Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: #TuluOfficialinKA_KL ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಗಲಿ – ಟ್ವಿಟ್ಟರ್ ನಲ್ಲಿ ಅಭಿಯಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | #TuluOfficialinKA_KL ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಗಲಿ – ಟ್ವಿಟ್ಟರ್ ನಲ್ಲಿ ಅಭಿಯಾನ

Bengaluru City

#TuluOfficialinKA_KL ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಗಲಿ – ಟ್ವಿಟ್ಟರ್ ನಲ್ಲಿ ಅಭಿಯಾನ

Public TV
Last updated: September 9, 2019 4:28 pm
Public TV
Share
3 Min Read
Tulu
SHARE

ಬೆಂಗಳೂರು: ಕರಾವಳಿ ಕರ್ನಾಟಕದ ಜನರ ತುಳು ಭಾಷೆಗೆ ಅಧಿಕೃತವಾಗಿ ಮಾನ್ಯತೆಗಾಗಿ ಟ್ವಿಟ್ಟರ್ ನಲ್ಲಿ #TuluOfficialinKA_KL ಅಭಿಯಾನ ಆರಂಭಿಸಲಾಗಿದೆ. ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕೆಂದು ಒತ್ತಾಯಿಸಲಾಗಿದೆ.

ಈ ಅಭಿಯಾನಕ್ಕೆ ಸ್ಯಾಂಡಲ್‍ವುಡ್ ಪ್ರಮುಖರು, ರಾಜಕೀಯ ಗಣ್ಯರು ಸಾಥ್ ನೀಡುತ್ತಿದ್ದಾರೆ. ನಿರ್ದೇಶಕ ಅನೂಪ್ ಭಂಡಾರಿ, ನಟರಾದ ಜಗ್ಗೇಶ್, ನಿರೂಪ್ ಭಂಡಾರಿ, ರಕ್ಷಿತ್ ಶೆಟ್ಟಿ ಕಲಾವಿದ ವಿಲಾಸ್ ನಾಯಕ್, ರಾಜಕೀಯ ಪ್ರಮುಖರಾದ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ, ಪ್ರಮೋದ್ ಮಧ್ವರಾಜ್ ಸೇರಿದಂತೆ ಕರಾವಳಿ ಭಾಗದ ಜನರು ಟ್ವಿಟ್ಟರ್ ಅಭಿಯಾನದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಜಗ್ಗೇಶ್: #ತುಳು ಸಹೋದರರೆ ಉಸಾರ್ ಉಲ್ಲೇರ, ಬೊಕ್ಕ ತುಳು ಭಾಷೆಯ ವಿಷಯ ಯಾನ್ ಲಾ ನಿಮ್ಮೊಟ್ಟಿಗೆ ಬರ್ಪೇ. ಹೌದು ತುಳು ಭಾಷೆ ಭಾರತದ ಸನಾತನ ಭಾಷೆ. ಸನಾತನ ಕನ್ನಡದ ಸಹೋದರ ಭಾಷೆ ಉಳಿಯಲು ತುಳು ಭಾಷೆಯ ಎಲ್ಲಾಪಕ್ಷದ ನಾಯಕರು ಚಿಂತಕರು ಸಾಹಿತಿಗಳು ಮಾಧ್ಯಮದಲ್ಲಿರುವವರು ನಟ-ನಟಿ ಪ್ರಾಮಾಣಿಕವಾಗಿ ಯತ್ನಿಸಬೇಕು. ಭಾಷೆ ಉಳಿದರೆ ಸನಾತನ ಭಾವನೆ ಉಳಿಯುತ್ತದೆ. ಇದನ್ನೂ ಓದಿ: ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ಪ್ರಧಾನಿಗೆ ಧರ್ಮಾಧಿಕಾರಿ ಮನವಿ

#ತುಳು ಸಹೋದರರೆ ಉಸಾರ್ ಉಲ್ಲೇರ!ಬೊಕ್ಕ ತುಳು ಭಾಷೆಯ ವಿಷಯ ಯಾನ್ ಲಾ ನಿಮ್ಮೊಟ್ಟಿಗೆ ಬರ್ಪೇ!
ಹೌದು ತುಳು ಭಾಷೆ ಭಾರತದ ಸನಾತನ ಭಾಷೆ!ಸನಾತನ ಕನ್ನಡದ ಸಹೋದರ ಭಾಷೆ ಉಳಿಯಲು ತುಳು ಭಾಷೆಯ ಎಲ್ಲಾಪಕ್ಷದ ನಾಯಕರು ಚಿಂತಕರು ಸಾಹಿತಿಗಳು ಮಾಧ್ಯಮದಲ್ಲಿರುವವರು ನಟನಟಿ ಪ್ರಾಮಾಣಿಕವಾಗಿ ಯತ್ನಿಸಬೇಕು!
ಭಾಷೆ ಉಳಿದರೆ ಸನಾತನ ಭಾವನೆ ಉಳಿಯುತ್ತದೆ!ಶುಭದಿನ

— ನವರಸನಾಯಕ ಜಗ್ಗೇಶ್ (@Jaggesh2) September 8, 2019

ನಳಿನ್ ಕುಮಾರ್ ಕಟೀಲ್: ತುಳು ಭಾಷೆನ್ ಸಂವಿಧಾನೊದ 8ನೇ ಪರಿಚ್ಛೇದೊಗು ಸೇರ್ಪಾವೊಡು ಪನ್ಪಿನವು ನಮ್ಮ ಅರಿಕೆ. ಇತ್ತೆ ರಾಜ್ಯ ಬೊಕ್ಕ ಕೇಂದ್ರೊಡು ಬಿಜೆಪಿ ಸರ್ಕಾರ ಉಪ್ಪುನೇರ್ದಾವರ ತುಳು ಭಾಷೆನ್ ಸಂವಿಧಾನೊದ 8ನೇ ಪರಿಚ್ಛೇದೊಗು ಸೇರ್ಪಾವಿನ ಬೇಲೆ ಅಪುಂಡು ಪನ್ಪಿ ನಂಬಿಕೆ ಎಂಕುಂಡು.

ಶೋಭಾ ಕರಂದ್ಲಾಜೆ: ಪೊರ್ಲುದ ಭಾಷೆ ತುಳುಗ್ ಅಧಿಕೃತ ಸ್ಥಾನಮಾನ ತಿಕ್ಕೊಡು, ನಮ್ಮ ಅಪ್ಪೆ ಭಾಷೆನ್ ಸಂವಿಧಾನತ 8ನೇ ಪರಿಚ್ಛೇದಗ್ ಸೇರ್ಪಾವುನ ಮಾತ ಪ್ರಯತ್ನಗ್ ಎನ್ನ ಬೆರಿಸಾಯ ಏಪಲಾ ಉಪ್ಪುಂಡು. ತುಳು ಭಾಷೆಗಾದ್ ನಡಪ್ಪುನ ಮಾತ ಹೋರಾಟಕುಲ ಎನ್ನ ಸಾಕಾರ ಏಪಲ ಕೊರ್ಪೆ. ನಮ್ಮ ಭಾಷೆ, ನಮಕ್ ಪೆರ್ಮೆ!

https://twitter.com/ShobhaBJP/status/1170676492100964352

ಪ್ರಮೋದ್ ಮಧ್ವರಾಜ್: ಪಕ್ಷಾತೀತವಾಗಿ ಕರಾವಳಿ ಭಾಗದ ರಾಜಕೀಯ ಮುಖಂಡರು ಭಾಷೆಗಾಗಿ ಒಂದಾಗಬೇಕಿದೆ. ಈ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಭಾಷೆಯ ಶ್ರೀಮಂತಿಕೆಯನ್ನು ತೋರಿಸಬೇಕಿದೆ. ಈ ಕುರಿತು ವಾಟ್ಸಪ್ ಗ್ರೂಪ್ ರಚಿಸಿಕೊಂಡು ಸಲಹೆ ಸೂಚನೆಗಳನ್ನು ಪಡೆದುಕೊಳ್ಳಬೇಕಿದೆ. ಒಂದಾಗಿ ನಮ್ಮ ಬೇಡಿಕೆಗಳನ್ನು ಜನಪ್ರತಿನಿಧಿಗಳ ಮುಂದೆ ತೆಗೆದುಕೊಂಡು ಹೋಗಬೇಕು. ಮೊದಲು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಾ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನ ಪಡೆದುಕೊಳ್ಳಬೇಕು.

The first thing we should do is meet Dr Veerendra heggade and seek his guidance in the matter . He has been on the forefront and he has more pull with the powers that be more than anyone and his contribution to Tulu has been tremendous #TuluOfficialinKA_KL

— Pramod Madhwaraj (@PMadhwaraj) September 8, 2019

ವಿಲಾಸ ನಾಯಕ್: ಹೃದಯಕ್ಕೆ ಹತ್ತಿರವಾದ ಭಾಷೆ ತುಳು. ನಾನು ಕರ್ನಾಟಕದ ಕರಾವಳಿ ಭಾಗದವನು ಎಂದು ಹೇಳಿಕೊಳ್ಳಲು ಹೆಮ್ಮೆ ಪಡುತ್ತೇನೆ. ತುಳು ವಿಭಿನ್ನ ಸಂಪ್ರದಾಯ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತಿಕೆಯನ್ನು ಹೊಂದಿದೆ. ಹಾಗಾಗಿ ತುಳು ಭಾಷೆಯನ್ನು ಗುರುತಿಸಿ ವಿಶೇಷ ಸ್ಥಾನಮಾನ ನೀಡಬೇಕು.

ಅಣ್ಣಾಮಲೈ: ತುಳು ದ್ರಾವಿಡ ಭಾಷೆಗಳಲ್ಲಿ ಒಂದು ಎಂಬುದನ್ನು ಇತಿಹಾಸ ಮತ್ತು ಸಂಪ್ರದಾಯ ಹೇಳುತ್ತದೆ. ಆ ಪ್ರದೇಶದಲ್ಲಿ ಸೇವೆಯನ್ನು ಸಲ್ಲಿಸಿದ್ದರಿಂದ ಭಾಷೆಯ ಶ್ರೀಮಂತಿಕೆ ಮತ್ತು ಅದ್ಧೂರಿತನವನ್ನು ಗಮನಿಸಿದ್ದೇನೆ. ಸಿರಿ, ಕೋಟಿ ಮತ್ತು ಚನ್ನಯ್ಯ ಕಥೆಯಿಂದ ತುಳು ಭಾಷೆಯ ಶ್ರೀಮಂತಿಕೆ ಅರ್ಥವಾಗುತ್ತದೆ. ಹಾಗಾಗಿ ತುಳು 8ನೇ ಪರಿಚ್ಛೇದಕ್ಕೆ ಸೇರ್ಪಡೆಯಾಗಲು ಅರ್ಹತೆಯನ್ನು ಹೊಂದಿದೆ.

Tulu is one among the highly evolved Dravidian languages with history and tradition. It was my privilege to have served in Tulu land and to have seen the richness of the Epic of Siri & Koti and Chennayya. It richly deserves this inclusion. #TuluOfficialinKA_KL #TuluTo8thSchedule

— K.Annamalai (@annamalai_k) September 8, 2019

ರಕ್ಷಿತ್ ಶೆಟ್ಟಿ: ನಮ್ಮ ಭಾಷೆ, ಸಂಪ್ರದಾಯ, ಸಂಸ್ಕೃತಿಗಾಗಿ ನಡೆಯುತ್ತಿರುವ ಅಭಿಯಾನದಲ್ಲಿ ನಾನು ಯಾವಾಗಲೂ ನಿಮ್ಮೊಂದಿಗೆ ಇರುತ್ತೇನೆ. ಕೇವಲ ಸಾಮಾಜಿಕ ಜಾಲತಾಣದ ಮೂಲಕ ಅಭಿಯಾನ ಆರಂಭಿಸಿದ್ರೆ ಭಾಷೆಗೆ ಮಾನ್ಯತೆ ಸಿಗಲಾರದು. ಇದಕ್ಕಾಗಿ ತುಳು ಸಮುದಾಯದ ಎಲ್ಲರು ಜೊತೆಗೂಡಿ ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಬೇಕಿದೆ ಎಂದು ತಿಳಿಸಿದ್ದಾರೆ.

I have always been and will always be with you all when it comes to uplifting of our language, culture and age old traditions. Although I believe this just can’t happen through social media alone. Tulu samodaya has to come together and talk to respective officials. https://t.co/pocBMvVOft

— Rakshit Shetty (@rakshitshetty) September 8, 2019

ಅನೂಪ್ ಭಂಡಾರಿ: ತುಳು ಭಾಷೆ ಪಂಚ ದ್ರಾವಿಡ ಭಾಷೆಗಳಲ್ಲೊಂದು. ಇದು ಆಧಿಕೃತ ಭಾಷೆಯಾಗಬೇಕೆಂಬುದು ಕವಿ ಕಯ್ಯಾರರ ಆಶಯವೂ ಆಗಿತ್ತು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ತುಳು ಭಾಷೆಗ್ ಅಧಿಕೃತ ಭಾಷೆದ ಸ್ಥಾನ ಮಾನೊನು ಕೊರೊಡುಂದು ಒತ್ತಾಯ ಮಲ್ಪುವೊ ಎಂದು ಬರೆದುಕೊಂಡಿದ್ದಾರೆ.

ನಿರೂಪ್ ಭಂಡಾರಿ: ಪೊರ್ಲುದ ತುಳು ಭಾಷೆಗ್ ಅಧಿಕೃತ ಸ್ಥಾನಮಾನ ಕೂಡಲೇ ತಿಕ್ಕೊಡು. ಪಂಚ ದ್ರಾವಿಡ ಭಾಷೆಯಲ್ಲೊಂದಾದ ತುಳುಭಾಷೆಯನ್ನು ಎಂಟನೆಯ ಪರಿಚ್ಛೇದಕ್ಕೆ ಸೇರಿಸ ಬೇಕೆಂಬ ಬೇಡಿಕೆ ನ್ಯಾಯ ಸಮ್ಮತ. ಅದಕ್ಕೆ ನಮ್ಮೆಲ್ಲರ ಬೆಂಬಲ ಇದೆ.

ಸಿಂಪಲ್ ಸುನಿ: ತುಳು ಭಾಷೆ ಒರಿಪಯಾರೆ ಎಂಕ್ಲ್ ನ ಸಹಾಯ ಏಪಲ ಉಂಡು. ನಿಕುಲು ದುಂಬು ಪೊಲೆ, ಬೆರಿ ಸಹಾಯ ಆದ್ ಎಂಕುಲು ಉಲ್ಲ. ಭಾಷೆಗಳು ಆಯಾ ಭಾಗದ ಜೀವ, ಸೊಗಡು, ಸೊಬಗು, ಸಂಪ್ರದಾಯದ ಅಸ್ತಿತ್ವ. ತುಳು ಭಾಷೆ ಉಳಿಸಲು ನಮ್ಮ ಸಹಾಯ ಯಾವಾಗಲೂ ಇದೆ. ನಿಮ್ಮ ಬೆನ್ನ ಹಿಂದೆ ನಾವಿದ್ದೇವೆ.

ತುಳು ಭಾಷೆ ಒರಿಪಯಾರೆ ಎಂಕ್ಲ್‌ನ ಸಹಾಯ ಏಪಲ ಉಂಡು.. ನಿಕುಲು ದುಂಬು ಪೊಲೆ, ಬೆರಿ ಸಹಾಯ ಆದ್ ಎಂಕುಲು ಉಲ್ಲ!

ಭಾಷೆಗಳು..ಆಯಾ ಭಾಗದ ಜೀವ,,ಸೊಗಡು,,ಸೊಬಗು,,ಸಂಪ್ರದಾಯದ ಅಸ್ತಿತ್ವ…
ತುಳು ಭಾಷೆ ಉಳಿಸಲು ನಮ್ಮ ಸಹಾಯ ಯಾವಾಗಲೂ ಇದೆ. ನಿಮ್ಮ ಬೆನ್ನ ಹಿಂದೆ ನಾವಿದ್ದೇವೆ..#TuluOfficialinKA_KL

— ಸುನಿ/SuNi (@SimpleSuni) September 8, 2019

TAGGED:CoastalKarnatakaPublic TVtulutwitterಕರಾವಳಿ ಕರ್ನಾಟಕಟ್ವಿಟ್ಟರ್ತುಳುಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

daily horoscope dina bhavishya
Astrology

ದಿನ ಭವಿಷ್ಯ: 07-04-2026

Public TV
By Public TV
15 minutes ago
PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
8 hours ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
8 hours ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
8 hours ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
8 hours ago
01 5
Big Bulletin

ಬಿಗ್‌ ಬುಲೆಟಿನ್‌ 06 April 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?