Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಣಿಗಲ್ ಅಪಘಾತ: ಮಕ್ಕಳ ಮೃತದೇಹಗಳನ್ನು ಕಂಡು ಬಿಕ್ಕಿ ಬಿಕ್ಕಿ ಅತ್ತ ಮಹಿಳಾ ಪೊಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕುಣಿಗಲ್ ಅಪಘಾತ: ಮಕ್ಕಳ ಮೃತದೇಹಗಳನ್ನು ಕಂಡು ಬಿಕ್ಕಿ ಬಿಕ್ಕಿ ಅತ್ತ ಮಹಿಳಾ ಪೊಲೀಸ್

Crime

ಕುಣಿಗಲ್ ಅಪಘಾತ: ಮಕ್ಕಳ ಮೃತದೇಹಗಳನ್ನು ಕಂಡು ಬಿಕ್ಕಿ ಬಿಕ್ಕಿ ಅತ್ತ ಮಹಿಳಾ ಪೊಲೀಸ್

Public TV
Last updated: March 6, 2020 2:15 pm
Public TV
Share
2 Min Read
TMK POLICE copy
SHARE

ತುಮಕೂರು: ಸಾವು ಎಂಥವರನ್ನೂ ಕಣ್ಣೀರು ತರಿಸುತ್ತದೆ. ಸಾವನ್ನಪ್ಪಿದವನು ಎಷ್ಟೇ ವಿರೋಧಿಯಾಗಿರಲಿ ಅಥವಾ ಪರಿಚಯ ಇಲ್ಲದವನೇ ಆಗಿರಲಿ. ಆದ್ರೆ ಆತನ ಮೃತದೇಹವನ್ನು ನೋಡಿದರೆ ಎಂಥವರಿಗೂ ಒಂದು ಬಾರಿ ಕಣ್ಣೀರು ಬರದೇ ಇರದು. ಹಾಗೆಯೇ ಕುಣಿಗಲ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರನ್ನು ಕಂಡು ಮಹಿಳಾ ಪೊಲೀಸೊಬ್ಬರು ಕಣ್ಣೀರು ಹಾಕಿದ್ದಾರೆ.

ಕಣ್ಣೀರು ಹಾಕಿದ ಮಹಿಳಾ ಪೊಲೀಸ್ ಗೆ ಅವರು ಯಾರು, ಎಲ್ಲಿಯವರೂ ಎಂಬೂದು ಗೊತ್ತಿರಲಿಲ್ಲವೇನು. ಆದರೂ ಅಲ್ಲಿಯ ದಯನೀಯ ಸ್ಥಿತಿ ಕಂಡು ಮರುಗಿದ್ದಾರೆ. ಅಪಘಾತದ ರಭಸಕ್ಕೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಈ ವೇಳೆ ಆಸ್ಪತ್ರೆಯಲ್ಲಿ ಪುಟ್ಟ ಪುಟ್ಟ ಮಕ್ಕಳ ಮೃತದೇಹಗಳನ್ನು ಕಂಡು ಮಹಿಳಾ ಪೊಲೀಸ್ ಅವರ ದುಃಖದ ಕಟ್ಟೆಯೊಡೆದಿದೆ.

TMK 1 1

ಹೌದು. ತುಮಕೂರಿನ ಕುಣಿಗಲ್ ತಾಲೂಕಿನ ಬ್ಯಾಲದ ಕೆರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿದ್ದಾರೆ. ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಕ್ಕೆ ಹಸ್ತಾಂತರಿಸುವ ಮೊದಲು ತಾಲೂಕು ಆಸ್ಪತ್ರೆಯಲ್ಲಿದ್ದ ಮಕ್ಕಳ ಮೃತದೇಹಗಳನ್ನ ನೋಡಿ ಮಹಿಳಾ ಪೋಲಿಸ್ ಪೇದೆಯೊಬ್ಬರು ಕಣ್ಣೀರು ಸುರಿಸಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಣ್ಣೀರು ತರಿಸುವಂತಿದೆ.

ಘಟನೆಯ ಬಗ್ಗೆ ಮೃತ ಮಂಜುನಾಥ್ ಕುಟುಂಬಸ್ಥರು ಮಾತನಾಡಿ, ಮಂಜುನಾಥ್ ಅವರ ಮಗುವಿಗೆ ಮುಡಿ ಕೊಡಲು ಧರ್ಮಸ್ಥಳಕ್ಕೆ ಹೋಗಿದ್ದರು. ಆದರೆ ರಾತ್ರಿ ಕುಣಿಗಲ್ ಬಳಿ ದುರ್ಘಟನೆ ಸಂಭವಿಸಿದೆ ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ.

TMK 2

ನಡೆದಿದ್ದೇನು?
ಧರ್ಮಸ್ಥಳ ಮಂಜುನಾಥನ ದರ್ಶನ ವಾಪಸ್ಸಾಗ್ತಿದ್ದ ತಮಿಳುನಾಡಿನ ಟವೆರಾ ವಾಹನಕ್ಕೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಹೊರಟ್ಟಿದ್ದ ಬ್ರೀಜಾ ಕಾರು ಡಿಕ್ಕಿಯಾಗಿ ದುರ್ಘಟನೆ ಸಂಭವಿಸಿದೆ. ಧರ್ಮಸ್ಥಳಕ್ಕೆ ಹೊರಟ್ಟಿದ್ದ ಬ್ರೀಜಾ ಕಾರು ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸದಲ್ಲೇ ರಸ್ತೆಗೆ ಬಂದು ಬಳಿಕ ಟವೇರಾ ಕಾರಿಗೆ ಡಿಕ್ಕಿಯಾಗಿದೆ. ಟವೇರಾ ಕಾರಿನಲ್ಲಿದ್ದ ತಮಿಳುನಾಡಿನ ಕೃಷ್ಣಗಿರಿಯ ಸೂಳೆಗಿರಿಯ 10 ಜನರು ಸಾವನಪ್ಪಿದ್ದಾರೆ. ಮಂಜುನಾಥ್ ಎಂಬವರ ಕುಟುಂಬದ 8 ಜನರು ಸಾವನಪ್ಪಿದ್ದಾರೆ. ಅದರಲ್ಲಿ ಮಂಜುನಾಥ್ ಅವರ ಒಂದೂವರೆ ವರ್ಷದ ಹಾಗೂ ನಾಲ್ಕು ವರ್ಷದ ಮಗುವೂ ಅಸುನೀಗಿದ್ದು ಕರುಣಾಜನಕವಾಗಿತ್ತು.

TMK ACCIDENT MAIN

ಬ್ರೀಜಾ ಕಾರಿನಲ್ಲಿನದ್ದ ನಾಲ್ವರು ಬೆಂಗಳೂರಿನ ರಾಮೋನಹಳ್ಳಿಯವರಾಗಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವನ ಕಾಲು ಮುರಿದು ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಮೋಹಳ್ಳಿಯ ಲಕ್ಷ್ಮೀಕಾಂತ್, ಸಂದೀಪ್, ಮಧು ಮೃತ ದುರ್ದೈವಿಗಳಾಗಿದ್ದು. ತಮಿಳುನಾಡಿನ ಕೃಷ್ಣಗಿರಿಯ ಸೂಳೆಗಿರಿಯ ಮಂಜುನಾಥ್, ತನುಜ, ಗೌರಮ್ಮ, ರತ್ನಮ್ಮ, ಸೌಂದರರಾಜ್, ರಾಜೇಂದ್ರ, ಸರಳ, ಪ್ರಶನ್ಯಾ, ಮಾಲಾಶ್ರೀ ಎಂಬುದಾಗಿ ತಿಳಿದುಬಂದಿದೆ.

ಟವೆರಾದಲ್ಲಿ ಒಟ್ಟು 13 ಜನರು ಪ್ರಯಾಣಿಸುತ್ತಿದ್ದು ಅದರಲ್ಲಿ 10 ಜನ ಸಾವನಪ್ಪಿದ್ದಾರೆ. ಉಳಿದ ಮೂವರು ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕುಣಿಗಲ್ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆದಿದ್ದು, ಮೃತದೇಹಗಳನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

TMK Accident 2

TAGGED:breezaPublic TVTaveratumakurwoman policeಟವೇರಾತುಮಕೂರುಪಬ್ಲಿಕ್ ಟಿವಿಬ್ರೀಜಾಮಹಿಳಾ ಪೊಲೀಸ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Shoaib Jamai
Cricket

ಮುಸ್ಲಿಂ ಆಟಗಾರರಿಲ್ಲದ್ದಕ್ಕೆ ಟೀಂ ಇಂಡಿಯಾ ಸೋತಿದೆ – ಧರ್ಮದ ಲೇಪನ ಹಚ್ಚಿದ ಓವೈಸಿ ಪಕ್ಷದ ನಾಯಕ

Public TV
By Public TV
2 minutes ago
kea
Bengaluru City

ಎಂ.ಫಾರ್ಮಾ ಅಂತಿಮ ಸುತ್ತಿನ ಸೀಟು ಹಂಚಿಕೆ: ಕೆಇಎ

Public TV
By Public TV
15 minutes ago
31 Karnataka Congress MLAs Write To High Command Demanding Cabinet Expansion Letter Goes Viral
Bengaluru City

ಕುರ್ಚಿ ಕದನದ ಮಧ್ಯೆ ಹೊಸಬರಿಗೆ ಮಂತ್ರಿ ಸ್ಥಾನಕ್ಕೆ ಬೇಡಿಕೆ – ಪತ್ರ ಬರೆದ 31 ಶಾಸಕರು ಯಾರು?

Public TV
By Public TV
29 minutes ago
Siddaramaiah Chikkaballapura MGNREGA Programme
Districts

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಕರೆ

Public TV
By Public TV
33 minutes ago
Ranaji Final
Cricket

ಫಸ್ಟ್‌ ಟೈಮ್ ಹುಬ್ಬಳ್ಳಿಯಲ್ಲಿ ರಣಜಿ ಫೈನಲ್ ಮ್ಯಾಚ್‌ – ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ವಾಣಿಜ್ಯ ನಗರಿ!

Public TV
By Public TV
1 hour ago
Tamil Nadu Archana Patnaik
Latest

ತಮಿಳುನಾಡಿನಲ್ಲಿ `SIR’ ಅಭಿಯಾನ – ಅಂತಿಮ ಮತದಾರರ ಪಟ್ಟಿ ಪ್ರಕಟ; 97 ಲಕ್ಷ ಮತದಾರರ ಹೆಸರು ಡಿಲೀಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?