Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 700 ವರ್ಷದ ಹಿಂದೆ ತುಘಲಕ್ ಸಹ ನೋಟ್ ಬ್ಯಾನ್ ಮಾಡಿದ್ದ: ಪ್ರಧಾನಿ ಮೋದಿಗೆ ಯಶವಂತ್ ಸಿನ್ಹಾ ಟಾಂಗ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

700 ವರ್ಷದ ಹಿಂದೆ ತುಘಲಕ್ ಸಹ ನೋಟ್ ಬ್ಯಾನ್ ಮಾಡಿದ್ದ: ಪ್ರಧಾನಿ ಮೋದಿಗೆ ಯಶವಂತ್ ಸಿನ್ಹಾ ಟಾಂಗ್

Public TV
Last updated: November 15, 2017 5:39 pm
Public TV
Share
2 Min Read
Yashwant Sinha modhi
SHARE

ಅಹಮಾದಾಬಾದ್: 700 ವರ್ಷಗಳ ಹಿಂದೆ ರಾಜ ಮಹಮ್ಮದ್ ಬಿನ್ ತುಘಲಕ್ ಸಹ ಹಳೆಯ ಕರೆನ್ಸಿಗಳನ್ನು ಅಮಾನ್ಯಗೊಳಿಸಿದ್ದ ಎಂದು ಹೇಳುವ ಮೂಲಕ ಮಾಜಿ ಹಣಕಾಸು ಸಚಿವ ಯಶವಂತ್ ಸಿನ್ಹಾ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿಯವರ ನೋಟ್ ಬ್ಯಾನ್ ನಿಂದಾಗಿ ಭಾರತದ ಅರ್ಥ ವ್ಯವಸ್ಥೆಗೆ ಸುಮಾರು 3.75 ಲಕ್ಷ ಕೋಟಿ ರೂ. ನಷ್ಟವಾಗಿದೆ. ಈ ಹಿಂದೆ ರಾಜರ ಆಡಳಿತಾವಧಿಯಲ್ಲಿ ಹಲವು ಶೇನ್ ಶಾಗಳು ಕರೆನ್ಸಿಗಳನ್ನು ಅಮಾನ್ಯಗೊಳಿಸಿದ್ದರು. ಮಹಮ್ಮದ್ ಬಿನ್ ತುಘಲಕ್ ಚಾಲ್ತಿಯಲ್ಲಿದ್ದ ನಾಣ್ಯಗಳನ್ನು ರದ್ದುಗೊಳಿಸಿ, ಹೊಸ ನಾಣ್ಯಗಳನ್ನು ಚಲಾವಣೆಗೆ ತಂದಿದ್ದ ಎಂದು ಹೇಳಿದರು.

yashwant sinha

ಇದೇ ತುಘಲಕ್ ತನ್ನ ರಾಜಧಾನಿಯನ್ನು ದೆಹಲಿಯಿಂದ ದೌಲತಾಬಾದ್‍ಗೆ ವರ್ಗಾಯಿಸಿದ್ದ. ಮತ್ತೆ ರಾಜಧಾನಿಯನ್ನು ದೌಲತಾಬಾದ್ ನಿಂದ ಪುನಃ ದೆಹಲಿಗೆ ಸ್ಥಳಾಂತರಿಸಿ ಪ್ರಜೆಗಳ ಕೋಪಕ್ಕೆ ಕಾರಣನಾಗಿದ್ದನು.

ಪ್ರಜಾಪ್ರಭುತ್ವ ಉಳಿಸಿ ಆಂದೋಲನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿನ್ಹಾ, ದೇಶದ ಆರ್ಥಿಕ ಪರಿಸ್ಥಿತಿಯನ್ನು ಬದಲಾಯಿಸಲು ಇದು ಸೂಕ್ತ ಸಮಯವಾಗಿದೆ. ಆದರೆ ನೋಟ್ ಬ್ಯಾನ್ ನಿಂದಾಗಿ ದೇಶಕ್ಕೆ ಆರ್ಥಿಕ ಹೊರೆ ಉಂಟಾಗಿದೆ. ನೋಟು ನಿಷೇಧದ ಬಳಿಕ ಹೊಸ ನೋಟುಗಳ ಮುದ್ರಣಕ್ಕಾಗಿ 1,28,000 ಕೋಟಿ ರೂ. ವ್ಯಯವಾಗಿದೆ. ದೇಶದ ಅರ್ಥವ್ಯವಸ್ಥೆಯಲ್ಲಿ ಆರ್ಥಿಕ ಚಟುವಟಿಕೆಗಳು ನಿಧಾನಗೊಂಡಿದ್ದರಿಂದ ಅಂದಾಜು 2,25,000 ಕೋಟಿ ರೂ. ನಷ್ಟವಾಗಿದೆ. ಒಟ್ಟಾರೆಯಾಗಿ ದೇಶಕ್ಕೆ 3.75 ಲಕ್ಷ ಕೋಟಿ ರೂ. ನಷ್ಟವಾಗಿದೆ ಎಂದರು.

ನೋಟ್ ಬ್ಯಾನ್ ಹಾಗೂ ಜಿಎಸ್‍ಟಿ ಪ್ರಕ್ರಿಯೆಗಳು ಮಾಧ್ಯಮ ಸಮಾರಂಭಗಳಾಗಿ ಬದಲಾಗಿದೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದ ಕೆಲಸಗಳನ್ನು ಮರೆಯಬಾರದು. ಈ ಹಿಂದೆ ಈ ರೀತಿಯ ಕೆಲಸಗಳನ್ನು ಮಾಡದೇ ಇದ್ದರೆ ಅವರಿಗೆ ಭಾರತ ರತ್ನ ಗೌರವವನ್ನು ನಾವು ಕೊಟ್ಟಿದ್ದು ಯಾಕೆ ಎಂದು ಅವರು ಪ್ರಶ್ನಿಸಿದರು.

ಸಿನ್ಹಾ ಅವರು ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‍ಡಿಎ ಸರ್ಕಾರದ ಅವಧಿಯಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ARUN JAITLY

ಯಶವಂತ್ ಸಿನ್ಹಾ ಅವರು ಮೋದಿ ಸೇರಿದಂತೆ ಪಕ್ಷದ ನಾಯಕರನ್ನು ಟೀಕಿಸುವುದು ಇದೆ ಮೊದಲಲ್ಲ. ಸೆಪ್ಟೆಂಬರ್ ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿಯಿಂದ ದೇಶದ ಅರ್ಥವ್ಯವಸ್ಥೆ ಹಾಳಾಗಿದೆ ಎಂದು ಟೀಕಿಸಿದ್ದರು. 2014ರ ಲೋಕಸಭಾ ಚುನಾವಣೆಗಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಲಾದ ಬಳಿಕ ಹಿರಿಯ ಬಿಜೆಪಿ ನಾಯಕರಾದ ಎಲ್ ಕೆ ಆಡ್ವಾಣಿ, ಯಶವಂತ್ ಸಿನ್ಹಾ ಮತ್ತು ಮುರಳಿ ಮನೋಹರ ಜೋಷಿ ಅವರು ಪಕ್ಷದ ನಾಯಕತ್ವವನ್ನು ಹಲವು ಸಂದರ್ಭಗಳಲ್ಲಿ ಟೀಕಿಸಿದ್ದರು.

ತಮ್ಮ ಸಚಿವ ಸಂಪುಟ ಸೇರ್ಪಡೆಗೆ ಸಚಿವರ ಗರಿಷ್ಠ ವಯೋಮಿತಿಯನ್ನು 75ಕ್ಕೆ ಸೀಮಿತಗೊಳಿಸಿದ್ದಕ್ಕೆ ಯಶವಂತ್ ಸಿನ್ಹಾ, ಈಗಿನ ಸರ್ಕಾರ 75 ದಾಟಿದವರನ್ನು “ಬ್ರೇನ್ ಡೆಡ್ ಎಂದು ಡಿಕ್ಲೇರ್ ಮಾಡಿದೆ”ಎಂದು ಲೇವಡಿ ಮಾಡಿದ್ದರು.

ಯಶವಂತ್ ಸಿನ್ಹಾ ಸಹಿತ ಹಲವು ಹಿರಿಯ ಬಿಜೆಪಿ ನಾಯಕರನ್ನು ಮೂಲೆ ಗುಂಪು ಮಾಡಿ `ಮಾರ್ಗದರ್ಶಕ ಮಂಡಳಿ’ಯ ಸದಸ್ಯರನ್ನಾಗಿ ನೇಮಿಸಿದ್ದಾರೆ ಎನ್ನುವ ಆರೋಪ ಮೋದಿ ಮೇಲಿದೆ. ಸಿನ್ಹಾ ಅವರು ಮಾರ್ಗದರ್ಶಕ ಮಂಡಳಿಯನ್ನು ಆನೇಕ ಬಾರಿ ಲೇವಡಿ ಮಾಡಿ ಮಾತನಾಡಿದ್ದರು.

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಲು 1 ವರ್ಷದ ಹಿಂದೆಯೇ ನಾನು ಸಮಯವನ್ನು ಕೇಳಿದ್ದೆ, ಆದರೆ ಇದೂವರೆಗೂ ನನಗೆ ಭೇಟಿಯಾಗಲು ಸಮಯವನ್ನು ನೀಡಿಲ್ಲ ಎಂದು ಯಶವಂತ್ ಸಿನ್ಹಾ ವಾಗ್ದಾಳಿ ನಡೆಸಿದ್ದರು.

 

Share This Article
Facebook Whatsapp Whatsapp Telegram
Previous Article HDD 1 small ಸರ್ಕಾರಿ ಆಸ್ಪತ್ರೆ ಚೆನ್ನಾಗಿದ್ರೆ ಖಾಸಗಿ ಆಸ್ಪತ್ರೆಗೆ ಯಾರು ಹೋಗ್ತಾರೆ: ಎಚ್‍ಡಿಡಿ ಪ್ರಶ್ನೆ
Next Article kidnap 1 small 10 ಲಕ್ಷ ಹಣಕ್ಕಾಗಿ ಬಾಲಕನನ್ನ ಕಿಡ್ನಾಪ್ ಮಾಡಿ ಪೋಷಕರಿಗೆ ಫೋನ್ ಮಾಡೋ ಮೊದಲೇ ಕೊಂದುಬಿಟ್ರು

Latest Cinema News

Pawan Kalyan 4
ಟಾಲಿವುಡ್‌ನಲ್ಲಿ ಕಾಂತಾರ ಬಾಯ್ಕಾಟ್ ಸಮಸ್ಯೆ ಬಗೆಹರಿಸಿದ ಪವನ್ ಕಲ್ಯಾಣ್
Cinema Latest Top Stories
Darshan vijayalakshmi 1
ದರ್ಶನ್ ಜೊತೆ ಥಾಯ್ಲೆಂಡ್ ಪ್ರವಾಸದ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ
Cinema Latest Sandalwood
Bigg Boss Kannada 12
ಬಿಗ್‌ಬಾಸ್ ಮನೆಯಲ್ಲಿ ಜಗಳ ಕಿಕ್‌ಸ್ಟಾರ್ಟ್ – ಗಿಲ್ಲಿ ನಟ ತರಾಟೆಗೆ ತೆಗೆದುಕೊಂಡ ಅಶ್ವಿನಿ ಗೌಡ
Cinema Latest Sandalwood Top Stories TV Shows
Yashwant Sardeshpande
ಯಶವಂತ್ ಸರದೇಶಪಾಂಡೆ ಅವರಿಗೆ ಸ್ಯಾಂಡಲ್‌ವುಡ್ ಗಣ್ಯರ ನಮನ
Cinema Karnataka Latest Top Stories
Actor Vijay
ನನ್ನ ವಿರುದ್ಧ ಬೇಕಾದ್ರೆ ಸೇಡು ತೀರಿಸಿಕೊಳ್ಳಿ, ಬೆಂಬಲಿಗರಿಗೆ ಏನು ಮಾಡ್ಬೇಡಿ: ಸ್ಟಾಲಿನ್ ವಿರುದ್ಧ ವಿಜಯ್ ಕಿಡಿ
Cinema Latest Main Post National South cinema

You Might Also Like

DK Shivakumar 7
Bengaluru City

ಡಿಸಿಎಂ ಸಿಟಿ ರೌಂಡ್ಸ್ – ಗುಂಡಿ, ವೈಟ್ ಟಾಪಿಂಗ್ ಕಾಮಗಾರಿ ವೀಕ್ಷಿಸಿದ ಡಿಕೆಶಿ

2 minutes ago
ELECTION COMMISSION OF INDIA
Latest

ಬಿಹಾರ ಮತದಾರರ ಪಟ್ಟಿಯಿಂದ 65 ಲಕ್ಷ ಹೆಸರು ಡಿಲೀಟ್ – ಅಂತಿಮ ಪಟ್ಟಿ ರಿಲೀಸ್

10 minutes ago
CHIDAMBARAM
Latest

ಮುಂಬೈ ಉಗ್ರರ ವಿರುದ್ಧ ಆಪರೇಷನ್‌ಗೆ ಯುಪಿಎ ಅಡ್ಡಿ – ಚಿದಂಬರಂ ಹೇಳಿಕೆ, ಸೋನಿಯ ವಿರುದ್ಧ ಬಿಜೆಪಿ ಕೆಂಡ

19 minutes ago
DK Shivakumar
Bengaluru City

ನಾನು ಜೈಲಿಗೆ ಹೋಗ್ತೀನಿ ಅಂತ ಕುಮಾರಸ್ವಾಮಿ ಹೇಳ್ತಿದಾರೆ, ಇದಕ್ಕೆ ಕೊನೆ ಹಾಡಲೇಬೇಕು: ಡಿಕೆಶಿ

28 minutes ago
R Ashok Sunil Kumar
Bengaluru City

ಕಾಂಗ್ರೆಸ್‌ನಲ್ಲಿ ಅಕ್ಟೋಬರ್‌ ಕ್ರಾಂತಿ – ಅಶೋಕ್, ಸುನಿಲ್ ಕುಮಾರ್ ಭವಿಷ್ಯ

38 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?