Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಷ್ಟ ಲಿಂಗದಲ್ಲಿ ಮಾತೆ ಮಹಾದೇವಿ ಲೀನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಇಷ್ಟ ಲಿಂಗದಲ್ಲಿ ಮಾತೆ ಮಹಾದೇವಿ ಲೀನ

Bagalkot

ಇಷ್ಟ ಲಿಂಗದಲ್ಲಿ ಮಾತೆ ಮಹಾದೇವಿ ಲೀನ

Public TV
Last updated: March 16, 2019 7:10 pm
Public TV
Share
3 Min Read
BGK mate mahadevi
SHARE

ಬಾಗಲಕೋಟೆ: ಬಸವ ತತ್ವ, ಲಿಂಗಾಯತ ಧರ್ಮದಂತೆ ಮಾತೆ ಮಹಾದೇವಿ ಅವರ ಕ್ರಿಯಾ ವಿಧಿವಿಧಾನವು ಕೂಡಲ ಸಂಗಮದಲ್ಲಿ ಇಂದು ನೆರವೇರಿತು.

ಜಗತ್ತಿನ ಪ್ರಥಮ ಮಹಿಳಾ ಜಗದ್ಗುರು ಡಾ.ಮಾತೆ ಮಹಾದೇವಿ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಗುರುವಾರ ಲಿಂಗೈಕ್ಯರಾಗಿದ್ದರು. ಈ ಮೂಲಕ ಲಿಂಗಾಯತ ಧರ್ಮದ ಮತ್ತೊಂದು ಕೊಂಡಿ ಕಳಚಿದಂತಾಯಿತು.

ಮಾತೆ ಮಹಾದೇವಿ ಶರೀರಕ್ಕೆ ಹೊಸ ವಸ್ತ್ರ ಧಾರಣೆ ಮಾಡಿ, ನೂತನ ಪೀಠಾಧಿಕಾರಿ ಮಾತೆ ಗಂಗಾದೇವಿ ಅವರು ಪೂಜೆ ಸಲ್ಲಿಸಿದರು. ಕ್ರಿಯಾ ಸಮಾಧಿ ನಿರ್ಮಾಣದ ವೇಳೆ ವಿಭೂತಿ ಗಟ್ಟಿ, ಬಿಲ್ವಪತ್ರೆ, ತುಳಸಿ, ರುದ್ರಾಕ್ಷಿ ಮಾಲೆ ಬಳಕೆ ಮಾಡಲಾಗಿತ್ತು. ಈ ವೇಳೆ ಹಲವು ಮಠಾಧೀಶರು, ಶರಣ ಶರಣಿಯರು, ಭಕ್ತರು ಭಾಗಿಯಾಗಿದ್ದರು.

BGK mate mahadevi 1

ಇದಕ್ಕೂ ಮುನ್ನ ರಾಜ್ಯ ಸರ್ಕಾರದಿಂದ ಗೌರವ ವಂದನೆ ಸಲ್ಲಿಸಲಾಯಿತು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಪೊಲೀಸ್ ಪಡೆ ಗೌರವ ಸಲ್ಲಿಸಿತ್ತು. ಗೃಹಸಚಿವ ಎಂ.ಬಿ.ಪಾಟೀಲ್, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್, ಪಂಚಮಸಾಲಿ ಪೀಠಾಧಿಪತಿ ಬಸವಜಯಮೃತ್ಯುಂಜಯ ಸ್ವಾಮೀಜಿ, ನಿಜಗುಣಾನಂದ ಸ್ವಾಮೀಜಿ, ನಿವೃತ್ತ ಐಎಎಸ್ ಅಧಿಕಾರಿ ಎಸ್.ಎಂ.ಜಾಮದಾರ್ ಅವರು ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.

ಮಾತಾಜಿ ಪಾರ್ಥಿವ ಶರೀರವನ್ನು ನಿನ್ನೆ ರಾತ್ರಿ ಕೂಡಲಸಂಗಮ ಕ್ರಾಸ್ ಬಳಿ ಬರಮಾಡಿಕೊಂಡ ಭಕ್ತರು, ಬಸವಣ್ಣನವರ ವಚನಗಳ ಮೂಲಕ ಭಕ್ತಿಯ ಶ್ರದ್ಧಾಂಜಲಿ ಅರ್ಪಿಸಿದರು. ಸಂಗಮ ಕ್ರಾಸ್‍ನಿಂದ ಬಸವಣ್ಣನ ವೃತ್ತ ಮೂಲಕ ಬಸವ ಧರ್ಮಪೀಠದವರೆಗೆ ಮೆರವಣಿಗೆ ಮಾಡಲಾಯಿತು. ದಾರಿಯೂದ್ದಕ್ಕೂ ಅಪಾರ ಭಕ್ತರು ಮಾತಾಜಿ ಲಿಂಗೈಕ್ಯ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಬಸವಧರ್ಮ ಪೀಠ ವೇದಿಕೆಯಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಯಿತು.

mate mahadevi 1

ಅಂತಿಮ ವಿಧಿ ವಿಧಾನದ ಸಮಯದಲ್ಲಿ ನಿರಂತರ ವಚನ ಪಠಣ, ಓಂಕಾರ ಪಠಣ, ಶ್ರೀ ಗುರುಬಸವ ಲಿಂಗಾಯ ನಮಃ ಎಂಬ ಘೋಷಗಳು ಮುಗಿಲು ಮುಟ್ಟಿದ್ದವು. ಮಹಾಮನೆಯ ಪಕ್ಕದ ಮೈದಾನದಲ್ಲಿ ಸಾರ್ವಜನಕರಿಗೆ ಮಾತಾಜಿ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ವೇದಿಕೆಯ ಮೇಲೆಯೇ ಬಸವ ಧರ್ಮ ಪೀಠಕ್ಕೆ ನೂತನ ಅಧ್ಯಕ್ಷೆಯರನ್ನಾಗಿ ಮಾತೆ ಗಂಗಾದೇವಿಯವರನ್ನ ನೇಮಿಸಲಾಯಿತು. ಹರಗುರು ಚರಮೂರ್ತಿಗಳ ಸಮ್ಮುಖದಲ್ಲಿ ಕಿರೀಟ ತೊಡಿಸಿ ಪೀಠಾಧ್ಯಕ್ಷರನ್ನಾಗಿ ನೇಮಿಸಲಾಯಿತು. ನಂತರ ಬಸವ ಧ್ವಜ ಹಸ್ತಾಂತರಿಸುವ ಮೂಲಕ ಬಸವ ಧರ್ಮಪೀಠದ ಸಿದ್ಧಾಂತ ಹಾಗೂ ಮಾತೆ ಮಹಾದೇವಿಯವರ ತತ್ವಗಳನ್ನು ಮುಂದುವರಿಸಿಕೊಂಡು ಹೋಗುವಂತೆ ಗಂಗಾದೇವಿ ಅವರಿಗೆ ಆಶೀರ್ವದಿಸಲಾಯಿತು.

ಈ ವೇಳೆ ಮಹಾರಾಷ್ಟ್ರದ ಕನ್ಹೇರಿ ಮಠದ ಕಾಡಸಿದ್ದೇಶ್ವರ ಶ್ರೀಗಳು, ಮುರುಘಾ ಮಠದ ಮುರುಗಾ ಶ್ರೀಗಳು, ಪಂಚಮಸಾಲಿ ಪೀಠದ ಬಸವಜಯಮೃತ್ಯಂಜಯ ಶ್ರೀಗಳು, ಗದುಗಿನ ತೋಂಟದಾರ್ಯ ಶ್ರೀಗಳು, ಬೆಳಗಾವಿಯ ನಾಗನೂರು ಮಠದ ಶ್ರೀಗಳು, ನಿಜಗುಣಾನಂದ ಶ್ರೀಗಳು ಸೇರಿದಂತೆ ವಿವಿಧ ಮಠಗಳ ಮಠಾಧೀಶರು ಮಾತಾಜಿಯವರ ಅಂತಿಮ ದರ್ಶನ ಪಡೆದರು. ಇದೇ ವೇಳೆ ಬೀದರ ಸಂಸದ ಭಗವಂತರಾವ ಖೂಬಾ, ಸಚಿವ ಎಂ.ಬಿ.ಪಾಟೀಲ್, ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ, ನಿವೃತ್ತ ಐ.ಎ.ಎಸ್ ಅಧಿಕಾರಿ, ಮಾಜಿ ಸಚಿವ ವಿನಯ ಕುಲಕರ್ಣಿ ಜಾಮದಾರ್, ಬಾಗಲಕೋಟೆ ಸಂಸದ ಗದ್ದಿಗೌಡರ್, ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ನಾಡಿನ ವಿವಿಧ ಭಾಗಗಳ ರಾಜಕೀಯ ಮುಖಂಡರು ಮಾತಾಜಿಯವರ ಅಂತಿಮ ದರ್ಶನ ಪಡೆದು ಕ್ರಿಯಾ ವಿಧಿವಿಧಾನದಲ್ಲಿ ಭಾಗಿಯಾದ್ದರು.

BGK mate mahadevi 2

ಗದಗ ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಎಂದಿಗೂ ನಿಲ್ಲುವುದಿಲ್ಲ. ನಮ್ಮನ್ನು ಅಗಲಿದ ಮಾತೆಯ ಆತ್ಮಕ್ಕೆ ಶಾಂತಿ ಸಿಗಬೇಕೆಂದರೆ ನಾವು ಪ್ರತ್ಯೇಕ ಧರ್ಮ ಮಾಡಿಯೇ ತೀರಬೇಕು. ಮುಂದೊಂದು ದಿನ ಪ್ರತ್ಯೇಕತೆಗೆ ಪ್ರತಿಫಲ ಸಿಗುತ್ತೆ ಎಂದರು.

ಮಾತಾಜಿ ದರ್ಶನ ಪಡೆದು ಮಾತನಾಡಿದ ಗೃಹ ಸಚಿವ ಎಂ.ಬಿ.ಪಾಟೀಲ್, ಹನ್ನೆರಡನೇ ಶತಮಾನದಲ್ಲಿ ಆಗಿದ್ದು ಕ್ರಾಂತಿಯಲ್ಲ ದುರಂತ. ಯಾರು ಮಾನ್ಯತೆ ಕೊಡಲಿ ಬಿಡಲಿ ಎಷ್ಟೇ ಅವಮಾನಗಳು ಬಂದರೂ ಬಸವ ಧರ್ಮ ಜಾಗತಿಕ ಧರ್ಮವಾಗುತ್ತೆ ಎಂದರು.

TAGGED:bagalakoteMata MahadeviPublic TVಪಬ್ಲಿಕ್ ಟಿವಿಬಾಗಲಕೋಟೆಮಾತೆ ಮಾತೆ ಮಹಾದೇವಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
5 seconds ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
4 minutes ago
Mumbai Dentist
Crime

ದಂತ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ – ಡೆತ್‌ನೋಟ್‌ನಲ್ಲಿ ಶ್ರದ್ಧಾ ವಾಕರ್‌ ಹತ್ಯೆ ಕೇಸ್‌ ಉಲ್ಲೇಖ

Public TV
By Public TV
58 minutes ago
Eshwar Khandre
Bengaluru City

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾರಕ್ಕೆ ಪ್ರಾಮಾಣಿಕ ಯತ್ನ: ಈಶ್ವರ ಖಂಡ್ರೆ

Public TV
By Public TV
1 hour ago
bjp legislative council
Bengaluru City

ಪರಿಷತ್‌ ಶಿಕ್ಷಕರ, ಪದವೀಧರ ಕ್ಷೇತ್ರ; ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌

Public TV
By Public TV
1 hour ago
kea
Bengaluru City

ಪಿಜಿ ವೈದ್ಯಕೀಯ: ಉಳಿಕೆ ಸೀಟಿಗೆ ಮಾ.11ರಂದು ಮತ್ತೊಂದು ಸುತ್ತಿನ ಕೌನ್ಸೆಲಿಂಗ್ – ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?