Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುವತಿಗೆ ಬಣ್ಣ ಹಚ್ಚಿದ್ದಕ್ಕೆ ಕಾನೂನು ವಿದ್ಯಾರ್ಥಿ ಕಿಡ್ನಾಪ್‌ಗೈದು ಥಳಿತ – ಆರೋಪಿಗಳ ಬಂಧನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಯುವತಿಗೆ ಬಣ್ಣ ಹಚ್ಚಿದ್ದಕ್ಕೆ ಕಾನೂನು ವಿದ್ಯಾರ್ಥಿ ಕಿಡ್ನಾಪ್‌ಗೈದು ಥಳಿತ – ಆರೋಪಿಗಳ ಬಂಧನ

Crime

ಯುವತಿಗೆ ಬಣ್ಣ ಹಚ್ಚಿದ್ದಕ್ಕೆ ಕಾನೂನು ವಿದ್ಯಾರ್ಥಿ ಕಿಡ್ನಾಪ್‌ಗೈದು ಥಳಿತ – ಆರೋಪಿಗಳ ಬಂಧನ

Public TV
Last updated: March 23, 2023 1:10 pm
Public TV
Share
2 Min Read
KIDNAP 2
SHARE

ಕೋಲಾರ: ಯುವತಿಗೆ ಬಣ್ಣ ಹಚ್ಚಿದ ಹಿನ್ನೆಲೆ, ಕಾನೂನು ವಿದ್ಯಾರ್ಥಿಯನ್ನು ಕಿಡ್ನಾಪ್ (Kidnap) ಮಾಡಿ ಹಲ್ಲೆ (Attack) ಮಾಡಿರುವ ಘಟನೆ ಕೋಲಾರದ (Kolar) ಬೆಳಮಾರನಹಳ್ಳಿಯಲ್ಲಿ ನಡೆದಿದೆ.

ಅಂತಿಮ ಕಾನೂನು (Law) ವಿದ್ಯಾರ್ಥಿ ಬಿ.ಸಿ.ಮಧು ಹಲ್ಲೆಗೊಳಗಾದ ಯುವಕ. ಹೋಳಿ ಹಬ್ಬದ ದಿನದಂದು ತನ್ನದೇ ಗ್ರಾಮದ ಎಂಜಿನಿಯರ್ (Engineer) ವಿದ್ಯಾರ್ಥಿನಿ ಅನುಪ್ರಿಯಾಗೆ ಮಧು ಬಣ್ಣ ಹಚ್ಚಿದ್ದ. ಇದರಿಂದ ಕೋಪಗೊಂಡ ಅನುಪ್ರಿಯಾ ಆತನ ಮೇಲೆ ಹಲ್ಲೆ ನಡೆಸಲು ಸುಪಾರಿ ನೀಡಿದ್ದಾಳೆ. ಇದನ್ನೂ ಓದಿ: 4 ದಿನದ ನವಜಾತ ಶಿಶುವನ್ನು ತುಳಿದು ಸಾಯಿಸಿದ ಪೊಲೀಸ್

ಅನುಪ್ರಿಯಾ ಅದೇ ಗ್ರಾಮದವಳಾಗಿದ್ದು ಮಧುವಿನ ಪಕ್ಕದ ಮನೆಯಲ್ಲಿ ವಾಸವಿದ್ದಳು. ಈ ಸಲುಗೆಯಿಂದ ಮಧು ಹೋಳಿ ಹಬ್ಬದ ದಿನದಂದು ಕಾಲೇಜಿಗೆ ಬಸ್‌ನಲ್ಲಿ ಹೋಗುವ ಸಂದರ್ಭ ಆಕೆಗೆ ಬಣ್ಣ ಹಾಕಿದ್ದಾನೆ. ಇದರಿಂದ ಕೋಪಗೊಂಡ ಅನುಪ್ರಿಯಾ ಪಕ್ಕದ ದಾನಹಳ್ಳಿ ಗ್ರಾಮದ ಡಿಎನ್‌ಡಿ ಮಧು ಮತ್ತು ಆತನ ಸಹಚರರಿಗೆ ಸುಪಾರಿ ಕೊಟ್ಟು ಮಧುವಿಗೆ ಹೊಡೆಯುವಂತೆ ತಿಳಿಸಿದ್ದಾಳೆ. ಸುಪಾರಿ ಪಡೆದ ಡಿಎನ್‌ಡಿ ಮಧು ಅದೇ ಗ್ರಾಮದ ಪ್ರಮೋದ್, ಶಿವರಾಜ್, ಸುದರ್ಶನ್ ಅವರ ಸಹಾಯದಿಂದ ಮಧುಗೆ ದೂರವಾಣಿ ಮುಖಾಂತರ ಕರೆ ಮಾಡಿದ್ದಾರೆ.

KIDNAP 1

ಮಾ.17 ರಂದು ಮನೆಯಲ್ಲಿದ್ದ ಬಿ.ಸಿ.ಮಧು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬಳಿಕ ಬೇಕರಿ ಬಳಿ ಕರೆಸಿಕೊಂಡ ಡಿಎನ್‌ಡಿ ಮಧು, ತನ್ನ ಸಹಚರರೊಂದಿಗೆ ಮಧುವನ್ನು ಕಾರಿನಲ್ಲಿ ಕೂರಿಸಿಕೊಂಡು ಗ್ರಾಮದ ಹೊರವಲಯಕ್ಕೆ ಬಂದಿದ್ದಾರೆ. ನಂತರ ದಾನಹಳ್ಳಿ ಮತ್ತು ವಿಶ್ವನಾಥಪುರ ಗ್ರಾಮದ ಮಧ್ಯೆ ಇರುವ ನೀಲಗಿರಿ ತೋಪಿನಲ್ಲಿ ಇಳಿಸಿ ಅಲ್ಲಿಯೇ ಇದ್ದ ನೀಲಗಿರಿ ರೆಂಬೆಗಳಿಂದ ಚೆನ್ನಾಗಿ ಥಳಿಸಿ, ಕಾರಿನ ಹಿಂಭಾಗದ ಡಿಕ್ಕಿಯಲ್ಲಿ ಹಾಕಿಕೊಂಡು ಬಂದಿದ್ದಾರೆ. ಬಳಿಕ ಶೆಡ್‌ವೊಂದರಲ್ಲಿ ಮಧುವನ್ನು ಕೂಡಿ ಹಾಕಿ ಅರೆಬೆತ್ತಲೆಗೊಳಿಸಿ ಮರದ ತುಂಡುಗಳಿಂದ ಮತ್ತು ಟ್ಯೂಬ್‌ಗಳಿಂದ ಹೊಡೆದು ಅಮಾನವೀಯ ಕೃತ್ಯವೆಸಗಿದ್ದಾರೆ. ಸುಮಾರು ಎರಡು ದಿನಗಳವರೆಗೆ ಮಧು ಅವರನ್ನು ಚೆನ್ನಾಗಿ ಥಳಿಸಿದ್ದಾರೆ. ಅಲ್ಲದೇ ಮಧು ಕೈಯಾರೆ ಅವರ ಮನೆಗೆ ಪೋನ್ ಮಾಡಿಸಿ ನಾನು ಧರ್ಮಸ್ಥಳ (Dharmasthala) ಹೋಗುತ್ತಿದ್ದು, ಎರಡು ದಿನಗಳ ಕಾಲ ಮನೆಗೆ ಬರುವುದಿಲ್ಲವೆಂದು ಹೇಳಿಸಿದ್ದಾರೆ. ಇದನ್ನೂ ಓದಿ: ಬೆಡ್‌ರೂಂನಲ್ಲಿ ಮಲಗಿದ್ದ 6 ಅಡಿ ಬುಸ್ ಬುಸ್ ಹಾವು – ಎದ್ನೋ ಬಿದ್ನೋ ಅಂತಾ ಓಡಿದ ಮಹಿಳೆ! 

KIDNAP 12 copy

ಹಲ್ಲೆಯಿಂದಾಗಿ ಮಾರಣಾಂತಿಕವಾಗಿ ಗಾಯಗೊಂಡ ಮಧುವನ್ನು ಇದೇ ಕಿರಾತಕರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಇದು ಪೊಲೀಸ್ ಕೇಸ್ ಮಾಡಬೇಕು ಎಂದು ವೈದ್ಯರು ಹೇಳಿದಾಗ ಆತನಿಗೆ ಚಿಕಿತ್ಸೆ ಕೊಡಿಸಿ ಮಾ.19 ರಂದು ಗ್ರಾಮದ ಹೊರವಲಯದಲ್ಲಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ. ಯಾರಿಗಾದರೂ ಹೇಳಿದರೆ ನಿನ್ನನ್ನು ಮತ್ತು ಕುಟುಂಬದವರನ್ನ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ತೀವ್ರ ಗಾಯಗೊಂಡ ಮಧು ಮನೆಗೆ ಬಂದಾಗ ಅವರ ಪೋಷಕರು ಕೂಡಲೇ ಆತನನು ಆಸ್ಪತ್ರೆಗೆ ದಾಖಲಿಸಿ ವಿಚಾರಿಸಿದಾಗ ಸತ್ಯ ಬಯಲಿಗೆ ಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಮಧು ಕೋಲಾರ ಜಿಲ್ಲಾಸ್ಪತ್ರೆಯಲ್ಲಿ (District Hospital) ಚಿಕಿತ್ಸೆ ಪಡೆಯುತ್ತಿದ್ದಾನೆ. ಇದನ್ನೂ ಓದಿ: ಪೊಲೀಸರ ಭರ್ಜರಿ ಕಾರ್ಯಾಚರಣೆ – ದಾಖಲೆ ಇಲ್ಲದ 9 ಕೆಜಿ ಚಿನ್ನ ಜಪ್ತಿ

ವೇಮಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಸಿದ್ದಾರೆ. ಈ ಕೃತ್ಯಕ್ಕೆ ಕಾರಣರಾದ ಅನುಪ್ರಿಯಾ ಮತ್ತು ಮತ್ತಿಬ್ಬರನ್ನು ಪೊಲೀಸರು ಬಂದಿಸಿದ್ದು, ಪ್ರಮುಖ ಆರೋಪಿ ಡಿಎನ್‌ಡಿ ಮಧು ಪರಾರಿಯಾಗಿದ್ದಾನೆ. ಒಟ್ಟು 15ಕ್ಕೂ ಹೆಚ್ಚು ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ರಜನಿಕಾಂತ್ ಪುತ್ರಿ ಮನೆಯಲ್ಲಿ ಕಳ್ಳತನ: ಆ ಕಳ್ಳಿ ಕೋಟಿ ರೂಪಾಯಿ ಮನೆಯ ಒಡತಿ

TAGGED:attackdistrict hospitalHolikidnapKolarlaw studentಕಾನೂನು ವಿದ್ಯಾರ್ಥಿಕಿಡ್ನಾಪ್ಕೋಲಾರಜಿಲ್ಲಾಸ್ಪತ್ರೆಹಲ್ಲೆಹೋಳಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
7 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
29 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
38 minutes ago
udf congress rahul gandhi
Latest

Exit Poll| ಕೇರಳದಲ್ಲಿ ಪಿಣರಾಯಿ ಹ್ಯಾಟ್ರಿಕ್‌ ಕನಸು ಭಗ್ನ – ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ಗೆ ಜಯ

Public TV
By Public TV
1 hour ago
exit polls
Latest

Exit Poll Results | ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿಗೆ ಅಧಿಕಾರ – ತಮಿಳುನಾಡಲ್ಲಿ ಡಿಎಂಕೆ ಕಮಾಲ್ – ಒಂದರಲ್ಲಿ ದಳಪತಿಗೆ ಪಟ್ಟ

Public TV
By Public TV
1 hour ago
TVK Vijay
Latest

ಚುನಾವಣಾ ಫಲಿತಾಂಶಕ್ಕೂ ಮುನ್ನ ಟೆಂಪಲ್ ರನ್ – ಶಿರಡಿ ಸಾಯಿಬಾಬಾ ದರ್ಶನ ಪಡೆದ ನಟ ವಿಜಯ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?