Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಡಿಕೆಶಿ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ: ಬೊಮ್ಮಾಯಿ

Public TV
Last updated: January 8, 2025 3:46 pm
Public TV
Share
2 Min Read
Basavaraj Bommai 1
SHARE

– ಸಿಎಂ ಭ್ರಷ್ಟಾಚಾರ ನಿಯಂತ್ರಿಸಲು ಮುಂದಾದ್ರೆ ಕುರ್ಚಿಗೆ ಕಂಟಕವಾಗೋ ಆತಂಕ ಎಂದ ಮಾಜಿ ಸಿಎಂ

ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ. ಒಳಬೇಗುದಿ ಆರಂಭದಿಂದಲೂ ಇದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಎನ್ನುವ ಪ್ರಶ್ನೆ ನಿರ್ಮಾಣವಾಗಿದ್ದು, ಕಾಲ ಸನ್ನಿಹಿತವಾಗಿದೆ. ಇದು ನಿರೀಕ್ಷಿತ ಬೆಳವಣಿಗೆ, ಇದರಲ್ಲಿ ಬಹಳ ಮುಖ್ಯ ವಿಚಾರ ಡಿಕೆಶಿ ಅವರ ಸಹನೆ, ಅವರು ತಮ್ಮ ವ್ಯಕ್ತಿತ್ವಕ್ಕೆ ವಿರುದ್ಧವಾಗಿ ಬಹಳ ಸಹನೆ ಪ್ರದರ್ಶನ ಮಾಡುತ್ತಿದ್ದಾರೆ. ಅದು ಅವರ ಮುತ್ಸದ್ದಿತನವೋ? ಹೈಕಮಾಂಡ್ ಸೂಚನೆಯೋ ನೋಡಬೇಕು. ಅವರ ಸಹನೆಯ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ. ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಡಿನ್ನರ್ ಸಭೆ ರದ್ದಾಗಿಲ್ಲ, ಪ್ರಧಾನ ಕಾರ್ಯದರ್ಶಿ ಕರೆ ಮೇರೆಗೆ ಮುಂದೂಡಿಕೆಯಷ್ಟೇ – ಯಾರ ವಿರೋಧವೂ ಇಲ್ಲ: ಪರಮೇಶ್ವರ್

ಕಾಂಗ್ರೆಸ್ ಮೇಲಿನ ಕಮಿಷನ್ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಸರ್ಕಾರ ಎಲ್ಲದರಲ್ಲಿ ಕಮಿಷನ್, ಭ್ರಷ್ಟಾಚಾರ ನಡೆಸುತ್ತಿದೆ. ಇದರಿಂದ ಜನ ಹೈರಾಣಾಗಿದ್ದಾರೆ. ಅಬಕಾರಿ ಗುತ್ತಿಗೆದಾರರು, ಪಿಡಬ್ಲ್ಯೂಡಿ, ನೀರಾವರಿ ಇಲಾಖೆಯ ಗುತ್ತಿಗೆದಾರರು ಕಷ್ಟ ಅನುಭವಿಸುತ್ತಿದ್ದಾರೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಮಧ್ಯಮ ವರ್ಗದವರು ಹೈರಾಣಾಗಿದ್ದಾರೆ. ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಒಂದು ಸೈಟ್ ತೆಗೆದುಕೊಳ್ಳಲಾಗದ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಿದೆ. ಎಸ್‌ಸಿ, ಎಸ್ಟಿ ಬೋರ್‌ವೆಲ್‌ಗಳಿಗೂ ಕಮಿಷನ್ ಪಡೆಯುತ್ತಿದ್ದಾರೆ. ಭ್ರಷ್ಟಾಚಾರ ಪದೇ ಪದೇ ಮುನ್ನೆಲೆಗೆ ಬರುತ್ತಿದೆ. ಇದನ್ನು ಸಿಎಂ ನಿರಾಕರಿಸಿರಬಹುದು, ಅವರಿಗೆ ಹಿಡಿತ ಕೈತಪ್ಪಿರಬಹುದು, ಅವರೇ ಭಾಗಿಯಾಗಿರಬಹುದು ಅಥವಾ ಅದರ ಬಗ್ಗೆ ಮಾತನಾಡಿದರೆ ಅಧಿಕಾರಕ್ಕೆ ಧಕ್ಕೆ ಬರುತ್ತದೆ ಎನ್ನುವ ಭಾವನೆ ಮೂಡಿದೆ. ಸರ್ಕಾರದಲ್ಲಿ ಒಂದೊಂದು ಇಲಾಖೆಯಲ್ಲಿ ಒಂದೊಂದು ರೀತಿಯ ಪರ್ಸೆಂಟ್ ಕಮಿಷನ್ ಇದೆ. ಇಷ್ಟೇ ಇದೆ ಅಂತ ಹೇಳಲು ಆಗುವುದಿಲ್ಲ. ಆದರೆ, ಕುಮಾರಸ್ವಾಮಿಯವರು ಹೇಳಿರುವುದು ಭ್ರಷ್ಟಾಚಾರ ಮಿತಿಮೀರಿದೆ ಎಂದು ಕಿಡಿಕಾಡಿದರು.

ಕಾಂಗ್ರೆಸ್‌ನಲ್ಲಿ ಡಿನ್ನರ್ ಮೀಟಿಂಗ್‌ಗಳು ಅವರ ಆಂತರಿಕ ವಿಚಾರ, ಈ ಬಗ್ಗೆ ಹೆಚ್ಚು ವಿಶ್ಲೇಷಣೆ ಮಾಡುವುದಿಲ್ಲ. ಆದರೆ, ಆಡಳಿತ ಯಂತ್ರ ಕುಸಿದಿದೆ. ಇದರಿಂದ ಸಾಮಾನ್ಯ ಜನರು ತೊಂದರೆ ಅನುಭವಿಸುವಂತಾಗಿದೆ. ತಾಯಂದಿರು ಸಾಯುತ್ತಿದ್ದಾರೆ. ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಸರಿಯಾಗಿ ದೊರೆಯುತ್ತಿಲ್ಲ. ಅಂಗನವಾಡಿ ಕಾರ್ಯಕರ್ತರು ಸರಿಯಾಗಿ ಗೌರವಧನ ಪಡೆಯುತ್ತಿಲ್ಲ. ನಾವು ಪ್ರತಿಪಕ್ಷವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ದೆಹಲಿಯಲ್ಲಿ ಮಹಿಳೆಯರಿಗೆ ಪ್ಯಾರಿದೀದಿ ಯೋಜನೆ ಘೋಷಣೆ ಮಾಡಿರುವುದರಿಂದ ಅಲ್ಲಿನ ಜನರು ನಂಬುವುದಿಲ್ಲ. ಈಗಾಗಲೇ ಗ್ಯಾರಂಟಿ ಹೆಸರಿನಲ್ಲಿ ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕವನ್ನು ದಿವಾಳಿ ಮಾಡಿದ್ದಾರೆ. ಅವರು ಅಧಿಕಾರಕ್ಕೆ ಬಂದರೆ ದೆಹಲಿಯನ್ನೂ ದಿವಾಳಿ ಮಾಡುತ್ತಾರೆ. ಹೀಗಾಗಿ ಜನರು ಕಾಂಗ್ರೆಸನ್ನು ನಂಬುವುದಿಲ್ಲ ಎಂದರು.

ಬಿಜೆಪಿಯಲ್ಲೂ ಭೋಜನ ಕೂಟ ನಡೆಯುತ್ತಿದಿಯಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಆಗಾಗ ಒಟ್ಟಿಗೆ ಊಟ ಮಾಡುತ್ತೇವೆ. ಅದರಲ್ಲಿ ಮಹತ್ವ ಏನು ಇಲ್ಲ. ರಾಜ್ಯ ಬಿಜೆಪಿಯಲ್ಲಿನ ಗೊಂದಲಗಳ ಬಗ್ಗೆ ಪಕ್ಷದ ಹೈಕಮಾಂಡ್ ಗಮನ ಹರಿಸಿದೆ. ಈ ತಿಂಗಳಲ್ಲಿ ಸರಿ ಹೋಗಲಿದೆ. ಒಳ್ಳೆಯ ರೀತಿಯಲ್ಲಿ ಎಲ್ಲವೂ ಬಗೆಹರಿಯುವ ವಾತಾವರಣವನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದು ತಿಳಿಸಿದರು.ಇದನ್ನೂ ಓದಿ: ಭಯೋತ್ಪಾದನೆ ಜಾಗತಿಕ ಶಾಂತಿಗೆ ದೊಡ್ಡ ಬೆದರಿಕೆಯಾಗಿದೆ – ವಿದೇಶಾಂಗ ಸಚಿವ ಜೈಶಂಕರ್

TAGGED:Basavaraj Bommaibjpcm siddaramaiahcongressDK Shivakumarಕಾಂಗ್ರೆಸ್ಡಿಕೆ ಶಿವಕುಮಾರ್ಬಸವರಾಜ ಬೊಮ್ಮಾಯಿಬಿಜೆಪಿಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

Abhiman Studio
ರಾತ್ರೋರಾತ್ರಿ ವಿಷ್ಣು ಸಮಾಧಿ ನೆಲಸಮ – ಅಭಿಮಾನಿಗಳಿಂದ ತೀವ್ರ ಆಕ್ರೋಶ
Bengaluru City Cinema Districts Karnataka Latest Main Post Sandalwood
Lankasura film team gave good news Vinod Prabhakar 1
ಮಾದೇವ ನಂತರ ಲಂಕಾಸುರನಾಗಿ ಮರಿ ಟೈಗರ್ ಅಬ್ಬರ
Cinema Latest
Manoranjan Ravichandran New Movie
ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾಗೆ ಮುಹೂರ್ತ
Cinema Latest Sandalwood Top Stories
Actor Milind
`ಅನ್‌ಲಾಕ್ ರಾಘವ’ ಖ್ಯಾತಿಯ ಮಿಲಿಂದ್‌ಗೆ ಲಾಟ್ರಿ; ನಾಲ್ಕು ಚಿತ್ರಗಳಿಗೆ ಸಹಿ ಮಾಡಿದ ನಟ
Cinema Latest Sandalwood Top Stories
Kantara Chapter 1 First look of Kanakavati Rukmini Vasanth unveiled on Varamahalakshmi
ಕಾಂತಾರ ಚಾಪ್ಟರ್ 1| ಕನಕವತಿಯ ಮೊದಲ ನೋಟ ವರಮಹಾಲಕ್ಷ್ಮಿಯಂದು ಅನಾವರಣ
Cinema Latest Top Stories

You Might Also Like

Salim Pistol
Latest

ಭಾರತದ ಮೋಸ್ಟ್‌ ವಾಂಟೆಡ್‌ ʻಸಲೀಂ ಪಿಸ್ತೂಲ್ʼ ನೇಪಾಳದಲ್ಲಿ ಅರೆಸ್ಟ್‌

Public TV
By Public TV
5 hours ago
BY Vijayendra
Bengaluru City

ಬಿಹಾರದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿರೋಧವೇಕೆ?- ಕಾಂಗ್ರೆಸ್ಸಿಗರಿಗೆ ಬಿ.ವೈ.ವಿಜಯೇಂದ್ರ ಪ್ರಶ್ನೆ

Public TV
By Public TV
6 hours ago
Siddaramaiah
Bengaluru City

ರಾಜ್ಯ ಪಠ್ಯಕ್ರಮದಿಂದ ಹಿಂದಿಗೆ ಕೊಕ್ – ದ್ವಿಭಾಷಾ ಸೂತ್ರಕ್ಕೆ ಸರ್ಕಾರಕ್ಕೆ ತಜ್ಞರ ಶಿಫಾರಸು

Public TV
By Public TV
6 hours ago
R Ashoka 1
Chikkaballapur

ವಿಪಕ್ಷದ ನಾಯಕರಿಗೆ ಕಿರುಕುಳ ನೀಡಲು ಪೊಲೀಸರ ಬಳಕೆ, ಸಂಸದ ಸುಧಾಕರ್‌ ಗುರಿಯಾಗಿಸಿ FIR: ಆರ್‌.ಅಶೋಕ್‌ ಕಿಡಿ

Public TV
By Public TV
6 hours ago
Agniveer Soldier
Chamarajanagar

ಚಾಮರಾಜನಗರ | ಎರಡು ಬೈಕ್ ನಡುವೆ ಡಿಕ್ಕಿ ಅಗ್ನಿವೀರ್ ಯೋಧ ಸಾವು

Public TV
By Public TV
6 hours ago
Raghavendraswamy
Districts

ಮಂತ್ರಾಲಯದಲ್ಲಿ ರಾಯರ ಆರಾಧನಾ ಸಂಭ್ರಮ – ಸುಬುಧೇಂದ್ರ ತೀರ್ಥ ಶ್ರೀಗಳಿಂದ ಸಪ್ತರಾತ್ರೋತ್ಸವಕ್ಕೆ ಚಾಲನೆ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?