಲ್ಲ ಸಚಿವರಾಗಬೇಕೆಂಬ ಕನಸು: ಬೆಳಗಾವಿ ಜಿಲ್ಲೆಯ ಹಿರಿಯ ಲಿಂಗಾಯತ ಪಂಚಮಸಾಲಿ ನಾಯಕರಾಗಿದ್ದ ಆನಂದ ಮಾಮನಿ ಅವರು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರು. ಬಿಎಸ್‍ವೈ ಸಿಎಂ ಆಗಿದ್ದಾಗಲೇ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದರು. ಆದರೆ ಅವರಿಗೆ ಡೆಪ್ಯೂಟಿ ಸ್ಪೀಕರ್ ಹುದ್ದೆ ನೀಡಿ ಹಿಂದಿನ ಮುಖ್ಯಮಂತ್ರಿ ಬಿಎಸ್‍ವೈ ಸಮಾಧಾನಪಡಿಸಿದ್ದರು. ಇದೀಗ ಬಸವರಾಜ ಬೊಮ್ಮಾಯಿ (Basavaraj Bommai) ಸಿಎಂ ಆಗಿದ್ದಾಗಲೂ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದ ಆನಂದ ಮಾಮನಿ ಮಂತ್ರಿ ಸ್ಥಾನ ಕೊಡದಿದ್ರೆ ಡೆಪ್ಯೂಟಿ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬಾರಿಯೂ ಆನಂದ ಮಾಮನಿ ಅವರನ್ನ ಸಿಎಂ ಬಸವರಾಜ ಬೊಮ್ಮಾಯಿ ಮನವೊಲಿಸಿದ್ದರು. ಇದನ್ನೂ ಓದಿ: ಶೀಘ್ರದಲ್ಲೇ ಜನಸೇವೆಗೆ ಬರುತ್ತೇನೆ- ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದ ಮಾಮನಿ!

BASAVARAJ BOMMAI 3

ಐತಿಹಾಸಿಕ ಕಿತ್ತೂರು ಉತ್ಸವ ಮೇಲೆ ಸೂತಕದ ಛಾಯೆ: ಸವದತ್ತಿ ಬಿಜೆಪಿ ಶಾಸಕ, ಡೆಪ್ಯೂಟಿ ಸ್ಪೀಕರ್ ಆನಂದ ಮಾಮನಿ(56) ನಿಧನ ಹಿನ್ನೆಲೆ ಐತಿಹಾಸಿಕ ಕಿತ್ತೂರು ಉತ್ಸವ ಮೇಲೆ ಸೂತಕದ ಕರಿಛಾಯೆ ಬಿದ್ದಿದೆ. ಐತಿಹಾಸಿಕ ಕಿತ್ತೂರು ಉತ್ಸವ ರದ್ದಾಗುತ್ತಾ? ಮುಂದೂಡಲಾಗುತ್ತಾ? ಎಂಬ ರಾಜ್ಯ ಸರ್ಕಾರದ ನಿರ್ಧಾರಕ್ಕಾಗಿ ಬೆಳಗಾವಿ ಜಿಲ್ಲಾಡಳಿತ ಕಾಯುತ್ತಿದೆ. ಇದೇ ಮೊದಲ ಬಾರಿಗೆ ಇಂದಿನಿಂದ ಮೂರು ದಿನಗಳ ಕಾಲ ಐತಿಹಾಸಿಕ ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ ನಿರ್ಧಾರ ಮಾಡಿತ್ತು. ಅದರಂತೆ ಇಂದು ಸಂಜೆ ನಡೆಯುವ ಕಿತ್ತೂರು ಉತ್ಸವಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದರು. ಮೂರು ದಿನಗಳ ಕಾಲ ನಡೆಯುವ ಉತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಬೆಳಗಾವಿ ಜಿಲ್ಲೆ ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ ಹಿನ್ನೆಲೆ ಕಿತ್ತೂರು ಉತ್ಸವ ಆಚರಣೆ ಬಗ್ಗೆ ರಾಜ್ಯ ಸರ್ಕಾರದ ನಿರ್ಧಾರಕ್ಕಾಗಿ ಬೆಳಗಾವಿ ಜಿಲ್ಲಾಡಳಿತ ಕಾಯುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:Anand mamanibelagaviitturu utsavsuresh angadiumesh kattiಉಮೇಶ್ ಕತ್ತಿಕಿತ್ತೂರು ಉತ್ಸವ. ಆನಂದ ಮಾಮನಿಬೆಳಗಾವಿಸುರೇಶ್ ಅಂಗಡಿ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
4 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
6 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
6 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
8 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
1 hour ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
1 hour ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
1 hour ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
2 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
2 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?