Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವ ಅನಂತ್ ಕುಮಾರ್ ಹೆಗ್ಡೆಯನ್ನು ರೂಟ್ ನಂ.4ರ ಬಸ್ ಹತ್ತಿಸ್ಬೇಕು – ರೇವಣ್ಣ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಚಿವ ಅನಂತ್ ಕುಮಾರ್ ಹೆಗ್ಡೆಯನ್ನು ರೂಟ್ ನಂ.4ರ ಬಸ್ ಹತ್ತಿಸ್ಬೇಕು – ರೇವಣ್ಣ ಕಿಡಿ

Bengaluru City

ಸಚಿವ ಅನಂತ್ ಕುಮಾರ್ ಹೆಗ್ಡೆಯನ್ನು ರೂಟ್ ನಂ.4ರ ಬಸ್ ಹತ್ತಿಸ್ಬೇಕು – ರೇವಣ್ಣ ಕಿಡಿ

Public TV
Last updated: January 17, 2018 3:07 pm
Public TV
Share
3 Min Read
REVANNA HEGDE
SHARE

ಬೆಂಗಳೂರು: ಸಾಹಿತಿಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ವಿರುದ್ಧ ಸಾರಿಗೆ ಸಚಿವ ಎಚ್ ಎಂ ರೇವಣ್ಣ ಕಿಡಿಕಾರಿದ್ದಾರೆ.

ವಿವಿಧ ಬೇಡಿಕೆ ಈಡೇರಿಸಿ ನಾಳೆ ರಾಜ್ಯ ರಸ್ತೆ ಸಾರಿಗೆ ನೌಕಕರರ ಸಂಘ (ಸಿಐಟಿಯು) ದಿಂದ ಪ್ರತಿಭಟನೆ ಹಿನ್ನಲೆಯಲ್ಲಿ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಯವರು ಇತ್ತೀಚೆಗೆ ಮಾತಾಡೊದನ್ನ ನಿಲ್ಲಿಸಿದ್ರು ಈಗ ಮತ್ತೆ ಸಾಹಿತಿಗಳ ಬಗ್ಗೆ ಮಾತಾಡಿದ್ದಾರೆ. ಹೀಗಾಗಿ ಅವರನ್ನು ರೂಟ್ ನಂಬರ್ 4ರ ಬಸ್ ಹತ್ತಿಸಬೇಕು. ರೂಟ್ ನಂಬರ್ 4 ಅಂದ್ರೆ ಹುಚ್ಚಾಸ್ಪತ್ರೆಗೆ ಕಳುಹಿಸಬೇಕು ಅಂತ ಸಿಡಿಮಿಡಿಗೊಂಡಿದ್ದಾರೆ.

HEGDE

ಮಂಗಳೂರು-ಪುತ್ತೂರು ವಿಭಾಗಕ್ಕೆ ನೇಮಕಾತಿ:
ಪುತ್ತೂರು-ಮಂಗಳೂರು ವಿಭಾಗದಲ್ಲಿ ಚಾಲಕರು, ನಿರ್ವಾಹಕರ ಕೊರತೆ ಇದೆ. ಆ ಭಾಗದಲ್ಲಿ ಕೆಲಸ ಮಾಡುತ್ತಿರುವವರು ವರ್ಗಾವಣೆ ಕೇಳಿದ್ದಾರೆ. ಆದರೆ ಅಲ್ಲಿ ಕೆಲಸ ಮಾಡಲು ಸಿಬ್ಬಂದಿ ಇಲ್ಲ. ಅಲ್ಲಿನವರು ಪ್ರಪಂಚದಾದ್ಯಂತ ಕೆಲಸ ಮಾಡ್ತಾರೆ. ಆದ್ರೆ ಚಾಲಕ, ನಿರ್ವಾಹಕ ವೃತ್ತಿಗೆ ಬರುವವರು ಕಡಿಮೆ. ಹೀಗಾಗಿ ಸಮಸ್ಯೆ ಸೃಷ್ಟಿಯಾಗಿದೆ. ಈ ಎಲ್ಲಾ ಕಾರಣದಿಂದ ಮಂಗಳೂರು-ಪುತ್ತೂರು ವಿಭಾಗಕ್ಕೆ ತಕ್ಷಣವೇ ನೇಮಕಾತಿಗೆ ಚಾಲನೆ ಕೊಟ್ಟಿದ್ದೇವೆ. ಇನ್ನು ರಾಜ್ಯ ರಸ್ತೆ ಸಾರಿಗೆ ನಿಗಮದ 4 ನಿಗಮಗಳು ಲಾಸ್ ನಲ್ಲಿ ನಡೀತಿದೆ. ಈಶಾನ್ಯ ಸಾರಿಗೆ ಹೆಚ್ಚು ಲಾಸ್ ನಲ್ಲಿ ನಡೀತಿದೆ ಅಂತ ತಿಳಿಸಿದ್ರು.

ಪ್ರತಿಭಟನೆ ವಾಪಸ್:
ಪ್ರತಿಭಟನೆ ಕುರಿತು ಮಾತನಾಡಿದ ಅವರು, ಈಗಾಗಲೇ ಸಂಘಟನೆಯವರ ಜೊತೆ ಮಾತುಕತೆ ನಡೆಸಲಾಗಿದೆ. 1.30 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನ ಹೊಂದಿರುವ ಇಲಾಖೆ ಇದು. ಈಗಾಗಲೇ ಸಂಘಟನೆಯ ಬಹುತೇಕ ಬೇಡಿಕೆ ಈಡೇರಿಸಲಾಗಿದೆ. 6 ಬೇಡಿಕೆಗಳ ಬಗ್ಗೆ ಸಂಘಟನೆಯವರು ಇಲಾಖೆ ಮುಂದೆ ಇಟ್ಟಿದ್ರು. ಇದ್ರಲ್ಲಿ ಬಹುತೇಕ ಬೇಡಿಕೆ ಈಡೇರಿಸಿದ್ದೇವೆ. ಕೆಲವು ಬೇಡಿಕೆ ಈಡೇರಿಕೆಗೆ ಸಮಯ ಕೇಳಿದ್ದೇವೆ. ಈಗಾಗಲೇ ಸರ್ಕಾರ 4 ರಸ್ತೆ ಸಾರಿಗೆ ನಿಗಮದ ನೌಕರರಿಗೆ 12.5% ವೇತನ ಹೆಚ್ಚಳ ಮಾಡಲಾಗಿದೆ. ನೌಕರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಲ್ಲಾ ಕ್ರಮ ತೆಗೆದುಕೊಂಡಿದ್ದೇವೆ. ಹೀಗಾಗಿ ಸಂಘಟನೆಯವರು ಪ್ರತಿಭಟನೆ ಮಾಡೋದು ಬೇಡ ಅಂತ ಮನವಿ ಮಾಡಿದ್ದೇವೆ. ಹೀಗಾಗಿ ಪ್ರತಿಭಟನೆಯನ್ನ ಸಂಘಟನೆಯವರು ವಾಪಸ್ ಪಡೆದಿದ್ದಾರೆ ಎಂದು ಅವರು ಹೇಳಿದ್ರು.

Minister Revanna

ಚುನಾವಣೆಯಲ್ಲಿ ಸ್ಫರ್ಧೆ:
ಇದೇ ವೇಳೆ ಮಹಾಲಕ್ಷ್ಮಿ ಲೇಔಟ್ ನಿಂದ ಚುನಾವಣೆಗೆ ಸ್ಪರ್ಧೆ ವಿಚಾರದ ಕುರಿತು ಮಾತನಾಡಿ, ನನ್ನ ಮನೆ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇದೆ. ದಿನ ಹೋಗಿ ಬರ್ತಿನಿ. ಹೆಬ್ಬಾಳ, ಮಾಗಡಿ ಕ್ಷೇತ್ರ ಈಗಾಗಲೇ ಬಿಟ್ಟಿದ್ದೇನೆ. ಹೈಕಮಾಂಡ್ ನಿರ್ಧಾರ ಮಾಡಿದ್ರೆ ಸ್ಪರ್ಧೆ ಮಾಡ್ತೀನಿ. ನನಗೆ ಇನ್ನು ಎರಡೂವರೆ ವರ್ಷ ಎಂಎಲ್‍ಸಿ ಅವಧಿ ಇದೆ. ನಾನೇನು ತಲೆಕೆಡಿಸಿಕೊಂಡಿಲ್ಲ. ಹೈಕಮಾಂಡ್ ಹೇಳಿದ್ರೆ ಎಲ್ಲಿಂದ ಬೇಕಾದ್ರು ಸ್ಪರ್ಧೆ ಮಾಡ್ತೀನಿ ಅಂತ ಸ್ಪಷ್ಟಪಡಿಸಿದ್ರು.

ಅನಂತ್ ಕುಮಾರ್ ಹೆಗ್ಡೆ ಏನ್ ಹೇಳಿದ್ದರು?:
ಸೋ ಕಾಲ್ಡ್ ಬುದ್ಧಿ ಜೀವಿಗಳು ಬರಿದಿದ್ದೆಲ್ಲಾ ಸಾಹಿತ್ಯ, ಗೀಚಿದ್ದೆಲ್ಲಾ ಕಾವ್ಯ, ಅರ್ಥವೂ ಇರೋದಿಲ್ಲಾ, ತಲೆ, ಬುಡವೂ ಇರೋದಿಲ್ಲ. ಅವರಿಗೆ ಯಾವುದು ಇಂದು ಸರ್ಕಾರಿ ಸೈಟ್ ಬೇಕಾಗಿರುತ್ತೆ, ಅದಕ್ಕೆ ವಿಚಾರವಾದಿಗಳ ಪಟ್ಟ ಕಟ್ಟಿಕೊಂಡಿರುತ್ತಾರೆ. ನಾವು ಮಾನವರಾಗಬೇಕು ಎಂದು ಸ್ಪಷ್ಟನೆ ಇಲ್ಲದವರು ಏನಾಗಬೇಕು ಎಂದು ಕೇಳಿದಾಗ ಮಾನವರಾಗಬೇಕು ಅಂತಾರೆ. ಹಾಗಾದ್ರೆ ನಾವು ದನಾನಾ ಎಂದು ಪ್ರಶ್ನಿಸಿದ ಅವರು, ನಾವು ಪ್ರಾಣಿಗಳ ತರಾ ಇದ್ದಿವಾ? ನಾವು ಹುಟ್ಟಿದ್ದೆ ಮಾನವರಾಗಿ. ಇನ್ನು ಆಗಬೇಕಾಗಿರುವುದು ದೇವರಾಗಿ. ಮನುಷ್ಯ ದೇವರಾಗಲು ಪ್ರಯತ್ನ ಮಾಡಬೇಕು. ಆದ್ರೆ ಕಲಿತಿರುವ ಸೋ ಕಾಲ್ಡ್ ಬುದ್ಧಿ ಜೀವಿಗಳು ಹೇಳ್ತಾರೆ ನಾವು ಮಾನವರಾಗಬೇಕು. ಅವರ ದೃಷ್ಟಿಯಲ್ಲಿ ನಾವು ಹೆಂಗೆ ಕಂಡಿದ್ದೇವೆ ಗೊತ್ತಿಲ್ಲ. ಅವರಿಗೆ ದೃಷ್ಟಿ ದೋಷ ಆಗಿರಬೇಕು ಅಂತ ಹೇಳಿದ್ದರು.

https://www.youtube.com/watch?v=4JKXmwu0JR0

TAGGED:Ananthkumar hegdebengaluruHM RevannaliteratureMangalurupublictvputturಅನಂತ್ ಕುಮಾರ್ ಹೆಗ್ಡೆಎಚ್.ಎಂ.ರೇವಣ್ಣಪಬ್ಲಿಕ್ ಟಿವಿಪುತ್ತೂರುಬೆಂಗಳೂರುಮಂಗಳೂರುಸಾಹಿತಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
4 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
4 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
4 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?