Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 3 ವರ್ಷದ ಹಿಂದೆ ಸಾವಾಗಿ ಅಸ್ಥಿಪಂಜರ ಸಿಕ್ಕ ವ್ಯಕ್ತಿಯ ಪ್ರಕರಣಕ್ಕೆ ಟ್ವಿಸ್ಟ್ – ಈಗ ಕೊಲೆ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | 3 ವರ್ಷದ ಹಿಂದೆ ಸಾವಾಗಿ ಅಸ್ಥಿಪಂಜರ ಸಿಕ್ಕ ವ್ಯಕ್ತಿಯ ಪ್ರಕರಣಕ್ಕೆ ಟ್ವಿಸ್ಟ್ – ಈಗ ಕೊಲೆ ಆರೋಪ

Crime

3 ವರ್ಷದ ಹಿಂದೆ ಸಾವಾಗಿ ಅಸ್ಥಿಪಂಜರ ಸಿಕ್ಕ ವ್ಯಕ್ತಿಯ ಪ್ರಕರಣಕ್ಕೆ ಟ್ವಿಸ್ಟ್ – ಈಗ ಕೊಲೆ ಆರೋಪ

Public TV
Last updated: September 8, 2024 6:41 pm
Public TV
Share
2 Min Read
dharwad crime
SHARE

ಧಾರವಾಡ: ಮೂರು ವರ್ಷದ ಹಿಂದೆ ಸಾವಾಗಿ ಅಸ್ಥಿಪಂಜರವಾಗಿ ಸಿಕ್ಕ ವ್ಯಕ್ತಿಯ ಪ್ರಕರಣಕ್ಕೆ ಈಗ ಟ್ವಿಸ್ಟ್ ಸಿಕ್ಕಿದೆ. ಮೃತ ಚಂದ್ರಶೇಖರನ ತಾಯಿ ಹಾಗೂ ಸಹೋದರರು ಪತ್ತೆಯಾಗಿದ್ದಾರೆ. ಮಾತ್ರವಲ್ಲದೇ ತನ್ನ ಪುತ್ರನು ಅನಾರೋಗ್ಯದಿಂದ ಸಾವಾಗಿಲ್ಲ. ಇದು ಕೊಲೆ ಎಂದು ಶಂಖೆ ವ್ಯಕ್ತಪಡಿಸಿ, ಮೂವರ ಮೇಲೆ ಧಾರವಾಡ (Dharwad) ವಿದ್ಯಾಗಿರಿ ಠಾಣೆಯಲ್ಲಿ ಮೃತ ಚಂದ್ರಶೇಖರ್ ತಾಯಿ ದೂರು ದಾಖಲಿಸಿದ್ದಾರೆ.

ಕಳೆದ ತಿಂಗಳು ಜುಲೈ 13 ಕ್ಕೆ ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು, ಕಾಣೆಯಾದ ವ್ಯಕ್ತಿಯ ದೂರಿನ ತನಿಖೆಯ ಭಾಗವಾಗಿ ಧಾರವಾಡ ಮಾಳಮಡ್ಡಿಯಲ್ಲಿನ ಮನೆಯೊಂದರ ಬಾಗಿಲು ಮುರಿದು ನೋಡಿದ್ದರು. ಅಲ್ಲಿ ಆ ಮನೆ ಮಾಲೀಕ ಮಲಗಿದಲ್ಲಿಯೇ ಸತ್ತು ಅಸ್ಥಿಪಂಜರವಾಗಿದ್ದು ಪತ್ತೆಯಾಗಿತ್ತು. ಆ ವ್ಯಕ್ತಿ ಚಂದ್ರಶೇಖರ ಕೊಲ್ಲಾಪುರ ಎಂದು ಗುರುತಿಸಲಾಗಿತ್ತು. ಇದನ್ನೂ ಓದಿ: ಕೈಗಾರಿಕಾ ಸ್ಮಾರ್ಟ್ ಸಿಟಿಯಾಗಿ ಶಿವಮೊಗ್ಗ ಆಯ್ಕೆ ಮಾಡಲು ಹೆಚ್‌ಡಿಕೆಗೆ ಮನವಿ

ಮೃತನ ಪತ್ನಿಯ ಸೋದರಿಯ ಮಗ ರಾಣೇಬೆನ್ನೂರಿನ ಯಶವಂತ ಪಾಟೀಲ ಎಂಬಾತನೇ ಈ ಚಂದ್ರಶೇಖರ್ ಕಾಣೆಯಾದ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದ. ಕೋವಿಡ್ ಅವಧಿಯಲ್ಲಿ ಮೂರು ವರ್ಷಗಳ ಹಿಂದೆಯೇ ಮೃತಪಟ್ಟಿರಬಹುದು ಎಂದು ಆತ ಹೇಳಿಕೊಂಡಿದ್ದ. ತನ್ನ ಚಕ್ಕಪ್ಪನಿಗೆ ತಾನು ಬಿಟ್ಟರೆ ಬೇರೆ ಯಾರೂ ಸಂಬಂಧಿಗಳೇ ಇಲ್ಲ ಎಂದು ಹೇಳಿ ಎಲ್ಲ ಕ್ರಿಯೆಗಳನ್ನು ಪೂರ್ಣಗೊಳಿಸಿದ್ದ.

ಮೃತನ ತಾಯಿ ಮಲ್ಲವ್ವ ದಾಖಲಿಸಿರುವ ದೂರಿನಲ್ಲಿ ಮೂವರ ಮೇಲೆ ಸಂಶಯ ವ್ಯಕ್ತಪಡಿಸಿದ್ದು, ಅದರಲ್ಲಿ ಈ ಹಿಂದೆ ತನ್ನ ಚಿಕ್ಕಪ್ಪ ಕಾಣೆಯಾಗಿದ್ದಾನೆಂದು ದೂರು ದಾಖಲಿಸಿದ್ದ ಯಶವಂತ ಪಾಟೀಲ, ಸೇರಿದಂತೆ ಅಸ್ಥಿಪಂಜರ ಸಿಕ್ಕ ಮನೆಯ ಪಕ್ಕದಲ್ಲಿಯೇ ಅದೇ ಆಸ್ಥಿಗೆ ಸಂಬಂಧಿಸಿ ಹಲವಾರು ವರ್ಷಗಳಿಂದ ಮನೆಯಲ್ಲಿ ಭೋಗ್ಯದಲ್ಲಿರೋ ಶಹಾಬುದ್ದೀನ್ ಬಳ್ಳಾರಿ ಹಾಗೂ ಮೃತನ ಪತ್ನಿಯ ಇನ್ನೋರ್ವ ಸೋದರಿ ಸಾಂಗ್ಲಿಯ ವಿನೋದಾ ಉತ್ತಪ್ಪನ್ ವಿರುದ್ಧ ಸಂಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್‌ ನಡುವೆ ಶಾಂತಿ ಮಾತುಕತೆಗೆ ಮೋದಿ ಪ್ರಯತ್ನ; ಮಾಸ್ಕೋಗೆ ಅಜಿತ್‌ ದೋವಲ್‌

ಚಂದ್ರಶೇಖರ ಕುಟಂಬ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದಲ್ಲಿದ್ದು, ಚಂದ್ರಶೇಖರ ಸೆಕ್ಯೂರಿಟಿ ಕೆಲಸಕ್ಕೆ ಅಂತಾ ಬಂದು ಧಾರವಾಡದಲ್ಲಿದ್ದರು. ಮಾಳಮಡ್ಡಿಯ ಸುರೇಖಾಳನ್ನು ಮದುವೆಯಾಗಿದ್ದ. 2015ರಲ್ಲಿ ಸುರೇಖಾ ಮೃತಪಟ್ಟ ಬಳಿಕ, ಹೆಂಡತಿಯ ಹೆಸರಿನಲ್ಲಿದ್ದ ಮನೆ ಮತ್ತು ಜಾಗವೆಲ್ಲ ಚಂದ್ರಶೇಖರ ಹೆಸರಿಗೆ ಆಗಿತ್ತು. ಇದಕ್ಕೆ ಸಂಬಂಧಿಸಿದಂತೆ ಪತ್ನಿಯ ಸೋದರಿಯ ಮಗನಾದ ಯಶವಂತ ಮತ್ತು ಇನ್ನೋರ್ವ ಸೋದರಿ ವಿನೋದಾ ಆಗಾಗ ಬಂದು ಜಗಳ ತೆಗೆಯುತ್ತಿದ್ದರಂತೆ. ಇದಕ್ಕೆ ಈ ಮನೆಯ ಪಕ್ಕದಲ್ಲಿಯೇ ಇರೋ ಇನ್ನೊಂದು ಮನೆಯಲ್ಲಿ ಲೀಜ್‌ನಲ್ಲಿರುವ ಶಹಾಬುದ್ಧೀನ ಸಹ ಸಾಥ್ ನೀಡಿದ್ದಾನೆ. ಇವರ ವಿರುದ್ದ ಚಂದ್ರಶೇಖರ 2021ರ ಮಾರ್ಚ್ನಲ್ಲಿ ವಿದ್ಯಾಗಿರಿ ಠಾಣೆಗೆ ದೂರು ಸಹ ದಾಖಲಿಸಿದ್ದ. ಇದನ್ನೂ ಓದಿ: 15 ದಿನದಲ್ಲಿ ಎಲ್ಲಾ ಗುಂಡಿಗಳು ಮುಚ್ಚಲೇಬೇಕು, ದೂರು ಬಂದ್ರೆ ಅಧಿಕಾರಿಗಳೇ ನೇರ ಹೊಣೆ – ಡಿಕೆಶಿ ವಾರ್ನಿಂಗ್

ಇದಾದ ಬಳಿಕವೇ ಚಂಧ್ರಶೇಖರ ತಾಯಿ ಮತ್ತು ಸೋದರರ ಭೇಟಿಗೂ ಬಾರದೇ ಕಾಣೆಯಾಗಿದ್ದನ್ನು. ಆತ ಊರುರು ತಿರುಗುವ ಖಯಾಲಿ ಇರೋದಕ್ಕೆ ಎಲ್ಲಿಗೋ ಹೋಗಿರಬಹುದು ಎಂದು ಸುಮ್ಮನಿದ್ದರಂತೆ. ಆದರೆ ಈಗ ಆತ ಸತ್ತು ಹೋಗಿರೋದು ಗೊತ್ತಾಗಿ, ಕಾನೂನು ಹೋರಾಟ ಆರಂಭಿಸುತ್ತಿದ್ದಾರೆ.

ಚಂದ್ರಶೇಖರ ಮನೆಯಲ್ಲಿಯೇ ಸಾವಾಗಿದ್ದರೇ, ಮೃತದೇಹ ಕೊಳೆತಾಗ ವಾಸನೆಯೇ ಬರಲಿಲ್ಲವಾ? ಅನ್ನೋದು ಆಸ್ಥಿಪಂಜರ ಸಿಕ್ಕಾಗಿನಿಂದಲೂ ಪೊಲೀಸರಿಗೂ ಕಾಡುತ್ತಿದ್ದಪ್ರಶ್ನೆಯಾಗಿತ್ತು. ಈಗ ಆತನ ತಾಯಿ ಮತ್ತು ಸೋದರರು ಇರೋದು ಸಹ ದೃಢಪಟ್ಟಿದ್ದು, ಈಗ ಕೊಲೆಯ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಾರಾ ಎನ್ನುವುದನ್ನು ನೋಡಬೇಕಿದೆ. ಇದನ್ನೂ ಓದಿ: ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಚ್ಚಿ ಕೊಲೆ – ಪತ್ನಿಯ ಮೇಲೆ ಕುಟುಂಬಸ್ಥರ ಶಂಕೆ

TAGGED:crimedharwadಧಾರವಾಡ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
2 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
12 minutes ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
19 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
38 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
51 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?