Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

Bollywood

ಕೆಜಿಎಫ್ ಸಿನಿಮಾ ಆಗೋಕೆ ಮೂವರು ಮಹಿಳೆಯರು ಕಾರಣ: ವಿಜಯ್ ಕಿರಗಂದೂರು

Public TV
Last updated: March 28, 2022 11:41 am
Public TV
Share
2 Min Read
FotoJet 8 8
SHARE

ದೇಶಾದ್ಯಂತ ಇದೀಗ ಕೆಜಿಎಫ್ 2 ಹವಾ ಕ್ರಿಯೇಟ್ ಆಗಿದೆ. ನೆನ್ನೆಯಷ್ಟೇ ರಿಲೀಸ್ ಆಗಿರುವ ಚಿತ್ರದ ಟ್ರೈಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಭಾರತೀಯ ಸಿನಿಮಾ ರಂಗದ ಬಹುತೇಕ ಸ್ಟಾರ್ ನಟರು ಟ್ರೈಲರ್ ಮೆಚ್ಚಿಕೊಂಡು, ಅದನ್ನು ಸೋಷಿಯಲ್ ಮೀಡಿಯಾಗಳಲ್ಲೂ ಹಂಚಿಕೊಳ್ಳುತ್ತಿದ್ದಾರೆ. ಅಭಿಮಾನಿಗಳಂತೂ ಹಬ್ಬದ ರೀತಿಯಲ್ಲೇ ಸಂಭ್ರಮಿಸುತ್ತಿದ್ದಾರೆ. ಈಗ ಕನ್ನಡದ ಚಿತ್ರವೊಂದು ಬಾಲಿವುಡ್ ದಾಟಿಕೊಂಡು ಹಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿದೆ. ಇದನ್ನೂ ಓದಿ : ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ವೇದಿಕೆಯಲ್ಲೇ ಕಪಾಳಮೋಕ್ಷ: ಅತ್ಯುತ್ತಮ ನಟ ಆಸ್ಕರ್ ವಿಜೇತ ವಿಲ್ ಸ್ಮಿತ್ ಉಗ್ರತಾಪ

FotoJet 7 14

ಹಲವು ದಾಖಲೆಗಳನ್ನು ಬರೆದಿರುವ ಮತ್ತು ತಾನೇ ಬರೆದ ದಾಖಲೆಯನ್ನು ಮುರಿದಿರುವ ‘ಕೆಜಿಎಫ್’ ಸಿನಿಮಾ ಶುರುವಾಗಿದ್ದು 2015ರಂದು. ನಟ ಯಶ್ ‘ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ’ ಸಿನಿಮಾದ ಗೆಲುವಿನಲ್ಲಿದ್ದರು. ನಿರ್ದೇಶಕ ಪ್ರಶಾಂತ್ ನೀಲ್ ‘ಉ್ರಗಂ’ ಚಿತ್ರದ ಮೂಲಕ ಭರವಸೆಯ ನಿರ್ದೇಶಕರಾಗಿದ್ದರು. ಪುನೀತ್ ರಾಜ್ ಕುಮಾರ್ ನಟನೆಯ ‘ನಿನ್ನಿಂದಲೇ’ ಚಿತ್ರದ ಮೂಲಕ ಹೊಂಬಾಳೆ ಫಿಲ್ಮ್ ಬ್ಯಾನರ್ ಸಿನಿಮಾ ರಂಗ ಪ್ರವೇಶ ಮಾಡಿತ್ತು. ಈ ಮೂವರು ಸೇರಿ ಮೊದಲು ‘ಕೆಜಿಎಫ್’ ಕನಸು ಕಂಡವರು. ಇದನ್ನೂ ಓದಿ: ಹೊಸ ದಾಖಲೆ ಬರೆದ ಕೆಜಿಎಫ್ 2 ಟ್ರೈಲರ್ – ರಿಲೀಸ್ ಆದ ಕೆಲವೇ ನಿಮಿಷದಲ್ಲಿ ಲಕ್ಷಾಂತರ ವ್ಯೂ

FotoJet 112

21 ಡಿಸೆಂಬರ್ 2018ರಲ್ಲಿ ತೆರೆಕಂಡ ‘ಕೆಜಿಎಫ್’ ಸಿನಿಮಾ ಐತಿಹಾಸಿಕ ದಾಖಲೆ ಮಾಡಿತು. ಪ್ಯಾನ್ ಇಂಡಿಯಾ ಪರಿಕಲ್ಪನೆಯ ಪಕ್ಕಾ ಸಿನಿಮಾ ಎನಿಸಿತು. ಬಾಕ್ಸ್ ಆಫೀಸಿನಲ್ಲಿ ನೂರಾರು ಕೋಟಿ ಬಾಚಿತು. ಯಶ್ ಎಂಬ ಕನ್ನಡದ ಹುಡುಗ ಪ್ಯಾನ್ ಇಂಡಿಯಾ ನಾಯಕನಾಗಿ ಹೊರಹೊಮ್ಮಿದರು. ಭಾರತೀಯ ಸಿನಿಮಾ ರಂಗವೇ ಈ ಸಿನಿಮಾವನ್ನು ಬೆರಗಿನಿಂದ ನೋಡಿತ್ತು. ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಈ ಸಿನಿಮಾದಿಂದ ಕೇವಲ ಕನ್ನಡಕ್ಕೆ ಮಾತ್ರ ಸೀಮಿತವಾಗಲಿಲ್ಲ. ತೆಲುಗಿಗೂ ಹಾರಿದರು. ಇಷ್ಟೆಲ್ಲ ಗೆಲುವಿಗೆ ಇಂಬು ಕೊಟ್ಟಿದ್ದು ‘ಕೆಜಿಎಫ್ 2’ ಚಿತ್ರ.  ಇದನ್ನೂ ಓದಿ: ಕೆಜಿಎಫ್-2 ಟ್ರೈಲರ್ ರಿಲೀಸ್ ಮಾಡಿದ ಶಿವಣ್ಣ- ರಾಕಿಬಾಯ್ ಅಬ್ಬರ ಶುರು

FotoJet 6 17

2018ರಲ್ಲೇ ‘ಕೆಜಿಎಫ್ 2’ ಸಿನಿಮಾದ ಕೆಲಸ ಶುರುವಾದವು. ಇದೀಗ ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಂಡಿದೆ. ಈ ಸಿನಿಮಾ ಕೂಡ ಭಾರತದ ಸಹಿತ 70 ದೇಶಗಳಲ್ಲಿ ಬಿಡುಗಡೆ ಆಗುತ್ತಿರುವುದು ಮತ್ತೊಂದು ಹೆಮ್ಮೆಯ ಸಂಗತಿ. ಬರೋಬ್ಬರಿ ಎಂಟು ವರ್ಷಗಳ ಕಾಲ ಯಶ್, ಪ್ರಶಾಂತ್ ನೀಲ್ ಮತ್ತು ನಿರ್ಮಾಪಕ ವಿಜಯ್ ಕಿರಗಂದೂರು ಈ ಸಿನಿಮಾಗಾಗಿ ಕೆಲಸ ಮಾಡಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್ ಮನೆಗೆ ಭೇಟಿ ನೀಡಿದ ಸಂಜಯ್ ದತ್

FotoJet 2 83

ಎಂಟು ವರ್ಷಗಳ ಕಾಲ ಯಶ್ ಯಾವುದೇ ಸಿನಿಮಾ ಒಪ್ಪಿಕೊಳ್ಳದೇ ‘ಕೆಜಿಎಫ್’ನಲ್ಲೇ ಮುಳುಗಿದ್ದಾರೆ. ಪ್ರಶಾಂತ್ ನೀಲ್ ತೆಲುಗಿನಲ್ಲಿ ಸಿನಿಮಾ ಮಾಡುತ್ತಿದ್ದರೂ, ಕೆಜಿಎಫ್ 2 ಸಿನಿಮಾದ ಕೆಲಸ ಮುಗಿದ ನಂತರವೇ ಮತ್ತೊಂದು ಕೆಲಸಕ್ಕೆ ಕೈ ಹಾಕಿದ್ದಾರೆ. ಹೊಂಬಾಳೆ ಫಿಲ್ಮ್ ಬೇರೆ ಬೇರೆ ಚಿತ್ರಗಳನ್ನೂ ಮಾಡಿದರೂ, ಕೆಜಿಎಫ್ ಟೆನ್ಷನ್ ಮಾತ್ರ ಹಾಗೆಯೇ ಇತ್ತು. ಇವರೆಲ್ಲ ಇಷ್ಟೊಂದು ನಿರಾಳತೆಯಿಂದ ಕೆಲಸ ಮಾಡಲು ಕಾರಣ ಅವರ ಪತ್ನಿಯರು ಎನ್ನುವುದು ವಿಶೇಷ. ಕೆಜಿಎಫ್ 2 ಸಿನಿಮಾದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಸ್ವತಃ ನಿರ್ಮಾಪಕ ವಿಜಯ್ ಕಿರಗಂದೂರ ಅವರೇ ಈ ಮಾತನ್ನು ಹೇಳಿದ್ದಾರೆ.

FotoJet 5 26

“ಪ್ರಶಾಂತ್ ನೀಲ್ ಪತ್ನಿ ಲಿಖಿತ, ಯಶ್ ಪತ್ನಿ ರಾಧಿಕಾ ಪಂಡಿತ್ ಮತ್ತು ನನ್ನ (ವಿಜಯ ಕಿರಗಂದೂರ) ಪತ್ನಿ ಸಹಕಾರದಿಂದಾಗಿ ಎಂಟು ವರ್ಷಗಳ ಕಾಲ ಒಂದೇ ಸಿನಿಮಾದ ಬಗ್ಗೆ ಅಷ್ಟೂ ಶಕ್ತಿಯನ್ನು ವ್ಯಹಿಸಿದ್ದೇವೆ. ನಾವು ಕೂಲ್ ಆಗಿ ಕೆಲಸ ಮಾಡಿದ್ದೇವೆ ಎಂದರೆ, ಅದರ ಅಷ್ಟೂ ಕ್ರೆಡಿಟ್ಸ್ ಅವರಿಗೆ ಸಲ್ಲಬೇಕು’ ಎಂದಿದ್ದಾರೆ ವಿಜಯ್ ಕಿರಗಂದೂರ.

TAGGED:kgfKGF-2Prashant NealRadhika PanditteaserTrialVijay KiriganduraWritingYashಕೆಜಿಎಫ್ಕೆಜಿಎಫ್-2ಟೀಸರ್ಟ್ರೈರಲ್ಪ್ರಶಾಂತ್ ನೀಲ್ಯಶ್ರಾಧಿಕಾ ಪಂಡಿತ್ಲಿಖಿತವಿಜಯ್ ಕಿರಗಂದೂರ
Share This Article
Facebook Whatsapp Whatsapp Telegram

Cinema news

colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories
Rashmika Vijay 4
ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ಆರತಕ್ಷತೆಗೆ ʻತುಳಸಿʼ ಮ್ಯಾಜಿಕ್‌
Cinema Latest Main Post

You Might Also Like

MB Patil 2
Bengaluru City

ಸಿಎಂ ಬಜೆಟ್‌ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಎಂ.ಬಿ ಪಾಟೀಲ್ ಹರ್ಷ

Public TV
By Public TV
13 minutes ago
Anuj Agnihotri
Latest

2025ರ UPSC ಫಲಿತಾಂಶ ಪ್ರಕಟ – ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

Public TV
By Public TV
29 minutes ago
Congress Guarantee
Bengaluru City

4.48 ಲಕ್ಷ ಕೋಟಿ ಬಜೆಟ್‌ನಲ್ಲಿ ಗ್ಯಾರಂಟಿಗೆ ಹೋಗುತ್ತೆ 50,686 ಕೋಟಿ! ಯಾವ ಇಲಾಖೆಗೆ ಎಷ್ಟು?

Public TV
By Public TV
40 minutes ago
super speciality hospital
Latest

ಕಾರವಾರದಲ್ಲಿ 100 ಕೋಟಿ ವೆಚ್ಚದಲ್ಲಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಸಿಎಂ

Public TV
By Public TV
40 minutes ago
Sachin Meega
Chikkamagaluru

ಡಿಕೆಶಿ‌ ಮುಂದಿನ ರೈತರ ಪರ ಬಜೆಟ್‌ ಮಂಡಿಸ್ತಾರೆ: ಸಚಿನ್ ಮೀಗಾ

Public TV
By Public TV
53 minutes ago
Basavaraj Bommai 1
Bengaluru City

ದಿಕ್ಕು ದೆಸೆಯಿಲ್ಲದ ಪ್ರಗತಿ ಶೂನ್ಯ ಬಜೆಟ್: ಬೊಮ್ಮಾಯಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?