Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Cinema

ಟೈಟಲ್ ವಿವಾದ : ನಟಿ ರಮ್ಯಾ ಪರವಾಗಿ ಕೋರ್ಟ್ ತೀರ್ಪು

Public TV
Last updated: April 5, 2023 6:33 pm
Public TV
Share
2 Min Read
ramya 5 2
SHARE

ಸ್ವಾತಿ ಮುತ್ತಿನ ಮಳೆ ಹನಿಯೇ (Swati Muthina Male Haniye) ಸಿನಿಮಾದ ಟೈಟಲ್ (Title) ತಮ್ಮದೆಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ (Rajendra Singh Babu) ಬಾಬು ಸಿಟಿ ಸಿವಿಲ್ ಕೋರ್ಟ್ (Cour) ಗೆ ಅರ್ಜಿ ಸಲ್ಲಿಸಿದ್ದರು. ತಾವು ಇದೇ ಹೆಸರಿನ ಟೈಟಲ್ ನಲ್ಲಿ ಸಿನಿಮಾ ಮಾಡುತ್ತಿರುವ ಮತ್ತು ಈ ಶೀರ್ಷಿಕೆಯನ್ನು ಬೇರೆಯೊಬ್ಬರು ಬಳಸುತ್ತಿದ್ದು, ಅದನ್ನು ತಡೆಯಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದರು. ಆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದ್ದು, ರಾಜೇಂದ್ರ ಸಿಂಗ್ ಬಾಬು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ.

rajendra singh babu 2

ಏನಿದು ವಿವಾದ?
ನಟಿ ರಮ್ಯಾ (Ramya) ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಟೈಟಲ್ ವಿವಾದಕ್ಕೆ ಗುರಿಯಾಗಿತ್ತು. ಈ ಟೈಟಲ್ ತಮ್ಮದೆಂದು, ಅದನ್ನು ಯಾರಿಗೂ ಕೊಡಬಾರದು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ತಮ್ಮ ಲಾಯರ್ ಮೂಲಕ ಪತ್ರವೊಂದನ್ನು ಕಳುಹಿಸಿದ್ದರು. ಅಲ್ಲದೇ, ತಾವು ಅದೇ ಹೆಸರಿನಲ್ಲಿ ಸಿನಿಮಾ ಮಾಡುತ್ತಿರುವುದಾಗಿ, ಅದು ಅರ್ಧಕ್ಕೆ ನಿಂತಿದೆ ಎಂದು ತಿಳಿಸಿದ್ದರು. ನಂತರ ಕೋರ್ಟ್ ಮೆಟ್ಟಿಲು ಕೂಡ ಏರಿದ್ದರು.

 

ramya 3

ವಾಣಿಜ್ಯ ಮಂಡಳಿಗೆ ಪತ್ರ ಬರೆದ ಬೆನ್ನಲ್ಲೇ ಆ ಟೈಟಲ್ ಬಗ್ಗೆ ಪರಿಶೀಲಿಸಿದಾಗ ಅಸಲಿಯಾಗಿ ಅದು ರಾಜೇಂದ್ರ ಸಿಂಗ್ ಬಾಬು ಅವರ ಹೆಸರಿನಲ್ಲಿ ಇರಲಿಲ್ಲ ಎನ್ನುವುದು ಗೊತ್ತಾಗಿತ್ತು. ಧ್ರುವ ಸರ್ಜಾ ನಟನೆಯ ಪೊಗರು ಸಿನಿಮಾ ಮಾಡುತ್ತಿರುವ ಬಿ.ಕೆ.ಗಂಗಾಧರ್ ಅವರು ಈ ಟೈಟಲ್ ಅನ್ನು ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿದ್ದಾರೆ. ಅಲ್ಲದೇ, ರಮ್ಯಾ ಸಿನಿಮಾ ಮಾಡುತ್ತೇನೆ ಎಂದಾಗ, ಅವರಿಗೆ ಆ ಟೈಟಲ್ ಅನ್ನು ವರ್ಗಾಯಿಸಿದ್ದಾರೆ ಎಂದು ಸ್ವತಃ ವಾಣಿಜ್ಯ ಮಂಡಳಿಯ  ಅಧ್ಯಕ್ಷರೇ ತಿಳಿಸಿದ್ದರು.

RAMYA 1

ಬಿ.ಕೆ.ಗಂಗಾಧರ್ ಅವರು ರಮ್ಯಾ ಹೆಸರಿಗೆ ಆ ಟೈಟಲ್ ಅನ್ನು ವರ್ಗಾಯಿಸಿರುವುದರಿಂದ, ರಮ್ಯಾ ಅವರು ವಾಣಿಜ್ಯ ಮಂಡಳಿಗೆ ಪತ್ರ ಬರೆಯಬೇಕಿದೆ. ಗಂಗಾಧರ  ಅವರು ನೀಡಿರುವ ಎನ್.ಓ.ಸಿ ಪತ್ರವನ್ನು ವಾಣಿಜ್ಯ ಮಂಡಳಿಗೆ ನೀಡಿದ ತಕ್ಷಣವೇ ಅದನ್ನು ರಮ್ಯಾ ಅವರ ನಿರ್ಮಾಣ ಸಂಸ್ಥೆಗೆ ವರ್ಗಾಯಿಸಲಾಗುವುದು ಎಂದು ಮಂಡಳಿಯ ಅಧ್ಯಕ್ಷರು ಮಾಧ್ಯಮಗಳಿಗೆ ತಿಳಿಸಿದ್ದರು.

rajendra singh babu 3

ರಾಜೇಂದ್ರ ಸಿಂಗ್ ಬಾಬು ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಕೂಡ ಪತ್ರ ಬರೆದಿದ್ದರು.

ramya 1 1

ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದರು.

TAGGED:courtRajendra Singh BabuRamyaSwati Muthina Male Haniyetitleಕೋರ್ಟ್ಟೈಟಲ್ರಮ್ಯಾರಾಜೇಂದ್ರ ಸಿಂಗ್ ಬಾಬುಸ್ವಾತಿ ಮುತ್ತಿನ ಮಳೆ ಹನಿಯೇ
Share This Article
Facebook Whatsapp Whatsapp Telegram

Cinema Updates

chaithra kundapura 1 3
ಫೈರ್ ಬ್ರ್ಯಾಂಡ್‌ ಚೈತ್ರಾ ಮನೆಗೆ ಮಂಜು ಭೇಟಿ- ನವಜೋಡಿಗೆ ವಿಶೇಷ ಉಡುಗೊರೆ ಕೊಟ್ಟ ನಟ
2 hours ago
vasuki vaibhav
ಮೊದಲ ಮಗುವಿನ ನಿರೀಕ್ಷೆಯಲ್ಲಿ ಗಾಯಕ ವಾಸುಕಿ ವೈಭವ್ ದಂಪತಿ
3 hours ago
salman khan
ಭಾರತ-ಪಾಕ್ ಕದನ ವಿರಾಮಕ್ಕೆ ಸಲ್ಮಾನ್ ಖಾನ್ ಖುಷಿ; ಟೀಕೆ ಬೆನ್ನಲ್ಲೇ ಪೋಸ್ಟ್ ಡಿಲೀಟ್
4 hours ago
ranjith kumar
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಬಿಗ್ ಬಾಸ್’ ಖ್ಯಾತಿಯ ರಂಜಿತ್
6 hours ago

You Might Also Like

Lieutenant General Rajiv Ghai press meet
Latest

ಪಾಕ್‌ನ 35-40 ಸೈನಿಕರು ಬಲಿ – ಆಪರೇಷನ್‌ ಸಿಂಧೂರ ಬಗ್ಗೆ ಇಂಚಿಂಚು ಮಾಹಿತಿ ಕೊಟ್ಟ ಇಂಡಿಯನ್‌ ಆರ್ಮಿ

Public TV
By Public TV
55 minutes ago
DGMO Pressmeet Operation Sindoor
Latest

ಪಾಕ್ ಜೊತೆಗಿನ ಸಂಘರ್ಷದಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ: ಭಾರತೀಯ ಸೇನೆ

Public TV
By Public TV
1 hour ago
teo rings
Fashion

ಸಂಪ್ರದಾಯದ ಜೊತೆ ಫ್ಯಾಷನ್- ಈಗೇನಿದ್ರೂ ಟ್ರೆಂಡಿ ‘ಕಾಲುಂಗುರ’ದ ಕಾಲ

Public TV
By Public TV
2 hours ago
muridke terror infra targets
Latest

ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ 100 ಕ್ಕೂ ಹೆಚ್ಚು ಉಗ್ರರ ಹತ್ಯೆ: ಭಾರತೀಯ ಸೇನೆ

Public TV
By Public TV
2 hours ago
HD Kumaraswamy
Karnataka

ಕಾಶ್ಮೀರದಲ್ಲಿ ಸಿಲುಕಿರುವ 13 ಕರ್ನಾಟಕದ ವಿದ್ಯಾರ್ಥಿಗಳು – ವಾಪಸ್ ಕರೆತರಲು ನೆರವಾದ ಹೆಚ್‌ಡಿಕೆ

Public TV
By Public TV
2 hours ago
Narendra Modi
Latest

ಪಾಕ್ ದಾಳಿ ಮಾಡಿದರೆ ನಾವು ಭೀಕರ ದಾಳಿ ಮಾಡುತ್ತೇವೆ: ಮೋದಿ ಎಚ್ಚರಿಕೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?