Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಾತಿಗಣತಿ ದೋಷಪೂರಿತ ವರದಿ, ಲಿಂಗಾಯತರಿಗೆ ಅನ್ಯಾಯವಾಗಿದೆ: ಗದಗ ತೋಂಟದಾರ್ಯ ಶ್ರೀ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Gadag | ಜಾತಿಗಣತಿ ದೋಷಪೂರಿತ ವರದಿ, ಲಿಂಗಾಯತರಿಗೆ ಅನ್ಯಾಯವಾಗಿದೆ: ಗದಗ ತೋಂಟದಾರ್ಯ ಶ್ರೀ

Gadag

ಜಾತಿಗಣತಿ ದೋಷಪೂರಿತ ವರದಿ, ಲಿಂಗಾಯತರಿಗೆ ಅನ್ಯಾಯವಾಗಿದೆ: ಗದಗ ತೋಂಟದಾರ್ಯ ಶ್ರೀ

Public TV
Last updated: April 16, 2025 9:36 am
Public TV
Share
2 Min Read
tontadarya matt siddarama swamiji
SHARE

– ಕರ್ನಾಟಕದಲ್ಲಿ ಲಿಂಗಾಯತರು ಬಹುಸಂಖ್ಯಾತರು ಎಂದ ಸ್ವಾಮೀಜಿ

ಗದಗ: ಜಾತಿಗಣತಿ ದೋಷಪೂರಿತ ವರದಿಯಾಗಿದೆ. ವರದಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ ಎಂದು ಗದಗದ ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀಗಳು ಅಸಮಾಧಾನ ಹೊರಹಾಕಿದರು.

ಸರ್ಕಾರ ಇನ್ನೊಮ್ಮೆ ಸಮೀಕ್ಷೆ ನಡೆಸಬೇಕು. ಮತ್ತೊಮ್ಮೆ ಜಾತಿಗಣತಿ ವರದಿ ಸಿದ್ಧಪಡಿಸಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು. ಜಾತಿಗಣತಿಯ ವರದಿ ಸಾರ್ವಜನಿಕರಲ್ಲಿ ಸಂಶಯ ಹುಟ್ಟುಹಾಕಿದೆ. ಸುಮಾರು ಏಳೆಂಟು ವರ್ಷಗಳ ಹಿಂದೆ ಜಾತಿಗಣತಿ ಸಿದ್ಧಪಡಿಸಿದ್ದಾರೆ. ಆ ಜಾತಿ ಜನಗಣತಿ ವರದಿ ಸಮರ್ಪಕವಾಗಿ ಇಲ್ಲ. ಆ ವರದಿಯನ್ನ ಸಿದ್ಧಪಡಿಸಿದ ವ್ಯಕ್ತಿಗಳು ಕರ್ನಾಟಕ ಪ್ರತಿಯೊಬ್ಬ ವ್ಯಕ್ತಿಯನ್ನು ಸಂಪರ್ಕಿಸಿಲ್ಲವೆಂಬ ಆರೋಪವಿದೆ ಎಂದು ತಿಳಿಸಿದರು.

jayaprakash hegde caste census report siddaramaiah

ಕರ್ನಾಟಕದಲ್ಲಿ ಲಿಂಗಾಯತರು ಬಹುಸಂಖ್ಯಾತರೆಂಬುದು ಎಲ್ಲರಿಗೂ ತಿಳಿದಿದೆ. ನಂತರ ಒಕ್ಕಲಿಗರು ಸೇರಿದಂತೆ ವಿವಿಧ ಜಾತಿಯವರು ಮುಂಚೂಣಿಯಲ್ಲಿದ್ದಾರೆ. ಆದರೆ, ಲಿಂಗಾಯತರ ಜನಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದೆ. ಲಿಂಗಾಯತರು ಮೀಸಲಾತಿಗಾಗಿ ಉಪಜಾತಿಯ ಹೆಸರನ್ನು ಬರೆಸಿರುವ ಕಾರಣ ಇರಬಹುದು. ದೋಷಪೂರಿತ ವರದಿಯನ್ನ ಸರ್ಕಾರ ಒಪ್ಪಿಕೊಳ್ಳುವುದರಿಂದ ಅನೇಕರಿಗೆ ಅನ್ಯಾಯವಾಗಬಹುದು. ಶಿಕ್ಷಣ, ರಾಜಕಾರಣ, ಉದ್ಯೋಗ ಹಾಗೂ ವ್ಯವಸಾಯ ಸೇರಿದಂತೆ ಅನೇಕ ಜಾತಿ ಉಪಜಾತಿಗಳಿಗೆ ಅನ್ಯಾಯವಾಗಬಹುದು. ನೂರಾರು ಉಪಜಾತಿಗಳನ್ನು ವರದಿಯಲ್ಲಿ ಕೈ ಬಿಟ್ಟಿರೋದು ಅತ್ಯಂತ ಆಘಾತಕಾರಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸರ್ಕಾರ ಸ್ವೀಕಾರ ಮಾಡಿರುವ ವರದಿ ಸಮರ್ಪಕವಾಗಿಲ್ಲ. ಲಿಂಗಾಯತರು ಜನಸಂಖ್ಯೆ ಅಂದಾಜಿನ ಪ್ರಕಾರ ಒಂದೂವರೆ ಕೋಟಿ ಇದ್ದಾರೆ. ಆದರೆ, ಲಿಂಗಾಯತ ಸಂಖ್ಯೆ ವರದಿಯಲ್ಲಿ 72 ಲಕ್ಷಕ್ಕೆ ಇಳಿಸಿದ್ದು ಅತ್ಯಂತ ಆಘಾತಕಾರಿಯಾಗಿದೆ. ಬೇರೆ ಬೇರೆ ಜಾತಿಯವರು ಮುನ್ನೆಲೆಗೆ ಬಂದಿದ್ದಾರೆ. ಸರ್ಕಾರ ಇನ್ನೊಮ್ಮೆ ಪರಿಶೀಲನೆ ಮಾಡಿ ನೈಜ ವರದಿ ಬಿಡುಗಡೆ ಮಾಡಬೇಕು. ಸರ್ಕಾರ ಯಾರಿಗೂ ಅನ್ಯಾಯವಾಗದಂತಹ ವರದಿಯನ್ನ ಸಿದ್ಧಪಡಿಸಿ ಯೋಜನೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಜಾತಿಗಣತಿ ಮಾಡಿರುವ ಉದ್ದೇಶ ಸ್ಪಷ್ಟವಾಗಿಲ್ಲ. ಒಳಗಡೆ ಯಾವುದೋ ಒಂದು ಉದ್ದೇಶ ಇಟ್ಟಿಕೊಂಡು ಮಾಡಿರಬಹುದು. ಜಾತಿಗಣತಿ ವರದಿ ಬಹುತೇಕ ಲಿಂಗಾಯತರ ವಿರೋಧವಿದೆ. ಸಚಿವ ಸಂಪುಟದಲ್ಲಿರುವಂತಹ ಕಾಂಗ್ರೆಸ್ ಕೆಲವು ಮಂತ್ರಿಗಳ ವಿರೋಧವಿದೆ. ಸಮಾಜದ ಪ್ರಮುಖರು, ಗಣ್ಯ ವ್ಯಕ್ತಿಗಳು, ಮಠಾಧೀಶರು ಸಮಾಲೋಚನೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ತೋಂಟದಾರ್ಯ ಮಠದ ನಿಲುವು ಯಾವ ಜಾತಿಗೂ ಅನ್ಯಾಯ ಆಗಬಾರದು ಎಂಬುದು ನಮ್ಮ ಉದ್ದೇಶ ಎಂದರು.

ಸಾಮಾಜಿಕ ನ್ಯಾಯದ ಪರ ಸರ್ಕಾರ ಇರಬೇಕೆಂದು ಕೇಳಿಕೊಳ್ಳುತ್ತೇನೆ. ರಾಜಕೀಯ ಉದ್ದೇಶದಿಂದ ಜಾತಿಗಣತಿ ಜಾರಿಗೆ ತರುತ್ತಿರಬಹುದು. ಜಾತಿ ಜನಗಣತಿಯಲ್ಲಿ ಲಿಂಗಾಯತರಿಗೆ ಹೇಗೆ ಅನ್ಯಾಯವಾಗಿದೆ. ಅದೇ ರೀತಿ ಒಕ್ಕಲಿಗರಿಗೂ ಅನ್ಯಾಯವಾದಂತಿದೆ. ಹಾಗಂತ ಕಾಂಗ್ರೆಸ್ ಪಕ್ಷದ ಸಚಿವ ಸಂಪುಟದ ಪ್ರಮುಖ ಸಚಿವರೇ ಹೇಳಿದ್ದಾರೆ. ಸಂಪುಟದಲ್ಲಿರುವ ಲಿಂಗಾಯತ ಹಾಗೂ ಒಕ್ಕಲಿಗ ಸಚಿವರು ಈ ವರದಿಯಲ್ಲಿ ದೋಷವಿದೆ. ವರದಿ ಸಮರ್ಪಕವಾಗಿಲ್ಲ, ಇದನ್ನು ಮರಳಿ ಪರಿಶೀಲನೆ ಮಾಡಬೇಕು ಎಂದು ಕೆಲ ಸಚಿವರು ಹೇಳಿದ್ದಾರೆ. 17 ರಂದು ನಡೆಯುವ ವಿಶೇಷ ಸಚಿವ ಸಂಪುಟದಲ್ಲಿ ಏನು ತೀರ್ಮಾನ ಆಗುತ್ತೆ ಕಾದು ನೋಡೋಣ ಎಂದು ಸ್ವಾಮೀಜಿ ಹೇಳಿದರು.

TAGGED:Canste CensusgadaglingayatSiddarama SwamijiTontadarya mattಗದಗಜಾತಿಗಣತಿತೋಂಟದಾರ್ಯ ಸಿದ್ಧರಾಮ ಸ್ವಾಮೀಜಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
55 minutes ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
1 hour ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
1 hour ago
suspicions about his pregnant wife
Bengaluru City

ಹೆರಿಗೆ ನಂತರ ಮನೆಗೆ ಬಂದ ಪತ್ನಿಯನ್ನು ಹೊರ ಹಾಕಿದ ಪತಿ ವಿರುದ್ಧ ಕೇಸ್‌

Public TV
By Public TV
2 hours ago
Jasprit Bumrah 2
Cricket

ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಬೂಮ್​ ಬೂಮ್​ ಬೂಮ್ರಾ

Public TV
By Public TV
3 hours ago
Daughter in law prays to God for mother in law to die Raibag Temple 1
Belgaum

ಅತ್ತೆ ಸಾಯಲಿ ಎಂದು ದೇವರ ಮುಂದೆ ಸೊಸೆಯಿಂದ ಪ್ರಾರ್ಥನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?