Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶತಕದಂಚಿನಲ್ಲಿ ಟೊಮೆಟೊ  ದರ – ವರ್ಷದಲ್ಲಿ 2ನೇ ಬಾರಿಗೆ 100 ರೂ. ಸನಿಹಕ್ಕೆ ‘ಕೆಂಪಣ್ಣ’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶತಕದಂಚಿನಲ್ಲಿ ಟೊಮೆಟೊ  ದರ – ವರ್ಷದಲ್ಲಿ 2ನೇ ಬಾರಿಗೆ 100 ರೂ. ಸನಿಹಕ್ಕೆ ‘ಕೆಂಪಣ್ಣ’

Bengaluru City

ಶತಕದಂಚಿನಲ್ಲಿ ಟೊಮೆಟೊ  ದರ – ವರ್ಷದಲ್ಲಿ 2ನೇ ಬಾರಿಗೆ 100 ರೂ. ಸನಿಹಕ್ಕೆ ‘ಕೆಂಪಣ್ಣ’

Public TV
Last updated: October 9, 2024 12:20 pm
Public TV
Share
3 Min Read
tomato 3
SHARE

ಬೆಂಗಳೂರು: ಕಳೆದ ಕೆಲ ದಿನಗಳಿಂದ ದಿನಬೆಳಗಾದರೆ ಒಂದಲ್ಲ ಒಂದು ವಸ್ತುಗಳ ದರ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಅಗತ್ಯ ತರಕಾರಿಗಳಾದ ಈರುಳ್ಳಿ, ಬೆಳ್ಳುಳ್ಳಿ ದರ ಗಗನ ಸಖಿಯಾಗಿದ್ದು, ಈ ಸಾಲಿಗೆ ಟೊಮೆಟೊ (Tomato) ಕೂಡ ಸೇರ್ಪಡೆಯಾಗಿದೆ.

ಕಳೆದ ಕೆಲ ದಿನಗಳಿಂದ ಈರುಳ್ಳಿ, ಬೆಳ್ಳುಳ್ಳಿ ದರ ಕೇಳಿದ್ರೆನೆ ಜನ ಹೆದರುವ ಪರಿಸ್ಥಿತಿ ನಿರ್ಮಾಣ ಆಗಿದೆ. ಈಗಾಗಲೇ ಬೆಳ್ಳುಳ್ಳಿ ಕೆಜಿಗೆ 400 ರೂ. ದಾಟಿದ್ರೆ ಈರುಳ್ಳಿ 100 ರೂ. ಸನಿಹಕ್ಕೆ ಬಂದಿದೆ. ಈ ನಡುವೆ ಟೊಮೆಟೊ ಕೂಡ ಇದೇ ಸಾಲಿಗೆ ಸೇರಿದ್ದು. ಟೊಮೆಟೊ ದರ 100 ರೂ. ದರ ಏರಿಕೆಯಾಗಿದೆ. ಇದನ್ನೂ ಓದಿ: ಇಸ್ರೇಲ್‌ ಯುದ್ಧಕ್ಕೆ ಬೆಚ್ಚಿದ ಜನ – 2.20 ಲಕ್ಷ ಮಂದಿ ಲೆಬನಾನ್‌ನಿಂದ ಸಿರಿಯಾಕ್ಕೆ ಪಲಾಯನ

ಕಳೆದ ನಾಲ್ಕೈದು ತಿಂಗಳ ಹಿಂದಷ್ಟೇ ಮಳೆ ಅಭಾವ ಮತ್ತು ರೋಗದ ಕಾರಣ ಭಾರೀ ಪ್ರಮಾಣದಲ್ಲಿ ಟೊಮೆಟೊ ಇಳುವರಿ ಕಡಿಮೆಯಾಗಿತ್ತು. ಪರಿಣಾಮ ಟೊಮೆಟೊ ದರ 100 ರೂ. ದಾಟಿತ್ತು. ಆ ಬಳಿಕ ಈಗ ಮತ್ತೆ ಅದೇ ಪರಿಸ್ಥಿತಿ ನಿರ್ಮಾಣ ಆಗಿ ದಿಢೀರ್ ದರ ಏರಿಕೆಯಾಗಿದ್ದು, ಟೊಮೆಟೊ ಕೊಳ್ಳೋಕು ಹಿಂದೂಮುಂದು ನೋಡುವ ಸ್ಥಿತಿ ನಿರ್ಮಾಣ ಆಗಿದೆ. ಈ ಬಾರಿ ಮಳೆ ಪ್ರಮಾಣ ಹೆಚ್ಚಾದ ಕಾರಣ ಇತರೆ ಜಿಲ್ಲೆಗಳಿಂದ ಬೆಂಗಳೂರಿಗೆ (Bengaluru) ಸರಬರಾಜು ಆಗುತ್ತಿದ್ದ ಟೊಮೆಟೊದಲ್ಲಿ ಭಾರೀ ಇಳಿಕೆ ಕಂಡಿದೆ. ಬೆಂಗಳೂರಿನ ಕೆಲ ಭಾಗಗಳಿಂದ ಮಾತ್ರ ಟೊಮೆಟೊ ಬರುತ್ತಿದ್ದು, ಸಂಪೂರ್ಣ ಪೂರೈಕೆ ಆಗುತ್ತಿಲ್ಲ. ಹೀಗಾಗಿ ದರ ಏರಿಕೆ ಆಗುತ್ತಿದೆ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಇದನ್ನೂ ಓದಿ: ಈಗಲೂ ಸಮಯವಿದೆ ಹಿಂದೆ ಸರಿದುಬಿಡಿ – ಲೆಬನಾನ್‌ಗೆ ಇಸ್ರೇಲ್‌ ಪ್ರಧಾನಿ ಎಚ್ಚರಿಕೆ

TOMATO 1

ಟೊಮೆಟೊ ದರ ಏರಿಕೆಯಾಗಲು ಕಾರಣಗಳೇನು?
– ಅತಿವೃಷ್ಟಿಯಿಂದ ಅನೇಕ ಕಡೆ ಬೆಳೆ ನಾಶದಿಂದ ಸರಬರಾಜು ಇಳಿಕೆ
– ಪೂರೈಕೆಗಿಂತ ಎರಡು ಪಟ್ಟು ಬೇಡಿಕೆ ಇರುವುದು
– ಕೋಲಾರ ಜಿಲ್ಲೆಯಿಂದಲೇ ಹೆಚ್ಚು ಪೂರೈಕೆ ಆಗುತ್ತಿದ್ದು, ಪೂರೈಕೆ ಇಳಿಕೆಯಾಗಿರೋದು.
– ಇಳುವರಿ ಕುಸಿತದ ಪರಿಣಾಮ ನೆಲಕಚ್ಚಿದ ಟೊಮೆಟೊ ಬೆಳೆ
– ರೋಗ ಬಾಧೆ, ಕಳಪೆ ಸಸಿಗಳಿಂದಾಗಿ ಹಲವೆಡೆ ಟೊಮೆಟೊ ಇಳುವರಿಯಲ್ಲಿ ಕುಸಿತ
– ಸಾಲು, ಸಾಲು ಹಬ್ಬಗಳ ಹಿನ್ನೆಲೆ ಹೊರ ರಾಜ್ಯಗಳಿಂದಲೂ ಟೊಮೆಟೊಗೆ ಭಾರೀ ಬೇಡಿಕೆ
– ಹೀಗಾಗಿ ಹೊರ ರಾಜ್ಯಗಳ ಬೇಡಿಕೆಯಿಂದ ಅಲ್ಲಿಗೂ ಪೂರೈಕೆಯಾಗುತ್ತಿರೋ ಕಾರಣ ಟೊಮೆಟೊ ದುಬಾರಿ
– ತಮಿಳುನಾಡು, ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಳ ರಾಜ್ಯಗಳಿಂದ ನಮ್ಮ ರಾಜ್ಯದ ಟೊಮೆಟೊಗೆ ಬೇಡಿಕೆ ಹೆಚ್ಚಾಗಿ ಅಲ್ಲಿಗೂ ಪೂರೈಕೆಯಾಗಿ ದರ ಏರಿಕೆಯಾಗಿದೆ. ಇದನ್ನೂ ಓದಿ: ಜಾತಿಗಣತಿ ಅನುಷ್ಠಾನಕ್ಕೆ ಕಾಂಗ್ರೆಸ್ ಶಾಸಕ ಎಸ್‌ಆರ್ ಶ್ರೀನಿವಾಸ್ ವಿರೋಧ

ಹೊರ ರಾಜ್ಯಗಳು ಕೂಡ ಹೆಚ್ಚಾಗಿ ರಾಜ್ಯದ ಟೊಮೆಟೊ ಮೇಲೆ ಅವಲಂಬನೆ ಕಾರಣ ಅನೇಕ ಗಡಿ ಜಿಲ್ಲೆಗಳು ಹೊರ ರಾಜ್ಯಗಳಿಗೆ ಹೆಚ್ಚಾಗಿ ಪೂರೈಕೆ ಮಾಡುತ್ತಿವೆ. ಇದು ಕೂಡ ದರ ಏರಿಕೆಗೆ ಕಾರಣ ಆಗುತ್ತಿದೆ. ಸದ್ಯ ಇದೇ ಪರಿಸ್ಥಿತಿ ಇನ್ನೂ ಒಂದೆರೆಡು ವಾರ ಮುಂದುವರಿಯುವ ಸಾಧ್ಯತೆ ಇದೆ. ಹೊಸ ಬೆಳೆ ಬಂದು ಅಗತ್ಯಕ್ಕೆ ತಕ್ಕಂತೆ ಪೂರೈಕೆಯಾಗಬೇಕಿದೆ. ಮಳೆ ಕಡಿಮೆಯಾದರೆ ಮುಂದಿನ ಒಂದೆರೆಡು ವಾರಗಳಲ್ಲಿ ಸ್ವಲ್ಪ ಪ್ರಮಾಣದಲ್ಲಿ ದರ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಿಗಳು ಅಂತಿದ್ದಾರೆ. ಇದನ್ನೂ ಓದಿ: ಮೂವರಲ್ಲಿ ಒಬ್ಬರಿಗೆ ಸಿಎಂ ಚಾನ್ಸ್‌ – ಡಿನ್ನರ್ ಮೀಟಿಂಗ್‌ನಲ್ಲಿ ತ್ರಿಮೂರ್ತಿಗಳು ಚರ್ಚಿಸಿದ್ದೇನು?

ಹಬ್ಬದ ನಡುವೆಯೇ ದರ ಏರಿಕೆ ಜನರನ್ನ ಹೈರಾಣಾಗಿಸುತ್ತಿದೆ ಅನ್ನೋ ಬೇಸರ ಒಂದು ಕಡೆಯಾದರೆ, ಮತ್ತೊಂದೆಡೆ ಈಗಾಗಲಾದರು ಬೆಳೆದ ಬೆಳೆಗೆ ರೈತ ಸ್ವಲ್ಪ ಲಾಭ ಕಾಣುವ ಸಮಯ ಬಂತಲ್ಲ ಅನ್ನೋದೇ ನೆಮ್ಮದಿ ವಿಚಾರ. ಇದನ್ನೂ ಓದಿ: ನಾವು ದಿನನಿತ್ಯ ತಿನ್ನೋ ಅನ್ನ ಎಷ್ಟು ಸೇಫ್? – ಕೃಷಿ ವಿವಿಯಿಂದ ಸ್ಫೋಟಕ ಮಾಹಿತಿ ಬಹಿರಂಗ!

TAGGED:bengaluruprice hiketomatovegitableಟೊಮೆಟೊತರಕಾರಿದರ ಏರಿಕೆಬೆಂಗಳೂರು
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

7th grade girl commits suicide after mother scolds her jayapura Chikkamagaluru
Chikkamagaluru

ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

Public TV
By Public TV
24 minutes ago
Shakti Scheme Aadhar card
Bengaluru City

ಮಗಳ ಆಧಾರ್ ಬಳಸಿ ಅಮ್ಮ ಬಸ್‌ನಲ್ಲಿ ಉಚಿತ ಪ್ರಯಾಣ

Public TV
By Public TV
41 minutes ago
Ishan kishan and Suryakumar yadav
Cricket

ಪಾಕ್‌ ವಿರುದ್ಧ ವಿಶಿಷ್ಟ ಸಾಧನೆ ಬರೆದ ಭಾರತ

Public TV
By Public TV
51 minutes ago
Byrati Basavaraj 1
Bengaluru City

ಬಿಕ್ಲು ಶಿವ ಕೊಲೆ ಕೇಸ್‌ – ಶಾಸಕ ಬೈರತಿ ಬಸವರಾಜ್ 7 ದಿನ ಸಿಐಡಿ ಕಸ್ಟಡಿಗೆ

Public TV
By Public TV
2 hours ago
Chamarajanagar Hills
Chamarajanagar

ಬಿಳಿಗಿರಿರಂಗನ ಬೆಟ್ಟದಲ್ಲಿ ಅನುಮಾನಾಸ್ಪದವಾಗಿ ಹುಲಿ ಸಾವು

Public TV
By Public TV
2 hours ago
Ishan Kishan
Cricket

ಅಂದು ಅಭಿಷೇಕ್‌ ಇಂದು ಇಶಾನ್‌ ಕಿಶನ್‌ – ಅಫ್ರಿದಿಗೆ ಬಿಸಿ ಮುಟ್ಟಿಸಿದ ಓಪನರ್ಸ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?