Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಘಟನೆ ಕೆಲಸದಲ್ಲಿ ತೊಡಗಿಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡ್ತೇನೆ: ಜಗದೀಶ್ ಶೆಟ್ಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಘಟನೆ ಕೆಲಸದಲ್ಲಿ ತೊಡಗಿಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡ್ತೇನೆ: ಜಗದೀಶ್ ಶೆಟ್ಟರ್

Bengaluru City

ಸಂಘಟನೆ ಕೆಲಸದಲ್ಲಿ ತೊಡಗಿಸಿಕೊಂಡು ರಾಜ್ಯಾದ್ಯಂತ ಪ್ರವಾಸ ಮಾಡ್ತೇನೆ: ಜಗದೀಶ್ ಶೆಟ್ಟರ್

Public TV
Last updated: January 26, 2024 4:33 pm
Public TV
Share
2 Min Read
Jagadish Shettar 1
SHARE

– ಹೈಕಮಾಂಡ್‌ನವ್ರು ಸೂಕ್ತ ಗೌರವ, ಸ್ಥಾನ ಕೊಡೋದಾಗಿ ಹೇಳಿದ್ದಾರೆ ಎಂದ ಮಾಜಿ ಸಿಎಂ

ಬೆಂಗಳೂರು: ಬಿಜೆಪಿ (BJP) ಕಳೆದ ಲೋಕಸಭಾ ಚುನಾವಣೆಯಲ್ಲಿ (Lok Sabha Election) 25 ಸ್ಥಾನ ಗೆದ್ದಿತ್ತು. ಅದಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಪ್ರಯತ್ನ ಮಾಡುವೆ. ಅದಕ್ಕಾಗಿ ಇಡೀ ರಾಜ್ಯದಲ್ಲಿ ಪ್ರವಾಸ ಮಾಡುವೆ. ಪಕ್ಷದ ಸೂಚನೆಯಂತೆ ಸಂಘಟನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾರ್ಯಕರ್ತರ ಆಶಯ, ಧ್ವನಿ, ರಾಜ್ಯ ನಾಯಕರ ಕರೆ, ರಾಷ್ಟ್ರೀಯ ನಾಯಕರ ಕರೆಗೆ ಸ್ಪಂದಿಸಿ ಬಿಜೆಪಿಗೆ ಮರಳಿದ್ದೇನೆ. ನೀವು ಹಿರಿಯ ನಾಯಕರು, ನಿಮಗೆ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ, ಗೌರವ ನೀಡುತ್ತೇವೆ ಎಂದು ಪಕ್ಷದ ಹಿರಿಯರು ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಗಣೇಶ್ ಭಟ್ ಕೆತ್ತಿರೋ ವಿಗ್ರಹವನ್ನು ರಾಮದೇವರ ಬೆಟ್ಟಕ್ಕೆ ನೀಡುವಂತೆ ಇಕ್ಬಾಲ್ ಹುಸೇನ್ ಪತ್ರ

bjp flag e1665156864461

ಕಾಂಗ್ರೆಸ್ (Congress) ಪಕ್ಷ, ವಿಧಾನಪರಿಷತ್ ಸ್ಥಾನಕ್ಕೂ ರಾಜೀನಾಮೆ ಕೊಟ್ಟು ನಿನ್ನೆ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಪುನರ್ ಸೇರ್ಪಡೆ ಆಗಿದ್ದೇನೆ. ರಾಷ್ಟ್ರೀಯ ನಾಯಕರು, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಿದ್ದೇನೆ. ನನ್ನ ಜೊತೆ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಇತರ ನಾಯಕರು ಇದ್ದರು ಎಂದು ಹೇಳಿದರು. ಇದನ್ನೂ ಓದಿ: ಶಂಕಿತ ಉಗ್ರನ ಜೊತೆ ಭಟ್ಕಳದ ವಿಚ್ಛೇದಿತ ಮಹಿಳೆ ಲಿಂಕ್‌ – ಲವ್‌ ಕಹಾನಿ ಶುರುವಾಗಿದ್ದೇ ರೋಚಕ!

ಇದು ನಮ್ಮ ಮನೆ, ನಾವು ಕಟ್ಟಿ ಬೆಳೆಸಿದ ಮನೆ. ನಮ್ಮ ಕುಟುಂಬ ಬಿಜೆಪಿ ಜೊತೆ ಆತ್ಮೀಯತೆ ಹೊಂದಿದೆ. ಅಸೆಂಬ್ಲಿ ಚುನಾವಣೆ ವೇಳೆ ಕೆಲವೊಂದು ಘಟನೆಗಳ ಕಾರಣ ಕಾಂಗ್ರೆಸ್ ಸೇರಿದ್ದೆ. ಆಮೇಲೆ ಎಂಎಲ್‌ಸಿ ಆದೆ. ನರೇಂದ್ರ ಮೋದಿಯವರು 10 ವರ್ಷಗಳ ದೇಶದ ಆಡಳಿತ, ಉತ್ತಮ ಕೆಲಸ ಕಾರ್ಯ ಮಾಡಿದ್ದಾರೆ. ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ದೃಷ್ಟಿಯಿಂದ ಹಾಗೂ ನಮ್ಮ ದೇಶವು ಆರ್ಥಿಕವಾಗಿ ಇನ್ನಷ್ಟು ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಬೇಕೆಂಬ ನಮ್ಮೆಲ್ಲರ, ಭಾರತದ ನೂರಾರು ಕೋಟಿ ಜನರ ಅಭಿಲಾಷೆಯಿದೆ. ಹೀಗಾಗಿ ನಾನು ಬಿಜೆಪಿಗೆ ಬಂದಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಅಳಿಯನ ಪರೀಕ್ಷೆಯ ಫಲಿತಾಂಶಕ್ಕಾಗಿ ಸಿಎಂ ಬಳಿ ನುಗ್ಗಿದ ಮಾವ- ಮಾಣಿಕ್ ಷಾ ಗ್ರೌಂಡ್‌ನಲ್ಲಿ ಭದ್ರತಾ ಲೋಪ

ಹುಬ್ಬಳ್ಳಿಗೆ ರಥಯಾತ್ರೆ ಬಂದಾಗ ಅದರ ಪೂರ್ತಿ ನಿರ್ವಹಣೆ ಮಾಡಿದ್ದೆ. ರಾಮಮಂದಿರ ನಿರ್ಮಾಣ, ಅಯೋಧ್ಯೆ ಹೋರಾಟದಲ್ಲಿ ಭಾಗವಹಿಸಿದ್ದೆ. ರಾಮಮಂದಿರ ನಿರ್ಮಾಣ ಧನಸಂಗ್ರಹ ಕಾರ್ಯದಲ್ಲಿ ಪಾಲ್ಗೊಂಡು 2 ಕೋಟಿ ರೂ. ಹಣ ಸಂಗ್ರಹಿಸಿದ್ದು ಎಲ್ಲರಿಗೂ ಗೊತ್ತಿದೆ. ಭವ್ಯ ರಾಮಮಂದಿರ ನಿರ್ಮಾಣದ ಕನಸು ಮೋದಿಯವರ ನೇತೃತ್ವದಲ್ಲಿ ನನಸಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಕರ್ತವ್ಯ ಪಥದಲ್ಲಿ ಮಿಂಚಿದ ʻರಾಕೆಟ್‌ ಗರ್ಲ್‌ʼ – ಚಂದ್ರಯಾನ-3 ಸಕ್ಸಸ್‌ನಲ್ಲಿ ಮಹಿಳಾ ವಿಜ್ಞಾನಿಗಳ ಕೊಡುಗೆ ನೆನಪಿಸಿದ ಟ್ಯಾಬ್ಲೊ

ಬಿಜೆಪಿ ಕೇಡರ್ ಆಧರಿತ ಕಾರ್ಯಕರ್ತರನ್ನು ಹೊಂದಿದೆ. ವಿಜಯೇಂದ್ರ ಅವರು ಅಧ್ಯಕ್ಷರಾದ ಬಳಿಕ ಒಂದೆರಡು ತಿಂಗಳಿನಿಂದ ಈ ಬಗ್ಗೆ ಪ್ರಯತ್ನ ಮಾಡಿದರು. ಯಡಿಯೂರಪ್ಪನವರು ಮುತುವರ್ಜಿ ವಹಿಸಿದ್ದಾರೆ ಎಂದು ಖುಷಿಯಿಂದ ವಾಪಸ್ ಬಂದಿದ್ದೇನೆ. ಪಕ್ಷಕ್ಕೆ ಮರಳಿದ್ದು 4 ತಾಸಿನ ಕಾರ್ಯ ಅಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: 2015ರಲ್ಲಿ ಕೆತ್ತಿದ್ದ ಜಯಚಾಮರಾಜೇಂದ್ರ ಪ್ರತಿಮೆಯ ಬಾಕಿ ಹಣ ಬಂದಿಲ್ಲ: ಅರುಣ್ ಯೋಗಿರಾಜ್

TAGGED:bengalurubjpcongressJagadish Shettarಕಾಂಗ್ರೆಸ್ಜಗದೀಶ್ ಶೆಟ್ಟರ್ಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

chicken momos
Crime

ಫ್ರೀ ಮೋಮೋಸ್ ಆಮಿಷ – ಮನೆಯಲ್ಲಿದ್ದ 85 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದ ಬಾಲಕ

Public TV
By Public TV
5 minutes ago
Chikkaballapura
Chikkaballapur

ಚಿಕ್ಕಬಳ್ಳಾಪುರದಲ್ಲಿ ಚಿನ್ನದ ನಿಕ್ಷೇಪಕ್ಕಾಗಿ ಶೋಧ – ಹೆಲಿಕಾಪ್ಟರ್ ಮೂಲಕ ಏರಿಯಲ್ ಸರ್ವೆ

Public TV
By Public TV
46 minutes ago
siddaramaiah vs Thawar Chand Gehlot
Bengaluru City

ಮತ್ತೆ ಸರ್ಕಾರ Vs ಗವರ್ನರ್; ದ್ವೇಷ ಭಾಷಣ ಮಸೂದೆಗೆ ಕೊಕ್ಕೆ – 29 ಕಾರಣ ಕೊಟ್ಟ ಗವರ್ನರ್‌!

Public TV
By Public TV
1 hour ago
Gold Silver 2
Latest

ಸತತ 4ನೇ ದಿನವೂ ಚಿನ್ನ, ಬೆಳ್ಳಿ ದರ ಇಳಿಕೆ – ಚಿನ್ನ 10 ಗ್ರಾಂಗೆ 4 ಸಾವಿರ, ಬೆಳ್ಳಿ ಕೆಜಿಗೆ 16 ಸಾವಿರ ಕುಸಿತ

Public TV
By Public TV
1 hour ago
Electricity
Bengaluru City

ಬೆಂಗಳೂರಿನ ಈ ಭಾಗಗಳಲ್ಲಿ ಫೆ.3, 4ರಂದು ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ?

Public TV
By Public TV
1 hour ago
DK Shivakumar
Districts

ವಿಧಾನಸಭೆಯಲ್ಲಿ ʻಕುರ್ಚಿ ಕದನʼ ಪ್ರಸ್ತಾಪ; ಸಿಎಂ – ಡಿಸಿಎಂ ಒಗ್ಗಟ್ಟು ಪ್ರದರ್ಶನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?